Govt Schemes

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

February 23, 2026

ನಮ್ಮ ಮನೆಯ ಹಿರಿಯರು ಎಂದರೆ ಕೇವಲ ಅವರು ವಯಸ್ಸಾದವರಲ್ಲ ಅವರು ನಮ್ಮ ಮನೆಯ ದಾರಿ ದೀಪವಾಗಿರುತ್ತಾರೆ ಹಾಗೂ ನಮ್ಮ ಮನೆಯ ಆಧಾರ ಸ್ತಂಭಗಳಾಗಿರುತ್ತಾರೆ. ಇವರು ದಿನವಿಡೀ ತಮ್ಮ ಕುಟುಂಬಕ್ಕಾಗಿ ಸಮಾಜಕ್ಕಾಗಿ ದುಡಿತಿರುತ್ತಾರೆ ಹಾಗೆಯೇ ಅವರು ತಮ್ಮ 60 ವರ್ಷಗಳ ನಂತರದ ಜೀವನವನ್ನು ನೆಮ್ಮದಿಯಿಂದ ಕಳೆಯಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ ಆದ್ದರಿಂದ ಸರ್ಕಾರವು ಹಿರಿಯ ನಾಗರಿಕರ ಗುರುತಿನ ಚೀಟಿ...

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

February 25, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿಜೋಳವನ್ನು(Bilijola MSP) ರೈತರಿಂದ ನೇರವಾಗಿ ಖರೀದಿ ಮಾಡಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಸರಕಾರವು ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತಾಪಿ ವರ್ಗಕ್ಕೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಕಳೆದ ಅನೇಕ...

PM-Kisan 2025: ಕೇಂದ್ರದಿಂದ ಪಿ ಎಂ ಕಿಸಾನ್ 19 ನೇ ಕಂತಿ ಹಣ ವರ್ಗಾವಣೆ! ನಿಮಗೆ ಬಂತಾ ಚೆಕ್ ಮಾಡಿ!

PM-Kisan 2025: ಕೇಂದ್ರದಿಂದ ಪಿ ಎಂ ಕಿಸಾನ್ 19 ನೇ ಕಂತಿ ಹಣ ವರ್ಗಾವಣೆ! ನಿಮಗೆ ಬಂತಾ ಚೆಕ್ ಮಾಡಿ!

February 24, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತಿ(pm kisan 19th installment) ರೂ 2,000 ಆರ್ಥಿಕ ನೆರವಿನ ಹಣವನ್ನು ದೇಶದ ಅರ್ಹ 9.2 ಕೋಟಿ ರೈತರ ಖಾತೆಗೆ ನೇರ ನಗದು ವರ್ಗಾವಣೆಯ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇಂದು(24-02-2025) ಬಿಹಾರ ರಾಜ್ಯದ ಬಗಲ್ ಪುರ್ ನಲ್ಲಿ ಮಧ್ಯಾಹ 2-00...

Seed Kit- ರೂ 2,000 ಮೌಲ್ಯದ ಉಚಿತ ತರಕಾರಿ ಬೀಜದ ಕಿಟ್ ವಿತರಣೆಗೆ ಅರ್ಜಿ ಆಹ್ವಾನ!

Seed Kit- ರೂ 2,000 ಮೌಲ್ಯದ ಉಚಿತ ತರಕಾರಿ ಬೀಜದ ಕಿಟ್ ವಿತರಣೆಗೆ ಅರ್ಜಿ ಆಹ್ವಾನ!

February 23, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ತೋಟಗಾರಿಕೆ ಇಲಾಖೆಯಿಂದ(Karnataka Horticulture Department) ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯಡಿ ಅರ್ಹ ರೈತರಿಗೆ ತರಕಾತಿ ಬೀಜದ ಕಿಟ್ ಗಳನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯ ಮೂಲಕ ತರಕಾರಿ ಕೃಷಿಯನ್ನು ಮಾಡುವ ರೈತರಿಗೆ ಬೀಜಗಳನ್ನು(Free Vegetable Seed Kit) ವಿತರಣೆ ಮಾಡುವ ಮೂಲಕ...

Gruhalakshmi Yojane-2025: ಗೃಹಲಕ್ಷ್ಮಿ ಹಣ ವರ್ಗಾವಣೆಯಲ್ಲಿ ಪ್ರಮುಖ ಬದಲಾವಣೆ!

Gruhalakshmi Yojane-2025: ಗೃಹಲಕ್ಷ್ಮಿ ಹಣ ವರ್ಗಾವಣೆಯಲ್ಲಿ ಪ್ರಮುಖ ಬದಲಾವಣೆ!

February 23, 2025

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು(Gruhalakshmi Yojane) ಒಂದು ಬಹುಮುಖ್ಯ ಯೋಜನೆಯಾಗಿದ್ದು, ಈ ಯೋಜನೆಯಡಿ ಪ್ರತಿ ತಿಂಗಳು ನೀಡುವ ಆರ್ಥಿಕ ನೆರವಿನ ಕುರಿತು ಲಕ್ಷ್ಮೀ ಹೆಬ್ಬಾಳ್ಕರ್(Lakshmi hebbalkar) ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ರವರು ತಿಳಿಸಿರುವ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಕಳೆದ 2-3 ವಾರದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ(Gruhalakshmi...

