Govt Schemes

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

July 19, 2026

ದಾವಣಗೆರೆ: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕೃಷಿ ಇಲಾಖೆಯು ಒಂದು ಅತ್ಯಂತ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರೈತರ ಫ್ರೂಟ್ಸ್ (FRUITS) ರೈತರ ಐಡಿಯನ್ನು ಕೇಂದ್ರ ಸರ್ಕಾರದ ಅಧಿಕೃತ ಐಡಿಯೊಂದಿಗೆ ಅಪ್ಡೇಟ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಯಾವುದೇ ಅಡಚಣೆಯಿಲ್ಲದೆ ನೇರವಾಗಿ ಪಡೆದುಕೊಳ್ಳಲು ಈ ಪ್ರಕ್ರಿಯೆಯು ಅತ್ಯಂತ ಅಗತ್ಯವಾಗಿದ್ದು, ಅರ್ಹ ರೈತರು...

Railway ticket booking-ರೈಲ್ವೆ ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡಲು ನೂತನ ನಿಯಮ ಜಾರಿ!

Railway ticket booking-ರೈಲ್ವೆ ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡಲು ನೂತನ ನಿಯಮ ಜಾರಿ!

June 17, 2025

ಭಾರತೀಯ ರೈಲ್ವೆ ಇಲಾಖೆಯಿಂದ ಸಾಮಾನ್ಯ ಜನರಿಗೆ ಟಿಕೆಟ್ ಬುಕಿಂಗ್(Tatkal booking) ಸಮಯದಲ್ಲಿ ನೆರವು ನೀಡಲು ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಆಧಾರ್ ದೃಡೀಕೃತ ಬಳಕೆದಾರರು(Aadhaar verification for Tatkal tickets) ಮಾತ್ರ ಇನ್ನು ಮುಂದೆ ತತ್ಕಾಲ್ ಯೋಜನೆಯಡಿ...

PM Kisan Ineligible List-ಈ ರೈತರಿಗಿಲ್ಲ ಪಿಎಂ ಕಿಸಾನ್ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ!

PM Kisan Ineligible List-ಈ ರೈತರಿಗಿಲ್ಲ ಪಿಎಂ ಕಿಸಾನ್ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ!

June 16, 2025

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಅರ್ನರಿರುವ ಫಲಾನುಭವಿಗಳನ್ನು ಗುರುತಿಸಿ ಇಂತಹ ರೈತರಿಗೆ ಈ ಯೋಜನೆಯಡಿ ಹಣ ಜಮಾ ಅಗುವುದನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಇದರ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan Yojana)ತಲಾ ಮೂರು...

Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 16, 2025

ಕೃಷಿ ಡಿಪ್ಲೊಮಾ(Diploma in agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಈಗಾಗಲೇ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಕೆಳದಿ...

Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

June 15, 2025

ನಿರುದ್ಯೋಗಿಗಳಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಸ್ವಂತ ಉದ್ಯೋಗವನ್ನು ಆರಂಭಿಸಲು ಪ್ರವಾಸೋದ್ಯಮ ಇಲಾಖೆಯಿಂದ(Karnataka Tourism department)ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನವನ್ನು(Mobile Canteen Subsidy) ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಮೊಬೈಲ್ ಕ್ಯಾಂಟಿನ್(Mobile Canteen Subsidy)ಗೆ ಗರಿಷ್ಟ ₹5 ಲಕ್ಷದವರೆಗೆ ಸಬ್ಸಿಡಿಯನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಲು ಅವಕಾಶವಿದ್ದು ಅರ್ಹ...

Cow mat Subsidy-50% ಸಬ್ಸಿಡಿಯಲ್ಲಿ ಕೌ ಮ್ಯಾಟ್ ಪಡೆಯಲು ಅರ್ಜಿ ಆಹ್ವಾನ!

Cow mat Subsidy-50% ಸಬ್ಸಿಡಿಯಲ್ಲಿ ಕೌ ಮ್ಯಾಟ್ ಪಡೆಯಲು ಅರ್ಜಿ ಆಹ್ವಾನ!

