Govt Schemes

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

KSOU Admission-ಮನೆಯಲ್ಲೇ ಕುಳಿತು ಓದಿ ಡಿಗ್ರಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆಯಲು ಅವಕಾಶ!

KSOU Admission-ಮನೆಯಲ್ಲೇ ಕುಳಿತು ಓದಿ ಡಿಗ್ರಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆಯಲು ಅವಕಾಶ!

February 9, 2025

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(KSOU) ದಿಂದ 2024-25 ನೇ ಸಾಲಿನ ಜನವರಿ ಆವೃತ್ತಿಯಲ್ಲಿನ ವಿವಿದ ಪದವಿಗಳಿಗೆ ಅರ್ಹ(Karnataka open University) ಅಭ್ಯಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಬಹುತೇಕ ಎಲ್ಲಾ ವರ್ಗದ ಜನರು ಹೆಚ್ಚು ಗಮನವನ್ನು ಕೊಡುತ್ತಾರೆ(Open University) ಈ ನಿಟ್ಟಿನಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ದಿನನಿತ್ಯ ಶಾಲೆಗ ಹೋಗಿ ಕಲಿಯಲು ಸಾಧ್ಯವಾಗದೇ ಇರುವವರು...

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

February 9, 2025

ರಾಜ್ಯ ಸರಕಾರದ ಎಲ್ಲಾ ಬಗ್ಗೆಯ ಆಸ್ತಿಗಳನ್ನು(land registration) ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶವಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(Registration Department) ಉಪನೋಂದಣಿ ಕಚೇರಿ ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ ಎಂದು ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಕಚೇರಿ ಕೆಲಸದ ವೇಳೆ ವಿಸ್ತರಣೆ(Sub registrar office) ಮತ್ತು ನಾಗರಿಕರು ತಮ್ಮ ಆಸ್ತಿಗಳಿಗೆ ಗ್ರಾಮೀಣ ಭಾಗದಲ್ಲಿ ಹಾಗೂ...

Photography Contest-ಉತ್ತಮ ಫೋಟೋಗ್ರಫಿ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ₹35,000/- ರೂ!

Photography Contest-ಉತ್ತಮ ಫೋಟೋಗ್ರಫಿ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ₹35,000/- ರೂ!

February 7, 2025

ರಾಜ್ಯ ಸರಕಾರದಡಿ ಬರುವ ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಈ ವರ್ಷದಿಂದ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ(Photography Contest) ಹಾಗೂ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ ತಿಂಗಳಲ್ಲಿ ಅಕಾಡೆಮಿ...

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

February 7, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಅರ್ಹ ರೈತರಿಂದ ಅರ್ಜಿಯನ್ನು ಸ್ವೀಕರಿಸಿ ಕೃಷಿ ಹೊಂಡವನ್ನು(Krishi Honda)ಶೇ 80% ರಿಂದ ಶೇ 90% ಸಹಾಯಧನದಲ್ಲಿ ನಿರ್ಮಾಣ ಮಾಡಿಕೊಳ್ಳಲು ಇಲಾಖೆಯಿಂದ ಅವಕಾಶ ನೀಡಲಾಗಿದೆ. ಅನುದಾನದ ಲಭ್ಯತೆಯ ಆಧಾರದ ಮೇಲೆ ರೈತರು ಕೃಷಿ ಹೊಂಡವನ್ನು ಸಬ್ಸಿಡಿಯಲ್ಲಿ(Farm Pond Subsidy amount)ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ...

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

February 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಮೂಲಕ ಪೌತಿ ಖಾತೆ(Pouthi Khata) ಅಭಿಯಾನವನ್ನು ಆರಂಭಿಸಲಾಗಿದ್ದು, ಪ್ರಸ್ತುತ ವಾರಸುದಾರರ ಹೆಸರಿಗೆ ಕೃಷಿ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಮುಂದಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಜಮೀನುಗಳು(RTC) ಮಾಲೀಕತ್ವವು ಇನ್ನು ಸಹ ದೊಡ್ಡ ಸಂಖ್ಯೆಯಲ್ಲಿ ಮರಣ ಹೊಂದಿದವರ ಹೆಸರಿನಲ್ಲೇ ಮುಂದುವರೆಯುತ್ತಿದ್ದು ಈ ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು...

