Govt Schemes

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

February 23, 2026

ನಮ್ಮ ಮನೆಯ ಹಿರಿಯರು ಎಂದರೆ ಕೇವಲ ಅವರು ವಯಸ್ಸಾದವರಲ್ಲ ಅವರು ನಮ್ಮ ಮನೆಯ ದಾರಿ ದೀಪವಾಗಿರುತ್ತಾರೆ ಹಾಗೂ ನಮ್ಮ ಮನೆಯ ಆಧಾರ ಸ್ತಂಭಗಳಾಗಿರುತ್ತಾರೆ. ಇವರು ದಿನವಿಡೀ ತಮ್ಮ ಕುಟುಂಬಕ್ಕಾಗಿ ಸಮಾಜಕ್ಕಾಗಿ ದುಡಿತಿರುತ್ತಾರೆ ಹಾಗೆಯೇ ಅವರು ತಮ್ಮ 60 ವರ್ಷಗಳ ನಂತರದ ಜೀವನವನ್ನು ನೆಮ್ಮದಿಯಿಂದ ಕಳೆಯಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ ಆದ್ದರಿಂದ ಸರ್ಕಾರವು ಹಿರಿಯ ನಾಗರಿಕರ ಗುರುತಿನ ಚೀಟಿ...

Land Records-ರಾಜ್ಯ ಸರಕಾರದಿಂದ ರೈತರ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿಡಲು “ಭೂ ಸುರಕ್ಷಾ” ಯೋಜನೆ!

Land Records-ರಾಜ್ಯ ಸರಕಾರದಿಂದ ರೈತರ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿಡಲು “ಭೂ ಸುರಕ್ಷಾ” ಯೋಜನೆ!

March 4, 2025

ರಾಜ್ಯ ಸರಕಾರದಿಂದ ಬಜೆಟ್ ಮಂಡನೆಗೂ ಮುನ್ನ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಮ್ಮ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರಕಾರದಿಂದ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ಭಾಷಣದ ವೇಳೆಯಲ್ಲಿ ಉಲ್ಲೇಖಿಸಿದ್ದು ಇದರಲ್ಲಿ ಕಂದಾಯ ಇಲಾಖೆಯ ನೂತನ ಯೋಜನೆ “ಭೂ ಸುರಕ್ಷಾ”(Bhu Suraksha) ಕುರಿತು ಹಂಚಿಕೊಂಡಿರುವ ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ...

E-Swathu Download-ಉಚಿತವಾಗಿ ನಿಮ್ಮ ಆಸ್ತಿಯ ಇ-ಸ್ವತ್ತಿನ ವಿವರ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

E-Swathu Download-ಉಚಿತವಾಗಿ ನಿಮ್ಮ ಆಸ್ತಿಯ ಇ-ಸ್ವತ್ತಿನ ವಿವರ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

March 3, 2025

ಗ್ರಾಮೀಣ ಭಾಗದ ಸಾರ್ವಜನಿಕರು ತಮ್ಮ ಆಸ್ತಿಯ ಇ-ಸ್ವತ್ತಿನ(E-Swathu) ವಿವರವನ್ನು ತಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯಿಂದ(Grama Panchayat) ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮೀಣ ಪ್ರದೇಶದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಸಾರ್ವಜನಿಕರು ತಮ್ಮ ಆಸ್ತಿಯ(E-Swathu Online Status) ಅಧಿಕೃತ ವಿವರವನ್ನು ತಮ್ಮ ಮೊಬೈಲ್...

Annabhagya status- ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ!

Annabhagya status- ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ!

March 3, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara ilake) ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಯೋಜನೆಯ(Annabhagya amount) ಹಣವನ್ನು ನೇರ ನಗದು ವರ್ಗಾವಣೆಯ ಮೂಲಕ ಜಮಾ ಮಾಡಲಾಗಿದೆ. ಅನ್ನಭಾಗ್ಯ(Annabhagya) ಯೋಜನೆಯಡಿ ರೇಶನ್ ಕಾರ್ಡ(Ration Card) ಹೊಂದಿರುವ ಗ್ರಾಹಕರಿಗೆ 10 ಕೆಜಿ ಅಕ್ಕಿ ವಿತರಣೆಯನ್ನು...

