Govt Schemes

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...

Village Map-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇಲ್ಲಿದೆ ಅಧಿಕೃತ ದಾರಿ ನಕ್ಷೆ!

Village Map-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇಲ್ಲಿದೆ ಅಧಿಕೃತ ದಾರಿ ನಕ್ಷೆ!

December 28, 2024

ಗ್ರಾಮೀಣ ಭಾಗದ ರೈತಾಪಿ ವರ್ಗದಲ್ಲಿ ಅತೀ ದೊಡ್ಡ ಸಮಸ್ಯೆಯಲ್ಲಿ ಒಂದಾದ ಜಮೀನಿಗೆ ಹೋಗುವ ದಾರಿ(kaludhari) ಕುರಿತು ಇಂದು ಈ ಲೇಖನದಲ್ಲಿ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ವಿವರಿಸಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ತಮ್ಮ ಗ್ರಾಮದ ಕಂದಾಯ ನಕ್ಷೆಯನ್ನು ಡೌನ್ಲೋಡ್ ಮಾಡಿಕೊಂಡು ಜಮೀನಿಗೆ ಹೋಗಲು ದಾರಿ ಎಲ್ಲಿ ಗುರುತಿಸಲಾಗಿದೆ ಎಂದು ತಿಳಿಯಬಹುದು. ಅಕ್ಕ-ಪಕ್ಕದ ಜಮೀನಿನವರು ಹೊಂದಾಣಿಕೆ ಮಾಡಿಕೊಂಡು...

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

December 28, 2024

ಕಂದಾಯ ಇಲಾಖೆಯಿಂದ ಈ ವರ್ಷ ಮುಂಗಾರು, ಪೂರ್ವ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಹಾನಿಯಾದ(Bele Parihara Farmer list) ಬೆಳೆ ಹಾನಿಗೆ ಈಗಾಗಲೇ ಅರ್ಹ ಫಲಾನುಭವಿ ರೈತರ ಖಾತೆಗೆ ಬೆಳೆ ಪರಿಹಾರವನ್ನು ಜಮಾ ಮಾಡಲಾಗಿದ್ದು ತಾಂತ್ರಿಕ ಸಮಸ್ಯೆಯಿಂದ ಪರಿಹಾರದ ಹಣ ಜಮಾ ಅಗದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಯಾಗಿ ಕಂದಾಯ ಇಲಾಖೆಯಿಂದ...

Svavalambi App- ಸಾರ್ವಜನಿಕರಿಗೆ ಭರ್ಜರಿ ಸಿಹಿ ಸುದ್ದಿ ತಮ್ಮ ಮೊಬೈನಲ್ಲೇ ಜಮೀನಿನ ಸರ್ವೆ ಮಾಡಿ ಪೋಡಿ ಮಾಡಿಕೊಳ್ಳಲು ಅವಕಾಶ! ಇಲ್ಲಿದೆ ವೆಬ್ಸೈಟ್ ಲಿಂಕ್!

Svavalambi App- ಸಾರ್ವಜನಿಕರಿಗೆ ಭರ್ಜರಿ ಸಿಹಿ ಸುದ್ದಿ ತಮ್ಮ ಮೊಬೈನಲ್ಲೇ ಜಮೀನಿನ ಸರ್ವೆ ಮಾಡಿ ಪೋಡಿ ಮಾಡಿಕೊಳ್ಳಲು ಅವಕಾಶ! ಇಲ್ಲಿದೆ ವೆಬ್ಸೈಟ್ ಲಿಂಕ್!

December 27, 2024

ಸಾರ್ವಜನಿಕರಿಗೆ ಕಂದಾಯ ಇಲಾಖೆಯಿಂದ(Karnataka Revenue Department) ಜನ ಸ್ನೇಹಿ ಯೋಜನೆಯನ್ನು ಜಾರಿಗೆ ತರಲಾಗಿದ್ದು ಜನರಿಗೆ ಇದರ ಕುರಿತು ಮಾಹಿತಿ ಇಲ್ಲದ ಕಾರಣ ಇಂದು ಈ ಲೇಖನದಲ್ಲಿ ಇದರ ಕುರಿತು ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ತಮ್ಮ ಮೊಬೈಲ್ ನಲ್ಲಿ ಇಲಾಖೆಯ ಸ್ವಾವಲಂಭಿ ಅಪ್ಲಿಕೇಶನ್(Svavalambi App) ಮೂಲಕ ಜಮೀನಿನ ಸರ್ವೆ ಮಾಡಿ ಪೋಡಿಯನ್ನು(Tatkal phodi) ಸ್ವಂತ ತಾವೇ ಸಿದ್ದಡಿಸಿಕೊಳ್ಳಬಹುದು...

