Govt Schemes

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

November 13, 2025

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ದ ವತಿಯಿಂದ ಸಾರ್ವಜನಿಕರಿಗೆ ಉತ್ತೇಜನವನ್ನು ನೀಡಲು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(Bengaluru Kempegowda International Airport) ದಾವಣಗೆರೆಗೆ ಪ್ರಯಾಣಿಕರಿಗೆ ಸಹಾಯವಾಗಲು ಫ್ಲೈ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಈ ವ್ಯವಸ್ಥೆಯಲ್ಲಿ ಸುಮಾರು 300 ಕಿಲೋಮೀಟರ್ ದೂರವನ್ನು ಸುಮಾರು 5 ಗಂಟೆಗಳಲ್ಲಿ ಕ್ರಮಿಸುವ ಗುರಿಯನ್ನು ಹೊಂದಿದ್ದು, ಈ ಬಸ್ ಸೇವೆಯು(KSRTC)...

Bussiness Loan Subsidy-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ₹1.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Bussiness Loan Subsidy-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ₹1.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

October 18, 2025

2025-26 ನೇ ಸಾಲಿನ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ(Bussiness Loan Subsidy Yojane) ಅಡಿಯಲ್ಲಿ ಸಣ್ಣ ಉದ್ದಿಮೆಗಳಿಗೆ ಆರ್ಥಿಕ ನೆರವನ್ನು ಒದಗಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama Yojanegalu) ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು...

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

October 18, 2025

2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ರಾಗಿ ಉತ್ಪನ್ನವನ್ನು ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆ(MSP) ಅಡಿಯಲ್ಲಿ ಖರೀದಿ ಮಾಡಲು ರೈತರ ನೋಂದಣಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ ವರ್ಷದಂತೆ ರೈತರಿಗೆ ಉತ್ತಮ ದರವನ್ನು ಒದಗಿಸಿ ಆಹಾರ ಉತ್ಪನ್ನಗಳನ್ನು(Ragi Kharidi) ಬೆಂಬಲ ಬೆಲೆ ಯೋಜನೆಯಡಿ ಉತ್ತಮ ದರ ನೀಡಿ ಮುಂಚಿತವಾಗಿ ರೈತರ ನೋಂದಣಿಯನ್ನು ಮಾಡಿಕೊಂಡು ರೈತರಿಂದ...

Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

October 17, 2025

ರಾಜ್ಯದಲ್ಲಿ ವಿವಿಧ ಜಿಲ್ಲೆಯಲ್ಲಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೀಡಾಗಿರುವ 12.82 ಲಕ್ಷ ಹೆಕ್ಟೇರ್‌ಗಳಷ್ಟು ಕೃಷಿ ಮತ್ತು ತೋಟಗಾರಿಕಾ ಬೆಳೆಗೆ ಹೆಚ್ಚಿನ ಪರಿಹಾರ(Bele Parihara) ವಿತರಣೆಗೆ ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಳೆದ 2-3...

Gram Sumangal Scheme-ಪ್ರತಿ ತಿಂಗಳು 95 ಪಾವತಿಸಿದರೆ, 14 ಲಕ್ಷ ರೂಪಾಯಿ ಪಡೆಯಿರಿ!

Gram Sumangal Scheme-ಪ್ರತಿ ತಿಂಗಳು 95 ಪಾವತಿಸಿದರೆ, 14 ಲಕ್ಷ ರೂಪಾಯಿ ಪಡೆಯಿರಿ!

October 17, 2025

ಭಾರತೀಯ ಅಂಚೆ ಕಚೇರಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ನಾಗರಿಕರಿಗೆ ಅನೇಕ ಜನಸ್ನೇಹಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಇದೇ ಮಾದರಿಯಲ್ಲಿ ಹಣ ಉಳಿತಾಯ ಮತ್ತು ಆರ್ಥಿಕ ಭದ್ರತೆಗಾಗಿ(Best Life Insurance)”ಗ್ರಾಮ ಸುಮಂಗಲ್ ಯೋಜನೆ” ಚಾಲ್ತಿಯಲ್ಲಿದ್ದು ಇಂದಿನ ಅಂಕಣದಲ್ಲಿ ಇದರ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಗ್ರಾಮ ಸುಮಂಗಲ್ ಯೋಜನೆ (Gram sumangal Yojana) ಭಾರತ ಸರ್ಕಾರದ ಅಂಚೆ...

Land Owners Details-ಉಚಿತವಾಗಿ ಜಮೀನಿನ ಮಾಲೀಕರ ವಿವರವನ್ನು ಚೆಕ್ ಮಾಡಲು ವೆಬ್ಸೈಟ್ ಬಿಡುಗಡೆ!

Land Owners Details-ಉಚಿತವಾಗಿ ಜಮೀನಿನ ಮಾಲೀಕರ ವಿವರವನ್ನು ಚೆಕ್ ಮಾಡಲು ವೆಬ್ಸೈಟ್ ಬಿಡುಗಡೆ!

October 16, 2025

ಕಂದಾಯ ಇಲಾಖೆಯಿಂದ(Karnataka Revenue Department) ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಳ ವಿಧಾನವನ್ನು ಅನುಸರಿಸಿ ಜಮೀನಿನ ಸರ್ವೆ ನಂಬರ್(Survey Number),ವಿಸ್ತೀರ್ಣ ಮತ್ತು ಅಧಿಕೃತ ಮಾಲೀಕರ ವಿವರವನ್ನು ಉಚಿತವವಾಗಿ ಚೆಕ್ ಮಾಡಲು ಇಲಾಕೆಯಿಂದ ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆ ಮಾಡಲಾಗಿದೆ. ಅನೇಕ ಜನರಿಗೆ ನಮ್ಮ ಜಮೀನಿನ ಸರ್ವೆ ನಂಬರಿನ ಪಕ್ಕ ಮಾಹಿತಿ ಇರುವುದಿಲ್ಲ ಇಂತಹ ಸಮಯದಲ್ಲಿ ಸಾರ್ವಜನಿಕರು/ರೈತರು(Farmers) ಈ...