Ration Card-ಆಹಾರ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ!

Ration Card-ಆಹಾರ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ!

February 6, 2025

ಆಹಾರ ಇಲಾಖೆವತಿಯಿಂದ(Ahara ilake) ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ಪ್ರಕಟವಾಗಿದ್ದು ಸಾಮಾನ್ಯವಾಗಿ ರೇಶನ್ ಕಾರ್ಡ(Ration Card) ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಂಗಳ ಮೊದಲ ಮತ್ತು ಎರಡನೇ ವಾರದಲ್ಲಿ ಅವಕಾಶ ನೀಡಲಾಗಿತ್ತಿತ್ತು ಅದರೆ ಈ ಅವದಿಯನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ರೇಶನ್ ಕಾರ್ಡ...

Aadhar card correction- ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಭರ್ಜರಿ ಸಿಹಿ ಸುದ್ದಿ!

Aadhar card correction- ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಭರ್ಜರಿ ಸಿಹಿ ಸುದ್ದಿ!

February 5, 2025

ಆಧಾರ್ ಕಾರ್ಡನಲ್ಲಿ ಜನ್ಮ ದಿನಾಂಕ ಬದಲಾವಣೆ, ಹೆಸರು ಬದಲಾವಣೆ, ವಿಳಾಸ ಬದಲಾವಣೆ, ಮೊಬೈಲ್ ನಂಬರ್ ತಿದ್ದುಪಡಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸುವವರಿಗೆ(Aadhar card correction) ಅಂಚೆ ಇಲಾಖೆಯಿಂದ ಭರ್ಜರಿ ಸಿಹಿ ಸುದ್ದಿ ಪ್ರಕಟವಾಗಿದೆ. ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೇಸೆಯಲ್ಲಿ ಆಧಾರ್ ಕಾರ್ಡ ತಿದ್ದುಪಡಿ(Aadhar card) ಮತ್ತು ನೋಂದಣಿಗೆ ಸಂಬಂಧಪಟ್ಟಂತೆ ಅಂಚೆ...

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

February 5, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಕೇವಲ ಒದೆರಡು ಕ್ಲಿಕ್ ನಲ್ಲಿ ಸುಲಭವಾಗಿ ಈ ಯೋಜನೆಯ ಅರ್ಜಿಯ ಇ-ಕೆವೈಸಿ ಸ್ಥಿತಿ ಮತ್ತು ಹಣ ಜಮಾ ವಿವರವನ್ನು ಪಡೆಯಲು ಮೊಬೈಲ್ ಅಪ್ಲಿಕೇಶನ್(PM-Kisan App) ಅನ್ನು ಕೇಂದ್ರದ ಕೃಷಿ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ. ಪಿ ಎಂ ಕಿಸಾನ್ ಯೋಜನೆಯ(PM-Kisan) ಅರ್ಜಿಯ ಸ್ಥಿತಿ ಕುರಿತು ಮಾಹಿತಿಯನ್ನು ಪಡೆಯಲು ಯಾವುದೇ...

Yashashwini Card- ಯಶಸ್ವಿನಿ ಕಾರ್ಡ ಪಡೆಯಲು ಕೊನೆಯ ದಿನಾಂಕ ಮುಂದೂಡಿಕೆ!

Yashashwini Card- ಯಶಸ್ವಿನಿ ಕಾರ್ಡ ಪಡೆಯಲು ಕೊನೆಯ ದಿನಾಂಕ ಮುಂದೂಡಿಕೆ!

