Govt Schemes

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

February 23, 2026

ನಮ್ಮ ಮನೆಯ ಹಿರಿಯರು ಎಂದರೆ ಕೇವಲ ಅವರು ವಯಸ್ಸಾದವರಲ್ಲ ಅವರು ನಮ್ಮ ಮನೆಯ ದಾರಿ ದೀಪವಾಗಿರುತ್ತಾರೆ ಹಾಗೂ ನಮ್ಮ ಮನೆಯ ಆಧಾರ ಸ್ತಂಭಗಳಾಗಿರುತ್ತಾರೆ. ಇವರು ದಿನವಿಡೀ ತಮ್ಮ ಕುಟುಂಬಕ್ಕಾಗಿ ಸಮಾಜಕ್ಕಾಗಿ ದುಡಿತಿರುತ್ತಾರೆ ಹಾಗೆಯೇ ಅವರು ತಮ್ಮ 60 ವರ್ಷಗಳ ನಂತರದ ಜೀವನವನ್ನು ನೆಮ್ಮದಿಯಿಂದ ಕಳೆಯಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ ಆದ್ದರಿಂದ ಸರ್ಕಾರವು ಹಿರಿಯ ನಾಗರಿಕರ ಗುರುತಿನ ಚೀಟಿ...

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

April 27, 2025

ಕಂದಾಯ ಇಲಾಖೆ(Revenue Department) ಮತ್ತು ಪಂಚಾಯತ್ ರಾಜ್ ಇಲಾಖೆ(Grama Panchayat) ಸಹಯೋಗದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮೃತರ ಹೆಸರಿನಲ್ಲಿರುವ ಕೃಷಿ ಜಮೀನಿನ(Pothi Khate)ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದಿಂದ ನೂತನ ಯೋಜನೆ ಜಾರಿಗೆ ಮುಂದಾಗಿದೆ. ರಾಜ್ಯ ಎಲ್ಲ ಜಿಲ್ಲೆಗಳಲ್ಲಿ ಇನ್ನು ಸಹ ಬಹು ದೊಡ್ಡ ಸಂಖ್ಯೆಯಲ್ಲಿ ಕೃಷಿ ಜಮೀನಿನ(Agriculture Land Records)ಮಾಲೀಕತ್ವವು...

Smart meter-ಸ್ಮಾರ್ಟ್ ಮೀಟರ್ ಅಳವಡಿಕೆಗೆ ಹೈಕೋರ್ಟ್ ತಡೆ: ಬೆಸ್ಕಾಂಗೆ ತರಾಟೆ ಫ್ರೀ ವಿದ್ಯುತ್ ಯಾರು ಕೇಳಿದ್ರು?

Smart meter-ಸ್ಮಾರ್ಟ್ ಮೀಟರ್ ಅಳವಡಿಕೆಗೆ ಹೈಕೋರ್ಟ್ ತಡೆ: ಬೆಸ್ಕಾಂಗೆ ತರಾಟೆ ಫ್ರೀ ವಿದ್ಯುತ್ ಯಾರು ಕೇಳಿದ್ರು?

April 27, 2025

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ)ನ ಸ್ಮಾರ್ಟ್ ಮೀಟರ್ ಅಳವಡಿಕೆ ಯೋಜನೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಈ ಯೋಜನೆಯ ದುಬಾರಿ ಶುಲ್ಕದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸ್ಮಾರ್ಟ್ ಮೀಟರ್‌ಗಳಿಗೆ ನಿಗದಿಪಡಿಸಿರುವ ಭಾರಿ ಶುಲ್ಕವನ್ನು ಪ್ರಶ್ನಿಸಿ ಜಯಲಕ್ಷ್ಮೀ ಎಂಬ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ...

Free Laptop-SSLC ಅಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲಾಪ್ ಟಾಪ್ ವಿತರಣೆ!

Free Laptop-SSLC ಅಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲಾಪ್ ಟಾಪ್ ವಿತರಣೆ!

April 26, 2025

ಜಿಲ್ಲಾವಾರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವಾಗಲು ಉಚಿತವಾಗಿ ಲಾಪ್ ಟಾಪ್(free laptop distribution scheme in karnataka) ಅನ್ನು ವಿತರಣೆ ಮಾಡಲು ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರತಿ ವರ್ಷ SSLC ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲಾಪ್ ಟಾಪ್(Free...

