Govt Schemes

MY LIC App-ಎಲ್ಐಸಿಯಿಂದ ‘ಮೈ ಎಲ್ಐಸಿ’ ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

MY LIC App-ಎಲ್ಐಸಿಯಿಂದ ‘ಮೈ ಎಲ್ಐಸಿ’ ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

April 19, 2026

ಬೆಂಗಳೂರು: ಜೀವ ವಿಮಾ ಕ್ಷೇತ್ರದಲ್ಲಿ ದಶಕಗಳ ನಂಬಿಕೆಯನ್ನು ಹೊಂದಿರುವ ಭಾರತೀಯ ಜೀವ ವಿಮಾ ನಿಗಮ (LIC), ಈಗ ತನ್ನ ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗಲು ಅತ್ಯಾಧುನಿಕ ‘ಮೈ ಎಲ್ಐಸಿ’ (MY LIC) ಸೂಪರ್ ಆಪ್ ಅನ್ನು ಪರಿಚಯಿಸಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಗ್ರಾಹಕರು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಮನೆಯಲ್ಲೇ ಕುಳಿತು ತಮ್ಮ ವಿಮಾ ಪಾಲಿಸಿಗಳನ್ನು ನಿರ್ವಹಿಸಲು...

Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!

Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!

May 9, 2025

ಇಂದಿನ ಕಾಲದ ತಂತ್ರಜ್ಞಾನ ಅಭಿವೃದ್ಧಿಯ ಯುಗದಲ್ಲಿ ಸರ್ಕಾರದಿಂದ ಒದಗುವ ಸೇವೆಗಳನ್ನು ಆನ್ಲೈನ್ ಅಲ್ಲಿ ಪಡೆಯುವುದು ಅತ್ಯಂತ ಸುಲಭವಾಗಿದೆ. ಜನನ ಪ್ರಮಾಣ ಪತ್ರವು(Birth Certificate Application) ಅತ್ಯಂತ ಮಹತ್ವದ ದಾಖಲೆಯಾಗಿದ್ದು, ಇದನ್ನು ನಿಮ್ಮ ಮೊಬೈಲ್ ನಲ್ಲೆ ಹೇಗೆ ಪಡೆದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಜನನ ಪ್ರಮಾಣ ಪತ್ರವು ಕೇವಲ ಒಬ್ಬ ವ್ಯಕ್ತಿಯ ಜನನದ ದಾಖಲೆಯಾಗಿBirth Certificate)...

PM Kisan-2025: ಪಿ ಎಂ ಕಿಸಾನ್ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಪ್ರಕಟ!

PM Kisan-2025: ಪಿ ಎಂ ಕಿಸಾನ್ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಪ್ರಕಟ!

May 8, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ಈಗಾಗಲೇ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಸರ್ಕಾರದಿಂದ ಮಹತ್ವದ ಮಾಹಿತಿಯನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಈ ಯೋಜನೆಯಡಿ ದಿನಾಂಕ 25 ಫೆಬ್ರವರಿ 2025 ರಂದು 19ನೇ ಕಂತಿನ ಹಣವನ್ನು(PM-Kisan 19th installment)ನೇರ ನಗದು...

Free Computer Training-ಉಚಿತ ವಸತಿಸಹಿತ 45 ದಿನಗಳ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಆಹ್ವಾನ!

Free Computer Training-ಉಚಿತ ವಸತಿಸಹಿತ 45 ದಿನಗಳ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಆಹ್ವಾನ!

May 7, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಕಂಪ್ಯೂಟರ್ ಡಿಟಿಪಿ(Computer Training) ಕ್ಷೇತ್ರದಲ್ಲಿ ಕೌಶಲ್ಯವನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಸಹಿತ ಒಟ್ಟು 45 ದಿನಗಳ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಬಳಕೆ ಮಾಡುವ ಕ್ಷೇತ್ರವು ದಿನೇ ದಿನೇ ಹೆಚ್ಚುತ್ತಿದ್ದು ಈ ಕ್ಷೇತ್ರದಲ್ಲಿ ಕೌಶಲ್ಯವನ್ನು ಹೊಂದಿರುವ ಅಭ್ಯರ್ಥಿಗಳಿಗೆ...

Gruhalakshmi Pending Amount-ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವರ್ಗಾವಣೆಗೆ ಡೇಟ್ ಫಿಕ್ಸ್!

Gruhalakshmi Pending Amount-ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವರ್ಗಾವಣೆಗೆ ಡೇಟ್ ಫಿಕ್ಸ್!

May 7, 2025

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi amount)ಒಟ್ಟು ಮೂರು ತಿಂಗಳ ಹಣವನ್ನು ಬಿಡುಗಡೆ ಮಾಡುವುದನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದ್ದು ಇದರ ಕುರಿತು ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ(Gruhalaksmi Instalment)ಪ್ರತಿ ತಿಂಗಳು ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಯ ಖಾತೆಗೆ ರೂ 2,000/- ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ ಆದರೆ ಕೆಲವು ತಾಂತ್ರಿಕ...

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

May 6, 2025

ಅರ್ಹ ಅಭ್ಯರ್ಥಿಗಳಿಗೆ ತೋಟಗಾರಿಕೆ ಇಲಾಖೆಯಿಂದ(Horticulture Department) 10 ತಿಂಗಳ ತರಬೇತಿಯನ್ನು(10 Months Horticulture Training) ಪಡೆಯಲು ಅವಕಾಶವಿದ್ದು ಈ ತರಬೇತಿಯನ್ನು ಪಡೆಯಲು ಪ್ರತಿ ತಿಂಗಳು ರೂ 1,750/- ಶಿಷ್ಯವೇತನವನ್ನು ಸಹ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ...

