Govt Schemes

Electricity Bill-ಮನೆಯಲ್ಲಿ ಬಳಸುವ ವಿದ್ಯುತ್ ದರ ಪರಿಷ್ಕರಣೆ! ಇಲ್ಲಿದೆ ಮಹತ್ವದ ಮಾಹಿತಿ!

Electricity Bill-ಮನೆಯಲ್ಲಿ ಬಳಸುವ ವಿದ್ಯುತ್ ದರ ಪರಿಷ್ಕರಣೆ! ಇಲ್ಲಿದೆ ಮಹತ್ವದ ಮಾಹಿತಿ!

April 19, 2026

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) 2024-25ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ (ESCOMs) ವ್ಯಾಪ್ತಿಯಲ್ಲಿ ವಿದ್ಯುತ್ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕರಣೆಯು ಮುಖ್ಯವಾಗಿ ಬೆಸ್ಕಾಂ ಮತ್ತು ಸೆಸ್ಕ್ ವ್ಯಾಪ್ತಿಯ ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ್ದರೆ, ಜೆಸ್ಕಾಂ, ಹೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯ ಜನರಿಗೆ...

Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

July 5, 2025

ರಾಜ್ಯ ಸರ್ಕಾರದಿಂದ ಕಳೆದ 2 ವರ್ಷದಲ್ಲಿ 2,854 ಕೋಟಿ ಹಾಲಿನ ಪ್ರೋತ್ಸಾಹಧನವನ್ನು(Karnataka Milk Incentive) ಹಾಲು ಉತ್ಪಾದಕ ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಪ್ರಸ್ತುತ ಈ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕಳೆದ ಹಲವು ವರ್ಷಗಳಿಂದ KMF ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರಿಗೆ ಪ್ರತಿ...

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

July 5, 2025

ಮೀನುಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ(Home Subsidy Yojana) ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಸಬ್ಸಿಡಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿರುತ್ತದೆ. ಮತ್ಸ್ಯಾಶ್ರಯ ಯೋಜನೆಯಡಿ(Karnataka Fisheries department) ಮನೆ ನಿರ್ಮಾಣ ಮಾಡಿಕೊಳ್ಳು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಜಿಲ್ಲಾವಾರು ಹಂಚಿಕೆ ಮಾಡಲಾದ ಮನೆಗಳ ಅಂಕಿ-ಅಂಶ ಹಾಗೂ ಅರ್ಜಿ...

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

July 4, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪಿಂಚಣಿ ನಿರ್ದೇಶನಾಲಯದಿಂದ ವಿವಿಧ ಪಿಂಚಣೆ ಯೋಜನೆಯಡಿ(July Pension Amount) ಅರ್ಹ ಫಲಾನುಭವಿಗಳಿಗೆ ನೀಡುವ ಜುಲೈ-2025 ತಿಂಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ ಕಂದಾಯ ಇಲಾಖೆಯಡಿ(Karnataka Revenue Department) ಕಾರ್ಯನಿರ್ವಹಿಸುವ ಪಿಂಚಣಿ...

Bele Vime Amount-2025: ಈ ಜಿಲ್ಲೆಯ ರೈತರ ಖಾತೆಗೆ 30 ಕೋಟಿ ಬೆಳೆ ವಿಮೆ ಬಿಡುಗಡೆ!

Bele Vime Amount-2025: ಈ ಜಿಲ್ಲೆಯ ರೈತರ ಖಾತೆಗೆ 30 ಕೋಟಿ ಬೆಳೆ ವಿಮೆ ಬಿಡುಗಡೆ!

July 3, 2025

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ(Bele Vime Amount) ಕಳೆದ ವರ್ಷ ಅಂದರೆ 2024 ರ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆಯನ್ನು ಮಾಡಿಸಿದ ಅರ್ಹ ರೈತರಿಗೆ ಬೆಳೆ ಕಟಾವು ಸಮೀಕ್ಷೆಯಲ್ಲಿ ತಾಂತ್ರಿಕ ಕಾರಣದಿಂದ ವಿಮೆ ಪರಿಹಾರ ಜಮಾ ಅಗಿಲ್ಲದ ರೈತರಿಗೆ 30 ಕೋಟಿ ಬೆಳೆ ವಿಮೆ ಈ ಜಿಲ್ಲೆಯ ರೈತರ ಖಾತೆಗೆ ಜಮಾ ಮಾಡಲಾಗಿದೆ. ಕೇಂದ್ರ...

Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 1, 2025

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ(UASD) 2025-25ನೇ ಸಾಲಿಗೆ 2 ವರ್ಷದ ಅಗ್ರಿ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಳಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಕೃಷಿ ಡಿಪ್ಲೊಮಾ(Agri Diploma) ಪ್ರವೇಶಕ್ಕೆ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಅರ್ಹತಾ ಮಾನದಂಡಗಳೇನು?...

Best Saving Schemes-ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ಎಷ್ಟು ಬಡ್ಡಿ ಸಿಗುತ್ತದೆ?

Best Saving Schemes-ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ಎಷ್ಟು ಬಡ್ಡಿ ಸಿಗುತ್ತದೆ?

June 30, 2025

ಕೇಂದ್ರ ಸರ್ಕಾರದಡಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯ ಪೋಸ್ಟ್ ಆಫೀಸ್ ಕಚೇರಿಗಳಲ್ಲಿ(Best Savings Plan In Post Office) ಹೂಡಿಕೆ ಮಾಡಿದರೆ ಎಷ್ಟು ಬಡ್ಡಿ ಪಡೆಯಬಹುದು ಮತ್ತು ಯೋಜನೆವಾರು ಗ್ರಾಹಕರಿಗೆ ಸಿಗುವ ಪ್ರಯೋಜನಗಳೇನು? ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪೋಸ್ಟ್ ಆಫೀಸ್ ಕಚೇರಿಗಳು(Money saving schemes)ನಮ್ಮ ದೇಶದ ಎಲ್ಲಾ ಭಾಗಗಳಲ್ಲಿ ಅದರಲ್ಲೂ ಗ್ರಾಮೀಣ ಮಟ್ಟದಲ್ಲಿ...

PM Kisan-7 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಸ್ಥಗಿತ! ಇಲ್ಲಿದೆ ಅರ್ಹ ರೈತರ ಪಟ್ಟಿ!

PM Kisan-7 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಸ್ಥಗಿತ! ಇಲ್ಲಿದೆ ಅರ್ಹ ರೈತರ ಪಟ್ಟಿ!

June 30, 2025

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಪಿಎಂ ಕಿಸಾನ್(PM Kisan) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಕಳೆದ ಮೂರು ವರ್ಷದಲ್ಲಿ ಈ ಯೋಜನೆಯ ಮಾರ್ಗಸೂಚಿಯನ್ವಯ ವಾರ್ಷಿಕ ರೂ 6,000/- ಆರ್ಥಿಕ ನೆರವನ್ನು ಪಡೆಯಲು ಅನರ್ಹರಿರುವ 7 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ವರ್ಗಾವಣೆಯನ್ನು ಸ್ಥಿಗಿತಗೊಳಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ...

KSOU Admission-2025: ಮನೆಯಲ್ಲಿಯೇ ಇದ್ದು ಓದಿ ವಿವಿಧ ಪದವಿ ಪಡೆಯಲು ಅವಕಾಶ!

KSOU Admission-2025: ಮನೆಯಲ್ಲಿಯೇ ಇದ್ದು ಓದಿ ವಿವಿಧ ಪದವಿ ಪಡೆಯಲು ಅವಕಾಶ!

June 29, 2025

ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ, 2025-2026 ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಿಂದ(KSOU Admission-2025) ಅರ್ಹ ಪದವಿದರ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉನ್ನತ ಶಿಕ್ಷಣ ಎಲ್ಲರಿಗೂ, ಎಲ್ಲೆಡೆ ಎಂಬ ದ್ಯೇಯ ವ್ಯಾಕ್ಯದಿಂದ ಕರ್ನಾಟಕ(Mysuru Open University) ರಾಜ್ಯದಲ್ಲಿ ಅಧಿಕಾರ ಹೊಂದಿರುವ ಏಕೈಕ ಸಾರ್ವಜನಿಕ ವಿಶ್ವ ವಿದ್ಯಾನಿಲಯವಾಗಿದ್ದು, ಉನ್ನತ ಶಿಕ್ಷಣ ಕಾರ್ಯಕ್ರಮಗಳನ್ನು...

