Govt Schemes

Electricity Bill-ಮನೆಯಲ್ಲಿ ಬಳಸುವ ವಿದ್ಯುತ್ ದರ ಪರಿಷ್ಕರಣೆ! ಇಲ್ಲಿದೆ ಮಹತ್ವದ ಮಾಹಿತಿ!

Electricity Bill-ಮನೆಯಲ್ಲಿ ಬಳಸುವ ವಿದ್ಯುತ್ ದರ ಪರಿಷ್ಕರಣೆ! ಇಲ್ಲಿದೆ ಮಹತ್ವದ ಮಾಹಿತಿ!

April 19, 2026

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) 2024-25ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ (ESCOMs) ವ್ಯಾಪ್ತಿಯಲ್ಲಿ ವಿದ್ಯುತ್ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕರಣೆಯು ಮುಖ್ಯವಾಗಿ ಬೆಸ್ಕಾಂ ಮತ್ತು ಸೆಸ್ಕ್ ವ್ಯಾಪ್ತಿಯ ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ್ದರೆ, ಜೆಸ್ಕಾಂ, ಹೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯ ಜನರಿಗೆ...

Airtel Scholarship- ಏರ್‌ಟೆಲ್ ಫೌಂಡೇಶನನಿಂದ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Airtel Scholarship- ಏರ್‌ಟೆಲ್ ಫೌಂಡೇಶನನಿಂದ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

June 12, 2025

ಏರ್‌ಟೆಲ್ ಫೌಂಡೇಶನ್‌ನಿಂದ ಭಾರ್ತಿ ಏರ್‌ಟೆಲ್ ವಿದ್ಯಾರ್ಥಿವೇತನ(Bharti Airtel Scholarship Program 2025)ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಉನ್ನತ ಗುಣಮಟ್ಟದ ಶಿಕ್ಷಣವನ್ನು(Bharti Airtel Scholarship) ಪಡೆಯುವುದರಿಂದ ಹಿಂದೆ ಸರಿಯುವುದನ್ನು ತಪ್ಪಿಸಲು ಭಾರ್ತಿ ಏರ್‌ಟೆಲ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಇತ್ತೀಚಿನ NIRF...

Crop Insurance-2025: ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ!

Crop Insurance-2025: ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ!

June 12, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ(Fasal Bhima Yojane) ರೈತರು ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸಹಯೋಗದಲ್ಲಿ ರೈತರಿಗೆ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Crop Insurance-2025) ಒದಗಿಸಲು ಫಸಲ್ ಬೀಮಾ ಯೋಜನೆಯನ್ನು...

Cashewnut farming subsidy-ಗೇರು ಕೃಷಿ ಮಾಡಲು ₹1.20 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Cashewnut farming subsidy-ಗೇರು ಕೃಷಿ ಮಾಡಲು ₹1.20 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

June 11, 2025

ಗೇರು ಸಂಶೋಧನಾ ನಿರ್ದೇಶನಾಲಯ, ಪುತ್ತೂರು ಕೇಂದ್ರದಿಂದ ಗೇರು ಕೃಷಿ ಮಾಡಲು(Cashewnut farming subsidy)ಆಸಕ್ತಿಯನ್ನು ಹೊಂದಿರುವ ಅರ್ಹ ರೈತರಿಗೆ ಹನಿ ನೀರಾವರಿ ಮತ್ತು ಗೇರು ಸಸಿಗಳನ್ನು ಖರೀದಿಸಲು ಆರ್ಥಿಕ ನೆರವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಗೇರು ಸಂಶೋಧನಾ ನಿರ್ದೇಶನಾಲಯ, ಪುತ್ತೂರು ಇದರ ‘ಹೊಸ ಗೇರು ತಳಿಗಳ ಮುಂಚೂಣಿ ತಂತ್ರಜ್ಞಾನ ಪ್ರಾತ್ಯಕ್ಷಿಕೆ(Cashewnut farming) (ಸಾಮಾನ್ಯ ಪದ್ದತಿ) ಮತ್ತು ಹೊಸ...

Nigama Yojanegalu-ರಾಜ್ಯ ಸರ್ಕಾರದ ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

Nigama Yojanegalu-ರಾಜ್ಯ ಸರ್ಕಾರದ ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

June 11, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಮೂರು ನಿಗಮಗಳಿಂದ(Karnataka nigama schemes) ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಕರ್ನಾಟಕ ಒಕ್ಕಲಿಗ ಸಮುದಾಯ(Okkaliga Nigama) ಅಭಿವೃದ್ದಿ ನಿಗಮ ನಿಯಮಿತ, ಕರ್ನಾಟಕ ವೀರಶೈವ ಲಿಂಗಾಯತ(Lingayat Nigama) ಅಭಿವೃದ್ದಿ ನಿಗಮ ನಿಯಮಿತ ಮತ್ತು ಡಿ.ದೇವರಾಜ...

