Govt Schemes

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...

Fertilizer Price List-2025: ಪರಿಷ್ಕೃತ ರಸಗೊಬ್ಬರ ದರ ಪಟ್ಟಿ ಬಿಡುಗಡೆ!

Fertilizer Price List-2025: ಪರಿಷ್ಕೃತ ರಸಗೊಬ್ಬರ ದರ ಪಟ್ಟಿ ಬಿಡುಗಡೆ!

August 6, 2025

ಕೇಂದ್ರ ಸರಕಾರವು ಇತ್ತೀಚೆಗೆ ಪರಿಷ್ಕೃತ ರಸಗೊಬ್ಬರ ದರ ಪಟ್ಟಿಯನ್ನು(Updated Fertilizer Price List) ಬಿಡುಗಡೆ ಮಾಡಿದ್ದು ಇಂದಿನ ಅಂಕಣದಲ್ಲಿ ಕಂಪನಿ ಮತ್ತು ಗೊಬ್ಬರವಾರು ನಿಗದಿಪಡಿಸಿರುವ MRP ದರ ವಿವರದ ಪಟ್ಟಿ ಮತ್ತು ರಸಗೊಬ್ಬರವನ್ನು ಬಳಕೆ ಮಾಡುವಾಗ ರೈತರು ಅವಶ್ಯವಾಗಿ ತಿಳಿದುಕೊಂಡಿರಬೇಕಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮುಂಗಾರು ಹಂಗಾಮಿನ ಪೂರ್ವದಲ್ಲಿ ಪ್ರತಿ ವರ್ಷ ಅಧಿಕೃತವಾಗಿ ರಸಗೊಬ್ಬರದ MRP...

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

August 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯಿಂದ(Karnataka Revenue Department) ರೈತರ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲು ‘ಭೂ ಸುರಕ್ಷಾʼ ಎನ್ನುವ ವಿನೂತನ ಯೋಜನೆಯನ್ನು(Bhu Suraksha Yojana) ಜಾರಿಗೆ ತಂದಿದ್ದು ಇನ್ನು ಮುಂದೆ ಸರಳ ಮತ್ತು ವೇಗವಾಗಿ ರೈತರು ತಮ್ಮ ಜಮೀನಿನ ಮೂಲ ದಾಖಲೆಗಳನ್ನು ಪಡೆಯಲು ಅವಕಾಶವಿದ್ದು, ಇದರ ಕುರಿತು...

SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!

SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!

August 5, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ(Karnataka Labour Department) SSLC ಮತ್ತು PUC ಅಲ್ಲಿ(Scholarship) ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಪ್ರತಿಭಾ ಪುರಸ್ಕಾರವನ್ನು ನೀಡಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಪ್ರತಿಭಾ ಪುರಸ್ಕಾರಕ್ಕೆ(Pratibha Puraskara) ಅರ್ಜಿಯನ್ನು...

Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

August 4, 2025

ಭಾರತೀಯ ಅಂಚೆ ಇಲಾಖೆಯ(India Post Office) ಒಂದು ಐತಿಹಾಸಿಕ ಸೇವೆಯಾದ ರಿಜಿಸ್ಟರ್ಡ್ ಪೋಸ್ಟ್ ಸೇವೆಯು(Registered Post) ಶೀಘ್ರದಲ್ಲೇ ಇತಿಹಾಸದ ಪುಟ ಸೇರಲಿದೆ. ಜುಲೈ 2, 2025ರಂದು ಭಾರತೀಯ ಅಂಚೆ ಇಲಾಖೆಯು ಹೊರಡಿಸಿದ ಆಂತರಿಕ ಸುತ್ತೋಲೆಯ ಪ್ರಕಾರ, ರಿಜಿಸ್ಟರ್ಡ್ ಪೋಸ್ಟ್ ಸೇವೆಯನ್ನು ಸೆಪ್ಟೆಂಬರ್ 1, 2025ರಿಂದ ಸ್ಪೀಡ್ ಪೋಸ್ಟ್ ಸೇವೆಯೊಂದಿಗೆ ವಿಲೀನಗೊಂಡು ರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ಶಾಶ್ವತ...

PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

August 3, 2025

ಕೇಂದ್ರ ಸರಕಾರದಿಂದ ನಿನ್ನೆ ಉತ್ತರಪ್ರದೇಶದ ವಾರಾಣಸಿಯಲ್ಲಿ ಆಯೋಜನೆಯ ಮಾಡಿದ ರೈತ ಸಮಾವೇಶ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯ 20ನೇ ಕಂತಿನ ರೂ 2,000/- ಹಣವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಇಂದಿನ ಈ ಅಂಕಣದಲ್ಲಿ ಕಿಸಾನ್ ಸಮ್ಮಾನ್...