Bond Paper-ಇನ್ನು ಮುಂದೆ ಬಾಂಡ್ ಪೇಪರ್ ಪಡೆಯುವುದು ಬಾರೀ ಸುಲಭ! ಇಲ್ಲಿದೆ ಸಂಪೂರ್ಣ ವಿವರ!

Bond Paper-ಇನ್ನು ಮುಂದೆ ಬಾಂಡ್ ಪೇಪರ್ ಪಡೆಯುವುದು ಬಾರೀ ಸುಲಭ! ಇಲ್ಲಿದೆ ಸಂಪೂರ್ಣ ವಿವರ!

December 25, 2024

ಸರಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಹಾಗೂ ಇನ್ನಿತರ ಒಪ್ಪಂದಗಳನ್ನು ಮಾಡಿಕೊಳ್ಳಲು ಬಾಂಡ್ ಪೇಪರ್ ಗಳನ್ನು(Buy Bond Paper Online) ಪಡೆಯುವುದು ಇನ್ನು ಮುಂದೆ ಬಾರೀ ಸುಲಭ! ಸರಳ ಮತ್ತು ಅತೀ ಕಡಿಮೆ ಮೊತ್ತವನ್ನು ಪಾವತಿ ಮಾಡಿ ನಗರ ಪ್ರದೇಶಕ್ಕೆ ಹೋಗದೆಯೇ ಹಳ್ಳಿಯಲ್ಲಿ ಬಾಂಡ್ ಪೇಪರ್ ಅನ್ನು ಹೇಗೆ ಪಡೆಯುವುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಉದಾಹರಣೆಗೆ...

Kharif Bele Parihara-ಮುಂಗಾರು ಹಂಗಾಮಿನಿ ಬೆಳೆ ಪರಿಹಾರ ಹಣ ಜಮಾ ಅದ ರೈತರ ಪಟ್ಟಿ ಬಿಡುಗಡೆ!

Kharif Bele Parihara-ಮುಂಗಾರು ಹಂಗಾಮಿನಿ ಬೆಳೆ ಪರಿಹಾರ ಹಣ ಜಮಾ ಅದ ರೈತರ ಪಟ್ಟಿ ಬಿಡುಗಡೆ!

December 24, 2024

ಅತೀಯಾದ ಮಳೆಯಿಂದ ಹಾನಿಯಾದ ಬೆಳೆಗೆ ನಷ್ಟ ಪರಿಹಾರವನ್ನು ಒದಗಿಸಲು ಈ ವರ್ಷ ಅಂದರೆ 2024 ರ ಮುಂಗಾರು ಹಂಗಾಮಿನಲ್ಲಿ ರೈತರ ಖಾತೆಗೆ ಹಣ ಜಮಾ(Bele Parihara Status Check) ಮಾಡಿದ ಅರ್ಹರರ ಪಟ್ಟಿಯನ್ನು ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ. ಕಂದಾಯ ಇಲಾಖೆಯಿಂದ ಬೆಳೆ ಹಾನಿಯಾದ(Bele Parihara amount) ಅರ್ಹ ರೈತರಿಂದ ಅರ್ಜಿಯನ್ನು ಸಂಗ್ರಹಿಸಿ ಈ ಅರ್ಜಿಗಳನ್ನು...

PMAY 2.0 Yojana-2024: ಸ್ವಂತ ಮನೆ ಕನಸು ಕಾಣುತ್ತಿರುವವರಿಗೆ ಸಿಹಿ ಸುದ್ದಿ! PMAY 2.0 ಯೋಜನೆಯಡಿ ₹ 2.50 ಲಕ್ಷ ಸಬ್ಸಿಡಿ!

