Govt Schemes

MY LIC App-ಎಲ್ಐಸಿಯಿಂದ ‘ಮೈ ಎಲ್ಐಸಿ’ ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

MY LIC App-ಎಲ್ಐಸಿಯಿಂದ ‘ಮೈ ಎಲ್ಐಸಿ’ ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

April 19, 2026

ಬೆಂಗಳೂರು: ಜೀವ ವಿಮಾ ಕ್ಷೇತ್ರದಲ್ಲಿ ದಶಕಗಳ ನಂಬಿಕೆಯನ್ನು ಹೊಂದಿರುವ ಭಾರತೀಯ ಜೀವ ವಿಮಾ ನಿಗಮ (LIC), ಈಗ ತನ್ನ ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗಲು ಅತ್ಯಾಧುನಿಕ ‘ಮೈ ಎಲ್ಐಸಿ’ (MY LIC) ಸೂಪರ್ ಆಪ್ ಅನ್ನು ಪರಿಚಯಿಸಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಗ್ರಾಹಕರು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಮನೆಯಲ್ಲೇ ಕುಳಿತು ತಮ್ಮ ವಿಮಾ ಪಾಲಿಸಿಗಳನ್ನು ನಿರ್ವಹಿಸಲು...

Horticulture Scheme-ತೋಟಗಾರಿಕೆ ಇಲಾಖೆಯಿಂದ ಈ ಬೆಳೆ ಬೆಳೆಯಲು 1,68 ಲಕ್ಷ ಸಬ್ಸಿಡಿ!

Horticulture Scheme-ತೋಟಗಾರಿಕೆ ಇಲಾಖೆಯಿಂದ ಈ ಬೆಳೆ ಬೆಳೆಯಲು 1,68 ಲಕ್ಷ ಸಬ್ಸಿಡಿ!

April 24, 2025

ತೋಟಗಾರಿಕೆ ಇಲಾಖೆಯಿಂದ(Horticulture Department) ಮನರೇಗಾ ಯೋಜನೆಯಡಿ ರೈತರು ವಿವಿಧ ಬೆಳೆಗಳ ಹೊಸ ತೋಟವನ್ನು ನಿರ್ಮಾಣ ಮಾಡಲು ಮತ್ತು ಈಗಾಗಲೇ ಬೆಳೆದಿರುವ ಬೆಳೆಯ ಪ್ರದೇಶವನ್ನು ವಿಸ್ತರಣೆ ಮಾಡಲು ಸಬ್ಸಿಡಿ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಆರ್ಥಿಕವಾಗಿ ನೆರವು ನೀಡಲು ನರೇಗಾ ಯೋಜನೆಯಡಿ(Mgnrega)ಸಹಾಯಧನದಲ್ಲಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸಬ್ಸಿಡಿಯನ್ನು ಒದಗಿಸಲು...

Ration Card-ಸರ್ಕಾರದಿಂದ ರೇಷನ್ ಕಾರ್ಡದಾರರಿಗೆ ಮತ್ತೊಂದು ಸಿಹಿ ಸುದ್ದಿ!

Ration Card-ಸರ್ಕಾರದಿಂದ ರೇಷನ್ ಕಾರ್ಡದಾರರಿಗೆ ಮತ್ತೊಂದು ಸಿಹಿ ಸುದ್ದಿ!

April 24, 2025

ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ(Ration Card) ಹೊಂದಿರುವ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದ್ದು, ಇದರ ಕುರಿತು ಆಹಾರ ಇಲಾಖೆ(Ahara ilake)ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ಆಹಾರ ಇಲಾಖೆಯಿಂದ(Ration Card Details) ಈಗಾಗಲೇ ಪ್ರತಿ ತಿಂಗಳು ಕಾರ್ಡನಲ್ಲಿರುವ ಸದಸ್ಯರ...

Karnataka Male Mahiti-ರಾಜ್ಯದ ಮಳೆ ಮುನ್ಸೂಚನೆ!ಈ ದಿನದ ನಂತರ ಉತ್ತಮ ಮಳೆ ಸಾಧ್ಯತೆ!

Karnataka Male Mahiti-ರಾಜ್ಯದ ಮಳೆ ಮುನ್ಸೂಚನೆ!ಈ ದಿನದ ನಂತರ ಉತ್ತಮ ಮಳೆ ಸಾಧ್ಯತೆ!

April 23, 2025

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪೂರ್ಣ ಮುಂಗಾರು ಮಳೆಯು(Male Munsuchane) ಉತ್ತಮವಾಗಿ ಅಗುತ್ತಿದ್ದು ಈ ಲೇಖನದಲ್ಲಿ ರಾಜ್ಯದ ಮಳೆ ಪ್ರಮಾಣ ಮತ್ತು ಮಳೆ ಮುನ್ಸೂಚನೆ ವಿವರವನ್ನು ಸಂಕ್ಷೀತವಾಗಿ ವಿವರಿಸಲಾಗಿದೆ. ಕರ್ನಾಟಕ ಮಳೆ ಪ್ರಮಾಣ ನಕ್ಷೆಯ(Karnataka Weather Update) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಗಡೊಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ 48.5...

