Govt Schemes

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...

Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

January 11, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ NDRF ಮಾರ್ಗಸೂಚಿ ಪ್ರಕಾರ ಕೆಲವು ಆಯ್ದ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara Amount) ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಬೆಳೆ ಹಾನಿ ಪರಿಹಾರದ ಜಮಾ ವಿವರವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ತಿಳಿಸಲಾಗಿದೆ. ಕೃಷಿ...

Voter Id List-ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

Voter Id List-ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

January 10, 2025

ಎಲ್ಲಾ ಕೃಷಿಕಮಿತ್ರ ಓದುಗ ಮಿತ್ರರಿಗೆ ನಮಸ್ಕಾರಗಳು ಇಂದಿನ ಈ ಅಂಕಣದಲ್ಲಿ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ(Voter Id List) ಸಾರ್ವಜನಿಕರು ತಮ್ಮ ಹೆಸರನ್ನು ಇರುವುದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ಹಾಗೂ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡುವುದು ಮತ್ತು ತಿದ್ದುಪಡಿ ಮಾಡಿಕೊಳ್ಳುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ಸಾರ್ವಜನಿಕರು ಅಧಿಕೃತ Voter ತಂತ್ರಾಂಶವನ್ನು ಭೇಟಿ ಮಾಡಿ...

E-Khata-ಈ ದಿನಾಂಕದ ಒಳಗಾಗಿ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಡ್ಡಾಯ: ಸಿ ಎಂ ಸಿದ್ದರಾಮಯ್ಯ ಸೂಚನೆ!

E-Khata-ಈ ದಿನಾಂಕದ ಒಳಗಾಗಿ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಡ್ಡಾಯ: ಸಿ ಎಂ ಸಿದ್ದರಾಮಯ್ಯ ಸೂಚನೆ!

January 10, 2025

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರ ಮತ್ತು ಗ್ರಾಮೀಣ ಭಾಗದ ಆಸ್ತಿಗಳಿಗೆ ಡಿಜಿಟಲ್ ಇ-ಖಾತಾ(E-Khata) ವಿತರಣೆ ಕುರಿತಂತೆ ಅಧಿಕಾರಿಗಳಿಗೆ ಗಡುವು ನೀಡಲಾಗಿದ್ದು, ಈ ಕುರಿತು ಸಭೆಯಲ್ಲಿ ತೆಗೆದುಕೊಂಡು ಪ್ರಮುಖ ನಿರ್ಣಯಗಳ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಸೋಮವಾರ ಬೆಂಗಳೂರಿನಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ...

Wheel chair application-ಉಚಿತ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ವಿತರಣೆಗೆ ಅರ್ಜಿ ಆಹ್ವಾನ!

Wheel chair application-ಉಚಿತ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ವಿತರಣೆಗೆ ಅರ್ಜಿ ಆಹ್ವಾನ!

January 9, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಹ ವಿಕಲಚೇತನರಿಗೆ ಉಚಿತವಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಅನ್ನು(Wheel chair application) ವಿತರಣೆಯನ್ನು ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಒಂದು ಸ್ಥಳ ದಿಂದ...

Gruhalakshmi 16th installment-ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ!

Gruhalakshmi 16th installment-ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ!

January 9, 2025

ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೆ ಒಟ್ಟು 15 ಕಂತುಗಳ ಹಣವನ್ನು ಬಿಡುಗಡೆಯಾಗಿದ್ದು, ಈಗ ಈ ಯೋಜನೆಯಡಿ 16ನೇ ಕಂತಿನ ಹಣವನ್ನು(Gruhalakshmi 16th installment) ಅರ್ಹ ಫಲಾನುಭವಿಗಳಿಗೆ ಬಿಡುಗಡೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ ತಯಾರಿಯನ್ನು ನಡೆಸಿಲಾಗುತ್ತಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿ ಹೀಗಿದೆ. ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಯರ ಬ್ಯಾಂಕ್ ಖಾತೆಗೆ ಪ್ರತಿ...

