Govt Schemes

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

February 23, 2026

ನಮ್ಮ ಮನೆಯ ಹಿರಿಯರು ಎಂದರೆ ಕೇವಲ ಅವರು ವಯಸ್ಸಾದವರಲ್ಲ ಅವರು ನಮ್ಮ ಮನೆಯ ದಾರಿ ದೀಪವಾಗಿರುತ್ತಾರೆ ಹಾಗೂ ನಮ್ಮ ಮನೆಯ ಆಧಾರ ಸ್ತಂಭಗಳಾಗಿರುತ್ತಾರೆ. ಇವರು ದಿನವಿಡೀ ತಮ್ಮ ಕುಟುಂಬಕ್ಕಾಗಿ ಸಮಾಜಕ್ಕಾಗಿ ದುಡಿತಿರುತ್ತಾರೆ ಹಾಗೆಯೇ ಅವರು ತಮ್ಮ 60 ವರ್ಷಗಳ ನಂತರದ ಜೀವನವನ್ನು ನೆಮ್ಮದಿಯಿಂದ ಕಳೆಯಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ ಆದ್ದರಿಂದ ಸರ್ಕಾರವು ಹಿರಿಯ ನಾಗರಿಕರ ಗುರುತಿನ ಚೀಟಿ...

Sprinkler set-ಕೃಷಿ ಇಲಾಖೆಯಿಂದ ಸ್ಪಿಂಕ್ಲರ್ ಸೆಟ್ ಪಡೆಯಲು ಎಲ್ಲ ರೈತರಿಗೂ ಅವಕಾಶ!

Sprinkler set-ಕೃಷಿ ಇಲಾಖೆಯಿಂದ ಸ್ಪಿಂಕ್ಲರ್ ಸೆಟ್ ಪಡೆಯಲು ಎಲ್ಲ ರೈತರಿಗೂ ಅವಕಾಶ!

April 4, 2025

ರೈತರಿಗೆ ಬೇಸಿಗೆ ಸೇರಿದಂತೆ ಇನ್ನಿತರೆ ಹಂಗಾಮಿನಲ್ಲಿ ಕಡಿಮೆ ನೀರನ್ನು ಬಳಕೆ ಮಾಡಿಕೊಂಡು ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯನ್ನು ತುಂತುರು ಮತ್ತು ಹನಿ ನೀರಾವರಿ ಘಟಕವನ್ನು(Sprinkler Set Subsidy) ಸಹಾಯಧನದಲ್ಲಿ ನೀಡಲಾಗುತ್ತಿದ್ದು ಈ ಯೋಜನೆಯ ಮಾರ್ಗಸೂಚಿಯನ್ನು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸಡಿಲಿಕೆಯನ್ನು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ...

Home Subsidy Scheme- ಸರ್ಕಾರದಿಂದ ಸರ್ವರಿಗೂ ಸೂರು ಯೋಜನೆಯಡಿ 42,435 ಮನೆ ಹಂಚಿಕೆ!

Home Subsidy Scheme- ಸರ್ಕಾರದಿಂದ ಸರ್ವರಿಗೂ ಸೂರು ಯೋಜನೆಯಡಿ 42,435 ಮನೆ ಹಂಚಿಕೆ!

April 4, 2025

ಸರ್ಕಾರದಡಿ ಕೆಲಸ ನಿರ್ವಹಿಸುವ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ “ಸರ್ವರಿಗೂ ಸೂರು” ಯೋಜನೆಯಡಿ(Granted Home From Government) ಈಗಾಗಲೇ ಮೊದಲ ಹಂತದಲ್ಲಿ ಅರ್ಹ ಫಲಾನುಭವಿಗಳಿಗೆ ಮನೆಯನ್ನು ಹಂಚಿಕೆ ಮಾಡಲಾಗಿದ್ದು ಈಗ ಎರಡನೇ ಹಂತದಲ್ಲಿ ಫಲಾನುಭವಿಗಳಿಗೆ 42 ಸಾವಿರ ಮನೆಯನ್ನು ಹಂಚಿಕೆ ಮಾಡುವುದರ ಕುರಿತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ...

Nrega Yojana-2025: ನರೇಗಾ ಕೂಲಿ ಕಾರ್ಮಿಕರಿಗೆ ಬಂಪರ್ ಸಿಹಿ ಸುದ್ದಿ! ಕೂಲಿ ದರ ಹೆಚ್ಚಳ!

Nrega Yojana-2025: ನರೇಗಾ ಕೂಲಿ ಕಾರ್ಮಿಕರಿಗೆ ಬಂಪರ್ ಸಿಹಿ ಸುದ್ದಿ! ಕೂಲಿ ದರ ಹೆಚ್ಚಳ!

