Govt Schemes

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

July 19, 2026

ದಾವಣಗೆರೆ: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕೃಷಿ ಇಲಾಖೆಯು ಒಂದು ಅತ್ಯಂತ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರೈತರ ಫ್ರೂಟ್ಸ್ (FRUITS) ರೈತರ ಐಡಿಯನ್ನು ಕೇಂದ್ರ ಸರ್ಕಾರದ ಅಧಿಕೃತ ಐಡಿಯೊಂದಿಗೆ ಅಪ್ಡೇಟ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಯಾವುದೇ ಅಡಚಣೆಯಿಲ್ಲದೆ ನೇರವಾಗಿ ಪಡೆದುಕೊಳ್ಳಲು ಈ ಪ್ರಕ್ರಿಯೆಯು ಅತ್ಯಂತ ಅಗತ್ಯವಾಗಿದ್ದು, ಅರ್ಹ ರೈತರು...

Karmika Card Benefits-ನೀವು ಕಾರ್ಮಿಕ ಕಾರ್ಡ ಹೊಂದಿದ್ದೀರಾ? ಈ ಸೌಲಭ್ಯ ಪಡೆಯಬಹುದು!

Karmika Card Benefits-ನೀವು ಕಾರ್ಮಿಕ ಕಾರ್ಡ ಹೊಂದಿದ್ದೀರಾ? ಈ ಸೌಲಭ್ಯ ಪಡೆಯಬಹುದು!

June 24, 2025

ಕರ್ನಾಟಕ ಕಟ್ಟ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ(Labour department schemes) ನೋಂದಣಿಯನ್ನು ಮಾಡಿಕೊಂಡು ಕಾರ್ಮಿಕ ಕಾರ್ಡ(Labour Card) ಅನ್ನು ಪಡೆದಿರುವ ಅರ್ಹ ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಯಡಿ ಅನೇಕ ಸೌಲಭ್ಯಗಳನ್ನು ಪಡೆಯಲು ಅವಕಾಶವಿದ್ದು ಅವುಗಳ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯಡಿ(Karmika Ilake) ಒಟ್ಟು 3 ಮಂಡಳಿಗಳು ಕಾರ್ಯನಿರ್ವಹಿಸುತ್ತಿದ್ದು ಈ ಮೂರು...

Free Chaff Cutter Scheme-ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Chaff Cutter Scheme-ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ ಆಹ್ವಾನ!

June 24, 2025

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ಗಣಿಗಾರಿಕೆ ಪ್ರದೇಶದಲ್ಲಿ ವಾಸವಾಗಿರುವ ಸಂತ್ರಸ್ತರಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಹೈನುಗಾರಿಕೆಯನ್ನು ಆರಂಭಿಸಲು ಇಲಾಖೆಯಿಂದ ಉಚಿತವಾಗಿ ಹಸು ಮತ್ತು ಎಮ್ಮೆ ಹಾಗೂ ಮೇವು ಕತ್ತರಿಸುವ ಯಂತ್ರವನ್ನು(Chaff Cutter Subsidy Scheme) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಅರ್ಹ ರೈತರಿಗೆ ಈ ಯೋಜನೆಯಡಿ(Free Chaff Cutter Scheme) ಸೌಲಭ್ಯವನ್ನು ಪಡೆಯಲು ಅವಕಾಶವಿದ್ದು...

Best Savings Plan- ತಿಂಗಳಿಗೆ ಕೇವಲ ₹1,000 ಉಳಿತಾಯ ಮಾಡಿ ₹6.5 ಲಕ್ಷ ಹಣ ಗಳಿಸಿ!

Best Savings Plan- ತಿಂಗಳಿಗೆ ಕೇವಲ ₹1,000 ಉಳಿತಾಯ ಮಾಡಿ ₹6.5 ಲಕ್ಷ ಹಣ ಗಳಿಸಿ!

June 23, 2025

ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಯೋಜನೆ (SSY) ಯಡಿ ಹೆಣ್ಣು ಮಕ್ಕಳ ಹೆಸರಿನಲ್ಲಿ ಪ್ರತಿ ರೂ ₹1,000/- ತಿಂಗಳು ರೂ ಉಳಿತಾಯ ಮಾಡಿ ₹6.5 ಲಕ್ಷ ಹಣ ಗಳಿಸಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ 2015 ರಿಂದ ಕೇಂದ್ರ ಸರ್ಕಾರವು “ಸುಕನ್ಯಾ ಸಮೃದ್ಧಿ...

Free Hostel Application-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ!

Free Hostel Application-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ!

June 22, 2025

2025-26 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ(Free Hostel Application) ಹೊಸದಾಗಿ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿದೆ. ಪ್ರಸ್ತುತ ನೂತನ ಆದೇಶದಲ್ಲಿ ಯಾವೆಲ್ಲ ವಿಷಯಗಳನ್ನು ಉಲ್ಲೇಖಿಸಲಾಗಿದೆ? ವಿದ್ಯಾರ್ಥಿನಿಲಯಗಳಿಗೆ(Free Hostel Admission) ಹೊಸದಾಗಿ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳು...

Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

June 21, 2025

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi scheme latest News) ಆರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಹಿಸುದ್ದಿಯನ್ನು ನೀಡಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi) ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣಕ್ಕಾಗಿ ರೂಪಿಸಲಾದ...

