Govt Schemes

MY LIC App-ಎಲ್ಐಸಿಯಿಂದ ‘ಮೈ ಎಲ್ಐಸಿ’ ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

MY LIC App-ಎಲ್ಐಸಿಯಿಂದ ‘ಮೈ ಎಲ್ಐಸಿ’ ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

April 19, 2026

ಬೆಂಗಳೂರು: ಜೀವ ವಿಮಾ ಕ್ಷೇತ್ರದಲ್ಲಿ ದಶಕಗಳ ನಂಬಿಕೆಯನ್ನು ಹೊಂದಿರುವ ಭಾರತೀಯ ಜೀವ ವಿಮಾ ನಿಗಮ (LIC), ಈಗ ತನ್ನ ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗಲು ಅತ್ಯಾಧುನಿಕ ‘ಮೈ ಎಲ್ಐಸಿ’ (MY LIC) ಸೂಪರ್ ಆಪ್ ಅನ್ನು ಪರಿಚಯಿಸಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಗ್ರಾಹಕರು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಮನೆಯಲ್ಲೇ ಕುಳಿತು ತಮ್ಮ ವಿಮಾ ಪಾಲಿಸಿಗಳನ್ನು ನಿರ್ವಹಿಸಲು...

Gruhalakshmi-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ! ಒಂದೇ ಬಾರಿಗೆ 3 ತಿಂಗಳ ಹಣ!

Gruhalakshmi-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ! ಒಂದೇ ಬಾರಿಗೆ 3 ತಿಂಗಳ ಹಣ!

May 1, 2025

ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಕುಟುಂಬ ಯಜಮಾನಿಯ(Gruhalakshmi Amount) ಖಾತೆಗೆ ಪ್ರತಿ ತಿಂಗಳು ನೇರ ನಗದು ವರ್ಗಾವಣೆ ಮೂಲಕ ವರ್ಗಾವಣೆ ಮಾಡುವ ರೂ 2,000 ಆರ್ಥಿಕ ನೆರವನ್ನು ಜಮಾ ಮಾಡುವುದರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕಾ ಮಾಧ್ಯಮದ ಮೂಲಕ ತಿಳಿಸಿರುವ ನೂತನ ಮಾಹಿತಿಯನ್ನು ಈ ಲೇಖನದಲ್ಲಿ...

Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

April 30, 2025

2024-25 ನೇ ಸಾಲಿನಲ್ಲಿ ಬೆಳೆವಿಮೆ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿದ ರೈತರು ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಮತ್ತು ಕಳೆದ ಸಾಲಿನಲ್ಲಿ ಬೆಳೆ ವಿಮೆ(Bele vime) ಯೋಜನೆಯಡಿ ಎಷ್ಟು ಮೊತ್ತದ ಪರಿಹಾರ ಜಮಾ ಅಗಿದೆ ಎನ್ನುವ ಸಂಪೂರ್ಣ ವಿವರವನ್ನು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳುವ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ....

RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

April 30, 2025

ಕಂದಾಯ ಇಲಾಖೆಯ ವತಿಯಿಂದ ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ(VA Recruitment-2025) ನೇಮಾಕತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4 ಸಾವಿರ ಗೂಗಲ್ ಕ್ರೋಮ್ ಬುಕ್ (ಲ್ಯಾಪ್ ಟಾಪ್) ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಗ್ರಾಮ ಆಡಳಿತ...

Life Insurance- LIC ಜೀವನ್ ಲಾಭ್ ಯೋಜನೆ: ದಿನಕ್ಕೆ ₹80 ಪಾವತಿಸಿ ₹10 ಲಕ್ಷ ಪಡೆಯಿರಿ!

Life Insurance- LIC ಜೀವನ್ ಲಾಭ್ ಯೋಜನೆ: ದಿನಕ್ಕೆ ₹80 ಪಾವತಿಸಿ ₹10 ಲಕ್ಷ ಪಡೆಯಿರಿ!