Cyber Crime Portal-ಮೊಬೈಲ್ ಬಳಕೆದಾರರು ತಪ್ಪದೇ ಈ ಮಾಹಿತಿ ತಿಳಿಯಿರಿ!

Cyber Crime Portal-ಮೊಬೈಲ್ ಬಳಕೆದಾರರು ತಪ್ಪದೇ ಈ ಮಾಹಿತಿ ತಿಳಿಯಿರಿ!

April 23, 2025

ರಾಜ್ಯ ಸರ್ಕಾರದಿಂದ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಯುವು ನಿಟ್ಟಿನಲ್ಲಿ ಮತ್ತು ಮೊಬೈಲ್ ಬಳಕೆದಾರರಿಗೆ ನೆರವು ನೀಡಲು ಸಹಾಯವಾಣಿ(Cyber Crime Helpline) ಮತ್ತು ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್‍ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-1930...

Diploma Agriculture-ಒಂದು ವರ್ಷದ ಕೃಷಿ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ!

Diploma Agriculture-ಒಂದು ವರ್ಷದ ಕೃಷಿ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ!

April 22, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುದಡಿ ಕಾರ್ಯನಿರ್ವಹಿಸುವ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕದಿಂದ ಒಂದು ವರ್ಷದ ಕೃಷಿ ಡಿಪ್ಲೊಮಾ(one year diploma agriculture course) ಮತ್ತು ಇತರೆ ಕೋರ್ಸ್ ಗಳಿಗೆ(gkvk certificate course) ಅರ್ಜಿಯನ್ನು ಆಹ್ವಾನಿಸಿದ್ದು ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿಯಲ್ಲಿ ಆಸಕ್ತಿಯಿದ್ದು...

Anganavadi Recruitment-558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!

Anganavadi Recruitment-558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!

April 21, 2025

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಲ್ಲಿ(Anganavadi Recruitment) ಖಾಲಿಯಿರುವ 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ, 2025ನೇ...

Vidyasiri Yojane-2025: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನ ಏರಿಕೆ!

Vidyasiri Yojane-2025: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನ ಏರಿಕೆ!

April 21, 2025

ರಾಜ್ಯ ಸರ್ಕಾರದಿಂದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವು ನೀಡಲು ರೂಪಿಸಿರುವ ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನವನ್ನು(Vidyasiri scholarship amount increase) ಏರಿಕೆ ಮಾಡಲು ಮುಂದಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ವಿದ್ಯಾಸಿರಿ ಯೋಜನೆಯಡಿ ಯಾರಿಗೆಲ್ಲ ಪ್ರಯೋಜನ ಸಿಗಲಿದೆ? ವಿದ್ಯಾಸಿರಿ ಯೋಜನೆಯಡಿ ಎಷ್ಟು ಮೊತ್ತದ ವಿದ್ಯಾರ್ಥಿವೇತನವನ್ನು(Vidyasiri scholarship) ನೀಡಲಾಗುತ್ತದೆ? ಇನ್ನಿತರೆ ಸಂಪೂರ್ಣ ಅಗತ್ಯ...

Free Bus-ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ!

Free Bus-ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ!

April 20, 2025

ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸುವ ಸೇವೆಯನ್ನು(Shakti Yojana Smart Card) ಒದಗಿಸಲಾಗುತ್ತಿದ್ದು ಇದಕ್ಕಾಗಿ ಆಧಾರ್ ಕಾರ್ಡ ಬದಲಾಗಿ ಸ್ಮಾರ್ಟ್ ಕಾರ್ಡ ವಿತರಣೆಗೆ ಮುಂದಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಪೈಕಿ ‘ಶಕ್ತಿ ಯೋಜನೆ’ಯು(Shakti Scheme smart card) ಮಹಿಳೆಯರಿಗೆ...

Home Documents-ಮನೆ ಖರೀದಿಸುವಾಗ ಈ 6 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ!

Home Documents-ಮನೆ ಖರೀದಿಸುವಾಗ ಈ 6 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ!