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

June 21, 2025

ರಾಜ್ಯ ಸರ್ಕಾರದಿಂದ(Karnataka Government) ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ ₹ 5 ಲಕ್ಷಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು(Government Insurance Scheme) ಪಡೆಯಲು ನೂತನ ಯೋಜನೆಗೆ ಅನುಮೋದನೆಯನ್ನು ನೀಡಲಾಗಿದೆ. ಈ ಯೋಜನೆ ಜಾರಿಯಿಂದಾಗಿ...

Garden fair in bangalore-ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆ ನೋಂದಣಿಗೆ ಅರ್ಜಿ ಅಹ್ವಾನ!

Garden fair in bangalore-ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆ ನೋಂದಣಿಗೆ ಅರ್ಜಿ ಅಹ್ವಾನ!

June 20, 2025

ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಿಂದ ರೈತರಿಗೆ ತಮ್ಮ ಬಳಿಯಿರುವ ವಿವಿಧ ಬಗ್ಗೆಯ ನರ್ಸರಿ ಸಸ್ಯಗಳನ್ನು(Garden Plants) ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲು ನೋಂದಣಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ, ಜಿಕೆವಿಕೆ(GKVK...

Bisi uta yojana-ಬಿಸಿಯೂಟದ ಅಡುಗೆಯವರಿಗೆ ವೇತನ ಹೆಚ್ಚಳ ಮಾಡಿದ ಸರ್ಕಾರ!

Bisi uta yojana-ಬಿಸಿಯೂಟದ ಅಡುಗೆಯವರಿಗೆ ವೇತನ ಹೆಚ್ಚಳ ಮಾಡಿದ ಸರ್ಕಾರ!

June 20, 2025

ರಾಜ್ಯ ಸರ್ಕಾರದಿಂದ ಶಾಲೆಗಳಲ್ಲಿ ಬಿಸಿಯೂಟವನ್ನು(Bisi uta yojane) ತಯಾರು ಮಾಡುವ ಅಡುಗೆಯವರಿಗೆ ಪ್ರತಿ ತಿಂಗಳು ನೀಡುವ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. 2025-26ನೇ ಸಾಲಿನ ಅಯವ್ಯಯ ಭಾಷದ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ(Bisi uta Scheme) ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು...

SSP Scholarship-ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ!

SSP Scholarship-ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ!

June 20, 2025

ರಾಜ್ಯ ಸರ್ಕಾರದಡಿ ಬರುವ ವಿವಿಧ ಇಲಾಖೆ ಮತ್ತು ನಿಗಮಗಳ ವಿದ್ಯಾರ್ಥಿವೇತನಕ್ಕೆ SSP ತಂತ್ರಾಂಶದಿಂದ(SSP Scholarship) ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈಗಾಗಲೇ ಅವಕಾಶವನ್ನು ಮಾಡಿಕೊಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಇದರೊಟ್ಟಿಗೆ ಸಮಾಜ ಕಲ್ಯಾಣ ಇಲಾಖೆಯಿಂದ(SSP Scholarship Schemes) ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಪಡೆಯಲು ಅಭಿಯಾನ...

Grama Panchayat-ಗ್ರ‍ಾಮ ಪಂಚಾಯತಿಯ ಸೌಲಭ್ಯಕ್ಕೆ ಪಂಚಮಿತ್ರ ಸಹಾಯವಾಣಿ ಆರಂಭ!

Grama Panchayat-ಗ್ರ‍ಾಮ ಪಂಚಾಯತಿಯ ಸೌಲಭ್ಯಕ್ಕೆ ಪಂಚಮಿತ್ರ ಸಹಾಯವಾಣಿ ಆರಂಭ!

June 19, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(Grama Panchayat) ಗ್ರಾಮೀಣ ಭಾಗದ ನಾಗರಿಕರಿಗೆ ಭರ್ಜರಿ ಸಿಹಿ ಸುದ್ದಿ ಇನ್ನು ಮುಂದೆ ನಿಮ್ಮ ಹಳ್ಳಿಯ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ(Grama Panchayat Yojana) ಸೌಲಭ್ಯವನ್ನು ಪಡೆಯಲು ಪಂಚಮಿತ್ರ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಇನ್ನು ಮುಂದೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ(RDPR) ಕುರಿತು ಯಾವುದೇ ಮಾಹಿತಿ ಮತ್ತು ಸೇವೆಗಳ ವಿವರಗಳನ್ನು ಸಾರ್ವಜನಿಕರು...

Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

June 18, 2025

ರಾಜ್ಯ ಸರ್ಕಾರದಿಂದ ಯುವನಿಧಿ(Yuvanidhi) ಯೋಜನೆಯಡಿ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ರೂ 3,000/- ದವರೆಗೆ ನಿರುದ್ಯೋಗ ಭತ್ಯೆಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದಿಂದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸಲು ಆರ್ಥಿಕವಾಗಿ ನೆರವನ್ನು ನೀಡುವ...

Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

June 18, 2025

ರಾಜ್ಯ ಸರ್ಕಾರದಿಂದ ಈ ವರ್ಷದ ಮುಂಗಾರು ಹಂಗಾಮಿನಲ್ಲಿ(Parihara-2025) ಕಳೆದ 1 ತಿಂಗಳಿನಿಂದ ಉಂಟಾದ ಮನೆ ಮತ್ತು ಬೆಳೆ ಹಾನಿಗಳಿಗೆ ಅರ್ಹ ಅರ್ಜಿದಾರರಿಗೆ ಪರಿಹಾರದ ಹಣವನ್ನು ಒದಗಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಹಯೋಗದಲ್ಲಿ ಅತಿವೃಷ್ಟಿ / ಪ್ರವಾಹದಿಂದ...

Page 42 of 84