Govt Schemes

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

February 23, 2026

ನಮ್ಮ ಮನೆಯ ಹಿರಿಯರು ಎಂದರೆ ಕೇವಲ ಅವರು ವಯಸ್ಸಾದವರಲ್ಲ ಅವರು ನಮ್ಮ ಮನೆಯ ದಾರಿ ದೀಪವಾಗಿರುತ್ತಾರೆ ಹಾಗೂ ನಮ್ಮ ಮನೆಯ ಆಧಾರ ಸ್ತಂಭಗಳಾಗಿರುತ್ತಾರೆ. ಇವರು ದಿನವಿಡೀ ತಮ್ಮ ಕುಟುಂಬಕ್ಕಾಗಿ ಸಮಾಜಕ್ಕಾಗಿ ದುಡಿತಿರುತ್ತಾರೆ ಹಾಗೆಯೇ ಅವರು ತಮ್ಮ 60 ವರ್ಷಗಳ ನಂತರದ ಜೀವನವನ್ನು ನೆಮ್ಮದಿಯಿಂದ ಕಳೆಯಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ ಆದ್ದರಿಂದ ಸರ್ಕಾರವು ಹಿರಿಯ ನಾಗರಿಕರ ಗುರುತಿನ ಚೀಟಿ...

Ujjwala Yojane Subsidy-ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಬಿಡುಗಡೆ!

Ujjwala Yojane Subsidy-ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಬಿಡುಗಡೆ!

February 18, 2025

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ(PM Ujjwala Yojana) ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಗ್ಯಾಸ್ ಸಿಲಿಂಡರ್ ಸಬ್ಸಿಡಿಯನ್ನು ಜಮಾ ಮಾಡಲಾಗಿದ್ದು ಅರ್ಹ ಫಲಾನುಭವಿಗಳು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಅನುಸರಿಸಿ ತಮಗೆ ಹಣ ಜಮಾ ಅಗಿರುವ ವಿವರವನ್ನು ಪಡೆಯಬಹುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಮನೆ...

FASTag New Rules- ಇಂದಿನಿಂದ FASTag ಬಳಕೆಗೆ ಹೊಸ ನಿಯಮ ಜಾರಿ!

FASTag New Rules- ಇಂದಿನಿಂದ FASTag ಬಳಕೆಗೆ ಹೊಸ ನಿಯಮ ಜಾರಿ!

February 17, 2025

ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ವತಿಯಿಂದ FASTag ಬಳಕೆದಾರರಿಗೆ ನೂತನ ನಿಯಮವನ್ನು ಜಾರಿಗೆ ತರಲಾಗಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದಲ್ಲದೇ FASTag ಎಂದರೇನು? ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? FASTag ಕುರಿತು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳೇನು? ವಾಹನ ಸವಾರರು/ಮಾಲೀಕರು(Vehicle toll charges) FASTag ಬಳಕೆ ಕುರಿತು...

Sprinkler pipes Subsidy- ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Sprinkler pipes Subsidy- ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

February 17, 2025

ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆಯಡಿ(PMKSY) ಎಲ್ಲಾ ವರ್ಗದ ರೈತರಿಗೆ ಶೇ 90 ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್(Sprinkler Set ) ಅನ್ನು ಒದಗಿಸಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೇಸಿಗೆ ಸಮಯದಲ್ಲಿ ರೈತರು ತಮ್ಮ ಬೆಳೆಗಳಿಗೆ ನೀರನ್ನು ಒದಗಿಸಲು ತುಂತುರು ನೀರಾವರಿ ಘಟಕವನ್ನು(Sprinkler Set Application) ಪಡೆಯಲು ಇಲಾಖೆಯಿಂದ ಆರ್ಥಿಕ...

Birth Certificate-ಹೈಕೋರ್ಟ್ ನಿಂದ ಜನನ ಪ್ರಮಾಣ ಪತ್ರದ ಕುರಿತು ಮಹತ್ವದ ತೀರ್ಪು!

Birth Certificate-ಹೈಕೋರ್ಟ್ ನಿಂದ ಜನನ ಪ್ರಮಾಣ ಪತ್ರದ ಕುರಿತು ಮಹತ್ವದ ತೀರ್ಪು!

February 16, 2025

ನಮ್ಮ ದೇಶದ ಕಾನೂನಿನ ಪ್ರಕಾರ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದು ಕಡ್ದಾಯವಾಗಿದ್ದು, ಈ ಸಾಲಿನಲ್ಲಿ ಜನನ ಪ್ರಮಾಣ ಪತ್ರವು(Birth Certificate) ಸಹ ಒಂದಾಗಿದ್ದು ಈ ಪ್ರಮಾಣ ಪತ್ರದ ಕುರಿತು ಹೈಕೋರ್ಟ್ ನಿಂದ ಮಹತ್ವದ ತೀರ್ಪನ್ನು ಪ್ರಕಟಗೊಳಿಸಲಾಗಿದೆ. ಜನನ ಪ್ರಮಾಣ ಪತ್ರದ ಕುರಿತು ಹೈಕೋರ್ಟ್(karnataka high court) ನಿಂದ ತೆಗೆದುಕೊಂಡಿರುವ ತೀರ್ಪಿನ ಕುರಿತು ಒಂದಿಷ್ಟು ಉಪಯುಕ್ತವಾದ ಮಾಹಿತಿಯನ್ನು...

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

February 16, 2025

ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ(Crop insurance rejected Farmers list) 2023-24 ನೇ ಸಾಲಿನಲ್ಲಿ ತಮ್ಮ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಿದ ಕೆಲವು ರೈತರ ಅರ್ಜಿಗಳು ತಾಂತ್ರಿಕ ಕಾರಣದಿಂದ ತಿರಸ್ಕೃತಗೊಂಡಿದ್ದು ಈ ಕುರಿತು ರೈತರು ಆಕ್ಷೇಪಣೆಯನ್ನು ಸಲ್ಲಿಸಲು ಕೃಷಿ ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ. ರೈತ ಸುರಕ್ಷಾ ಪ್ರಧಾನ ಮಂತ್ರಿ...

