Govt Schemes

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

March 8, 2025

ಕರ್ನಾಟಕ ರಾಜ್ಯ ಸರಕಾರದಿಂದ ಈ ಬಾರಿಯ ಬಜೆಟ್ ನಲ್ಲಿ ಸಹಕಾರಿ ಬ್ಯಾಂಕ್ ನಲ್ಲಿರುವ ರೈತರ ಸಾಲದ(Agriculture Loan)ಲಿರುವ ಬಡ್ಡಿ ಮನ್ನಾ ಮಾಡಲು ಅನುದಾನವನ್ನು ಮೀಸಲಿಡಲಾಗಿದೆ. ಯಾವೆಲ್ಲ ಬ್ಯಾಂಕ್ ನಲ್ಲಿ ರೈತರು ತೆಗೆದುಕೊಂಡ ಸಾಲದ ಬಡ್ಡಿ ಮನ್ನಾ ಅಗಲಿದೆ? ಮತ್ತು ರೈತಾಪಿ ವರ್ಗಕ್ಕೆ ಈ ಬಾರಿಯ ಬಜೆಟ್ ನಲ್ಲಿ(Karnataka Budget) ಯೋಜನೆವಾರು ಎಷ್ಟು ಅನುದಾನ ನೀಡಲಾಗಿದೆ ವಿವರ...

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

March 8, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿಯ ಬಜೆಟ್(Karnataka Budget 2025) ಅನ್ನು ನಿನ್ನೆ ಮಂಡನೆ ಮಾಡಿದ್ದು ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ ಮಾಡಲಾಗಿದೆ? ಮತ್ತು ಇಲಾಖಾವಾರು ಎಷ್ಟು ಅನುದಾನ ಮೀಸಲಿಡಲಾಗಿದೆ? ನೂತನವಾಗಿ ಜಾರಿಗೆ ತರಲಾದ ಯೋಜನೆಗಳು ಯಾವುವು? ಇನ್ನಿತರೆ ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. 2025-26 ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ...

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

March 7, 2025

ರಾಜ್ಯದ್ಯಂತ ಕೃಷಿ ಬೆಳೆಗಳಿಗೆ ನೀರನ್ನು ಪೂರೈಕೆ ಮಾಡಲು ಬಳಕೆ ಮಾಡುವ 3 ಪೇಸ್ ವಿದ್ಯುತ್(Krishi Pumpset) ಅನ್ನು ರೈತರಿಗೆ ನಿರಂತರವಾಗಿ ಸಮರ್ಪಕವಾಗಿ ಪೂರೈಕೆ ಮಾಡುವುದರ ಕುರಿತು ಇಂದನ ಇಲಾಖೆಯ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ವಿವರಿಸಲಾಗಿದೆ. ರೈತರ ಬಹುದಿನಗಳ ಬೇಡಿಕೆಯಲ್ಲಿ ಒಂದಾದ ನಿಯಮಿತವಾಗಿ 3...

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

March 6, 2025

ಮೊನ್ನೆ ಬೆಂಗಳೂರಿನಲ್ಲಿ ಜರುಗಿದ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರು ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ಅಡಿಕೆ ಬೆಳೆಯಲ್ಲಿ ನಷ್ಟ ಅನುಭವಿಸಿದ(Adike Bele Parihara) ರೈತರಿಗೆ ಪರಿಹಾರ ನೀಡುವುದರ ಕುರಿತು ತಿಳಿಸಿರುವ ಮಾಹಿತಿಯನ್ನು...

Bhagyalaxmi Bond-ಭಾಗ್ಯಲಕ್ಷ್ಮಿ ಬಾಂಡ್ 18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1 ಲಕ್ಷ ಹಣ ಜಮಾ! ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

Bhagyalaxmi Bond-ಭಾಗ್ಯಲಕ್ಷ್ಮಿ ಬಾಂಡ್ 18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1 ಲಕ್ಷ ಹಣ ಜಮಾ! ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

March 6, 2025

2006-07 ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ(Bhagyalaxmi Scheme) ಪ್ರಯೋಜನವನ್ನು ಪಡೆಯಲು ಬಾಂಡ್ ಅನ್ನು ಖರೀದಿ ಮಾಡಿದ ಅರ್ಹ ಫಲಾನುಭವಿ ಹೆಣ್ಣು ಮಕ್ಕಳಿಗೆ ತಮ್ಮ ಮೆಚ್ಯುರಿಟಿ ಹಣವನ್ನು ನೇರ ನಗದು ವರ್ಗಾವಣೆ(investment plans) ಮೂಲಕ ಜಮಾ ಮಾಡುವ ಕಾರ್ಯವನ್ನು ಈಗಾಗಲೇ ರಾಜ್ಯ ಸರಕಾರದಿಂದ ಆರಂಭಿಸಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ(Bhagyalaxmi Yojane)ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಸಂಗ್ರಹಣೆ ಮಾಡಿ ಈ ಯೋಜನೆಯ...