April 3, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(Nrega Scheme Update) ಕಾರ್ಮಿಕರಿಗೆ ನೀಡುವ ದಿನಗೂಲಿ ಮೊತ್ತವನ್ನು ಸರ್ಕಾರದಿಂದ ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಈ ಯೋಜನೆಯನ್ನು(MGNREGA Scheme) ಅನುಷ್ಥಾನ ಮಾಡಲಾಗುತ್ತಿದ್ದು ಈ ಹಿಂದೆ ಪ್ರತಿ ನಿತ್ಯ ಈ ಯೋಜನೆಯಡಿ...

Borewell Subsidy-ಸರ್ಕಾರದಿಂದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು 4,923 ಕೊಳವೆ ಬಾವಿ ಕೊರೆಸಲು ಅನುಮತಿ!

Borewell Subsidy-ಸರ್ಕಾರದಿಂದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು 4,923 ಕೊಳವೆ ಬಾವಿ ಕೊರೆಸಲು ಅನುಮತಿ!

April 3, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ರೈತರಿಗೆ ಬೆಳೆಗಳನ್ನು ಬೆಳೆಯಲು ನೀರಾವರಿ ಸೌಲಭ್ಯವನ್ನು ತಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳಲು ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ಮೂಲಕ 4,923 ಕೊಳವೆ ಬಾವಿಗಳ ಕೊರೆಸಲು ಅಧಿಕೃತವಾಗಿ ಅನುಮತಿಯನ್ನು(Borewell permission) ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2024-25 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ(SCSP) 3,095 ಮತ್ತು ಬುಡಕಟ್ಟು ಉಪ ಯೋಜನೆಯಡಿ(TSP)...

RTE Application-ಮಕ್ಕಳನ್ನು RTE ಸೀಟ್ ನಲ್ಲಿ ಶಾಲೆಯನ್ನು ದಾಖಲಿಸಲು ಅರ್ಜಿ ಸಲ್ಲಿಸಲು ಅವಕಾಶ!

RTE Application-ಮಕ್ಕಳನ್ನು RTE ಸೀಟ್ ನಲ್ಲಿ ಶಾಲೆಯನ್ನು ದಾಖಲಿಸಲು ಅರ್ಜಿ ಸಲ್ಲಿಸಲು ಅವಕಾಶ!

April 2, 2025

ರಾಜ್ಯದಲ್ಲಿರುವ ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ RTE ಸೀಟುಗಳ(Karnataka RTE Admission-2025) ಪ್ರವೇಶ ಪ್ರಕ್ರಿಯೆಗೆ ಶಾಲಾ ಶಿಕ್ಷಣ ಇಲಾಖೆಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ರೈಟ್ ಟು ಎಡ್ಯುಕೇಶನ್ (RTE) ಕಾಯ್ದೆ 2009 ರ ಅಡಿಯಲ್ಲಿ, ಆರ್ಥಿಕವಾಗಿ ದುರ್ಬಲ ವರ್ಗ ಮತ್ತು ವಂಚಿತ ಸಮುದಾಯದ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು(Karnataka...

Gruhalakshmi Status-ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಬಿಡುಗಡೆ!

Gruhalakshmi Status-ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಬಿಡುಗಡೆ!

April 2, 2025

ಯುಗಾದಿ ಮತ್ತು ಈದ್ ಹಬ್ಬಕ್ಕೆ ರಾಜ್ಯದ ಗೃಹಲಕ್ಷ್ಮಿ(Gruhalakshmi Amount) ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಗಿಪ್ಟ್ ಅನ್ನು ನೀಡಿದ್ದು ಒಂದೇ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಹಣವನ್ನು ಜಮಾ ಮಾಡಲಾಗಿದೆ. ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಜನವರು-2025 ಮತ್ತು ಫೆಬ್ರವರಿ-2025 ಎರಡು ತಿಂಗಳ ಹಣವನ್ನು(Gruhalakshmi Status) ಈ...

Sheep Farming-ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ! ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Sheep Farming-ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ! ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

April 1, 2025

ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಕುರಿ ಸಾಕಾಣಿಕೆಯನ್ನು(Sheep Farming) ಆರಂಭಿಸಲು ಆಸಕ್ತಿಯಿರುವ ಅರ್ಹ ರೈತರಿಗೆ ಉತ್ತಮ ಗುಣಮಟ್ಟದ ತರಬೇತಿಯನ್ನು ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ನೀಡಲು ಅರ್ಜಿಯನ್ನು ಆಹ್ವಾನಿಸಲಗಿದೆ. ಕುರಿ ಸಾಕಾಣಿಕೆ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳನ್ನು ಅಭ್ಯರ್ಥಿಗಳು ಸಲ್ಲಿಸಬೇಕು? ಮತ್ತು ನಮ್ಮ ರಾಜ್ಯದಲ್ಲಿ ಕುರಿ...

Free AI Training-ವಿದ್ಯಾರ್ಥಿಗಳಿಗೆ ₹15,000/- ರೂ ವಿದ್ಯಾರ್ಥಿವೇತನ ಸಹಿತ ಎಐ ಕುರಿತು ತರಬೇತಿಗೆ ಅರ್ಜಿ ಆಹ್ವಾನ!