Bank Account-ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ!ಈ ಬ್ಯಾಂಕ್ ನಲ್ಲಿ ಕನಿಷ್ಠ ಬ್ಯಾಲೆನ್ಸ್ ನಿಯಮವಿಲ್ಲ!

Bank Account-ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ!ಈ ಬ್ಯಾಂಕ್ ನಲ್ಲಿ ಕನಿಷ್ಠ ಬ್ಯಾಲೆನ್ಸ್ ನಿಯಮವಿಲ್ಲ!

June 10, 2025

ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು(Canara Bank) ಹೊಂದಿರುವ ಮಧ್ಯಮ ಮತ್ತು ಸಣ್ಣ ವರ್ಗದ ಗ್ರಾಹಕರಿಗೆ ಕೆನರಾ ಬ್ಯಾಂಕಿನಿಂದ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಇನ್ನು ಮುಂದೆ ಈ ಬ್ಯಾಂಕ್ ನಲ್ಲಿ ಕನಿಷ್ಠ ಬ್ಯಾಲೆನ್ಸ್ ನಿಯಮಕ್ಕೆ ಸಡಿಲಿಕೆಯನ್ನು ನೀಡಲಾಗಿದೆ. ಪ್ರಸ್ತುತ ಬಹುತೇಕ ಬ್ಯಾಂಕ್ ನಲ್ಲಿ ಉಳಿತಾಯ ಖಾತೆಯನ್ನು ಹೊಂದಿರುವ ಗ್ರಾಹಕರು ತಮ್ಮ ಬ್ಯಾಂಕ್ ಅಕೌಂಟ್ ನಲ್ಲಿ(Canara Bank SB...

Gruhalakshmi Amount-ಗೃಹಲಕ್ಷ್ಮಿ ಯೋಜನೆಯಡಿ 20ನೇ ಕಂತಿನ ಹಣ ಬಿಡುಗಡೆ!

Gruhalakshmi Amount-ಗೃಹಲಕ್ಷ್ಮಿ ಯೋಜನೆಯಡಿ 20ನೇ ಕಂತಿನ ಹಣ ಬಿಡುಗಡೆ!

June 10, 2025

ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರ ಕುಟುಂಬದ ಯಜಮಾನಿಯರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಜೂನ್-2025 ತಿಂಗಳ ಆರಂಭದಲ್ಲೇ ಗೃಹಲಕ್ಷ್ಮಿ(Gruhalakshmi) ಯೋಜನೆಯ 20ನೇ ಕಂತಿನ ರೂ 2,000/- ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಮಾಡಲಾಗಿದೆ. ಪಡಿತರ ಚೀಟಿ(Ration Card) ಹೊಂದಿರುವ ಕುಟುಂಬದ ಯಜಮಾನಿಯರ ಅರ್ಹ ಫಲಾನುಭವಿಗಳ ಖಾತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ...

Education Loan-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ 2 ಬಡ್ಡಿದರದಲ್ಲಿ ₹5 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ 2 ಬಡ್ಡಿದರದಲ್ಲಿ ₹5 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

June 9, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್,ವೈದ್ಯಕೀಯ ಪದವಿ(Education Loan Subsidy) ಸೇರಿದಂತೆ 28 ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡಲು ಅತೀ ಕಡಿಮೆ ಬಡ್ಡಿದರದಲ್ಲಿ ಶಿಕ್ಷಣ ಸಾಲವನ್ನು ಪಡೆಯಲು ರಾಜ್ಯ ಸರ್ಕಾರದಡಿ ಬರುವ ವಿವಿಧ ನಿಗಮಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮತ್ತು ದೇವರಾಜು ಅರಸು ನಿಗಮದಿಂದ ಅರ್ಜಿಯನ್ನು...

Vibhuti Ghataka Subsidy- ₹4.00 ಲಕ್ಷದಲ್ಲಿ ವಿಭೂತಿ ಘಟಕ ಸ್ಥಾಪನೆ ಮಾಡಲು ಸಬ್ಸಿಡಿ ಪಡೆಯಲು ಅರ್ಜಿ!

Vibhuti Ghataka Subsidy- ₹4.00 ಲಕ್ಷದಲ್ಲಿ ವಿಭೂತಿ ಘಟಕ ಸ್ಥಾಪನೆ ಮಾಡಲು ಸಬ್ಸಿಡಿ ಪಡೆಯಲು ಅರ್ಜಿ!

June 9, 2025

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿಭೂತಿ ಘಟಕ ಸ್ಥಾಪನೆ(Vibhuti Ghataka Subsidy) ಯೋಜನೆಯಡಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಈ ಲೇಖನದಲ್ಲಿ ವಿಭೂತಿ ಘಟಕ ಸ್ಥಾಪನೆ ಯೋಜನೆಯಡಿ(Vibhuti Ghataka Subsidy Yojane)ಸ್ವಂತ ಉದ್ದಿಮೆಯನ್ನು ಪ್ರಾರಂಭಿಸಲು ವಿಭೂತಿಯನ್ನು ತಯಾರು ಮಾಡುವ ಘಟಕವನ್ನು ಪ್ರಾರಂಭಿಸಲು ಸಬ್ಸಿಡಿಯನ್ನು...

