Govt Schemes

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು?

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು?

February 24, 2026

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಒಂದು ಪ್ರಮುಖ ಸುದ್ದಿಯನ್ನು ನೀಡಿದೆ. ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಅಥವಾ ನಿಯಮಗಳ ಬದಲಾವಣೆಯಿಂದ ಸ್ಥಗಿತಗೊಂಡಿದ್ದ ರೇಷನ್ ಕಾರ್ಡ್ ತಿದ್ದುಪಡಿ(Ration Card Correction In Karnataka) ಪ್ರಕ್ರಿಯೆಯು ಈಗ ಪುನರಾರಂಭಗೊಂಡಿದೆ. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಅಥವಾ ಇತರ ತಪ್ಪುಗಳಿಂದಾಗಿ ಸರ್ಕಾರದ...

Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

February 11, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1-8ನೇ ತರಗತಿ(Bisiuta) ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲು ಸರಕಾರದಿಂದ ನೂತನ ಆದೇಶವನ್ನು ಪ್ರಕಟಿಸಲಾಗಿದೆ. 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ...

PM Surya Ghar-20 ವರ್ಷಗಳ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಹಣ ಸಂಪಾದನೆ!

PM Surya Ghar-20 ವರ್ಷಗಳ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಹಣ ಸಂಪಾದನೆ!

February 11, 2025

ಕೇಂದ್ರ ಸರಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಸೂರ್ಯ ಮುಪ್ತ್ ಬಿಜ್ಲಿ ಯೋಜನೆಯಡಿ(Solar Subsidy Scheme) ಸಹಾಯಧನದಲ್ಲಿ ಮನೆಯ ಮೇಲೆ ಸೋಲಾರ್ ಘಟಕವನ್ನು ಸ್ಥಾಪನೆ ಮಾಡಲು ಅವಕಾಶವಿರುತ್ತದೆ. PM Surya Ghar Scheme 2025 – ಜನರು ತಮ್ಮ ಮನೆಯ ಮೇಲ್ಚಾವಣಿ ಮೇಲೆ ಸೋಲಾರ್ ಘಟಕಗಳನ್ನು ಸ್ಥಾಪಿಸಿ ವಿದ್ಯುತ್ ಸ್ವಾವಲಂಬನೆ ಸಾದಿಸಲಿ ಎಂಬ ಉದ್ದೇಶದಿಂದ ಫೆಬ್ರವರಿ...

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

February 10, 2025

ರಾಜ್ಯ ಸರಕಾರದಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ನೇರವಾಗಿ ತೊಗರಿ ಬೆಳೆಯನ್ನು(Togari MSP) ಖರೀದಿ ಮಾಡಲು ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು ರೈತರ ನೋಂದಣಿಯನ್ನು ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರಕಾರದಿಂದ ರೈತರಿಂದ ನೇರವಾಗಿ ಖರೀದಿ ಮಾಡುವ ಪ್ರತಿ ಕ್ವಿಂಟಾಲ್ ತೊಗರಿಗೆ(Togari MSP Rate) ರೂ.7,550 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು...

PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

February 10, 2025

ಕೇಂದ್ರ ಸರಕಾರದಿಂದ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Kisan samman) ಯೋಜನೆಯ 19ನೇ ಕಂತಿನ ಹಣವನ್ನು(PM-Kisan 19th installment) ರೈತರ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಬಿಡುಗಡೆ ಮಾಡುವ ದಿನಾಂಕವನ್ನು ಕೇಂದ್ರ ಕೃಷಿ ಸಚಿವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-Kisan) ಒಂದು ವರ್ಷಕ್ಕೆ ಒಬ್ಬ ರೈತರ ಖಾತೆಗೆ ಪ್ರತಿ...

KSOU Admission-ಮನೆಯಲ್ಲೇ ಕುಳಿತು ಓದಿ ಡಿಗ್ರಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆಯಲು ಅವಕಾಶ!

KSOU Admission-ಮನೆಯಲ್ಲೇ ಕುಳಿತು ಓದಿ ಡಿಗ್ರಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆಯಲು ಅವಕಾಶ!

February 9, 2025

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(KSOU) ದಿಂದ 2024-25 ನೇ ಸಾಲಿನ ಜನವರಿ ಆವೃತ್ತಿಯಲ್ಲಿನ ವಿವಿದ ಪದವಿಗಳಿಗೆ ಅರ್ಹ(Karnataka open University) ಅಭ್ಯಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಬಹುತೇಕ ಎಲ್ಲಾ ವರ್ಗದ ಜನರು ಹೆಚ್ಚು ಗಮನವನ್ನು ಕೊಡುತ್ತಾರೆ(Open University) ಈ ನಿಟ್ಟಿನಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ದಿನನಿತ್ಯ ಶಾಲೆಗ ಹೋಗಿ ಕಲಿಯಲು ಸಾಧ್ಯವಾಗದೇ ಇರುವವರು...

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

February 9, 2025

ರಾಜ್ಯ ಸರಕಾರದ ಎಲ್ಲಾ ಬಗ್ಗೆಯ ಆಸ್ತಿಗಳನ್ನು(land registration) ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶವಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(Registration Department) ಉಪನೋಂದಣಿ ಕಚೇರಿ ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ ಎಂದು ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಕಚೇರಿ ಕೆಲಸದ ವೇಳೆ ವಿಸ್ತರಣೆ(Sub registrar office) ಮತ್ತು ನಾಗರಿಕರು ತಮ್ಮ ಆಸ್ತಿಗಳಿಗೆ ಗ್ರಾಮೀಣ ಭಾಗದಲ್ಲಿ ಹಾಗೂ...

