Govt Schemes

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

February 23, 2026

ನಮ್ಮ ಮನೆಯ ಹಿರಿಯರು ಎಂದರೆ ಕೇವಲ ಅವರು ವಯಸ್ಸಾದವರಲ್ಲ ಅವರು ನಮ್ಮ ಮನೆಯ ದಾರಿ ದೀಪವಾಗಿರುತ್ತಾರೆ ಹಾಗೂ ನಮ್ಮ ಮನೆಯ ಆಧಾರ ಸ್ತಂಭಗಳಾಗಿರುತ್ತಾರೆ. ಇವರು ದಿನವಿಡೀ ತಮ್ಮ ಕುಟುಂಬಕ್ಕಾಗಿ ಸಮಾಜಕ್ಕಾಗಿ ದುಡಿತಿರುತ್ತಾರೆ ಹಾಗೆಯೇ ಅವರು ತಮ್ಮ 60 ವರ್ಷಗಳ ನಂತರದ ಜೀವನವನ್ನು ನೆಮ್ಮದಿಯಿಂದ ಕಳೆಯಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ ಆದ್ದರಿಂದ ಸರ್ಕಾರವು ಹಿರಿಯ ನಾಗರಿಕರ ಗುರುತಿನ ಚೀಟಿ...

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

March 10, 2025

ರಾಜ್ಯ ಸರಕಾರದಡಿ ಗ್ರಾಮೀಣ ಮಟ್ಟದಲ್ಲಿ ಸಣ್ಣ ಮಕ್ಕಳಿಗೆ ಶಿಕ್ಷಣವನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿ ಕೇಂದ್ರಗಳನ್ನು(Anganwadi Center Jobs) ನಡೆಸಲಾಗಿದ್ದು ಇಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ 491 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ(Anganawadi Workers) ಕಾಲ ಕಾಲಕ್ಕೆ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿ...

Anugrah Yojane- ಜಾನುವಾರುಗಳ ಆಕಸ್ಮಿಕ ಸಾವಿಗೆ ₹15,000 ಸಾವಿರ ಪರಿಹಾರ!

Anugrah Yojane- ಜಾನುವಾರುಗಳ ಆಕಸ್ಮಿಕ ಸಾವಿಗೆ ₹15,000 ಸಾವಿರ ಪರಿಹಾರ!

March 9, 2025

ರಾಜ್ಯ ಸರಕಾರದ ಈ ಬಾರಿಯ ಬಜೆಟ್ ನಲ್ಲಿ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತಾಪಿ ವರ್ಗದ ಜನರಿಗೆ ಜಾನುವಾರುಗಳು ಆಕಸ್ಮಿಕವಾಗಿ ಮರಣ ಹೊಂದಿದ ಸಮಯದಲ್ಲಿ ಆರ್ಥಿಕವಾಗಿ ನೆರವು ನೀಡಲು ಅನುಗ್ರಹ ಯೋಜನೆಯ(Anugrah Yojane)ಮೂಲಕ ನೀಡುತ್ತಿದ್ದ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ. ಏನಿದು ಅನುಗ್ರಹ ಯೋಜನೆ? ಅನುಗ್ರಹ ಯೋಜನೆ ಯೋಜನೆಯಡಿ ಯಾವೆಲ್ಲ ಜಾನುವಾರುಗಳ ಆಕಸ್ಮಿಕ ಮರಣಕ್ಕೆ ಪರಿಹಾರವನ್ನು(Anugrah Scheme) ನೀಡಲಾಗುತ್ತದೆ?...

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

March 9, 2025

ರಾಜ್ಯ ಸರಕಾರದಿಂದ ಕೆ.ಎಂ.ಎಫ್(KMF) ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರ ಖಾತೆಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಪ್ರೋತ್ಸಾಹ ಧನವನ್ನು(Milk Incentive Status) ಬಿಡುಗಡೆ ಮಾಡಲಾಗಿದ್ದು ಫೆಬ್ರವರಿ-2025 ತಿಂಗಳ ಒಟ್ಟು ₹288 ಕೋಟಿ ಹಣವನ್ನು ಜಮಾ ಮಾಡಲಾಗಿದೆ. KMF ಡೈರಿಗಳಿಗೆ ಪ್ರತಿ ನಿತ್ಯ ಹಾಲನ್ನು ಹಾಕುವ ರೈತರಿಗೆ ಉತ್ತಮ ದರವನ್ನು ನೀಡಲು ಪ್ರತಿ ಲೀಟರ್...