Morarji College Admission-ಉಚಿತ ಮೊರಾರ್ಜಿ ಪಿಯು ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ!

Morarji College Admission-ಉಚಿತ ಮೊರಾರ್ಜಿ ಪಿಯು ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ!

May 6, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗಲು ಸರ್ಕಾರದಡಿ ಬರುವ ವಿವಿಧ ಉಚಿತ ವಸತಿ ಕಾಲೇಜುಗಳಲ್ಲಿ(Morarji College Admission) ಪ್ರಥಮ ಪಿಯುಸಿ ಪ್ರವೇಶ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಮೊರಾರ್ಜಿ ದೇಸಾಯಿ(Morarji Desai) ವಸತಿಪದವಿ ಪೂರ್ವ ಕಾಲೇಜು ಮತ್ತು ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ...

Free Residential School-ಉಚಿತ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ!

Free Residential School-ಉಚಿತ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ!

May 5, 2025

2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಕೆಜಿಬಿವಿ, ಕೆಕೆಜಿಬಿವಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ವಸತಿ ಶಾಲೆ / ನಿಲಯಗಳಲ್ಲಿ ವಿದ್ಯಾರ್ಥಿಗಳ(Free Residential Schools) ಪ್ರವೇಶಾತಿಗೆ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಬಂಧಪಟ್ಟ ಕಚೇರಿಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯನ್ನು 2025 ಮೇ 02 ರಿಂದ 20 ರವರೆಗೆ...

Raagi Kharidi-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಯಲ್ಲಿ ಮಹತ್ವದ ಬದಲಾವಣೆ!

Raagi Kharidi-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಯಲ್ಲಿ ಮಹತ್ವದ ಬದಲಾವಣೆ!

May 5, 2025

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi Kharidi) ಮಾಡಲು ಪ್ರಸ್ತುತ ಜಾರಿಯಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದ್ದುಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ಈಗಾಗಲೇ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು ರೈತರಿಂದ ನೇರವಾಗಿ...

Yuvanidhi Yojane-ನಿರುದ್ಯೋಗಿಗಳು ಪ್ರತಿ ತಿಂಗಳು ರೂ 3,000/- ಪಡೆಯಲು ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ!

Yuvanidhi Yojane-ನಿರುದ್ಯೋಗಿಗಳು ಪ್ರತಿ ತಿಂಗಳು ರೂ 3,000/- ಪಡೆಯಲು ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ!

May 4, 2025

ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಪದವೀಧರ ಯುವಕ ಮತ್ತು ಯುವತಿಯರಿಗೆ ಆರ್ಥಿಕವಾಗಿ ನೆರವು ನೀಡಲು ಯುವನಿಧಿ(Yuvanidhi Yojane) ಯೋಜನೆಯಡಿ ಪ್ರತಿ ತಿಂಗಳು ರೂ 3,000/- ವರೆಗೆ ಹಣವನ್ನು ಪಡೆಯಲು ಅವಕಾಶವಿದ್ದು, ಇದಕ್ಕಾಗಿ ಸ್ವಯಂ ಘೋಷಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ(Yuvanidhi Application) ಯೋಜನೆಯಡಿ 2023 ಮತ್ತು 2024 ನೇ...

SSLC Exam-ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ KSEEB ಮಂಡಳಿ!

SSLC Exam-ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ KSEEB ಮಂಡಳಿ!

May 4, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1 ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು, ಉತ್ತರಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 2 ನೋಂದಣಿ ಮತ್ತು ಪರೀಕ್ಷೆ ದಿನಾಂಕಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸಲು ಮಂಡಳಿಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಈಗಾಗಲೇ...

New Ration Card-ಹೊಸ BPL ಮತ್ತು APL ರೇಷನ್ ಕಾರ್ಡ ಪಡೆಯಲು ಅರ್ಹ ಸಲ್ಲಿಸಲು ಅವಕಾಶ!

New Ration Card-ಹೊಸ BPL ಮತ್ತು APL ರೇಷನ್ ಕಾರ್ಡ ಪಡೆಯಲು ಅರ್ಹ ಸಲ್ಲಿಸಲು ಅವಕಾಶ!

May 2, 2025

ಕರ್ನಾಟಕ ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಹೊಸ BPL ಮತ್ತು APL ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು(New Ration Card Application) ಅರ್ಹ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರೇಷನ್ ಕಾರ್ಡ ಅನ್ನು ಪಡೆಯುವುದರ ಮೂಲಕ(Ration Card Application) ಅರ್ಹ ಕುಟುಂಬಗಳು...

Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

May 1, 2025

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು, ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ(Togari Kharidi Kendra) ಅವಧಿಯನ್ನು ಮೇ ತಿಂಗಳ ಅಂತ್ಯದವರೆಗೆ ವಿಸ್ತರಿಸಲಾಗಿದೆ ಎಂದು ಘೋಷಿಸಿದ್ದಾರೆ. ಮೂಲತಃ ಮೇ 1 ರಂದು ಕೊನೆಗೊಳ್ಳಬೇಕಿದ್ದ ಖರೀದಿ ಅವಧಿಯನ್ನು, ನಿಗದಿತ ಖರೀದಿ ಪ್ರಮಾಣವನ್ನು ತಲುಪದ ಕಾರಣ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. ಕೇಂದ್ರ...

Page 42 of 77