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

March 2, 2025

ವಕ್ಫ್ ತಿದ್ದುಪಡಿಗೆ(Waqf Act) ಕೇಂದ್ರ ಪ್ರತಿ ಪಕ್ಷಗಳ ವಿರೋಧದ ನಡುವೆಯು ಸಹ ಜಂಟಿ ಸದನ ಸಮಿತಿಯ(JPC) 14 ತಿದ್ದುಪಡಿ ಶಿಫಾರಸ್ಸುಗಳಿಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆಯನ್ನು ನೀಡಿದೆ. ರಾಜ್ಯದಲ್ಲಿಯು ಸಹ ಈ ವಕ್ಫ್ ಕಾಯ್ದೆಯ(Waqf Act) ಕುರಿತು ಕಳೆದ 2 ತಿಂಗಳ ಹಿಂದೆ ತೀರ್ವ ವಿವಾದಗಳು ಹಲವು ಜಿಲ್ಲೆಗಳಲ್ಲಿ ಉದ್ಬವಿಸಿದ್ದವು ರೈತರ ಜಮೀನಿನ ಪಹಣಿಯಲ್ಲಿ ಇದು...

Microfinance Helpline-ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ದೂರು ಸಲ್ಲಿಸಲು ಸಹಾಯವಾಣಿ!

Microfinance Helpline-ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ದೂರು ಸಲ್ಲಿಸಲು ಸಹಾಯವಾಣಿ!

March 2, 2025

ಮೈಕ್ರೋಫೈನಾನ್ಸ್ ನಲ್ಲಿ ಸಾಲವನ್ನು ಪಡೆದು ಮರು ಪಾವತಿ ವೇಳೆಯಲ್ಲಿ ಸಮಸ್ಯೆಯನ್ನು ಎದುರಿಸುತ್ತಿರುವ ಗ್ರಾಹಕರಿಗೆ ನೆರವು ಮತ್ತು ಸಹಾಯವನ್ನು ಮಾಡಲು ಅಸೋಸಿಯೇಷನ್ ಆಫ್ ಮೈಕ್ರೋಫೈನಾನ್ಸ್(Microfinance) ಸಂಸ್ಥೆಯಿಂದ ಜಿಲ್ಲಾವಾರು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದ್ದುಇವುಗಳ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಹಲವು ಭಾಗಗಳಲ್ಲಿ ಮೈಕ್ರೋಫೈನಾನ್ಸ್(Microfinance Loan) ಗಳಿಂದ ಸಾಲವನ್ನು ಪಡೆದು ಮರಳಿ ಪಾವತಿ ಮಾಡಲಾಗದೇ ಕಿರುಕುಳಕ್ಕೆ ಒಳಗಾದವರ...

MSP Price List-ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ!ದರ ಎಷ್ಟು?

MSP Price List-ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ!ದರ ಎಷ್ಟು?

March 1, 2025

ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಈಗಾಗಲೇ ವಿವಿಧ ರೀತಿಯ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ನೀಡಿ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುವ ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದ್ದು ಇದೇ ಮಾದರಿಯಲ್ಲಿ ಕುಸುಬೆಯನ್ನು(Kusube Bembala Bele) ಸಹ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ನೋಂದಣಿಗೆ ಅವಕಾಶ ನೀಡಲಾಗಿದೆ. ಬೆಂಬಲ ಬೆಲೆಯಲ್ಲಿ ಕುಸುಬೆಯನ್ನು ರೈತರಿಂದ ನೇರವಾಗಿ ಖರೀದಿ...

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

February 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ದಿನೇ ದಿನೇ ಏರುಗತಿಯಲ್ಲಿ ಜಮೀನಿಗೆ(Agriculture land) ಸಂಬಂಧಿಸಿದ ದೂರುಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದ್ದು ಈ ಸಂಬಂಧ ಪೊಲೀಸ್ ಇಲಾಖೆಯ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರೈತರು ಬೆಳೆದ ಉತ್ಪನ್ನಗಳಿಗೆ ಬೆಲೆ ಸಿಗುತೋ ಬಿಡುತ್ತೋ ಗೊತ್ತಿಲ್ಲ ಅದರೆ ಪ್ರಸ್ತುತ ದಿನಗಳಲ್ಲಿ ಕೃಷಿ...

