Govt Schemes

Danta Bhagya-ರಾಜ್ಯಾದ್ಯಂತ ದಂತ ಭಾಗ್ಯ ಯೋಜನೆ ಜಾರಿ! ಯಾವೆಲ್ಲ ಸೌಲಭ್ಯ ಪಡೆಯಬಹುದು?

Danta Bhagya-ರಾಜ್ಯಾದ್ಯಂತ ದಂತ ಭಾಗ್ಯ ಯೋಜನೆ ಜಾರಿ! ಯಾವೆಲ್ಲ ಸೌಲಭ್ಯ ಪಡೆಯಬಹುದು?

April 15, 2026

ರಾಜ್ಯದ ಅನೇಕ ಜನರಿಗೆ ಈ ಯೋಜನೆಯ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದೇ ಇರುವ ಕಾರಣ ಇಂದಿನ ಲೇಖನದಲ್ಲಿ ದಂತ ಭಾಗ್ಯ ಯೋಜನೆಯಡಿ ಅರ್ಹ ನಾಗರಿಕರು ಸೌಲಭ್ಯವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಹಾಗೂ ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ದಂತ ಭಾಗ್ಯ’ ಯೋಜನೆಯು...

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

July 30, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-Kisan)ಯೋಜನೆಯ 20ನೇ ಕಂತಿನ ಹಣ(PM Kisan 20th Installment) ಬಿಡುಗಡೆ ಕೇಂದ್ರ ಸರಕಾರವು ಅಧಿಕೃತ ದಿನಾಂಕವನ್ನು ಘೋಷಿಸಲಾಗಿದೆ. ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು(PM Kisan 20th Installment Date) ತಲಾ...

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

July 29, 2025

ರಾಜ್ಯದ್ಯಂತ ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಿದ್ದು ಕೃಷಿಕರು(Farmers) ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಲೆಯ ಮಾಹಿತಿಯನ್ನು(Farmer Crop Survey App) ಖುದ್ದು ತಮ್ಮ ಮೊಬೈಲ್ ಮೂಲಕ ನಿಖರವಾಗಿ ದಾಖಲಿಸಲು ಕೃಷಿ ಇಲಾಖೆಯಿಂದ(Karnataka Agriculture Department)ಬೆಳೆ ಸಮೀಕ್ಷೆ ರೈತರ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್ ನಲ್ಲಿ ಬಿಡುಗಡೆಗೊಳಿಸಿದೆ. ಇಂದಿನ ಈ ಲೇಖನದಲ್ಲಿ ರೈತರು...

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

July 26, 2025

2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ಬೆಳೆ ವಿಮೆಯನ್ನು(Bele Vime Amount) ಮಾಡಿಕೊಂಡು ಪರಿಹಾರವನ್ನು ಪಡೆಯಲು ಅರ್ಹರಿರುವ ರೈತರಿಗೆ ವಿಮೆಯನ್ನು ಪಾವತಿಸಲು 1449 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇಂದಿನ ಈ ಲೇಖನದಲ್ಲಿ ಯಾವ ಯಾವ ಜಿಲ್ಲೆಗೆ ಎಷ್ಟು ಪರಿಹಾರವನ್ನು(Crop Insurance) ಬಿಡುಗಡೆ ಮಾಡಲಾಗಿದೆ? ಬೆಳೆ...

Ration Card-ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Ration Card-ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 26, 2025

ರಾಜ್ಯ ಸರಕಾರವು ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಈಗಾಗಲೇ ರೇಷನ್ ಕಾರ್ಡ್(Ration Card Tiddupadi arji) ಅನ್ನು ಹೊಂದಿರುವ ನಾಗರಿಕರು ತಮ್ಮ ಕಾರ್ಡ್ ನಲ್ಲಿರುವ ವಿವಿಧ ಬಗ್ಗೆಯ ತಿದ್ದುಪಡಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಪಡಿತರ ಚೀಟಿಯಲ್ಲಿನ ವಿವರಗಳು...

Sainik Welfare Scholarship-ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ!

Sainik Welfare Scholarship-ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ!

July 25, 2025

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನವನ್ನು(Sainik Welfare Scholarship)ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ವಿದ್ಯಾರ್ಥಿಗಳು(Student Scholarship)ತಮ್ಮ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದಲು ಸಹ ಶಿಷ್ಯವೇತನವನ್ನು...

Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

July 25, 2025

ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ(Karnataka Cabinet Meeting) ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರ ಅಧ್ಯಕ್ಷತೆಯಲ್ಲಿ ಜುಲೈ 24, 2025 ರಂದು ನಡೆದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ...

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

July 24, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)ಅಡಿಯಲ್ಲಿ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Bele Vime)ಮಾಡಿಸಿರುವ ರೈತರು ಮನೆಯಲ್ಲೇ ಕುಳಿತು ಕೇವಲ ಒಂದೆರಡು ಕ್ಲಿಕ್ ನಲ್ಲಿ ನಿಮ್ಮ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ತಿಳಿಸಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ರೈತರು ಬೆಳೆದ ಬೆಳೆಯು...