Property Registration-ಆಸ್ತಿ ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ!

Property Registration-ಆಸ್ತಿ ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ!

March 5, 2025

ಕರ್ನಾಟಕ ರಾಜ್ಯ ಸರಕಾರದಿಂದ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿ(Property Registration) ಮಾಡಿಕೊಳ್ಳುವ ಸಮಯದಲ್ಲಿ ಅನುಸರಿಸಬೇಕಾದ ನಿಯಮಗಳಲ್ಲಿ ಒಂದಿಷ್ಟು ಜನಸ್ನೇಹಿ ಬದಲಾವಣೆಗಳನ್ನು ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ತಿಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ(Registration Department) ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿನ ಆಸ್ತಿ ನೋಂದಣಿಯ ಅರ್ಜಿ ವಿಲೇವಾರಿಯನ್ನು ಆನ್ಲೈನ್ ಮೂಲಕ ಮಾಡಲಾಗುತ್ತಿದ್ದು, ಈ ಇಲಾಖೆಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಆಸ್ತಿ...

LPG Cylinder Price-ಈ ತಿಂಗಳಿನಿಂದ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಏರಿಕೆ!

LPG Cylinder Price-ಈ ತಿಂಗಳಿನಿಂದ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಏರಿಕೆ!

March 5, 2025

ಭಾರತೀಯ ತೈಲ ಮಾರಾಟ ಕಂಪನಿಗಳು ನಮ್ಮ ದೇಶದಲ್ಲಿ ವಾಣಿಜ್ಯ ಚಟುವಟಿಕೆ ಬಳಕೆ ಮಾಡುವ ಗ್ಯಾಸ್ ಸಿಲಿಂಡರ್ ಬೆಲೆಯನ್ನು(LPG Cylinder Price) ಕೊಂಚ ಏರಿಕೆ ಮಾಡಿ ಇದೆ ತಿಂಗಳಿನಿಂದ ಜಾರಿಗೆ ಬರುವಂತೆ ಮಾರುಕಟ್ಟೆಯಲ್ಲಿ ದರವನ್ನು ಹೆಚ್ಚಳ ಮಾಡಿರುತ್ತವೆ. ಮಾರುಕಟ್ಟೆಯಲ್ಲಿ ಪ್ರಸ್ತುತ ಮನೆ ಬಳಕೆಯ ಸಿಲಿಂಡರ್ ಬೆಲೆ ಎಷ್ಟಿದೆ? ವಾಣಿಜ್ಯ ಸಿಲಿಂಡರ್ ಬೆಲೆಯನ್ನು(Today LPG Cylinder Price) ಎಷ್ಟು...

Trade License-ವ್ಯಾಪಾರ ಪರವಾನಗಿಯನ್ನು ಪಡೆಯಲು ಈ ದಾಖಲೆಗಳು ಕಡ್ಡಾಯ!

Trade License-ವ್ಯಾಪಾರ ಪರವಾನಗಿಯನ್ನು ಪಡೆಯಲು ಈ ದಾಖಲೆಗಳು ಕಡ್ಡಾಯ!

March 5, 2025

ಸ್ವಂತ ಅಂಗಡಿ ಅಥವಾ ವ್ಯಾಪಾರ ಮಳಿಗೆಯನ್ನು ತೆರೆದು ವ್ಯಾಪಾರವನ್ನುಆರಂಭಿಸಲು ಸಾರ್ವಜನಿಕರು ಸ್ಥಳೀಯ ಆಡಳಿತ ಮಂಡಳಿಯಿಂದ ಮುಂಚಿತವಾಗಿ ಅಧಿಕೃತ ಪರವಾನಗಿ ಪ್ರಮಾಣ(Trade License)ಪತ್ರವನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ, ಇದರ ಬಗ್ಗೆ ಈ ಲೇಖನದಲ್ಲಿ ಅಗತ್ಯ ಮಾಹಿತಿಯನ್ನು ವಿವರಿಸಲಾಗಿದೆ. ಗ್ರಾಮೀಣ ಭಾಗದ ಜನರು ಗ್ರಾಮ ಪಂಚಾಯತಿಯಲ್ಲಿ(Grama panchayat) ನಗರ ಪ್ರವೇಶದ ನಾಗರಿಕರು ನಗರಸಭೆ/ಮಹಾನಗರ ಪಾಲಿಕೆ/ಬಿಬಿಎಂಪಿ ಕಛೇರಿಯಲ್ಲಿ ವ್ಯಾಪಾರ ಪರವಾನಗಿಯನ್ನು ಪಡೆದುಕೊಳ್ಳಬೇಕು...