PMAY 2.0 Yojana-2024: ಸ್ವಂತ ಮನೆ ಕನಸು ಕಾಣುತ್ತಿರುವವರಿಗೆ ಸಿಹಿ ಸುದ್ದಿ! PMAY 2.0 ಯೋಜನೆಯಡಿ ₹ 2.50 ಲಕ್ಷ ಸಬ್ಸಿಡಿ!

December 23, 2024

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ(Pradhan Mantri Awas Yojana) ಅರ್ಜಿ ಸಲ್ಲಿಸಲು ಪ್ರಯೋಜನ ಪಡೆದುಕೊಳ್ಳಲು ಆಸಕ್ತಿಯಿರುವವರಿಗೆ ಕೇಂದ್ರ ಸರಕಾರದಿಂದ ಸಿಹಿ ಸುದ್ದಿ ಪ್ರಕಟವಾಗಿದ್ದು ಈ ಯೋಜನೆಯಡಿ ಎರಡನೇ ಹಂತದಲ್ಲಿ 2029 ರ ವರೆಗೆ ಯೋಜನೆಯ ವಿಸ್ತರಣೆ ಮಾಡಿ ನೂತನ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. PMAY 2.0 ಯೋಜನೆಯಡಿ ಬಡ ಮತ್ತು ಮಧ್ಯಮ ವರ್ಗದ 1 ಕೋಟಿ...

Adhar card News-ಆಧಾರ್ ಕಾರ್ಡ ಹೊಂದಿರುವವರಿಗೆ ಸಿಹಿ ಸುದ್ದಿ! ಆಧಾರ್ ಪ್ರಾಧಿಕಾರದಿಂದ ನೂತನ ಪ್ರಕಟಣೆ!

Adhar card News-ಆಧಾರ್ ಕಾರ್ಡ ಹೊಂದಿರುವವರಿಗೆ ಸಿಹಿ ಸುದ್ದಿ! ಆಧಾರ್ ಪ್ರಾಧಿಕಾರದಿಂದ ನೂತನ ಪ್ರಕಟಣೆ!

December 19, 2024

ಭಾರತದಲ್ಲಿ ಆಧಾರ್ ಕಾರ್ಡ(Aadhar card) ಒಂದು ಅತೀ ಮುಖ್ಯ ಗುರುತಿನ ಚೀಟಿಯ ದಾಖಲೆಯಲ್ಲಿ ಒಂದಾಗಿದ್ದು ಈ ಕಾರ್ಡ ಅನ್ನು ಸರಿಯಾಗಿ ಇಟ್ಟುಕೊಳ್ಳುವುದು ಬಹುಮುಖ್ಯವಾಗಿದೆ ಆಧಾರ್ ಕಾರ್ಡ ಕುರಿತು ಯುಐಡಿಎಐ(UIDAI) ಪ್ರಾಧಿಕಾರದಿಂದ ಹೊರಡಿಸಿರುವ ಪ್ರಕಟಣೆ ಕುರಿತು ಈ ಅಂಕಣದಲ್ಲಿ ವಿವರಿಸಲಾಗಿದೆ. ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಆಧಾರ್ ಕಾರ್ಡ(Aadhar card latest news) ಒಂದು ಅತ್ಯಗತ್ಯ ದಾಖಲೆಯಾಗಿದೆ ಸರಕಾರದ...

Ration card tiddupadi-ಪಡಿತರ ಚೀಟಿ ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ!

Ration card tiddupadi-ಪಡಿತರ ಚೀಟಿ ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ!

December 18, 2024

ಪಡಿತರ ಚೀಟಿ/ರೇಷನ್ ಕಾರ್ಡ ನಲ್ಲಿ ತಪ್ಪಾಗಿ ದಾಖಲಾಗಿರುವ ಮಾಹಿತಿಯನ್ನು ಅಥವಾ ವಿಳಾಸ ಮತ್ತು ಸದಸ್ಯರ ವಿವರವನ್ನು ತಿದ್ದುಪಡಿ(Ration card tiddupadi)/ಬದಲಾವಣೆ ಮಾಡಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಆಹಾರ ಇಲಾಖೆಯಿಂದ ಪ್ರತಿ ತಿಂಗಳು ಸರಿಯಾಗಿ ಉಚಿತವಾಗಿ ಆಹಾರ ಧಾನ್ಯಗಳಾದ ಅಕ್ಕಿ, ರಾಗಿ ಇತರರೆ ಉತ್ಪನ್ನಗಳನ್ನು ನ್ಯಾಯಬೆಲೆ ಅಂಗಡಿಗಳಿಂದ(Ration card correction) ಪಡೆಯಲು...