Education Loan-ಅರಿವು ಯೋಜನೆಯಡಿ ಕೇವಲ ಶೇ 2% ಬಡ್ಡಿದರದಲ್ಲಿ ₹5.0 ಲಕ್ಷ ಶಿಕ್ಷಣ ಸಾಲ ಪಡೆಯಲು ಅರ್ಜಿ!

Education Loan-ಅರಿವು ಯೋಜನೆಯಡಿ ಕೇವಲ ಶೇ 2% ಬಡ್ಡಿದರದಲ್ಲಿ ₹5.0 ಲಕ್ಷ ಶಿಕ್ಷಣ ಸಾಲ ಪಡೆಯಲು ಅರ್ಜಿ!

June 6, 2025

ದೇವರಾಜ ಅರಸು ನಿಗಮ(Devaraj arasu nigama)ದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ(Arivu Education Loan) ಅರ್ಹ ವಿದ್ಯಾರ್ಥಿಗಳಿಗೆ ಸಾಲವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ CET ಮತ್ತು NEET ಇನ್ನಿತರೆ ಪರೀಕ್ಷೆಗಳ ಮೂಲಕ ಆಯ್ಕಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಾದ ಇಂಜಿನಿಯರಿಂಗ್, ವೈದ್ಯಕೀಯ,...

PM Kisan 20th installment-ಪಿಎಂ ಕಿಸಾನ್ 20ನೇ ಕಂತು ಈ ಅವಧಿಯಲ್ಲಿ ಬಿಡುಗಡೆ ಸಾಧ್ಯತೆ!

PM Kisan 20th installment-ಪಿಎಂ ಕಿಸಾನ್ 20ನೇ ಕಂತು ಈ ಅವಧಿಯಲ್ಲಿ ಬಿಡುಗಡೆ ಸಾಧ್ಯತೆ!

June 6, 2025

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಈಗಾಗಲೇ ರೈತರ ಖಾತೆಗೆ 19ನೇ ಕಂತಿನ ಹಣವನ್ನು ಕಳೆದ ಫೆಬ್ರವರಿ-2025 ತಿಂಗಳಲ್ಲಿ ವರ್ಗಾವಣೆ ಮಾಡಲಾಗಿದ್ದು ಪ್ರಸ್ತುತ 20ನೇ ಕಂತಿನ(PM-Kisan 20th installment) ಹಣ ಜಮಾ ಮಾಡುವುದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) ಭಾರತ ಸರ್ಕಾರದ ಪ್ರಮುಖ...

Navodaya school admission-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!

Navodaya school admission-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 5, 2025

ನವೋದಯ ವಿದ್ಯಾಲಯ ಸಮಿತಿ ವತಿಯಿಂದ 2026-27 ನೇ ಶೈಕ್ಷಣಿಕ ವರ್ಷಕ್ಕೆ ನವೋದಯ ಶಾಲೆಯಲ್ಲಿ(Navodaya School) 6 ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣಕ್ಕೆ ದೇಶದಲ್ಲಿ ಹೆಸರುವಾಸಿಯಾದ ಜವಾಹರ್ ನವೋದಯ(Navodaya Vidyalaya) ವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸವನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ವಿದ್ಯಾರ್ಥಿಗಳು...

Car Subsidy-ಸ್ವಾವಲಂಬಿ ಸಾರಥಿ ಯೋಜನೆ ಟ್ಯಾಕ್ಸಿ,ಗೂಡ್ಸ್ ವಾಹನ ಖರೀದಿಗೆ ₹3.00 ಲಕ್ಷ ಸಬ್ಸಿಡಿ!

Car Subsidy-ಸ್ವಾವಲಂಬಿ ಸಾರಥಿ ಯೋಜನೆ ಟ್ಯಾಕ್ಸಿ,ಗೂಡ್ಸ್ ವಾಹನ ಖರೀದಿಗೆ ₹3.00 ಲಕ್ಷ ಸಬ್ಸಿಡಿ!

June 5, 2025

ದೇವರಾಜ ಅರಸು ನಿಗಮ(Devaraj arasu nigama)ದಿಂದ ಸರಕು ಸಾಗಾಣಿಕೆ/ಟ್ಯಾಕ್ಸಿ /ಹಳದಿ ಬೋರ್ಡ್(taxi/swift dzire/ashok leyland dost/bajaj auto) ವಾಹನಗಳನ್ನು ಖರೀದಿ ಮಾಡಲು ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ಈ ಅಂಕಣದಲ್ಲಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ದೇವರಾಜ ಅರಸು ನಿಗಮದಿಂದ 2025-26 ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆಯಡಿ (swavalambi...

Page 37 of 77