Property Documents-ಜಿಲ್ಲಾವಾರು ಅಧಿಕೃತ ಮತ್ತು ಅನಧಿಕೃತ ಆಸ್ತಿಗಳ ವಿವರ ಬಿಡುಗಡೆ!

Property Documents-ಜಿಲ್ಲಾವಾರು ಅಧಿಕೃತ ಮತ್ತು ಅನಧಿಕೃತ ಆಸ್ತಿಗಳ ವಿವರ ಬಿಡುಗಡೆ!

March 4, 2025

ರಾಜ್ಯ ಸರಕಾರದಿಂದ ನಗರ ಪ್ರದೇಶದಲ್ಲಿನ ಆಸ್ತಿಗಳ ಮಾಲೀಕತ್ವ ವಿವರವನ್ನು(E aasthi website) ಮತ್ತು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂಗ್ರಹಣೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ “ಇ-ಆಸ್ತಿ” ತಂತ್ರಾಂಶವನ್ನು ಈಗಾಗಲೇ ಜಾರಿಗೆ ತರಲಾಗಿದ್ದು ಈ ತಂತ್ರಾಂಶದು ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ನಿವೇಶನಗಳಿಗೆ...

Land Records-ರಾಜ್ಯ ಸರಕಾರದಿಂದ ರೈತರ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿಡಲು “ಭೂ ಸುರಕ್ಷಾ” ಯೋಜನೆ!

Land Records-ರಾಜ್ಯ ಸರಕಾರದಿಂದ ರೈತರ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿಡಲು “ಭೂ ಸುರಕ್ಷಾ” ಯೋಜನೆ!

March 4, 2025

ರಾಜ್ಯ ಸರಕಾರದಿಂದ ಬಜೆಟ್ ಮಂಡನೆಗೂ ಮುನ್ನ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಮ್ಮ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರಕಾರದಿಂದ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ಭಾಷಣದ ವೇಳೆಯಲ್ಲಿ ಉಲ್ಲೇಖಿಸಿದ್ದು ಇದರಲ್ಲಿ ಕಂದಾಯ ಇಲಾಖೆಯ ನೂತನ ಯೋಜನೆ “ಭೂ ಸುರಕ್ಷಾ”(Bhu Suraksha) ಕುರಿತು ಹಂಚಿಕೊಂಡಿರುವ ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ...

E-Swathu Download-ಉಚಿತವಾಗಿ ನಿಮ್ಮ ಆಸ್ತಿಯ ಇ-ಸ್ವತ್ತಿನ ವಿವರ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

E-Swathu Download-ಉಚಿತವಾಗಿ ನಿಮ್ಮ ಆಸ್ತಿಯ ಇ-ಸ್ವತ್ತಿನ ವಿವರ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

March 3, 2025

ಗ್ರಾಮೀಣ ಭಾಗದ ಸಾರ್ವಜನಿಕರು ತಮ್ಮ ಆಸ್ತಿಯ ಇ-ಸ್ವತ್ತಿನ(E-Swathu) ವಿವರವನ್ನು ತಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯಿಂದ(Grama Panchayat) ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮೀಣ ಪ್ರದೇಶದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಸಾರ್ವಜನಿಕರು ತಮ್ಮ ಆಸ್ತಿಯ(E-Swathu Online Status) ಅಧಿಕೃತ ವಿವರವನ್ನು ತಮ್ಮ ಮೊಬೈಲ್...

Annabhagya status- ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ!

Annabhagya status- ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ!

March 3, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara ilake) ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಯೋಜನೆಯ(Annabhagya amount) ಹಣವನ್ನು ನೇರ ನಗದು ವರ್ಗಾವಣೆಯ ಮೂಲಕ ಜಮಾ ಮಾಡಲಾಗಿದೆ. ಅನ್ನಭಾಗ್ಯ(Annabhagya) ಯೋಜನೆಯಡಿ ರೇಶನ್ ಕಾರ್ಡ(Ration Card) ಹೊಂದಿರುವ ಗ್ರಾಹಕರಿಗೆ 10 ಕೆಜಿ ಅಕ್ಕಿ ವಿತರಣೆಯನ್ನು...

Page 25 of 51