Govt Schemes

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

Cancelled ration card list-ಆಹಾರ ಇಲಾಖೆಯಿಂದ ರದ್ದಾದ ರೇಶನ್ ಕಾರ್ಡ ಪಟ್ಟಿ ಪ್ರಕಟ!

Cancelled ration card list-ಆಹಾರ ಇಲಾಖೆಯಿಂದ ರದ್ದಾದ ರೇಶನ್ ಕಾರ್ಡ ಪಟ್ಟಿ ಪ್ರಕಟ!

January 18, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಮಾರ್ಗಸೂಚಿ ಪ್ರಕಾರ ಪಡಿತರ ಚೀಟಿ(Cancelled ration card) ಪಡೆಯಲು ಅನರ್ಹರಿರುವ ರದ್ದಾದ ರೇಶನ್ ಕಾರ್ಡ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆಹಾರ ಇಲಾಖೆಯಿಂದ(Ahara ilake) ಪ್ರತಿ ತಿಂಗಳು ತನ್ನ ಅಧಿಕೃತ ಜಾಲತಾಣದಲ್ಲಿ ತಾಲ್ಲೂಕುವಾರು ಇಲಾಖೆಯ ಮಾರ್ಗಸೂಚಿ ಪ್ರಕಾರ ರೇಶನ್ ಕಾರ್ಡ(Ration card) ಪಡೆಯಲು...

MRI Scan-ಸರಕಾರದಿಂದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಈ ಕಾರ್ಡ ಇದ್ದರೆ ಎಂಆರ್​ಐ ಸ್ಕ್ಯಾನ್ ಉಚಿತ!

MRI Scan-ಸರಕಾರದಿಂದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಈ ಕಾರ್ಡ ಇದ್ದರೆ ಎಂಆರ್​ಐ ಸ್ಕ್ಯಾನ್ ಉಚಿತ!

January 17, 2025

ರಾಜ್ಯ ಸರಕಾರದಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಯೋಜನೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಬಿಪಿಎಲ್ ಕಾರ್ಡ ಹೊಂದಿರುವ ಸಾರ್ವಜನಿಕರಿಗೆ ಇನ್ನು ಮುಂದೆ ಎಂಆರ್​ಐ ಸ್ಕ್ಯಾನ್(MRI Scan) ಉಚಿತವಾಗಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಬಿಪಿಎಲ್ ಪಡಿತರ ಚೀಟಿಯನ್ನು(BPL Card) ಹೊಂದಿರುವ ಕುಟುಂಬಗಳು ಎಲ್ಲಾ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ...

Kisan ID Card-ಪಿಎಂ ಕಿಸಾನ್ ಹಣ ಪಡೆಯಲು ನೂತನ ಐಡಿ ಕಾರ್ಡ! ಇಲ್ಲಿದೆ ಸಂಪೂರ್ಣ ವಿವರ!

Kisan ID Card-ಪಿಎಂ ಕಿಸಾನ್ ಹಣ ಪಡೆಯಲು ನೂತನ ಐಡಿ ಕಾರ್ಡ! ಇಲ್ಲಿದೆ ಸಂಪೂರ್ಣ ವಿವರ!

January 16, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆಯಲು ಹಾಗೂ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ಕೇಂದ್ರ ಸರಕಾರವು ಹೊಸ ಕಿಸಾನ್ ಪೆಹಚಾನ್ ಕಾರ್ಡ(Kisan ID Card) ಅನ್ನು ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಕಿಸಾನ್ ಪೆಹಚಾನ್ ಕಾರ್ಡ(Kisan ID Card) ಎಂದು ಹೆಸರನ್ನು ಸೂಚಿಸಲಾಗಿದ್ದು ಪ್ರಯೋಗಿಕವಾಗಿ ಕೆಲವು ರಾಜ್ಯಗಳಲ್ಲಿ ಮಾತ್ರ ಪ್ರಸ್ತುತ ಜಾರಿಗೆ ತರಲಾಗಿದೆ, ಇನ್ನು...