Diploma agriculture admission-2025: ರಾಯಚೂರು ಕೃಷಿ ವಿವಿಯಿಂದ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma agriculture admission-2025: ರಾಯಚೂರು ಕೃಷಿ ವಿವಿಯಿಂದ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 29, 2025

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-25ನೇ ಸಾಲಿಗೆ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿ ಡಿಪ್ಲೊಮಾ ಕೋರ್ಸ್‌ ಪ್ರವೇಶವನ್ನು(Agriculture Diplom Admission-2025) ಪಡೆಯಲು ರಾಯಚೂರು ಕೃಷಿ ವಿಜ್ನಾನಗಳ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ಅವಶ್ಯಕ...

Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

June 28, 2025

ಸುಪ್ರೀಂ ಕೋರ್ಟ್(Supreme Court) ಮನೆ ನಿರ್ಮಾಣ ಮಾಡುವ ಸಾರ್ವಜನಿಕರಿಗೆ ಪ್ರಸ್ತುತ ಜಾರಿಯಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು(Home Construction) ಮಾಡಿ ನೂತನ ತೀರ್ಪನ್ನು ಪ್ರಕಟ ಮಾಡಿದ್ದು ಈ ನಿಯಮದ ಪ್ರಕಾರ ಇನ್ಮುಂದೆ ಕಟ್ಟಡ ನಕ್ಷೆಯ ಮಂಜೂರಾತಿ ಮತ್ತು ಸ್ವಾಧೀನ ಪ್ರಮಾಣಪತ್ರ ಇಲ್ಲದೆ ನೀರು ಅಥವಾ ವಿದ್ಯುತ್ ಸಂಪರ್ಕ ಒದಗಿಸುವುದನ್ನು ನಿಷೇಧ ಮಾಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು...

NLM Scheme-ಜಾನುವಾರು ಮಿಷನ್ ಯೋಜನೆಯಡಿ ಕುರಿ ಮೇಕೆ ಕೋಳಿ ಸಾಕಾಣಿಕೆಗೆ ₹ 25.00 ಲಕ್ಷ ಸಬ್ಸಿಡಿ!

NLM Scheme-ಜಾನುವಾರು ಮಿಷನ್ ಯೋಜನೆಯಡಿ ಕುರಿ ಮೇಕೆ ಕೋಳಿ ಸಾಕಾಣಿಕೆಗೆ ₹ 25.00 ಲಕ್ಷ ಸಬ್ಸಿಡಿ!

June 28, 2025

ರಾಷ್ಟ್ರೀಯ ಜಾನುವಾರು ಮಿಷನ್(NLM Scheme) ಯೋಜನೆಯಡಿ ಕುರಿ(Sheep farming)ಮೇಕೆ,ಕೋಳಿ(Poultry farming),ಹಂದಿ ಸಾಕಾಣಿಕೆ ಹಾಗೂ ರಸಮೇವು ಉತ್ಪಾದನಾ(Silage making machine)ಘಟಕ ಸ್ಥಾಪನೆ ಮಾಡಲು ಶೇ 50% ರಷ್ಟು ಸಬ್ಸಿಡಿಯನ್ನು ಪಡೆಯಲು ಅವಕಾಶವಿದ್ದು ಅರ್ಹ ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸ್ವಂತ ಉದ್ದಿಮೆಯನ್ನು ಆರಂಭಿಸಲು ಬಹುತೇಕ ಜನರಿಗೆ ಸಹಾಯಧನವನ್ನು...

Kharif Crop Survey-2025: ಮುಂಗಾರು ಬೆಳೆ ಸಮೀಕ್ಷೆ ರೈತರ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

Kharif Crop Survey-2025: ಮುಂಗಾರು ಬೆಳೆ ಸಮೀಕ್ಷೆ ರೈತರ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

June 27, 2025

ಕೃಷಿ ಇಲಾಖೆಯಿಂದ(Agriculture Department) 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರೇ ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Bele Samikshe) ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ(Kharif crop survey-2025)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ರೈತರು ಈ ಮೊಬೈಲ್ ಅಪ್ಲಿಕೇಶನ್(Bele Samikshe App) ಅನ್ನು ಮೊಬೈಲ್...

Page 34 of 77