Govt Schemes

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

February 23, 2026

ನಮ್ಮ ಮನೆಯ ಹಿರಿಯರು ಎಂದರೆ ಕೇವಲ ಅವರು ವಯಸ್ಸಾದವರಲ್ಲ ಅವರು ನಮ್ಮ ಮನೆಯ ದಾರಿ ದೀಪವಾಗಿರುತ್ತಾರೆ ಹಾಗೂ ನಮ್ಮ ಮನೆಯ ಆಧಾರ ಸ್ತಂಭಗಳಾಗಿರುತ್ತಾರೆ. ಇವರು ದಿನವಿಡೀ ತಮ್ಮ ಕುಟುಂಬಕ್ಕಾಗಿ ಸಮಾಜಕ್ಕಾಗಿ ದುಡಿತಿರುತ್ತಾರೆ ಹಾಗೆಯೇ ಅವರು ತಮ್ಮ 60 ವರ್ಷಗಳ ನಂತರದ ಜೀವನವನ್ನು ನೆಮ್ಮದಿಯಿಂದ ಕಳೆಯಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ ಆದ್ದರಿಂದ ಸರ್ಕಾರವು ಹಿರಿಯ ನಾಗರಿಕರ ಗುರುತಿನ ಚೀಟಿ...

Togari Kharidi-ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವವರಿಗೆ ಸಿಹಿ ಸುದ್ದಿ!

Togari Kharidi-ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವವರಿಗೆ ಸಿಹಿ ಸುದ್ದಿ!

March 29, 2025

ರಾಜ್ಯದ ತೊಗರಿ ಬೆಳೆಯುವ ರೈತರಿಗೆ ಕೇಂದ್ರ ಸಿಹಿ ಸುದ್ದಿಯನ್ನು ನೀಡಿದೆ, ರೈತರಿಂದ ಕನಿಷ್ಥ ಬೆಂಬಲ ಬೆಲೆ(Togari Kharidi) ಯೋಜನೆಯಡಿ ತೊಗರಿಯನ್ನು ಖರೀದಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರವು ಒಂದು ತಿಂಗಳ ಅವಧಿಯವರೆಗೆ ವಿಸ್ತರಣೆ ಮಾಡಿ ಹೊಸ ಆದೇಶವನ್ನು ಹೊರಡಿಸಲಾಗಿದೆ. ಈಗಾಗಲೇ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ(Togari Msp Price) ತೊಗರಿಯನ್ನು ಖರೀದಿ ಮಾಡಲು...

Holige tarabeti- ಟೈಲರಿಂಗ್ ಕಲಿಯಲು ಆಸಕ್ತಿಯಿರುವವರಿಗೆ ಭರ್ಜರಿ ಸಿಹಿ ಸುದ್ದಿ!

Holige tarabeti- ಟೈಲರಿಂಗ್ ಕಲಿಯಲು ಆಸಕ್ತಿಯಿರುವವರಿಗೆ ಭರ್ಜರಿ ಸಿಹಿ ಸುದ್ದಿ!

March 28, 2025

ಉಚಿತ ವಸತಿ ಮತ್ತು ಊಟ ಸಹಿತ 30 ದಿನಗಳ ಹೊಲಿಗೆ ಕಲಿಕಾ ತರಬೇತಿಗೆ(Free Tailoring Training) ಅರ್ಹ ಮಹಿಳೆಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಸರ್ಕಾರದ ಯಾವೆಲ್ಲ ಯೋಜನೆಯಡಿ ಹೊಲಿಗೆ ಯಂತ್ರಕ್ಕೆ ಸಹಾಯಧನವನ್ನು(Holige yantra subsidy) ಪಡೆಯಬಹುದು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಹೊಲಿಗೆ ತರಬೇತಿಯನ್ನು(holige tarabeti)...

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

March 27, 2025

ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಗ್ರಾಮೀಣ ಭಾಗದ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು ಸಕ್ರಮಗೊಳಿಸಲು(e-Swathu) ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ಕ್ಕೆ ತಿದ್ದುಪಡಿಯನ್ನು ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ನೂತನ ಕ್ರಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಪ್ರಸ್ತುತ ನಗರ ಪ್ರದೇಶದಲ್ಲಿ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು(e-Swathu property records) ಸಕ್ರಮಗೊಳಿಸಲು ಅಭಿಯಾನವನ್ನು ಈಗಾಗಲೇ ಚಾಲನೆ ಮಾಡಲಾಗಿದ್ದು...