Uchitha Holige Yantra-ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ!

Uchitha Holige Yantra-ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ!

January 16, 2025

ಮಹಿಳೆಯರಿಗೆ ಸ್ವಾವಲಂಬನೆ ಜೀವನವನ್ನು ಕಟ್ಟಿಕೊಳ್ಳಲು ಗ್ರಾಮೀಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ(Uchitha Holige Yantra Yojane) ವಿತರಣಾ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತದೆ. ಅರ್ಥಿಕವಾಗಿ ಮಹಿಳೆಯರು ಸಬಲರಾಗುವುದನ್ನು ಉತ್ತೇಜನ ನೀಡಲು ಸ್ವ-ಉದ್ಯೋಗವನ್ನು ಮಾಡಿ ನೆರವು ನೀಡಲು ಪ್ರತಿ ವರ್ಷ ಗ್ರಾಮೀಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಟೈಲರಿಂಗ್ ಮಶಿನ್(Free Sewing Machine) ಗಳನ್ನು...

Solar Subsidy-ಮನೆ ಮೇಲೆ ಸೋಲಾರ್ ಅಳವಡಿಕೆಗೆ ₹78,000 ರೂ ಸಬ್ಸಿಡಿ ಪಡೆಯಲು ಅರ್ಜಿ!

Solar Subsidy-ಮನೆ ಮೇಲೆ ಸೋಲಾರ್ ಅಳವಡಿಕೆಗೆ ₹78,000 ರೂ ಸಬ್ಸಿಡಿ ಪಡೆಯಲು ಅರ್ಜಿ!

January 15, 2025

ಸಾರ್ವಜನಿಕರು ಸೂರ್ಯಘರ್ ಯೋಜನೆಯಡಿ ತಮ್ಮ ಮನೆಯ ಮೇಲ್ಛಾವಣಿಯ ಮೇಲೆ ಸಬ್ಸಿಡಿಯಲ್ಲಿ(Solar Subsidy) ಸೌರವಿದ್ಯುತ್ ಘಟಕವನ್ನು ಸ್ಥಾಪಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಸೂರ್ಯ ಮುಪ್ತ್ ಬಿಜ್ಲಿ ಯೋಜನೆಯಡಿ(Solar Subsidy Yojana) ಮನೆ ಬಳಕೆಯ ವಿದ್ಯುತ್ ಅನ್ನು ಉಳಿತಾಯ ಮಾಡಲು ಸಾರ್ವಜನಿಕರಿಗೆ ನೆರವು ನೀಡಲು ಸಹಾಯಧನವನ್ನು ಒದಗಿಸಲಾಗಿದ್ದು ರಾಜ್ಯದ ಎಲ್ಲಾ ಎಸ್ಕಾಂ ಗಳ ಮೂಲಕ...

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

January 15, 2025

ಗ್ರಾಮೀಣ ವ್ಯಾಪ್ತಿಯಲ್ಲಿ ಬರುವ ರಾಜ್ಯದ ಎಲ್ಲಾ ಭಾಗದ ಆಸ್ತಿಗಳಿಗೆ ಗ್ರಾಮ ಪಂಚಾಯತಿ ಕಡೆಯಿಂದ ಇ-ಸ್ವತ್ತು(E-Swathu) ಡಿಜಿಟಲ್ ಆಸ್ತಿ ಮಾಲೀಕತ್ವ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಇಂದು ಈ ಅಂಕಣದಲ್ಲಿ ಆಸ್ತಿಗಳಿಗೆ ಇ-ಸ್ವತ್ತು ಪ್ರಮಾಣ ಪತ್ರ ಪಡೆಯುವುದರ ಕುರಿತು ಕೆಲವು ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಕಳೆದೆರಡು ವಾರದ ಹಿಂದೆ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಗ್ರಾಮೀಣ...