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

March 8, 2025

ಕರ್ನಾಟಕ ರಾಜ್ಯ ಸರಕಾರದಿಂದ ಈ ಬಾರಿಯ ಬಜೆಟ್ ನಲ್ಲಿ ಸಹಕಾರಿ ಬ್ಯಾಂಕ್ ನಲ್ಲಿರುವ ರೈತರ ಸಾಲದ(Agriculture Loan)ಲಿರುವ ಬಡ್ಡಿ ಮನ್ನಾ ಮಾಡಲು ಅನುದಾನವನ್ನು ಮೀಸಲಿಡಲಾಗಿದೆ. ಯಾವೆಲ್ಲ ಬ್ಯಾಂಕ್ ನಲ್ಲಿ ರೈತರು ತೆಗೆದುಕೊಂಡ ಸಾಲದ ಬಡ್ಡಿ ಮನ್ನಾ ಅಗಲಿದೆ? ಮತ್ತು ರೈತಾಪಿ ವರ್ಗಕ್ಕೆ ಈ ಬಾರಿಯ ಬಜೆಟ್ ನಲ್ಲಿ(Karnataka Budget) ಯೋಜನೆವಾರು ಎಷ್ಟು ಅನುದಾನ ನೀಡಲಾಗಿದೆ ವಿವರ...

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

March 8, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿಯ ಬಜೆಟ್(Karnataka Budget 2025) ಅನ್ನು ನಿನ್ನೆ ಮಂಡನೆ ಮಾಡಿದ್ದು ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ ಮಾಡಲಾಗಿದೆ? ಮತ್ತು ಇಲಾಖಾವಾರು ಎಷ್ಟು ಅನುದಾನ ಮೀಸಲಿಡಲಾಗಿದೆ? ನೂತನವಾಗಿ ಜಾರಿಗೆ ತರಲಾದ ಯೋಜನೆಗಳು ಯಾವುವು? ಇನ್ನಿತರೆ ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. 2025-26 ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ...

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

March 7, 2025

ರಾಜ್ಯದ್ಯಂತ ಕೃಷಿ ಬೆಳೆಗಳಿಗೆ ನೀರನ್ನು ಪೂರೈಕೆ ಮಾಡಲು ಬಳಕೆ ಮಾಡುವ 3 ಪೇಸ್ ವಿದ್ಯುತ್(Krishi Pumpset) ಅನ್ನು ರೈತರಿಗೆ ನಿರಂತರವಾಗಿ ಸಮರ್ಪಕವಾಗಿ ಪೂರೈಕೆ ಮಾಡುವುದರ ಕುರಿತು ಇಂದನ ಇಲಾಖೆಯ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ವಿವರಿಸಲಾಗಿದೆ. ರೈತರ ಬಹುದಿನಗಳ ಬೇಡಿಕೆಯಲ್ಲಿ ಒಂದಾದ ನಿಯಮಿತವಾಗಿ 3...

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

March 6, 2025

ಮೊನ್ನೆ ಬೆಂಗಳೂರಿನಲ್ಲಿ ಜರುಗಿದ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರು ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ಅಡಿಕೆ ಬೆಳೆಯಲ್ಲಿ ನಷ್ಟ ಅನುಭವಿಸಿದ(Adike Bele Parihara) ರೈತರಿಗೆ ಪರಿಹಾರ ನೀಡುವುದರ ಕುರಿತು ತಿಳಿಸಿರುವ ಮಾಹಿತಿಯನ್ನು...

Bhagyalaxmi Bond-ಭಾಗ್ಯಲಕ್ಷ್ಮಿ ಬಾಂಡ್ 18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1 ಲಕ್ಷ ಹಣ ಜಮಾ! ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

Bhagyalaxmi Bond-ಭಾಗ್ಯಲಕ್ಷ್ಮಿ ಬಾಂಡ್ 18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1 ಲಕ್ಷ ಹಣ ಜಮಾ! ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

March 6, 2025

2006-07 ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ(Bhagyalaxmi Scheme) ಪ್ರಯೋಜನವನ್ನು ಪಡೆಯಲು ಬಾಂಡ್ ಅನ್ನು ಖರೀದಿ ಮಾಡಿದ ಅರ್ಹ ಫಲಾನುಭವಿ ಹೆಣ್ಣು ಮಕ್ಕಳಿಗೆ ತಮ್ಮ ಮೆಚ್ಯುರಿಟಿ ಹಣವನ್ನು ನೇರ ನಗದು ವರ್ಗಾವಣೆ(investment plans) ಮೂಲಕ ಜಮಾ ಮಾಡುವ ಕಾರ್ಯವನ್ನು ಈಗಾಗಲೇ ರಾಜ್ಯ ಸರಕಾರದಿಂದ ಆರಂಭಿಸಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ(Bhagyalaxmi Yojane)ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಸಂಗ್ರಹಣೆ ಮಾಡಿ ಈ ಯೋಜನೆಯ...

Property Registration-ಆಸ್ತಿ ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ!

Property Registration-ಆಸ್ತಿ ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ!

March 5, 2025

ಕರ್ನಾಟಕ ರಾಜ್ಯ ಸರಕಾರದಿಂದ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿ(Property Registration) ಮಾಡಿಕೊಳ್ಳುವ ಸಮಯದಲ್ಲಿ ಅನುಸರಿಸಬೇಕಾದ ನಿಯಮಗಳಲ್ಲಿ ಒಂದಿಷ್ಟು ಜನಸ್ನೇಹಿ ಬದಲಾವಣೆಗಳನ್ನು ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ತಿಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ(Registration Department) ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿನ ಆಸ್ತಿ ನೋಂದಣಿಯ ಅರ್ಜಿ ವಿಲೇವಾರಿಯನ್ನು ಆನ್ಲೈನ್ ಮೂಲಕ ಮಾಡಲಾಗುತ್ತಿದ್ದು, ಈ ಇಲಾಖೆಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಆಸ್ತಿ...