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

March 26, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಹಾನಿ(Bele hani parihara) ಪರಿಹಾರ ಈ ಎರಡು ಯೋಜನೆಯಡಿಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದ ಪರಿಹಾರದ ಹಣವನ್ನು(Crop Insurance Amount) ರೈತರ ಖಾತೆಗೆ ವರ್ಗಾವಣೆಯನ್ನು ಮಾಡಲು ರಾಜ್ಯ ಸರ್ಕಾರದಿಂದ ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ...

Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!

Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!

March 25, 2025

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ(Scholarship Amount) ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ...

Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

March 25, 2025

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ(Gruhalakshmi Yojane) ಯೋಜನೆಯ ಆರ್ಥಿಕ ನೆರವಿನ ವರ್ಗಾವಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ತಿಳಿಸಿರುವ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಅರ್ಹ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ನೀಡುವ ರೂ 2,000/-...

Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 24, 2025

ಹೊಸದಾಗಿ ವೋಟರ್ ಐಡಿಯನ್ನು ಮಾಡಿಕೊಳ್ಳಲು ಮತ್ತು ವೋಟರ್ ಐಡಿ(Voter ID) ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗದಿಂದ ಅವಕಾಶವನ್ನು ಕಲ್ಪಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅರ್ಹರು ತಪ್ಪದೇ ತಮ್ಮ ಮತದಾನ ಕೇಂದ್ರಗಳಲ್ಲಿ ನೇಮಕಗೊಂಡಿರುವ ನಿರ್ಧಿಷ್ಠಾಧಿಕಾರಿಗಳು, ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದಲ್ಲದೇ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ(Voter ID List)...

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Bakery Training- ಬೇಕರಿ ಉತ್ಪನ್ನ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

Bakery Training- ಬೇಕರಿ ಉತ್ಪನ್ನ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

March 22, 2025

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ(Bakery Training) ಮತ್ತು ಮೌಲ್ಯವರ್ಧನಾ ಸಂಸ್ಥೆಯು “ಹದಿನಾಲ್ಕು(14) ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಬೇಕರಿಯನ್ನು(Bakery business) ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಿ ಉನ್ನತ ಮಟ್ಟದ ಬೇಕರಿ ಉತ್ಪನ್ನ ತಯಾರಿಕೆ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶವಿದ್ದು, ಈ ತರಬೇತಿಯಲ್ಲಿ ಭಾಗವಹಿಸಲು ಅರ್ಜಿಯನ್ನು ಸಲ್ಲಿಸುವುದು...

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

March 22, 2025

ನಾಗರಿಕರು ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಗಳನ್ನು ಪಡೆಯಲು ಯಶಸ್ವಿನಿ ಕಾರ್ಡ ಅನ್ನು(yashaswini health card registration) ಮಾಡಿಸಲು ಅರ್ಜಿಯನ್ನು ಸಲ್ಲಿಸಲು ಇದೇ ತಿಂಗಳು ಅಂದರೆ 31 ಮಾರ್ಚ 2025 ಕೊನೆಯ ದಿನವಾಗಿದ್ದು ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅಧಿಕೃತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಸರಕಾರದಿಂದ ಸಹಕಾರ ಇಲಾಖೆಯಡಿ ಅರ್ಹ ಸದಸ್ಯರಿಗೆ...

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

March 21, 2025

ಗ್ರಾಮೀಣ ಭಾಗದಲ್ಲಿ ಗ್ರಾಮಠಾಣ(NA Land) ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಾರ್ವಜನಿಕರು ಭೂ ಪರಿವರ್ತನೆಯನ್ನು ಮಾಡಿಕೊಳ್ಳಲು ಅವಶ್ಯಕತೆಯಿರುವುದಿಲ್ಲ ಎಂದು ಕಂದಾಯ ಸಚಿವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮಠಾಣ ಒಳಗಡೆ ನೀಲಿ ನಕ್ಷೆಯ ಪ್ರಕಾರ ಮನೆ ಕಟ್ಟಲು ಅವಕಾಶ ಇರುತ್ತದೆ. ಆದರೆ ಭೂ ಪರಿವರ್ತನೆಗೆ(Land Conversion)...

Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

March 21, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK), 2025- 26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕ ನಡೆಸುವ ವಿವಿಧ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸಗಳಿಗೆ(Certificate and Diploma Courses by Agricultural University-2025) ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಕೇವಲ ಓದಲು, ಬರೆಯಲು ಬರುವ ಅಭ್ಯರ್ಥಿಗಳಿಂದ ಹಿಡಿದು ಪದವಿ ಮುಗಿಸಿರುವ ಅಭ್ಯರ್ಥಿಗಳ ತನಕ ವಿವಿಧ ಡಿಪ್ಲೋಮಾ...

Page 41 of 70