April 20, 2025

ಮನೆಯನ್ನು ಖರೀದಿ ಮಾಡುವ ಖರೀದಿದಾರರು ತಪ್ಪದೇ ಈ ದಾಖಲಾತಿಗಳನ್ನು(Home Documents) ಕಡ್ಡಾಯವಾಗಿ ಪರಿಶೀಲನೆ ಮಾಡಿಕೊಳ್ಳಬೇಕು ಇದರ ಕುರಿತು ಯಾವೆಲ್ಲ ದಾಖಲಾತಿಗಳನ್ನು ಪರಿಶೀಲನೆ ಮಾಡಬೇಕು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನೀವು ನಿಮ್ಮ ಕನಸಿನ ಮನೆಯನ್ನು ಖರೀದಿಸಲು ಯೋಜಿಸುತ್ತಿದ್ದೀರಾ? ಮನೆಯನ್ನು ಖರೀದಿಸುವುದು ಜೀವನದಲ್ಲಿ ಒಂದು ಪ್ರಮುಖ ಹಂತ. ಆದರೆ ಈ ಪ್ರಕ್ರಿಯೆಯಲ್ಲಿ ಕೇವಲ ನಗದು ಅಥವಾ...

Aadhar card-2025: ಈ ಕೆಲಸ ಮಾಡದಿದ್ದರೆ ನಿಮ್ಮ ಮಗುವಿನ ಆಧಾರ್ ಕಾರ್ಡ್ ರದ್ದಾಗುತ್ತದೆ!

Aadhar card-2025: ಈ ಕೆಲಸ ಮಾಡದಿದ್ದರೆ ನಿಮ್ಮ ಮಗುವಿನ ಆಧಾರ್ ಕಾರ್ಡ್ ರದ್ದಾಗುತ್ತದೆ!

April 19, 2025

ನಮ್ಮ ದೇಶದಲ್ಲಿ ಆಧಾರ್ ಕಾರ್ಡ(adhar) ಒಂದು ಬಹುಮುಖ್ಯ ದಾಖಲೆಯಲ್ಲಿ ಒಂದಾಗಿದ್ದು ಮಕ್ಕಳಿಗೆ ಆಧಾರ್ ಕಾರ್ಡ(adhar card)ದಾಖಲೆಯ ಕುರಿತು ಅಗತ್ಯವಾಗಿ ಎಲ್ಲ ಪೋಷಕರು ತಪ್ಪದೇ ತಿಳಿದಿರಬೇಕಾದ ಅಗತ್ಯ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಆಧಾರ್ ಕಾರ್ಡ್ ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಬಹುಮುಖ್ಯವಾದ ದಾಖಲೆಯಾಗಿದೆ. ವಯಸ್ಕರಿಗಷ್ಟೇ ಅಲ್ಲ, ಮಕ್ಕಳಿಗೂ ಇದು ಅಗತ್ಯವಿದೆ. ನಿಮ್ಮ ಮಗುವು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆಯಬೇಕೆಂದರೆ,...

Agriculture University-ವಿಶ್ವವಿದ್ಯಾಲಯದಲ್ಲಿ ಕೃಷಿ ಕೋಟಾದಡಿ ಪ್ರವೇಶಾತಿ ಸೀಟು ಪಡೆಯಲು ಅವಕಾಶ!

Agriculture University-ವಿಶ್ವವಿದ್ಯಾಲಯದಲ್ಲಿ ಕೃಷಿ ಕೋಟಾದಡಿ ಪ್ರವೇಶಾತಿ ಸೀಟು ಪಡೆಯಲು ಅವಕಾಶ!

April 18, 2025

2025-26ನೇ ಸಾಲಿನ ಕೆಸಿಇಟಿ ಪ್ರವೇಶಾತಿಗೆ ಕೃಷಿ ಕೋಟಾದಡಿ ಪ್ರವೇಶಾತಿ ಪ್ರಕ್ರಿಯೆಗೆ(Agriculture University Admission-2025) ಪರಿಷ್ಕೃತ ದಿನಾಂಕವನ್ನು ಕೃಷಿ ವಿಶ್ವವಿದ್ಯಾನಿಲಯಗಳಿಂದ ಅಧಿಕೃತವಾಗಿ ಪ್ರಕಟಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಮುಗಿಸಿದ ಬಳಿಕ ಕೃಷಿ ವಿಶ್ವವಿದ್ಯಾಲಯದಲ್ಲಿ(agriculture practical exam) 4 ವರ್ಷದ ಕೃಷಿ/ತೋಟಗಾರಿಕೆ/ಅರಣ್ಯ/ಪಶುಸಂಗೋಪನೆ ಪದವಿಯನ್ನು(Karnataka Agriculture University Admission ) ವ್ಯಾಸಂಗ ಮಾಡಲು...

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

April 17, 2025

ರಾಜ್ಯ ಸರ್ಕಾರದಿಂದ ಈ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು(First standard admission age) ಎಂದು ನಿಯಮವನ್ನು ಜಾರಿಗೆ ತರಲಾಗಿತ್ತು ಈ ನಿಯಮಕ್ಕೆ ಸಡಿಲಿಕೆಯನ್ನು ತರಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಒಂದನೇ ತರಗತಿಗೆ ಮಕ್ಕಳ...

Page 44 of 77