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

January 14, 2025

ಬಗರ್ ಹುಕುಂ ಯೋಜನೆಯಡಿ(Bagar Hukum Yojane) ಕಂದಾಯ ಇಲಾಖೆಯಿಂದ ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ನೂತನ ಸೂಚನೆಯ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ವಾರ ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಎಲ್ಲಾ...

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

January 14, 2025

ಕೃಷಿ ಇಲಾಖೆಯಿಂದ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆಯಲು ಪರವಾನಗಿ(Fertilizer Shop license) ಪಡೆಯುವುದು ಹೇಗೆ? ಇದಕ್ಕೆ ಸಂಬಂಧಪಟ್ಟಂತೆ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಈ ಹಿಂದೆ ಯಾವುದೇ ಪದವಿ ಪಡೆದಿರುವವರು ಸಹ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆದು ರೈತರಿಗೆ ಗೊಬ್ಬರ ಮತ್ತು ಬೀಜ, ಕೀಟನಾಶಕಗಳನ್ನು ಮಾರಾಟ(Pesticide and...

Murarji school admission- ಮೊರಾರ್ಜಿ ದೇಸಾಯಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!

Murarji school admission- ಮೊರಾರ್ಜಿ ದೇಸಾಯಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!

January 13, 2025

ಮೊರಾರ್ಜಿ ದೇಸಾಯಿ ಶಾಲೆಯನ್ನು ಸೇರಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಎಲ್ಲಾ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗೆ(murarji school Application) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್...

Gruha Jyothi Yojana- ಮನೆಗೆ ಉಚಿತ ವಿದ್ಯುತ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Gruha Jyothi Yojana- ಮನೆಗೆ ಉಚಿತ ವಿದ್ಯುತ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

January 12, 2025

ಗೃಹ ಜ್ಯೋತಿ ಯೋಜನೆಯಡಿ(Gruha Jyothi Yojana) ಮನೆಗೆ ಉಚಿತ ವಿದ್ಯುತ್ ಅನ್ನು ಪಡೆಯಲು ಎಲ್ಲಾ ಗ್ರಾಹಕರು ತಮ್ಮ Account ID ಗೆ ಆಧಾರ್ ಕಾರ್ಡ ಲಿಂಕ್ ಅನ್ನು ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ. ರಾಜ್ಯ ಸರಕಾರದಡಿ ಬರುವ ಇಂದನ ಇಲಾಖೆಯಿಂದ ಗೃಹ ಜ್ಯೋತಿ ಯೋಜನೆಯಡಿ(Gruha Jyothi) ರಾಜ್ಯದ ಎಲ್ಲಾ ಅರ್ಹ ಗ್ರಾಹಕರು ತಮ್ಮ ಮನೆ ಬಳಕೆಗೆ ಉಪಯೋಗಿಸುವ...

Asha workers-ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ! ಮಾಸಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ!

Asha workers-ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ! ಮಾಸಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ!

January 11, 2025

ರಾಜ್ಯ ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಪ್ರತಿ ತಿಂಗಳು ನೀಡುತ್ತಿದ್ದ ಮಾಸಿಕ ವೇತನ(Asha Workers Salary) ಹೆಚ್ಚಳ ಮಾಡುವ ಬೇಡಿಕೆಗೆ ಸರಕಾರದಿಂದ ಅಧಿಕೃತವಾಗಿ ಒಪ್ಪಿಗೆ ನೀಡಲಾಗಿದ್ದು, ಇದರನ್ವಯ ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗೆ ಸರಕಾರ ಒಪ್ಪಿಗೆ ಸೂಚಿಸಿದೆ. ಆಶಾ ಕಾರ್ಯಕರ್ತೆಯರು(Asha Workers) ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ನಗರದ...

Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

January 11, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ NDRF ಮಾರ್ಗಸೂಚಿ ಪ್ರಕಾರ ಕೆಲವು ಆಯ್ದ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara Amount) ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಬೆಳೆ ಹಾನಿ ಪರಿಹಾರದ ಜಮಾ ವಿವರವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ತಿಳಿಸಲಾಗಿದೆ. ಕೃಷಿ...

Page 32 of 51