E-Khata Documents-ಇ-ಆಸ್ತಿ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

E-Khata Documents-ಇ-ಆಸ್ತಿ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

February 22, 2025

ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇ-ಆಸ್ತಿ ಖಾತಾವನ್ನು ಪಡೆಯಲು ರಾಜ್ಯ ಸರಕಾರದಿಂದ ಎಲ್ಲಾ ಜಿಲ್ಲೆಗಳಲ್ಲಿ ಇ-ಆಸ್ತಿ ಖಾತಾವನ್ನು(E-Khata) ವಿತರಣೆ ಮಾಡಲು ಅಭಿಯಾನವನ್ನು ಆಯೋಜನೆ ಮಾಡಲಾಗಿದ್ದು, ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಯ ಎಲ್ಲ ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಬರುವ ಸರಕಾರಿ, ಅರೆಸರಕಾರಿ, ಸ್ಥಳೀಯ ಸಂಸ್ಥೆಗಳ ಒಡೆತನದ ಆಸ್ತಿಗಳನ್ನು ಹೊರತುಪಡಿಸಿ ಉಳಿಕೆ...

Karmika ilake Yojana-ಕಾರ್ಮಿಕ ಮಂಡಳಿಯಿಂದ ಈ ಯೋಜನೆಯಡಿ ಸಿಗುತ್ತೆ 1,00,000/- ಧನ ಸಹಾಯ!

Karmika ilake Yojana-ಕಾರ್ಮಿಕ ಮಂಡಳಿಯಿಂದ ಈ ಯೋಜನೆಯಡಿ ಸಿಗುತ್ತೆ 1,00,000/- ಧನ ಸಹಾಯ!

February 22, 2025

ಕಾರ್ಮಿಕರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ನೆರವು ನೀಡಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ಧನ ಸಹಾಯವನ್ನು ನೀಡಲಾಗುತ್ತಿದ್ದು ಕಾರ್ಮಿಕ ಮಂಡಳಿಯಿಂದ(Labour Board) ಯಾವೆಲ್ಲ ಯೋಜನೆಯಡಿ ಎಷ್ಟು ಸಹಾಯಧನವನ್ನು ಕಾರ್ಮಿಕರು ಪಡೆದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ಸಂಕ್ಷೀಪವಾಗಿ ವಿವರಿಸಲಾಗಿದೆ. ಕಾರ್ಮಿಕ ಕಲ್ಯಾಣ ಸಾಧನೆ ಸಮಾಜ ಕಲ್ಯಾಣದ ಒಂದು ಅಂಗ. ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣವನ್ನು...

Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

February 21, 2025

ಜಮೀನಿನ ಸರ್ವೆ ನಡೆಸಲು ಈ ಹಿಂದೆ ಇದ್ದ ಚೈನ್ ಪದ್ದತಿಗೆ ಇನ್ನು ಮುಂದೆ ಬ್ರೇಕ್ ಬೀಳಲಿದೆ, ಭೂಮಾಪನ ಇಲಾಖೆಯ ಮೂಲಕ ನಡೆಸುವ ಭೂ ಸರ್ವೆಗೆ(Land Survey) ರಾಜ್ಯ ಸರಕಾರವು ಡಿಜಿಟಲ್ ಸ್ಪರ್ಶ ನೀಡಲು ಮುಂದಾಗಿದೆ. ರೈತರ ತಮ್ಮ ಜಮೀನಿನ ಸರ್ವೆಯನ್ನು ನಡೆಸುವ ಸಮಯದಲ್ಲಿ ಅನುಭವಿಸುವಂತಹ ಭ್ರಷ್ಟಾಚಾರ ತಡೆ ಮತ್ತು ಜಮೀನು ಸರ್ವೆ(Survey)ವೇಗವನ್ನು ಹೆಚ್ಚಳ ಮಾಡಲು ಹಾಗೂ...

B-Khata Abiyana-ರಾಜ್ಯಾದ್ಯಂತ ಅಕ್ರಮ ಆಸ್ತಿಗಳಿಗೆ ಬಿ-ಖಾತಾ ವಿತರಣೆ ಅಭಿಯಾನ!

B-Khata Abiyana-ರಾಜ್ಯಾದ್ಯಂತ ಅಕ್ರಮ ಆಸ್ತಿಗಳಿಗೆ ಬಿ-ಖಾತಾ ವಿತರಣೆ ಅಭಿಯಾನ!