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

July 23, 2025

ಕೇಂದ್ರ ಸರ್ಕಾದ ಜನಪ್ರಿಯ ಯೋಜನೆಯಲ್ಲಿ ಒಂದಾದ ಪಿಎಂ ಕಿಸಾನ್(PM Kisan) ಯೋಜನೆಯ ನಕಲಿ ಮೊಬೈಲ್ ಅಪ್ಲಿಕೇಶನ್ ಪೈಲ್ ಗಳನ್ನು ಮೊಬೈಲ್ ಗೆ ಕಳುಹಿಸಿ ಜನರ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದ್ದು ಇದರ ಕುರಿತು ರೈತರನ್ನು ಜಾಗೃತಿಗೊಳಿಸಲು ಇಂದಿನ ಈ ಅಂಕಣದಲ್ಲಿ ಒಂದಿಷ್ಟ ಅಗತ್ಯ ವಿವರವನ್ನು ತಿಳಿಸಲಾಗಿದೆ. ಪ್ರಸ್ತುತ ಅಂಕಣದಲ್ಲಿ ಪಿಎಂ ಕಿಸಾನ್ ಅಪ್ಲಿಕೇಶನ್(PM Kisan...

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

July 22, 2025

ಇಪ್ಕೋ ಸಂಸ್ಥೆಯು(Iffco) ನಾನ್ಯೋ ಯೂರಿಯಾ(Nano Urea) ಮತ್ತು ನಾನ್ಯೋ ಡಿ.ಎ.ಪಿಯನ್ನು(Nano DAP) ಗೊಬ್ಬರವನ್ನು ಮಾರುಕಟ್ಟೆಯಲ್ಲಿ ಈಗಾಗಲೇ ಬಿಡುಗಡೆ ಮಾಡಿದ್ದು ಇಂದಿನ ಈ ಅಂಕಣದಲ್ಲಿ ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ರೈತರು ತಿಳಿದಿರಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಲೇಖನದಲ್ಲಿ ನಾನ್ಯೋ ಡಿ.ಎ.ಪಿಯನ್ನು(Nano DAP Fertilizer) ಬಳಕೆ ಮಾಡುವುದರಿಂದ ರೈತರಿಗೆ ಯಾವೆಲ್ಲ ಪ್ರಯೋಜನಗಳಿವೆ? ನಾನ್ಯೋ ಡಿ.ಎ.ಪಿಯನ್ನು ವಿವಿಧ...

E-swathu Status-ನಿಮ್ಮ ಮನೆ ದಾಖಲೆಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ!

E-swathu Status-ನಿಮ್ಮ ಮನೆ ದಾಖಲೆಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ!

July 22, 2025

ಗ್ರಾಮೀಣ ಮಟ್ಟದಲ್ಲಿ ನಿವೇಶನ/ಮನೆಯನ್ನು ಹೊಂದಿರುವ ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಯ(Online Property Documents) ವಿವರವನ್ನು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡುವುದು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಗ್ರಾಮ ಪಂಚಾಯತಿಯಲ್ಲಿ ಗ್ರಾಮೀಣ ಭಾಗದ ಎಲ್ಲಾ ಆಸ್ತಿಗಳನ್ನು ನೋಂದಣಿಯನ್ನು ಮಾಡಿ ಆಸ್ತಿಯ ಮಾಲೀಕರಿಗೆ ಅಧಿಕೃತ ದಾಖಲೆಗಳನ್ನು ಒದಗಿಸಲಾಗುತ್ತದೆ, ಆಸ್ತಿ ನೋಂದಣಿಗೆ ಸಾರ್ವಜನಿಕರ ಅರ್ಜಿ...

Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

July 21, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಹಳ್ಳಿ ಮಟ್ಟದಲ್ಲಿ ಗ್ರಾಮ ಪಂಚಾಯತಿ(Grama Panchayat) ಮೂಲಕ ಸಕ್ರಮ ಜಮೀನಿನಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಂಡಿರುವ ಅರ್ಹ ಆಸ್ತಿಯ ಮಾಲೀಕರಿಗೆ ಇ-ಸ್ವತ್ತು ದಾಖಲೆಯನ್ನು ವಿತರಣೆ ಮಾಡಲು ಸರಕಾರ ಮುಂದಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಇಂದಿನ ಲೇಖನದಲ್ಲಿ ತಿಳಿಸಲಾಗಿದೆ. ಗ್ರಾಮೀಣ ಮಟ್ಟದ ಆಸ್ತಿಯ ಮಾಲೀಕರಿಗೆ ತಮ್ಮ ಹಳ್ಳಿ ವ್ಯಾಪ್ತಿಯ ಮನೆ/ಆಸ್ತಿಯ...

Aadhaar Update-ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ!

Aadhaar Update-ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ!

July 21, 2025

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು(UIDIA)ಮಕ್ಕಳಗೆ ಆಧಾರ್ ಕಾರ್ಡ ಪಡೆಯುವುದರ ಕುರಿತು ನೂತನ ಪ್ರಕಟಣೆಯನ್ನು ಹೊರಡಿಸಿದ್ದು ಇದರನ್ವಯ 7 ವರ್ಷ ಮೀರಿದ ಮಕ್ಕಳಿಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್‌ಡೇಟ್(Aadhaar Biometric Update) ಮಾಡಿಸಲು ಸೂಚನೆಯನ್ನು ನೀಡಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ಪ್ರತಿಯೊಬ್ಬ ನಾಗರಿಕರು ಹೊಂದಿರಲೇ ಬೇಕಾದ ದಾಖಲೆಯಲ್ಲಿ ಮೊದಲ ಸ್ಥಾನದಲ್ಲಿ...

Page 30 of 76