April 29, 2025

ಲೈಫ್ ಇನ್ಸೂರೆನ್ಸ್ ಕಾರ್ಪೋರೇಶನ್(LIC) ವತಿಯಿಂದ ಪ್ರಸ್ತುತ ದಿನಗಳಲ್ಲಿ ಸಾರ್ವಜನಿಕರಿಗೆ ಕಡಿಮೆ ಪ್ರೀಮಿಯಂ ಅನ್ನು ಪಾವತಿ ಮಾಡಿ ಹೆಚ್ಚು ಮೊತ್ತದ ಮರು ಸಂದಾಯವನ್ನು(LIC Health Insurance) ಪಡೆಯಲು ಆನೇಕ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು ಈ ಲೇಖನದಲ್ಲಿ ಇಂತಹದೇ ಒಂದು ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಭಾರತೀಯ ವಿಮಾ ಕಂಪನಿಯಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಸಾರ್ವಜನಿಕರಿಗೆ...

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

April 28, 2025

ಕಂದಾಯ ಇಲಾಖೆಯಿಂದ(Karnataka Revenue Department) ಗ್ರಾಮೀಣ ಭಾಗದಲ್ಲಿ ವಾಸಿಸುವ ರೈತರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಬಹುದಿನಗಳಿಂದ ಹಕ್ಕುಪತ್ರವನ್ನು(Hakkupatra) ಪಡೆಯಲು ಸಾಧ್ಯವಾಗದ ಅರ್ಹರಿಗೆ ಅಧಿಕೃತವಾಗಿ ಹಕ್ಕಪತ್ರವನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು(Kandaya Ilake) ರಾಜ್ಯದ ಗ್ರಾಮೀಣ ಭಾಗದ ನಿವಾಸಿಗಳಿಗೆ ಭೂಮಿಯ ಮಾಲೀಕತ್ವವನ್ನು ಖಾತರಿಪಡಿಸುವ ಐತಿಹಾಸಿಕ ಕಾರ್ಯಕ್ರಮವೊಂದನ್ನು ಜಾರಿಗೆ ತಂದಿದೆ....

Education Loan-ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ₹5 ಲಕ್ಷದವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ₹5 ಲಕ್ಷದವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ!

April 28, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಬ್ಯಾಂಕ್ ಮೂಲಕ ಅತೀ ಕಡಿಮೆ ಬಡ್ಡಿದರದಲ್ಲಿ(Education Loan) ಸಾಲವನ್ನು ಪಡೆಯಲು ಅರಿವು ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್...

Char Dam Yatra-2025: ಚಾರ್ ದಾಮ್ ಯಾತ್ರೆ ಭೇಟಿಗೆ ನೋಂದಣಿ ಪ್ರಾರಂಭ! ಇಲ್ಲಿದೆ ವೆಬ್ಸೈಟ್ ಲಿಂಕ್!

Char Dam Yatra-2025: ಚಾರ್ ದಾಮ್ ಯಾತ್ರೆ ಭೇಟಿಗೆ ನೋಂದಣಿ ಪ್ರಾರಂಭ! ಇಲ್ಲಿದೆ ವೆಬ್ಸೈಟ್ ಲಿಂಕ್!

April 27, 2025

ಭಾರತದಲ್ಲಿರುವ ಹಿಮಾಲಯ ಪ್ರದೇಶವು ಅನೇಕ ಧಾರ್ಮಿಕ ಪವಿತ್ರ ತೀರ್ಥಯಾತ್ರೆಗಳಿಗೆ ಹೆಸರುವಾಸಿಯಾಗಿದ್ದು, ಚಾರ್ ದಾಮ್ ಯಾತ್ರೆ(Char Dam Yatra) ಮತ್ತು ಶ್ರೀ ಹೇಮ್ ಕುಂಡ್ ಸಾಹಿಬ್ ಯಾತ್ರೆ ಭೇಟಿಗೆ ಆಸಕ್ತಿ ಹೊಂದಿರುವ ಅರ್ಹ ಯಾತ್ರಿಗಳಿಗೆ ನೋಂದಣಿಯನ್ನು ಮಾಡಿಕೊಳ್ಳಲು ಪ್ರಾರಂಭಿಸಲಾಗಿದೆ. ಭಾರತದ ಪವಿತ್ರ ಯಾತ್ರೆಗಳಾದ ಚಾರ್ ಧಾಮ್ ಯಾತ್ರೆ(Char Dam Yatra Registration) ಮತ್ತು ಶ್ರೀ ಹೇಮ್ ಕುಂಡ್...