Free School admission-ಉಚಿತ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ!

Free School admission-ಉಚಿತ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ!

April 25, 2025

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ(Free School admission) ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದ್ದು ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಈಗಾಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿರುವ...

Yashaswini Yojane-ಯಶಸ್ವಿನಿ ಯೋಜನೆಯಡಿ ಮಹತ್ವ ಬದಲಾವಣೆಗೆ ಶಿಫಾರಸು!

Yashaswini Yojane-ಯಶಸ್ವಿನಿ ಯೋಜನೆಯಡಿ ಮಹತ್ವ ಬದಲಾವಣೆಗೆ ಶಿಫಾರಸು!

April 25, 2025

ಗ್ರಾಮೀಣ ಜನರಿಗೆ ಹೆಚ್ಚು ಪ್ರಯೋಜನಕಾರಿ ಆರೋಗ್ಯ ವಿಮೆ ಯೋಜನೆಯಲ್ಲಿ ಒಂದಾದ ಯಶಸ್ವಿನಿ ಯೋಜನೆಯಲ್ಲಿ(Yashaswini Yojane) ಮಹತ್ವದ ಬದಲಾವಣೆಗೆ ಈ ಯೋಜನೆಯಡಿ ರಚನೆ ಮಾಡಿರುವ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಯಶಸ್ವಿನಿ ಯೋಜನೆ, ಅಥವಾ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ(Yashaswini Health Insurance), ಗ್ರಾಮೀಣ ಮತ್ತು...

Horticulture Scheme-ತೋಟಗಾರಿಕೆ ಇಲಾಖೆಯಿಂದ ಈ ಬೆಳೆ ಬೆಳೆಯಲು 1,68 ಲಕ್ಷ ಸಬ್ಸಿಡಿ!

Horticulture Scheme-ತೋಟಗಾರಿಕೆ ಇಲಾಖೆಯಿಂದ ಈ ಬೆಳೆ ಬೆಳೆಯಲು 1,68 ಲಕ್ಷ ಸಬ್ಸಿಡಿ!

April 24, 2025

ತೋಟಗಾರಿಕೆ ಇಲಾಖೆಯಿಂದ(Horticulture Department) ಮನರೇಗಾ ಯೋಜನೆಯಡಿ ರೈತರು ವಿವಿಧ ಬೆಳೆಗಳ ಹೊಸ ತೋಟವನ್ನು ನಿರ್ಮಾಣ ಮಾಡಲು ಮತ್ತು ಈಗಾಗಲೇ ಬೆಳೆದಿರುವ ಬೆಳೆಯ ಪ್ರದೇಶವನ್ನು ವಿಸ್ತರಣೆ ಮಾಡಲು ಸಬ್ಸಿಡಿ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಆರ್ಥಿಕವಾಗಿ ನೆರವು ನೀಡಲು ನರೇಗಾ ಯೋಜನೆಯಡಿ(Mgnrega)ಸಹಾಯಧನದಲ್ಲಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸಬ್ಸಿಡಿಯನ್ನು ಒದಗಿಸಲು...

Ration Card-ಸರ್ಕಾರದಿಂದ ರೇಷನ್ ಕಾರ್ಡದಾರರಿಗೆ ಮತ್ತೊಂದು ಸಿಹಿ ಸುದ್ದಿ!

Ration Card-ಸರ್ಕಾರದಿಂದ ರೇಷನ್ ಕಾರ್ಡದಾರರಿಗೆ ಮತ್ತೊಂದು ಸಿಹಿ ಸುದ್ದಿ!

April 24, 2025

ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ(Ration Card) ಹೊಂದಿರುವ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದ್ದು, ಇದರ ಕುರಿತು ಆಹಾರ ಇಲಾಖೆ(Ahara ilake)ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ಆಹಾರ ಇಲಾಖೆಯಿಂದ(Ration Card Details) ಈಗಾಗಲೇ ಪ್ರತಿ ತಿಂಗಳು ಕಾರ್ಡನಲ್ಲಿರುವ ಸದಸ್ಯರ...

Karnataka Male Mahiti-ರಾಜ್ಯದ ಮಳೆ ಮುನ್ಸೂಚನೆ!ಈ ದಿನದ ನಂತರ ಉತ್ತಮ ಮಳೆ ಸಾಧ್ಯತೆ!