Free AI Training-ವಿದ್ಯಾರ್ಥಿಗಳಿಗೆ ₹15,000/- ರೂ ವಿದ್ಯಾರ್ಥಿವೇತನ ಸಹಿತ ಎಐ ಕುರಿತು ತರಬೇತಿಗೆ ಅರ್ಜಿ ಆಹ್ವಾನ!

March 31, 2025

ಇಂಜಿನಿಯರಿಂಗ್ ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆ ಇಲಾಖೆಯಿಂದ Artificial Intelligence (AI) ಮತ್ತು Machine Learning (ML) ಸೇರಿದಂತೆ ವೃತ್ತಿಪರ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ 2024-25ನೇ ಸಾಲಿನ ಆಯವ್ಯಯ ಭಾಷಣ (ಕಂಡಿಕೆ-174) ಪ್ರಕಾರ, ಇಂಜಿನಿಯರಿಂಗ್ ಪದವೀಧರರಿಗೆ Artificial Intelligence (AI) ಮತ್ತು Machine Learning...

Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!

Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!

March 31, 2025

ರಾಜ್ಯಾದ್ಯಂತ ಆಸ್ತಿಗಳಿಗೆ ಎ ಖಾತಾ ಮತ್ತು ಬಿ ಖಾತಾ ಅಗತ್ಯ ದಾಖಲಾತಿಗಳನ್ನು(B Khata vs A Khata) ಒದಗಿಸಲಾಗುತ್ತಿದ್ದು, ಈ ಕುರಿತು ಆಸ್ತಿಯ ಮಾಲೀಕರಿಗೆ ಅನೇಕ ಗೊಂದಲಗಳಿದ್ದು ಇದರ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಬೆಂಗಳೂರು ನಗರ ಅಂದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ನಿವೇಶ ಮತ್ತು ಜಾಗಗಳಿಗೆ...

Military College-ಆರ್ಮಿ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಇಲ್ಲಿದೆ ಉತ್ತಮ ಅವಕಾಶ!

Military College-ಆರ್ಮಿ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಇಲ್ಲಿದೆ ಉತ್ತಮ ಅವಕಾಶ!

March 30, 2025

ಆರ್ಮಿ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಅರ್ಜಿ ಸಲ್ಲಿಸಲು(Military College Admission) ಅವಕಾಶ ಈ ಹಿಂದೆ ನಿಗದಿಪಡಿಸಿದ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಸಂಸ್ಥೆಯಿಂದ ಹೊರಡಿಸಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ(army college dehradun) ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ(Army school Admission), ಜನವರಿ 2026 ನೇ ಅಧಿವೇಶನಕ್ಕಾಗಿ 8ನೇ...

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

March 30, 2025

ರಾಜ್ಯಾದ್ಯಂತ ಭೂ ಮಂಜೂರಾತಿಯನ್ನು ಪಡೆದ ಅರ್ಹ ರೈತರಿಗೆ ಇನ್ನು ಸಹ ಅನೇಕ ಭಾಗಗಳಲ್ಲಿ ಅಧಿಕೃತ ಜಮೀನಿನ ದಾಖಲೆಗಳನ್ನು(Land Documents) ಕಂದಾಯ ಇಲಾಖೆಯಿಂದ ಒದಗಿಸಲಾಗಿರುವುದಿಲ್ಲ ಇಂತಹ ಅರ್ಹ ಫಲಾನುಭವಿ ರೈತರನ್ನು ಗುರುತಿಸಿ ಅಧಿಕೃತ ದಾಖಲಾತಿಗಳನ್ನು ನೀಡಲು ಇಲಾಖೆಯಿಂದ ‘ನನ್ನ ಭೂಮಿ’ ಅಭಿಯಾನವನ್ನು ಆರಂಭ ಮಾಡಲಾಗಿದೆ. ಏನಿದು “ನನ್ನ ಭೂಮಿ’ ಅಭಿಯಾನ?(Nanna Bhoomi campaign) ಈ ಅಭಿಯಾನದಿಂದ ರೈತರಿಗೆ...

Nandini Milk Price-ಹಾಲಿನ ದರ ₹4 ರೂ ಹೆಚ್ಚಳ ಮಾಡಿದ ಸರ್ಕಾರ!

Nandini Milk Price-ಹಾಲಿನ ದರ ₹4 ರೂ ಹೆಚ್ಚಳ ಮಾಡಿದ ಸರ್ಕಾರ!

March 29, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ಹಾಲಿನ ದರ ಹೆಚ್ಚಳ(Milk price in karnataka) ಮಾಡಲು ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ನೀಡಲಾಗಿದೆ. ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಹಾಲಿನ ದರ ಹೆಚ್ಚಳದ(Milk Price hike) ಘೋಷಣೆಯು ರೈತ ಸಮುದಾಯದಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಈ ದರ ಏರಿಕೆಯಿಂದ...

Page 40 of 70