Yuva nidhi scheme-ಯುವನಿಧಿ ಯೋಜನೆ ನೋಂದಣಿ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

Yuva nidhi scheme-ಯುವನಿಧಿ ಯೋಜನೆ ನೋಂದಣಿ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

January 8, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಾಲೇಜು ಶಿಕ್ಷಣ ಇಲಾಖೆಯಿಂದ ಯುವನಿಧಿ ಯೋಜನೆ(Yuva Nidhi Yojane) ನೋಂದಣಿ ಕುರಿತು ಮಹತ್ವದ ಆದೇಶವನ್ನು ಪ್ರಕಟಿಸಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಯುವನಿಧಿ ವಿಶೇಷ ನೋಂದಣಿ(Yuva Nidhi Application) ಅಭಿಯಾನವನ್ನು ದಿನಾಂಕ: 06-01-2025 ರಿಂದ 20-01-2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು...

Kashi Yatra Subsidy-ನೀವೇನಾದರೂ ಕಾಶಿಯಾತ್ರೆ ಪ್ಲ್ಯಾನ್ ಮಾಡಿದ್ದೀರಾ? ಈ ಯೋಜನೆಯಡಿ ಸಿಗುತ್ತದೆ ಸಹಾಯಧನ!

Kashi Yatra Subsidy-ನೀವೇನಾದರೂ ಕಾಶಿಯಾತ್ರೆ ಪ್ಲ್ಯಾನ್ ಮಾಡಿದ್ದೀರಾ? ಈ ಯೋಜನೆಯಡಿ ಸಿಗುತ್ತದೆ ಸಹಾಯಧನ!

January 8, 2025

ಕರ್ನಾಟಕ ರಾಜ್ಯ ಸರಕಾರದಡಿ ಬರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಯ ದತ್ತಿಗಳ ಇಲಾಖೆಯಿಂದ ಕಾಶಿಯಾತ್ರೆ(Kashi Yatra Subsidy) ಅನ್ನು ಮಾಡಲು ಆಸಕ್ತಿ ಹೊಂದಿರುವ ಅರ್ಹ ಯಾತ್ರಿಗಳಿಗೆ ಸಬ್ಸಿಡಿಯನ್ನು(Kashi Yatra Subsidy) ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ. ಅರ್ಥಿಕವಾಗಿ ಹಿಂದುಳಿದ ಯಾತ್ರಿಗಳು ಹಾಗೂ ಎಲ್ಲಾ ಬಗ್ಗೆಯ ಯಾತ್ರಿಗಳು ಧರ್ಮಾದಯ ದತ್ತಿ ಇಲಾಖೆ ಕಾಶಿಯಾತ್ರೆ ಸಹಾಯಧನ...

Land Registration-ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ!

Land Registration-ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ!

January 7, 2025

ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌(Land Registration) ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ ನೀಡಿದ್ದು ಈ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳಿಗೆ ರಾಜ್ಯ ಸರಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನೆನ್ನೆ(06-06-2025) ರಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ(Registration and Stamps Department) ಸಂಬಂಧಿಸಿದ ವಿಷಯಗಳ ಕುರಿತು ನಡೆದ ಪ್ರಗತಿ ಪರೀಶಿಲನ ಸಭೆಯಲ್ಲಿ ಮುಖ್ಯಮಂತ್ರಿ ಅವರು ಇಲಾಖೆ...

Crop Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯುವುದು ಭಾರೀ ಸುಲಭ!

Crop Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯುವುದು ಭಾರೀ ಸುಲಭ!

January 6, 2025

ಕಂದಾಯ ಇಲಾಖೆಯಿಂದ ಅಭಿವೃದ್ದಿಪಡಿಸಿರುವ land records ತಂತ್ರಾಂಶವನ್ನು ಭೇಟಿ ಮಾಡಿ ರೈತರು ತಮ್ಮ ಮೊಬೈಲ್ ನಲ್ಲೇ ಸರ್ವ ನಂಬರ್ ವಾರು ಯಾವೆಲ್ಲಾ ಬ್ಯಾಂಕ್ ಗಳಲ್ಲಿ ಎಷ್ಟು ಮೊತ್ತದ ಸಾಲವನ್ನು(Crop Loan) ಪಡೆಯಲಾಗಿದೆ ಎನ್ನುವ ಮಾಹಿತಿಯನ್ನು ತಿಳಿಯಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರ ಇಲ್ಲಿ ಲಭ್ಯ. ಇಂದಿನ ಡಿಜಿಟಲ್ ಯುಗದಲ್ಲಿ ಕೈಯಲ್ಲಿ ಮೊಬೈಲ್ ಮತ್ತು ಇಂಟರ್...