Photography Contest-ಉತ್ತಮ ಫೋಟೋಗ್ರಫಿ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ₹35,000/- ರೂ!

Photography Contest-ಉತ್ತಮ ಫೋಟೋಗ್ರಫಿ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ₹35,000/- ರೂ!

February 7, 2025

ರಾಜ್ಯ ಸರಕಾರದಡಿ ಬರುವ ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಈ ವರ್ಷದಿಂದ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ(Photography Contest) ಹಾಗೂ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ ತಿಂಗಳಲ್ಲಿ ಅಕಾಡೆಮಿ...

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

February 7, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಅರ್ಹ ರೈತರಿಂದ ಅರ್ಜಿಯನ್ನು ಸ್ವೀಕರಿಸಿ ಕೃಷಿ ಹೊಂಡವನ್ನು(Krishi Honda)ಶೇ 80% ರಿಂದ ಶೇ 90% ಸಹಾಯಧನದಲ್ಲಿ ನಿರ್ಮಾಣ ಮಾಡಿಕೊಳ್ಳಲು ಇಲಾಖೆಯಿಂದ ಅವಕಾಶ ನೀಡಲಾಗಿದೆ. ಅನುದಾನದ ಲಭ್ಯತೆಯ ಆಧಾರದ ಮೇಲೆ ರೈತರು ಕೃಷಿ ಹೊಂಡವನ್ನು ಸಬ್ಸಿಡಿಯಲ್ಲಿ(Farm Pond Subsidy amount)ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ...

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

February 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಮೂಲಕ ಪೌತಿ ಖಾತೆ(Pouthi Khata) ಅಭಿಯಾನವನ್ನು ಆರಂಭಿಸಲಾಗಿದ್ದು, ಪ್ರಸ್ತುತ ವಾರಸುದಾರರ ಹೆಸರಿಗೆ ಕೃಷಿ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಮುಂದಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಜಮೀನುಗಳು(RTC) ಮಾಲೀಕತ್ವವು ಇನ್ನು ಸಹ ದೊಡ್ಡ ಸಂಖ್ಯೆಯಲ್ಲಿ ಮರಣ ಹೊಂದಿದವರ ಹೆಸರಿನಲ್ಲೇ ಮುಂದುವರೆಯುತ್ತಿದ್ದು ಈ ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು...

Ration Card-ಆಹಾರ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ!

Ration Card-ಆಹಾರ ಇಲಾಖೆಯಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ!

February 6, 2025

ಆಹಾರ ಇಲಾಖೆವತಿಯಿಂದ(Ahara ilake) ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ಪ್ರಕಟವಾಗಿದ್ದು ಸಾಮಾನ್ಯವಾಗಿ ರೇಶನ್ ಕಾರ್ಡ(Ration Card) ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಂಗಳ ಮೊದಲ ಮತ್ತು ಎರಡನೇ ವಾರದಲ್ಲಿ ಅವಕಾಶ ನೀಡಲಾಗಿತ್ತಿತ್ತು ಅದರೆ ಈ ಅವದಿಯನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ರೇಶನ್ ಕಾರ್ಡ...

Aadhar card correction- ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಭರ್ಜರಿ ಸಿಹಿ ಸುದ್ದಿ!

Aadhar card correction- ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಭರ್ಜರಿ ಸಿಹಿ ಸುದ್ದಿ!

February 5, 2025

ಆಧಾರ್ ಕಾರ್ಡನಲ್ಲಿ ಜನ್ಮ ದಿನಾಂಕ ಬದಲಾವಣೆ, ಹೆಸರು ಬದಲಾವಣೆ, ವಿಳಾಸ ಬದಲಾವಣೆ, ಮೊಬೈಲ್ ನಂಬರ್ ತಿದ್ದುಪಡಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸುವವರಿಗೆ(Aadhar card correction) ಅಂಚೆ ಇಲಾಖೆಯಿಂದ ಭರ್ಜರಿ ಸಿಹಿ ಸುದ್ದಿ ಪ್ರಕಟವಾಗಿದೆ. ಆಧಾರ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೇಸೆಯಲ್ಲಿ ಆಧಾರ್ ಕಾರ್ಡ ತಿದ್ದುಪಡಿ(Aadhar card) ಮತ್ತು ನೋಂದಣಿಗೆ ಸಂಬಂಧಪಟ್ಟಂತೆ ಅಂಚೆ...

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

February 5, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಕೇವಲ ಒದೆರಡು ಕ್ಲಿಕ್ ನಲ್ಲಿ ಸುಲಭವಾಗಿ ಈ ಯೋಜನೆಯ ಅರ್ಜಿಯ ಇ-ಕೆವೈಸಿ ಸ್ಥಿತಿ ಮತ್ತು ಹಣ ಜಮಾ ವಿವರವನ್ನು ಪಡೆಯಲು ಮೊಬೈಲ್ ಅಪ್ಲಿಕೇಶನ್(PM-Kisan App) ಅನ್ನು ಕೇಂದ್ರದ ಕೃಷಿ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ. ಪಿ ಎಂ ಕಿಸಾನ್ ಯೋಜನೆಯ(PM-Kisan) ಅರ್ಜಿಯ ಸ್ಥಿತಿ ಕುರಿತು ಮಾಹಿತಿಯನ್ನು ಪಡೆಯಲು ಯಾವುದೇ...

Page 48 of 71