B-Khata to A-Khata-ರಾಜ್ಯ ಸರಕಾರದಿಂದ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಆನ್‍ಲೈನ್ ವ್ಯವಸ್ಥೆ!

B-Khata to A-Khata-ರಾಜ್ಯ ಸರಕಾರದಿಂದ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಆನ್‍ಲೈನ್ ವ್ಯವಸ್ಥೆ!

October 15, 2025

ನವೆಂಬರ್ 1 ನೇ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ(B-Khata to A-Khata) ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ. ಆಸ್ತಿ ಶುದ್ಧೀಕರಣಕ್ಕೆ ನಾಂದಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ...

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದ ತಿಂಗಳ ಹಣ ಬಿಡುಗಡೆ!

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದ ತಿಂಗಳ ಹಣ ಬಿಡುಗಡೆ!

October 15, 2025

ರಾಜ್ಯ ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Yojana 2025) ಪ್ರತಿ ತಿಂಗಳು ಪಡಿತರ ಚೀಟಿಯ ಮುಖ್ಯಸ್ಥ ಮಹಿಳೆಯರ ಖಾತೆಗೆ ಜಮಾ ಮಾಡಲು ಬಾಕಿ ಉಳಿಸಿಕೊಂಡಿರುವ ಆರ್ಥಿಕ ನೆರವನ್ನು ದೀಪಾವಳಿ ಹಬ್ಬದ ನಿಮಿತ್ತ ಹಂತ ಹಂತವಾಗಿ ಈ ತಿಂಗಳಿನಲ್ಲಿ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ರೂ 2,000/- ಹಣ ಪ್ರತಿ ತಿಂಗಳು...

Sainik School Admission 2025-ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

Sainik School Admission 2025-ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

October 14, 2025

ನಮ್ಮ ದೇಶದಲ್ಲಿರುವ ವಿವಿಧ ಸೈನಿಕ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ಮತ್ತು 9ನೇ ತರಗತಿ ಪ್ರವೇಶ(Sainik School Admission) ಪಡೆಯಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಪ್ರವೇಶ ಪರೀಕ್ಷೆಯನ್ನು ಬರೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮಾಡುವ ಗುರಿಯನ್ನು ಹಾಕಿಕೊಂಡಿರುವ ವಿದ್ಯಾರ್ಥಿಗಳಿಗೆ ಒಂದು ಉತ್ತಮ ಅವಕಾಶ...

Reels Competition-ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಮಾಡಿ 50,000/- ಬಹುಮಾನ ಗೆಲ್ಲಿ!

Reels Competition-ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಮಾಡಿ 50,000/- ಬಹುಮಾನ ಗೆಲ್ಲಿ!

October 14, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಾರಿಗೆ ಬಂದು 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಸ್ಪರ್ಧೆಯನ್ನು(Reels Competition In Karnataka)ಆಯೋಜನೆ ಮಾಡಲಾಗಿದ್ದು ಇದಕ್ಕಾಗಿ ನೋಂದಣಿಯನ್ನು ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ(KARNATAKA STATE POLLUTION CONTROL BOARD) ಡಿಜಿಟಲ್ ಮಾಧ್ಯಮದಲ್ಲಿ...

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

October 13, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದೋಗ ತರಬೇತಿ ಸಂಸ್ಥೆ ಬೆಂಗಳೂರು(Rseti Bangalore)ಕೇಂದ್ರದಿಂದ ಗ್ರಾಮೀಣ ಭಾಗದ ಯುವ ರೈತಾಪಿ ಅಭ್ಯರ್ಥಿಗಳಿಗೆ ಕೃಷಿಯ ಜೊತೆಗೆ ವೈಜ್ಞಾನಿಕವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಆರಂಭಿಸಲು ಉಚಿತವಾಗಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಬದಲಾಗುತ್ತಿರುವ ಹವಾಮಾಣ ಸನ್ನಿವೇಶದಲ್ಲಿ ಕೃಷಿ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಹೈನುಗಾರಿಕೆ ಮತ್ತು ಕುರಿ ಮತ್ತು ಮೇಕೆ ಸಾಕಾಣಿಕೆ(Sheep...

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

October 13, 2025

ಕರ್ನಾಟಕ ರಾಜ್ಯ ಸರಕಾರದ ಕೃಷಿ ಮಾರಾಟ ಇಲಾಕೆ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ(APMC) ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ(MSP)ಯೋಜನೆಯಡಿ ಸೂರ್ಯಕಾಂತಿ,ಹೆಸರುಕಾಳು,ಉದ್ದು,ಸೋಯಾಬೀನ್,ಶೇಂಗಾ, ಒಟ್ಟೂ 5 ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಆರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಪ್ರತಿ ವರ್ಷದಂತೆ ರೈತರ ಉತ್ಪನ್ನಕ್ಕೆ ಬೆಂಬಲ ಬೆಲೆಯನ್ನು(Bembala Bele Kharidi Kendra)ಒದಗಿಸಲು ಕೇಂದ್ರ...

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

October 12, 2025

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ(Karnataka State Brahmin Development Board) “ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ(Self-Employment Direct Loan Yojana)” ಗರಿಷ್ಟ ₹2.0 ಲಕ್ಷ ಸಾಲ ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಪಡೆದು ವಿವಿಧ ಬಗ್ಗೆಯ ಸ್ವಂತ ಉದ್ಯೋಗವನ್ನು ಆರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ...

Page 3 of 58