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

April 27, 2025

ಕಂದಾಯ ಇಲಾಖೆ(Revenue Department) ಮತ್ತು ಪಂಚಾಯತ್ ರಾಜ್ ಇಲಾಖೆ(Grama Panchayat) ಸಹಯೋಗದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮೃತರ ಹೆಸರಿನಲ್ಲಿರುವ ಕೃಷಿ ಜಮೀನಿನ(Pothi Khate)ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದಿಂದ ನೂತನ ಯೋಜನೆ ಜಾರಿಗೆ ಮುಂದಾಗಿದೆ. ರಾಜ್ಯ ಎಲ್ಲ ಜಿಲ್ಲೆಗಳಲ್ಲಿ ಇನ್ನು ಸಹ ಬಹು ದೊಡ್ಡ ಸಂಖ್ಯೆಯಲ್ಲಿ ಕೃಷಿ ಜಮೀನಿನ(Agriculture Land Records)ಮಾಲೀಕತ್ವವು...

Smart meter-ಸ್ಮಾರ್ಟ್ ಮೀಟರ್ ಅಳವಡಿಕೆಗೆ ಹೈಕೋರ್ಟ್ ತಡೆ: ಬೆಸ್ಕಾಂಗೆ ತರಾಟೆ ಫ್ರೀ ವಿದ್ಯುತ್ ಯಾರು ಕೇಳಿದ್ರು?

Smart meter-ಸ್ಮಾರ್ಟ್ ಮೀಟರ್ ಅಳವಡಿಕೆಗೆ ಹೈಕೋರ್ಟ್ ತಡೆ: ಬೆಸ್ಕಾಂಗೆ ತರಾಟೆ ಫ್ರೀ ವಿದ್ಯುತ್ ಯಾರು ಕೇಳಿದ್ರು?

April 27, 2025

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ)ನ ಸ್ಮಾರ್ಟ್ ಮೀಟರ್ ಅಳವಡಿಕೆ ಯೋಜನೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಈ ಯೋಜನೆಯ ದುಬಾರಿ ಶುಲ್ಕದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸ್ಮಾರ್ಟ್ ಮೀಟರ್‌ಗಳಿಗೆ ನಿಗದಿಪಡಿಸಿರುವ ಭಾರಿ ಶುಲ್ಕವನ್ನು ಪ್ರಶ್ನಿಸಿ ಜಯಲಕ್ಷ್ಮೀ ಎಂಬ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ...

Free Laptop-SSLC ಅಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲಾಪ್ ಟಾಪ್ ವಿತರಣೆ!

Free Laptop-SSLC ಅಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲಾಪ್ ಟಾಪ್ ವಿತರಣೆ!

April 26, 2025

ಜಿಲ್ಲಾವಾರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವಾಗಲು ಉಚಿತವಾಗಿ ಲಾಪ್ ಟಾಪ್(free laptop distribution scheme in karnataka) ಅನ್ನು ವಿತರಣೆ ಮಾಡಲು ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರತಿ ವರ್ಷ SSLC ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲಾಪ್ ಟಾಪ್(Free...

Free School admission-ಉಚಿತ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ!

Free School admission-ಉಚಿತ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ!

April 25, 2025

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ(Free School admission) ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದ್ದು ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಈಗಾಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿರುವ...

Yashaswini Yojane-ಯಶಸ್ವಿನಿ ಯೋಜನೆಯಡಿ ಮಹತ್ವ ಬದಲಾವಣೆಗೆ ಶಿಫಾರಸು!

Yashaswini Yojane-ಯಶಸ್ವಿನಿ ಯೋಜನೆಯಡಿ ಮಹತ್ವ ಬದಲಾವಣೆಗೆ ಶಿಫಾರಸು!

April 25, 2025

ಗ್ರಾಮೀಣ ಜನರಿಗೆ ಹೆಚ್ಚು ಪ್ರಯೋಜನಕಾರಿ ಆರೋಗ್ಯ ವಿಮೆ ಯೋಜನೆಯಲ್ಲಿ ಒಂದಾದ ಯಶಸ್ವಿನಿ ಯೋಜನೆಯಲ್ಲಿ(Yashaswini Yojane) ಮಹತ್ವದ ಬದಲಾವಣೆಗೆ ಈ ಯೋಜನೆಯಡಿ ರಚನೆ ಮಾಡಿರುವ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಯಶಸ್ವಿನಿ ಯೋಜನೆ, ಅಥವಾ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ(Yashaswini Health Insurance), ಗ್ರಾಮೀಣ ಮತ್ತು...

Page 43 of 77