Land Purchase Records- ಆಸ್ತಿ ಮಾರಾಟ ಮತ್ತು ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೇ ಪರೀಶಿಲಿಸಿ!

Land Purchase Records- ಆಸ್ತಿ ಮಾರಾಟ ಮತ್ತು ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೇ ಪರೀಶಿಲಿಸಿ!

January 6, 2025

ಎಲ್ಲಾ ಕೃಷಿಕಮಿತ್ರ ಪುಟದ ಓದುಗ ಮಿತ್ರರಿಗೆ ನಮಸ್ಕಾರಗಳು ಇಂದು ಈ ಅಂಕಣದಲ್ಲಿ ಕೃಷಿ ಮತ್ತು ಕೃಷಿಯೇತರ ಜಮೀನಿನ ಮಾರಾಟ ಮತ್ತು ಖರೀದಿ(Required Documents for Land Purchase) ಮಾಡುವ ಸಮಯದಲ್ಲಿ ಸಾರ್ವಜನಿಕರು ಯಾವೆಲ್ಲ ದಾಖಲೆಗಳನ್ನು ತಪ್ಪದೇ ಚೆಕ್/ಪರೀಶಿಲನೆ ಮಾಡಬೇಕು ಎನ್ನುವ ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಇತ್ತಿಚೀನ ದಿನಗಳಲ್ಲಿ ದಿನೇ ದಿನೇ ಕೃಷಿ ಮತ್ತು ಕೃಷಿಯೇತರ ಜಮೀನಿನ...

Free Hostel-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Free Hostel-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

January 5, 2025

2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಸೀಟುಗಳಿಗೆ ಪ್ರವೇಶಾತಿ(Free Hostel application) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ದಿನನಿತ್ಯ ಸಂಚಾರ ಮಾಡಿ ವಿದ್ಯಾಭ್ಯಾಸ ಮಾಡಲು ಕೆಲವು ಸಮಯದಲ್ಲಿ ಕಷ್ಟಕರವಾಗುವುದರಿಂದ ಇಂತಹ ವಿದ್ಯಾರ್ಥಿಗಳಿಗೆ ನೆರವು ನೀಡಲು ನಗರ ಪ್ರದೇಶದಲ್ಲೇ ಕಾಲೇಜು ಹತ್ತಿರವಿರುವ ಕಡೆ ಇದ್ದು ವ್ಯಾಸಂಗ...

Crop Insurance amount-ಈ ಜಿಲ್ಲೆಯ ರೈತರ ಖಾತೆಗೆ ₹2,333 ಲಕ್ಷ ಮುಂಗಾರು ಬೆಳೆ ವಿಮೆ ಜಮಾ!

Crop Insurance amount-ಈ ಜಿಲ್ಲೆಯ ರೈತರ ಖಾತೆಗೆ ₹2,333 ಲಕ್ಷ ಮುಂಗಾರು ಬೆಳೆ ವಿಮೆ ಜಮಾ!

January 5, 2025

ಪ್ರಧಾನ ಮಂತ್ರಿ ಫಸಲ ಬೀಮಾ ಯೋಜನೆಯಡಿ ಈಗಾಗಲೇ 2023-24ನೇ ಸಾಲಿನಲ್ಲಿ ಮುಂಗಾರು ಬೆಳೆ ವಿಮೆ ಮಾಡಿಸಿದ ಅರ್ಹ ರೈತರ ಖಾತೆಗೆ ₹2,333 ಲಕ್ಷ ಬೆಳೆ(Crop Insurance amount)ವಿಮೆ ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ. 2023-24ನೇ ವರ್ಷದ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ(Bele vime) ಯೋಜನೆಯಡಿ ಚಿತ್ರದುರ್ಗ...

Page 33 of 51