LPG Cylinder Price-ಈ ತಿಂಗಳಿನಿಂದ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಏರಿಕೆ!

LPG Cylinder Price-ಈ ತಿಂಗಳಿನಿಂದ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಏರಿಕೆ!

March 5, 2025

ಭಾರತೀಯ ತೈಲ ಮಾರಾಟ ಕಂಪನಿಗಳು ನಮ್ಮ ದೇಶದಲ್ಲಿ ವಾಣಿಜ್ಯ ಚಟುವಟಿಕೆ ಬಳಕೆ ಮಾಡುವ ಗ್ಯಾಸ್ ಸಿಲಿಂಡರ್ ಬೆಲೆಯನ್ನು(LPG Cylinder Price) ಕೊಂಚ ಏರಿಕೆ ಮಾಡಿ ಇದೆ ತಿಂಗಳಿನಿಂದ ಜಾರಿಗೆ ಬರುವಂತೆ ಮಾರುಕಟ್ಟೆಯಲ್ಲಿ ದರವನ್ನು ಹೆಚ್ಚಳ ಮಾಡಿರುತ್ತವೆ. ಮಾರುಕಟ್ಟೆಯಲ್ಲಿ ಪ್ರಸ್ತುತ ಮನೆ ಬಳಕೆಯ ಸಿಲಿಂಡರ್ ಬೆಲೆ ಎಷ್ಟಿದೆ? ವಾಣಿಜ್ಯ ಸಿಲಿಂಡರ್ ಬೆಲೆಯನ್ನು(Today LPG Cylinder Price) ಎಷ್ಟು...

Trade License-ವ್ಯಾಪಾರ ಪರವಾನಗಿಯನ್ನು ಪಡೆಯಲು ಈ ದಾಖಲೆಗಳು ಕಡ್ಡಾಯ!

Trade License-ವ್ಯಾಪಾರ ಪರವಾನಗಿಯನ್ನು ಪಡೆಯಲು ಈ ದಾಖಲೆಗಳು ಕಡ್ಡಾಯ!

March 5, 2025

ಸ್ವಂತ ಅಂಗಡಿ ಅಥವಾ ವ್ಯಾಪಾರ ಮಳಿಗೆಯನ್ನು ತೆರೆದು ವ್ಯಾಪಾರವನ್ನುಆರಂಭಿಸಲು ಸಾರ್ವಜನಿಕರು ಸ್ಥಳೀಯ ಆಡಳಿತ ಮಂಡಳಿಯಿಂದ ಮುಂಚಿತವಾಗಿ ಅಧಿಕೃತ ಪರವಾನಗಿ ಪ್ರಮಾಣ(Trade License)ಪತ್ರವನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ, ಇದರ ಬಗ್ಗೆ ಈ ಲೇಖನದಲ್ಲಿ ಅಗತ್ಯ ಮಾಹಿತಿಯನ್ನು ವಿವರಿಸಲಾಗಿದೆ. ಗ್ರಾಮೀಣ ಭಾಗದ ಜನರು ಗ್ರಾಮ ಪಂಚಾಯತಿಯಲ್ಲಿ(Grama panchayat) ನಗರ ಪ್ರವೇಶದ ನಾಗರಿಕರು ನಗರಸಭೆ/ಮಹಾನಗರ ಪಾಲಿಕೆ/ಬಿಬಿಎಂಪಿ ಕಛೇರಿಯಲ್ಲಿ ವ್ಯಾಪಾರ ಪರವಾನಗಿಯನ್ನು ಪಡೆದುಕೊಳ್ಳಬೇಕು...

Property Documents-ಜಿಲ್ಲಾವಾರು ಅಧಿಕೃತ ಮತ್ತು ಅನಧಿಕೃತ ಆಸ್ತಿಗಳ ವಿವರ ಬಿಡುಗಡೆ!

Property Documents-ಜಿಲ್ಲಾವಾರು ಅಧಿಕೃತ ಮತ್ತು ಅನಧಿಕೃತ ಆಸ್ತಿಗಳ ವಿವರ ಬಿಡುಗಡೆ!

March 4, 2025

ರಾಜ್ಯ ಸರಕಾರದಿಂದ ನಗರ ಪ್ರದೇಶದಲ್ಲಿನ ಆಸ್ತಿಗಳ ಮಾಲೀಕತ್ವ ವಿವರವನ್ನು(E aasthi website) ಮತ್ತು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂಗ್ರಹಣೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ “ಇ-ಆಸ್ತಿ” ತಂತ್ರಾಂಶವನ್ನು ಈಗಾಗಲೇ ಜಾರಿಗೆ ತರಲಾಗಿದ್ದು ಈ ತಂತ್ರಾಂಶದು ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ನಿವೇಶನಗಳಿಗೆ...

Page 44 of 70