February 20, 2025

ರಾಜ್ಯ ಸರಕಾರದಿಂದ ಕಂದಾಯ ಭೂಮಿಯಲ್ಲಿ ಮನೆಯನ್ನು ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ಸಾರ್ವಜನಿಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಇಂದಿನಿಂದ 3 ತಿಂಗಳವರೆಗೆ ಈ ಅಕ್ರಮ ಆಸ್ತಿಗಳಿಗೆ ಬಿ-ಖಾತಾ(B-Khata Abiyana) ಪ್ರಮಾಣ ಪತ್ರವನ್ನು ವಿತರಣೆ ಮಾಡುವ ಅಭಿಯಾನವನ್ನು ಜಾರಿಗೆ ತರಲಾಗಿದೆ. ಏನಿದು ಬಿ-ಖಾತಾ ದಾಖಲೆ? ಆಸ್ತಿಗಳಿಗೆ ಬಿ-ಖಾತಾ(B-Khata) ವಿತರಣೆ ಅಭಿಯಾನ ಹೇಗೆ ನಡೆಸಲಾಗುತ್ತದೆ? ಇದ್ದರಿಂದ ಆಸ್ತಿ ಮಾಲೀಕರಿಗೆ ಯಾವೆಲ್ಲ...

Annabhagya Amount-ಸರಕಾರದಿಂದ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ ಕುರಿತು ನೂತನ ಪ್ರಕಟಣೆ!

Annabhagya Amount-ಸರಕಾರದಿಂದ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ ಕುರಿತು ನೂತನ ಪ್ರಕಟಣೆ!

February 20, 2025

ರಾಜ್ಯ ಸರಕಾರದಿಂದ ಚುನಾವಣೆಗೂ ಪೂರ್ವದಲ್ಲಿ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ(Annabhagya) ಯೋಜನೆಯ ಹೆಚ್ಚುವರಿ 5 KG ಅಕ್ಕಿಯ ಬದಲು ಹಣ ವಿತರಣೆ ಕುರಿತು ಆಹಾರ ಇಲಾಖೆ ಸಚಿವರಾದ ಕೆ ಎಚ್ ಮುನಿಯಪ್ಪ ಅವರು ನೂತನ ಪ್ರಕಟಣೆಯನ್ನು ಹೊರಡಿಸಿದ್ದು ಇದರ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ 1-2 ವಾರದಿಂದ...

Karnataka Nigamagalu-ಕರ್ನಾಟಕ ಆರ್ಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅನುದಾನ ಬಿಡುಗಡೆ!

Karnataka Nigamagalu-ಕರ್ನಾಟಕ ಆರ್ಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅನುದಾನ ಬಿಡುಗಡೆ!

February 19, 2025

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ(KARNATAKA ARYA VYSYA COMMUNITY DEVELOPMENT CORPORATION) ನಿಗಮದ ವತಿಯಿಂದ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮವು ಮಹತ್ವದ ಕಾರ್ಯವನ್ನು ನಿರ್ವಹಿಸುತ್ತಿದೆ ಎಂದು ಕಂದಾಯ ಸಚಿವರು ಹಾಗೂ ನಿಗಮದ ಅಧ್ಯಕ್ಷರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದ ಕಛೇರಿಯಲ್ಲಿ...

PM-Kisan Amount-ಪಿ ಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹ 21,000 ಸಾವಿರ ಕೋಟಿ ಹಣ!

PM-Kisan Amount-ಪಿ ಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹ 21,000 ಸಾವಿರ ಕೋಟಿ ಹಣ!

February 19, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ(PM-Kisan 19th installment Release date) ಮಾಡಲು ಕೇಂದ್ರದಿಂದ ಈಗಾಗಲೇ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು ಈ ಕುರಿತು ಹೊರಡಿಸಿರುವ ನೂತನ ಪ್ರಕಟಣೆ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಭಾರತ ಸರಕಾರದಿಂದ ಅನುಷ್ಠಾನ ಮಾಡುತ್ತಿರುವ ಜನಪ್ರಿಯ ಕೃಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್...

Karnataka Budget-2025: ಕರ್ನಾಟಕ ಬಜೆಟ್ ಮಂಡನೆ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

Karnataka Budget-2025: ಕರ್ನಾಟಕ ಬಜೆಟ್ ಮಂಡನೆ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

February 18, 2025

Karnataka Budget Date 2025-26: ಕರ್ನಾಟಕ ರಾಜ್ಯ ಸರಕಾರದ 2025-26 ನೇ ಸಾಲಿನ ಮೊದಲ ಬಜೆಟ್ ಮಂಡನೆಗೆ ಅಧಿಕೃತ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು ವಾರ್ತಾ ಇಲಾಖೆಯ ಟ್ವಿಟರ್/ಎಕ್ಸ್ ಖಾತೆಯಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಬಾರಿಯ ಬಜೆಟ್ ನಲ್ಲಿ ಯಾವೆಲ್ಲ ನಿರೀಕ್ಷೆಗಳನ್ನು ಇಟ್ಟುಕೊಳ್ಳಬಹುದು? ಈ ಬಜೆಟ್ ನಲ್ಲಿ(Karnataka...

Page 46 of 70