February 4, 2025

ರಾಜ್ಯ ಸರಕಾರದಿಂದ ಯಶಸ್ವಿನಿ ಯೋಜನೆಯಡಿ ಅರ್ಹ ಫಲಾನುಭವಿಗಳ ನೋಂದಣಿಯನ್ನು ಮಾಡಿಕೊಳ್ಳಲು ನಿಗದಿಪಡಿಸಿದ ಕೊನೆಯ(Yashashwini Card Application Last Date) ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದೆ. ಈಗಾಗಲೇ ಕಳೆದ 2 ತಿಂಗಳಿನಿಂದ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಹಕಾರ ಇಲಾಖೆಯಿಂದ ಯಶಸ್ವಿನಿ ಯೋಜನೆಯ(Yashashwini Yojana) ಸೌಲಭ್ಯವನ್ನು ಪಡೆಯಲು ಅರ್ಹ ಅರ್ಜಿದಾರರು ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು...

Annabhagya Amount- ಜನವರಿ-2025 ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

Annabhagya Amount- ಜನವರಿ-2025 ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

February 3, 2025

ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಣೆ ಮಾಡುವ 5 ಕೆಜಿ ಅಕ್ಕಿ ಬದಲಿಗೆ ನೇರ ನಗದು ವರ್ಗಾವಣೆ(Annabhagya DBT Status) ಮೂಲಕ ಅನ್ನಭಾಗ್ಯ ಯೋಜನೆಯಡಿ ನೀಡುವ ಅರ್ಥಿಕ ನೆರವನ್ನು ಜಮಾ ಮಾಡಲಾಗಿದೆ. ಜನವರಿ-2025 ತಿಂಗಳ ಅನ್ನಭಾಗ್ಯ(Annabhagya) ಯೋಜನೆಯ ಹಣವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು, ಈ...

Milk Price-ರೈತರಿಗೆ ಸಿಹಿ ಸುದ್ದಿ! ಹಾಲಿದ ದರ ಹೆಚ್ಚಳ ಮಾಡಿದ ಕೆ ಎಂ ಎಫ್!

Milk Price-ರೈತರಿಗೆ ಸಿಹಿ ಸುದ್ದಿ! ಹಾಲಿದ ದರ ಹೆಚ್ಚಳ ಮಾಡಿದ ಕೆ ಎಂ ಎಫ್!

February 2, 2025

ಕರ್ನಾಟಕ ಹಾಲು ಒಕ್ಕೂಟದಿಂದ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಡೈರಿಗಳಿಗೆ ಪೂರೈಕೆ ಮಾಡುವ ಹಾಲಿಗೆ ದರವನ್ನು(KMF Milk) ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಸಾಮಾನ್ಯವಾಗಿ ಮಳೆಗಾಲಕ್ಕೆ ಹೋಲಿಕೆ ಮಾಡಿದರೆ ಬೇಸಿಗೆ ಸಮಯದಲ್ಲಿ ಹಾಲಿನ ಇಳುವರಿಯು ಕಡಿಮೆಯಿರುತ್ತದೆ ಇದನ್ನು ಗಮನದಲ್ಲಿಟ್ಟುಕೊಂಡು ರೈತರಿಗೆ ಅರ್ಥಿಕವಾಗಿ ನೆರವು ನೀಡಲು ಕರ್ನಾಟಕ ಹಾಲು ಒಕ್ಕೂಟದಿಂದ ಸಭೆಯನ್ನು ನಡೆಸಿ ಪ್ರತಿ ಲೀಟರ್...

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

February 2, 2025

ಕೇಂದ್ರ ಸರಕಾರದಿಂದ ನಮ್ಮ ದೇಶದಲ್ಲಿ ಅರ್ಥಿಕವಾಗಿ ಹಿಂದುಳಿದಿರುವ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆಯ ಸೌಲಭ್ಯವನ್ನು ಒದಗಿಸಲು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ(PMJAY) ₹5 ಲಕ್ಷದವರೆಗೆ ನಗದು ರಹಿತ ಉಚಿತ ಚಿಕಿತ್ಸೆ ಪಡೆಯಲು ಅವಕಾಶವಿದ್ದು ಈ...

Page 29 of 51