Uchitha Holige Tarabeti-ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿ!

Uchitha Holige Tarabeti-ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿ!

February 15, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಕೇಂದ್ರದಿಂದ 1 ತಿಂಗಳ ಉಚಿತ ಟೈಲರಿಂಗ್(Sewing Machine Training) ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ವಿವರಣೆಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇತೀಚಿನ ದಿನಗಳಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಹೊಲಿಗೆ ಯಂತ್ರ(Holige yantra)...

Microfinance-ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್ ಕುರಿತು ಸುಗ್ರೀವಾಜ್ಞೆ!

Microfinance-ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್ ಕುರಿತು ಸುಗ್ರೀವಾಜ್ಞೆ!

February 14, 2025

ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್(Microfinance) ಹಾವಳಿಗೆ ಅಂಕುಶ ಹಾಕಲು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ ಎನ್ನುವ ನೂತನ ನಿಯಮವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿದ್ದು ಈ ಕುರಿತು ಸರಕಾರಿದಿಂದ ಹೊರಡಿಸಿರುವ ಪ್ರಕಟಣೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ. ಕಳೆದ ಎರಡು ತಿಂಗಳಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಗಳ(Microfinance News)...

Ration card application-ಷರತ್ತಿನ ಅನ್ವಯ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Ration card application-ಷರತ್ತಿನ ಅನ್ವಯ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

February 14, 2025

ಆಹಾರ ಇಲಾಖೆಯಿಂದ ಷರತ್ತಿನ ಅನ್ವಯ ಹೊಸ ರ‍ೇಶನ್ ಕಾರ್ಡ ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿ(New Ration card application)ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಕೆಲವು ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಭಾರತ ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿಯೊಬ್ಬ ನಾಗರಿಕರಿಗೆ ಆಹಾರ ಧ್ಯಾನಗಳನ್ನು...

Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

February 13, 2025

ಯಾವುದೇ ಬ್ಯಾಂಕ್ ಮೂಲಕ ನಾಗರಿಕರು ಸಾಲವನ್ನು(Loan) ಪಡೆಯಲು ಅತೀ ಮುಖ್ಯವಾಗಿ ಬೇಕಿರುವ ಸಿಬಿಲ್ ಸ್ಕೋರ್(Cibil score), ಏನಿದು ಸಿಬಿಲ್ ಸ್ಕೋರ್? ಸಿಬಿಲ್ ಸ್ಕೋರ್ ಎಷ್ಟು ಇದ್ದರೆ ಬ್ಯಾಂಕ್ ಮೂಲಕ ಸಾಲವನ್ನು ಪಡೆಯಬಹುದು? ಸಿಬಿಲ್ ಸ್ಕೋರ್ ಅನ್ನು ಹೆಚ್ಚಿಸಿಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಇತ್ಯಾದಿ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. Simple tips to Increase Cibil...

Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

February 12, 2025

ಆಧಾರ್ ಕಾರ್ಡನಲ್ಲಿ ಪೋಷಕರ ಹೆಸರನ್ನು ತೆಗೆದು ಹಾಕಿ ಗಂಡನ ಹೆಸರನ್ನು ಸೇರಿಸಲು ಹೊಸದಾಗಿ ಮದುವೆ ಅದ ದಂಪತಿಗಳು ಅಥವಾ ಇಲ್ಲಿಯವರೆಗೆ ಆಧಾರ್ ಕಾರ್ಡನಲ್ಲಿ(Aadhar card) ಹೆಸರನ್ನು ಸೇರಿಸದವರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಕೆಲವೊಂದು ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಆಧಾರ್ ಕಾರ್ಡನಲ್ಲಿ(Aadhar Card Details) ದಾಖಲಿಸಿರುವ...

Health insurance-ಕೇಂದ್ರ ಸರಕಾರದಿಂದ ಕೇವಲ ₹456 ರೂ ಗೆ ₹4 ಲಕ್ಷ ವಿಮೆ ಪಡೆಯಲು ಅವಕಾಶ!

Health insurance-ಕೇಂದ್ರ ಸರಕಾರದಿಂದ ಕೇವಲ ₹456 ರೂ ಗೆ ₹4 ಲಕ್ಷ ವಿಮೆ ಪಡೆಯಲು ಅವಕಾಶ!

February 12, 2025

ನಮ್ಮ ದೇಶದಲ್ಲಿ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ನಾಗರಿಕರಿಗೆ ಅತೀ ಕಡಿಮೆ ವಿಮಾ ಮೊತ್ತವನ್ನು(Health insurance) ಪಾವತಿ ಮಾಡಿ ಆರೋಗ್ಯ ವಿಮೆಯನ್ನು ಹೊಂದಲು ಕೇಂದ್ರ ಸರಕಾರವು ಎರಡು ಪ್ರಮುಖ ವಿಮಾ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಈ ಯೋಜನೆಗಳ ಕುರಿತು ಇಂದು ಈ ಲೇಖನದಲ್ಲಿ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಪ್ರಸ್ತುತ ದಿನ ಮಾನದಲ್ಲಿ ಪ್ರತಿಯೊಬ್ಬ...

Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

February 11, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1-8ನೇ ತರಗತಿ(Bisiuta) ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲು ಸರಕಾರದಿಂದ ನೂತನ ಆದೇಶವನ್ನು ಪ್ರಕಟಿಸಲಾಗಿದೆ. 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ...

Page 47 of 70