June 14, 2025

ಹೈನುಗಾರಿಕೆಯಲ್ಲಿ(Dairy Farming) ತೊಡಗಿಕೊಂಡಿರುವ ರೈತರಿಗೆ ಕೊಟ್ಟಿಗೆಯಲ್ಲಿ ಹಸುವಿನ ಕೆಳಗೆ ಹಾಕಲು ಅತೀ ಕಡಿಮೆ ಬೆಲೆಯಲ್ಲಿ ಸಬ್ಸಿಡಿಯಲ್ಲಿ ಕೌ ಮ್ಯಾಟ್(Cow Mat Subsidy) ಅನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ರಾಜ್ಯದಲ್ಲಿ ಹೈನುಗಾರಿಕೆಯು ಬಹುತೇಕ ಎಲ್ಲಾ ಭಾಗಗಳಲ್ಲಿ ಒಂದು ಉಪ ಆದಾಯದ ಭಾಗವಾಗಿದ್ದು ದೊಡ್ಡ ಸಂಖ್ಯೆಯ ರೈತರು ಹಸುಗಳನ್ನು ಸಾಕಾಣಿಕೆ(Dairy Farming Scheme) ಮಾಡಿಕೊಂಡು...

PM Kusum Yojana-ಹಗಲು ವೇಳೆಯಲ್ಲಿಯೇ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ನೂತನ ಯೋಜನೆ!

PM Kusum Yojana-ಹಗಲು ವೇಳೆಯಲ್ಲಿಯೇ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ನೂತನ ಯೋಜನೆ!

June 14, 2025

ಇನ್ನೆಲ್ಲಾ ರೈತರು ರಾತ್ರಿಯಿಡೀ ನಿದ್ದೆಗೆಟ್ಟು ಕೃಷಿ ಪಂಪ್‌ಸೆಟ್‌ಗಳಿಗೆ(Krishi Pumpset)ನೀರು ಹರಿಸುವ ತಾಪತ್ರಯ ಅನುಭವಿಸುವ ಅವಶ್ಯಕತೆ ಇರುವುದಿಲ್ಲ ನೂತನ ಯೋಜನೆಯೊಂದರ ಮೂಲಕ ರಾಜ್ಯ ಸರ್ಕಾರ ರೈತರ ಬದುಕಿಗೆ ಹೊಸ ಬೆಳಕನ್ನು ತಂದಿದೆ. ಅದು ಕುಸುಮ್-ಸಿ ಯೋಜನೆ. ಈ ಯೋಜನೆಯು ರೈತರ ಕೃಷಿ ಪಂಪ್‌ಸೆಟ್‌ಗಳಿಗೆ(Solar energy in karnataka)ಹಗಲು ಹೊತ್ತಿನಲ್ಲಿ ಸ್ಥಿರ ವಿದ್ಯುತ್ ಪೂರೈಕೆ ಮಾಡುವ ಮಹತ್ವದ ಹೆಜ್ಜೆಯಾಗಿದೆ....

Gold Loan-ಚಿನ್ನದ ಮೇಲೆ ಸಾಲ ಪಡೆಯಲು RBI ನಿಂದ ಹೊಸ ನಿಯಮ ಜಾರಿ!

Gold Loan-ಚಿನ್ನದ ಮೇಲೆ ಸಾಲ ಪಡೆಯಲು RBI ನಿಂದ ಹೊಸ ನಿಯಮ ಜಾರಿ!

June 13, 2025

ಗ್ರಾಹಕರಿಗೆ ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿ ಜನಸ್ನೇಹಿ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್(Reserve Bank of India) ಚಿನ್ನದ ಮೇಲೆ(Gold loan) ಸಾರ್ವಜನಿಕರಿಗೆ ಸಾಲವನ್ನು ಒದಗಿಸಲು ನೂತನ ನಿಯಮವನ್ನು ಜಾರಿಗೆ ತಂದಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ದೈನಂದಿನ ಜೀವನದಲ್ಲಿ ಖರ್ಚು-ವೆಚ್ಚಗಳನ್ನು ನಿಭಾಹಿಸುವ ಸಮಯದಲ್ಲಿ ಆರ್ಥಿಕ ಸಂಕಷ್ಟದ...

PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

June 13, 2025

ನಿನ್ನೆ ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಭಾತರ ಸರ್ಕಾರದ ಆಹಾರ ಸಂಸ್ಕರಣಾ ಉದ್ಯಮ ಮಂತ್ರಾಲಯ, ಖೇತಿವಾಲಾಸ್ ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ವತಿಯಿಂದ ಹಮ್ಮಿಕೊಂಡಿದ್ದ “ಕೃಷಿ ಜಾಗೃತಿ” ಕಾರ್ಯಗಾರದ ಉದ್ಘಾಟನೆ ಹಾಗೂ ಖೇತಿ ಪ್ರಶಸ್ತಿ ಪುರಸ್ಕøತರಾದ ಅಧಿಕಾರಿಗಳು ಹಾಗೂ ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರು PMFME...

Airtel Scholarship- ಏರ್‌ಟೆಲ್ ಫೌಂಡೇಶನನಿಂದ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Airtel Scholarship- ಏರ್‌ಟೆಲ್ ಫೌಂಡೇಶನನಿಂದ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

June 12, 2025

ಏರ್‌ಟೆಲ್ ಫೌಂಡೇಶನ್‌ನಿಂದ ಭಾರ್ತಿ ಏರ್‌ಟೆಲ್ ವಿದ್ಯಾರ್ಥಿವೇತನ(Bharti Airtel Scholarship Program 2025)ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಉನ್ನತ ಗುಣಮಟ್ಟದ ಶಿಕ್ಷಣವನ್ನು(Bharti Airtel Scholarship) ಪಡೆಯುವುದರಿಂದ ಹಿಂದೆ ಸರಿಯುವುದನ್ನು ತಪ್ಪಿಸಲು ಭಾರ್ತಿ ಏರ್‌ಟೆಲ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಇತ್ತೀಚಿನ NIRF...

Crop Insurance-2025: ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ!

Crop Insurance-2025: ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ!

June 12, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ(Fasal Bhima Yojane) ರೈತರು ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸಹಯೋಗದಲ್ಲಿ ರೈತರಿಗೆ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Crop Insurance-2025) ಒದಗಿಸಲು ಫಸಲ್ ಬೀಮಾ ಯೋಜನೆಯನ್ನು...

Cashewnut farming subsidy-ಗೇರು ಕೃಷಿ ಮಾಡಲು ₹1.20 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Cashewnut farming subsidy-ಗೇರು ಕೃಷಿ ಮಾಡಲು ₹1.20 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

June 11, 2025

ಗೇರು ಸಂಶೋಧನಾ ನಿರ್ದೇಶನಾಲಯ, ಪುತ್ತೂರು ಕೇಂದ್ರದಿಂದ ಗೇರು ಕೃಷಿ ಮಾಡಲು(Cashewnut farming subsidy)ಆಸಕ್ತಿಯನ್ನು ಹೊಂದಿರುವ ಅರ್ಹ ರೈತರಿಗೆ ಹನಿ ನೀರಾವರಿ ಮತ್ತು ಗೇರು ಸಸಿಗಳನ್ನು ಖರೀದಿಸಲು ಆರ್ಥಿಕ ನೆರವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಗೇರು ಸಂಶೋಧನಾ ನಿರ್ದೇಶನಾಲಯ, ಪುತ್ತೂರು ಇದರ ‘ಹೊಸ ಗೇರು ತಳಿಗಳ ಮುಂಚೂಣಿ ತಂತ್ರಜ್ಞಾನ ಪ್ರಾತ್ಯಕ್ಷಿಕೆ(Cashewnut farming) (ಸಾಮಾನ್ಯ ಪದ್ದತಿ) ಮತ್ತು ಹೊಸ...

Nigama Yojanegalu-ರಾಜ್ಯ ಸರ್ಕಾರದ ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

Nigama Yojanegalu-ರಾಜ್ಯ ಸರ್ಕಾರದ ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

June 11, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಮೂರು ನಿಗಮಗಳಿಂದ(Karnataka nigama schemes) ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಕರ್ನಾಟಕ ಒಕ್ಕಲಿಗ ಸಮುದಾಯ(Okkaliga Nigama) ಅಭಿವೃದ್ದಿ ನಿಗಮ ನಿಯಮಿತ, ಕರ್ನಾಟಕ ವೀರಶೈವ ಲಿಂಗಾಯತ(Lingayat Nigama) ಅಭಿವೃದ್ದಿ ನಿಗಮ ನಿಯಮಿತ ಮತ್ತು ಡಿ.ದೇವರಾಜ...

Page 43 of 84