Karnataka Male Mahiti-ರಾಜ್ಯದ ಮಳೆ ಮುನ್ಸೂಚನೆ!ಈ ದಿನದ ನಂತರ ಉತ್ತಮ ಮಳೆ ಸಾಧ್ಯತೆ!

April 23, 2025

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪೂರ್ಣ ಮುಂಗಾರು ಮಳೆಯು(Male Munsuchane) ಉತ್ತಮವಾಗಿ ಅಗುತ್ತಿದ್ದು ಈ ಲೇಖನದಲ್ಲಿ ರಾಜ್ಯದ ಮಳೆ ಪ್ರಮಾಣ ಮತ್ತು ಮಳೆ ಮುನ್ಸೂಚನೆ ವಿವರವನ್ನು ಸಂಕ್ಷೀತವಾಗಿ ವಿವರಿಸಲಾಗಿದೆ. ಕರ್ನಾಟಕ ಮಳೆ ಪ್ರಮಾಣ ನಕ್ಷೆಯ(Karnataka Weather Update) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಗಡೊಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ 48.5...

Cyber Crime Portal-ಮೊಬೈಲ್ ಬಳಕೆದಾರರು ತಪ್ಪದೇ ಈ ಮಾಹಿತಿ ತಿಳಿಯಿರಿ!

Cyber Crime Portal-ಮೊಬೈಲ್ ಬಳಕೆದಾರರು ತಪ್ಪದೇ ಈ ಮಾಹಿತಿ ತಿಳಿಯಿರಿ!

April 23, 2025

ರಾಜ್ಯ ಸರ್ಕಾರದಿಂದ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಯುವು ನಿಟ್ಟಿನಲ್ಲಿ ಮತ್ತು ಮೊಬೈಲ್ ಬಳಕೆದಾರರಿಗೆ ನೆರವು ನೀಡಲು ಸಹಾಯವಾಣಿ(Cyber Crime Helpline) ಮತ್ತು ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್‍ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-1930...

Diploma Agriculture-ಒಂದು ವರ್ಷದ ಕೃಷಿ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ!

Diploma Agriculture-ಒಂದು ವರ್ಷದ ಕೃಷಿ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ!

April 22, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುದಡಿ ಕಾರ್ಯನಿರ್ವಹಿಸುವ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕದಿಂದ ಒಂದು ವರ್ಷದ ಕೃಷಿ ಡಿಪ್ಲೊಮಾ(one year diploma agriculture course) ಮತ್ತು ಇತರೆ ಕೋರ್ಸ್ ಗಳಿಗೆ(gkvk certificate course) ಅರ್ಜಿಯನ್ನು ಆಹ್ವಾನಿಸಿದ್ದು ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿಯಲ್ಲಿ ಆಸಕ್ತಿಯಿದ್ದು...

Anganavadi Recruitment-558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!

Anganavadi Recruitment-558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!

April 21, 2025

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಲ್ಲಿ(Anganavadi Recruitment) ಖಾಲಿಯಿರುವ 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ, 2025ನೇ...

Vidyasiri Yojane-2025: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನ ಏರಿಕೆ!

Vidyasiri Yojane-2025: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನ ಏರಿಕೆ!

April 21, 2025

ರಾಜ್ಯ ಸರ್ಕಾರದಿಂದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವು ನೀಡಲು ರೂಪಿಸಿರುವ ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನವನ್ನು(Vidyasiri scholarship amount increase) ಏರಿಕೆ ಮಾಡಲು ಮುಂದಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ವಿದ್ಯಾಸಿರಿ ಯೋಜನೆಯಡಿ ಯಾರಿಗೆಲ್ಲ ಪ್ರಯೋಜನ ಸಿಗಲಿದೆ? ವಿದ್ಯಾಸಿರಿ ಯೋಜನೆಯಡಿ ಎಷ್ಟು ಮೊತ್ತದ ವಿದ್ಯಾರ್ಥಿವೇತನವನ್ನು(Vidyasiri scholarship) ನೀಡಲಾಗುತ್ತದೆ? ಇನ್ನಿತರೆ ಸಂಪೂರ್ಣ ಅಗತ್ಯ...

Page 37 of 70