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

August 2, 2025

ರಾಜ್ಯ ಸರಕಾರವು ಅನಧಿಕೃತ ಕೃಷಿ ಪಂಪ್ ಸೆಟ್ ಗಳನ್ನು(Solar Pumpset Subsidy) ಹೊಂದಿರುವ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದೆ ಕೃಷಿ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಅನಧಿಕೃತ ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್ ಅನ್ನು ಒದಗಿಸಲು ಮುಂದಾಗಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಕೃಷಿ ನೀರಾವರಿ ಪಂಪ್ ಸೆಟ್ ಗಳನ್ನು(Solar...

DL and RC Card- ವಾಹನ ಚಾಲಕರಿಗೆ ಸಿಹಿ ಸುದ್ದಿ! DL ಮತ್ತು RC ಡೆಲಿವರಿ ಈಗ ಮತ್ತಷ್ಟು ಬೇಗ! ಬಂದಿದೆ ಸ್ಮಾರ್ಟ್ ಕಾರ್ಡ್?

DL and RC Card- ವಾಹನ ಚಾಲಕರಿಗೆ ಸಿಹಿ ಸುದ್ದಿ! DL ಮತ್ತು RC ಡೆಲಿವರಿ ಈಗ ಮತ್ತಷ್ಟು ಬೇಗ! ಬಂದಿದೆ ಸ್ಮಾರ್ಟ್ ಕಾರ್ಡ್?

August 2, 2025

ಕರ್ನಾಟಕ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಾರಿಗೆ ಇಲಾಖೆಯು(Karnataka Transport Department) ವಾಹನ ಸವಾರರಿಗೆ ಅಧಿಕೃತವಾಗಿ ವಿತರಣೆ ಮಾಡುವ DL ಮತ್ತು RC ಕಾರ್ಡ ಪಡೆಯುವ ವಿಧಾನದಲ್ಲಿ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ ಈ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಇಂದಿನ ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಡಿಎಲ್ ಮತ್ತು ಆರ್ ಸಿ ಡೆಲಿವರಿ ಈಗ ಮತ್ತಷ್ಟು ವೇಗವಾಗಿ,...

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

August 1, 2025

ಕೇಂದ್ರ ಸರಕಾರದ ಕೃಷಿ ಸಚಿವಾಲಯದಿಂದ ದೇಶಾದ್ಯಂತ ಪಿಎಂ ಕಿಸಾನ್(Kisan Samman Yojana)ಯೋಜನೆಯಡಿ 20 ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ತನ್ನ ಅಧಿಕೃತ www.pmkisan.gov.in ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು ಈ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲೇ ಹೇಗೆ ನೋಡಬಹುದು? ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಪ್ರಧಾನ...

Scholarship Application-ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship Application-ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

August 1, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನವನ್ನು(Scholarship) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು(Karnataka Labour Welfare Board Scholarship) ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಏಳಿಗೆಗೆ ಸಹಾಯವಾಗಲೆಂದು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಗಳನ್ನು...

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

July 31, 2025

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Sheep And Goat Farming) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತವಾಗಿ ತರಬೇತಿಯನ್ನು ಪಡೆಯಲು ಅವಕಾಶವಿದ್ದು ಇಂದಿನ ಈ ಲೇಖನದಲ್ಲಿ ಈ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Uchita Kuri Sakanike Tarabeti)ಮಾಡಿಕೊಂಡು ಸುಸ್ಥಿರ ಜೀವನವನ್ನು...

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

July 30, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-Kisan)ಯೋಜನೆಯ 20ನೇ ಕಂತಿನ ಹಣ(PM Kisan 20th Installment) ಬಿಡುಗಡೆ ಕೇಂದ್ರ ಸರಕಾರವು ಅಧಿಕೃತ ದಿನಾಂಕವನ್ನು ಘೋಷಿಸಲಾಗಿದೆ. ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು(PM Kisan 20th Installment Date) ತಲಾ...

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

July 29, 2025

ರಾಜ್ಯದ್ಯಂತ ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಿದ್ದು ಕೃಷಿಕರು(Farmers) ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಲೆಯ ಮಾಹಿತಿಯನ್ನು(Farmer Crop Survey App) ಖುದ್ದು ತಮ್ಮ ಮೊಬೈಲ್ ಮೂಲಕ ನಿಖರವಾಗಿ ದಾಖಲಿಸಲು ಕೃಷಿ ಇಲಾಖೆಯಿಂದ(Karnataka Agriculture Department)ಬೆಳೆ ಸಮೀಕ್ಷೆ ರೈತರ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್ ನಲ್ಲಿ ಬಿಡುಗಡೆಗೊಳಿಸಿದೆ. ಇಂದಿನ ಈ ಲೇಖನದಲ್ಲಿ ರೈತರು...

Page 4 of 51