SIM Card-ಸಿಮ್ ಕಾರ್ಡ ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

SIM Card-ಸಿಮ್ ಕಾರ್ಡ ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

February 27, 2025

ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(TRAI) ಮತ್ತು ಕೇಂದ್ರ ಸರಕಾರದಿಂದ ಮೊಬೈಲ್ ಬಳಕೆದಾರರಿಗೆ ಹೊಸ ಸಿಮ್ ಕಾರ್ಡ(SIM Card New Rules) ಅನ್ನು ಖರೀದಿ ಮಾಡಲು ನೂತನವಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಇದರ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಪ್ರಸ್ತುತ ನಮ್ಮ ದೇಶದಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿಯು ಸಹ ಮೊಬೈಲ್(Mobile) ಪೋನ್ ಸರ್ವೆ ಸಾಮಾನ್ಯ ಮೊಬೈಲ್ ಪೋನ್...

Horticulture Training-10 ತಿಂಗಳ ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ! ಪ್ರತಿ ತಿಂಗಳು 1,750 ರೂ ಶಿಷ್ಯವೇತನ!

Horticulture Training-10 ತಿಂಗಳ ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ! ಪ್ರತಿ ತಿಂಗಳು 1,750 ರೂ ಶಿಷ್ಯವೇತನ!

February 27, 2025

2025-26 ನೇ ಸಾಲಿಗೆ ರಾಜ್ಯದ ವಿವಿಧೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ(10 months horticulture training)ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ತೋಟಗಾರಿಕೆ ಕ್ಷೇತ್ರದಲ್ಲಿ ವೈಜ್ಞಾನಿಕವಾಗಿ...

PM kisan-ಪಿಎಂ ಕಿಸಾನ್ ಯೋಜನೆಯ ಹಣ ಬಂದಿಲ್ಲವಾ? ಇಲ್ಲಿದೆ ಉಪಯುಕ್ತ ಸಲಹೆಗಳು!

PM kisan-ಪಿಎಂ ಕಿಸಾನ್ ಯೋಜನೆಯ ಹಣ ಬಂದಿಲ್ಲವಾ? ಇಲ್ಲಿದೆ ಉಪಯುಕ್ತ ಸಲಹೆಗಳು!

February 26, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-Kisan Scheme) ಯೋಜನೆಯಡಿ ಇದೆ ತಿಂಗಳ 24 ರಂದು ದೇಶದ 9.2 ಕೋಟಿ ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ 19 ನೇ ಕಂತಿನ ರೂ 2,000 ಆರ್ಥಿಕ ನೆರವನ್ನು ಜಮಾ ಮಾಡಲಾಗಿದ್ದು ಈ ಯೋಜನೆಯ ಹಣ ಪಡೆಯದವರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಉಪಯುಕ್ತ ಮಾಹಿತಿಯನ್ನು ಈ...

Gruha Jyothi Scheme: ಮನೆ ಬದಲಾವಣೆ ಮಾಡಿದರೆ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

Gruha Jyothi Scheme: ಮನೆ ಬದಲಾವಣೆ ಮಾಡಿದರೆ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

February 26, 2025

ರಾಜ್ಯ ಸರಕಾರದ ಜನಪ್ರಿಯ ಗ್ಯಾರೆಂಟಿ ಯೋಜನೆಯಡಿ ಒಂದಾದ ಗೃಹಜ್ಯೋತಿ(Gruha Jyothi) ಯೋಜನೆಯಡಿ ಅರ್ಹ ಫಲಾನುಭವಿಗಳು ತಮ್ಮ ಮನೆಯನ್ನು ಬದಲಾವಣೆಯನ್ನು ಮಾಡಿದ ಬಳಿಕ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ(Gruha Jyothi Scheme) ಅರ್ಜಿ ಸಲ್ಲಿಸಿದ ಅರ್ಹ ನಾಗರಿಕರು ತಮ್ಮ ಗೃಹ ಬಳಕೆಗೆ...

Labour Card Application-ಹೊಸದಾಗಿ ಕಾರ್ಮಿಕ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Labour Card Application-ಹೊಸದಾಗಿ ಕಾರ್ಮಿಕ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

February 25, 2025

ಕರ್ನಾಟಕ ಕಟ್ಟದ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಕಾರ್ಮಿಕ ಕಾರ್ಡ(Labour Card Application) ಅನ್ನು ಪಡೆಯಲು ಹಾಗೂ ಈಗಾಗಲೇ ಕಾರ್ಡ ಅನ್ನು ಹೊಂದಿರುವವರು ನವೀಕರಣ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕಾರ್ಮಿಕ ಕಾರ್ಡ ಅನ್ನು(Labour Card) ಪಡೆಯಲು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಕಾರ್ಮಿಕ ಕಾರ್ಡ ಅನ್ನು ಪಡೆಯಲು...

Page 45 of 70