Free Scooty Yojana Fact Check-ಕೇಂದ್ರದಿಂದ ಹೆಣ್ಣು ಮಕ್ಕಳಿಗೆ ಸ್ಕೂಟಿ ಯೋಜನೆ! ಇಲ್ಲಿದೆ ಅಧಿಕೃತ ಮಾಹಿತಿ!

Free Scooty Yojana Fact Check-ಕೇಂದ್ರದಿಂದ ಹೆಣ್ಣು ಮಕ್ಕಳಿಗೆ ಸ್ಕೂಟಿ ಯೋಜನೆ! ಇಲ್ಲಿದೆ ಅಧಿಕೃತ ಮಾಹಿತಿ!

December 18, 2024

ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಉಚಿತ ಸ್ಕೂಟಿ ಯೋಜನೆಯಡಿ ಸಬ್ಸಿಡಿಯಲ್ಲಿ ಹೆಣ್ಣು ಮಕ್ಕಳಿಗೆ ಸ್ಕೂಟಿಯನ್ನು(Free Scooty Yojana Fact Check) ವಿತರಣೆ ಮಾಡಲಾಗುತ್ತದೆ ಎನ್ನುವ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದ್ದು ಈ ಕುರಿತು ಕೇಂದ್ರದ ವಾರ್ತಾ ಇಲಾಖೆಯಿಂದ ಅಧಿಕೃತವಾಗಿ ಬಿಡುಗಡೆ ಮಾಡಿರುವ ಪ್ರಕಟಣೆ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಅಸಲಿ ಸುದ್ದಿಗಿಂತಲು...

Sprinkler Set Subsidy-ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

Sprinkler Set Subsidy-ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

December 17, 2024

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಡಿ ಶೇ 90% ಸಬ್ಸಿಡಿ ಸ್ಪಿಂಕ್ಲರ್ ಸೆಟ್ ಅನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು(Karnataka Agriculture News) ಆಹ್ವಾನಿಸಲಾಗಿದೆ. ಅರ್ಹ ರೈತರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕದಡಿಯಲ್ಲಿ ಜೆಟ್ ಪೈಪು...

Ration card-ಪಡಿತರ ಚೀಟಿಗೆ ಹೆಂಡತಿ ಮತ್ತು ಮಕ್ಕಳ ಹೆಸರು ಸೇರಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ!

Ration card-ಪಡಿತರ ಚೀಟಿಗೆ ಹೆಂಡತಿ ಮತ್ತು ಮಕ್ಕಳ ಹೆಸರು ಸೇರಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ!

December 17, 2024

ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ರೇಶನ್ ಕಾರ್ಡಗೆ(Ration Card) ಹೊಸ ಸದಸ್ಯರನ್ನು ಅಂದರೆ ಹೆಂಡತಿ ಮತ್ತು ಮಕ್ಕಳ ಹೆಸರನ್ನು ಅಥವಾ ಕುಟುಂಬದ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಲು ಈ ಅಂಕಣದಲ್ಲಿ ತಿಳಿಸಿರುವ ದಾಖಲೆಗಳನ್ನು ಸಲ್ಲಿಸುವುದನ್ನು ಇಲಾಖೆಯಿಂದ ಕಡ್ಡಾಯಗೊಳಿಸಲಾಗಿದೆ ಕೇಂದ್ರ ಸರಕಾರದಿಂದ ದೇಶದಾದ್ಯಂತ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ(Ahara elake) ಪ್ರತಿಯೊಬ್ಬ ಅರ್ಹ ಕುಟುಂಬಕ್ಕೂ ಸಹ...

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

December 16, 2024

ಕಂದಾಯ ಇಲಾಖೆಯಿಂದ ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾಗಿರುವ ಬೆಳೆ ಮತ್ತು ಆಸ್ತಿ ಹಾನಿಗೆ(Parihara amount) ಒಟ್ಟು ₹297 ಇಲ್ಲಿಯವರೆಗೆ ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ಹಂಚಿಕೊಂಡಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ...

Page 35 of 51