Govt Schemes

MY LIC App-ಎಲ್ಐಸಿಯಿಂದ ‘ಮೈ ಎಲ್ಐಸಿ’ ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

MY LIC App-ಎಲ್ಐಸಿಯಿಂದ ‘ಮೈ ಎಲ್ಐಸಿ’ ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

April 19, 2026

ಬೆಂಗಳೂರು: ಜೀವ ವಿಮಾ ಕ್ಷೇತ್ರದಲ್ಲಿ ದಶಕಗಳ ನಂಬಿಕೆಯನ್ನು ಹೊಂದಿರುವ ಭಾರತೀಯ ಜೀವ ವಿಮಾ ನಿಗಮ (LIC), ಈಗ ತನ್ನ ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗಲು ಅತ್ಯಾಧುನಿಕ ‘ಮೈ ಎಲ್ಐಸಿ’ (MY LIC) ಸೂಪರ್ ಆಪ್ ಅನ್ನು ಪರಿಚಯಿಸಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಗ್ರಾಹಕರು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಮನೆಯಲ್ಲೇ ಕುಳಿತು ತಮ್ಮ ವಿಮಾ ಪಾಲಿಸಿಗಳನ್ನು ನಿರ್ವಹಿಸಲು...

Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

March 25, 2025

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ(Gruhalakshmi Yojane) ಯೋಜನೆಯ ಆರ್ಥಿಕ ನೆರವಿನ ವರ್ಗಾವಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ತಿಳಿಸಿರುವ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಅರ್ಹ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ನೀಡುವ ರೂ 2,000/-...

Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 24, 2025

ಹೊಸದಾಗಿ ವೋಟರ್ ಐಡಿಯನ್ನು ಮಾಡಿಕೊಳ್ಳಲು ಮತ್ತು ವೋಟರ್ ಐಡಿ(Voter ID) ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗದಿಂದ ಅವಕಾಶವನ್ನು ಕಲ್ಪಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅರ್ಹರು ತಪ್ಪದೇ ತಮ್ಮ ಮತದಾನ ಕೇಂದ್ರಗಳಲ್ಲಿ ನೇಮಕಗೊಂಡಿರುವ ನಿರ್ಧಿಷ್ಠಾಧಿಕಾರಿಗಳು, ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದಲ್ಲದೇ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ(Voter ID List)...

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Bakery Training- ಬೇಕರಿ ಉತ್ಪನ್ನ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

Bakery Training- ಬೇಕರಿ ಉತ್ಪನ್ನ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

March 22, 2025

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ(Bakery Training) ಮತ್ತು ಮೌಲ್ಯವರ್ಧನಾ ಸಂಸ್ಥೆಯು “ಹದಿನಾಲ್ಕು(14) ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಬೇಕರಿಯನ್ನು(Bakery business) ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಿ ಉನ್ನತ ಮಟ್ಟದ ಬೇಕರಿ ಉತ್ಪನ್ನ ತಯಾರಿಕೆ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶವಿದ್ದು, ಈ ತರಬೇತಿಯಲ್ಲಿ ಭಾಗವಹಿಸಲು ಅರ್ಜಿಯನ್ನು ಸಲ್ಲಿಸುವುದು...

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

March 22, 2025

ನಾಗರಿಕರು ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಗಳನ್ನು ಪಡೆಯಲು ಯಶಸ್ವಿನಿ ಕಾರ್ಡ ಅನ್ನು(yashaswini health card registration) ಮಾಡಿಸಲು ಅರ್ಜಿಯನ್ನು ಸಲ್ಲಿಸಲು ಇದೇ ತಿಂಗಳು ಅಂದರೆ 31 ಮಾರ್ಚ 2025 ಕೊನೆಯ ದಿನವಾಗಿದ್ದು ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅಧಿಕೃತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಸರಕಾರದಿಂದ ಸಹಕಾರ ಇಲಾಖೆಯಡಿ ಅರ್ಹ ಸದಸ್ಯರಿಗೆ...

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

March 21, 2025

ಗ್ರಾಮೀಣ ಭಾಗದಲ್ಲಿ ಗ್ರಾಮಠಾಣ(NA Land) ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಾರ್ವಜನಿಕರು ಭೂ ಪರಿವರ್ತನೆಯನ್ನು ಮಾಡಿಕೊಳ್ಳಲು ಅವಶ್ಯಕತೆಯಿರುವುದಿಲ್ಲ ಎಂದು ಕಂದಾಯ ಸಚಿವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮಠಾಣ ಒಳಗಡೆ ನೀಲಿ ನಕ್ಷೆಯ ಪ್ರಕಾರ ಮನೆ ಕಟ್ಟಲು ಅವಕಾಶ ಇರುತ್ತದೆ. ಆದರೆ ಭೂ ಪರಿವರ್ತನೆಗೆ(Land Conversion)...

Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

March 21, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK), 2025- 26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕ ನಡೆಸುವ ವಿವಿಧ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸಗಳಿಗೆ(Certificate and Diploma Courses by Agricultural University-2025) ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಕೇವಲ ಓದಲು, ಬರೆಯಲು ಬರುವ ಅಭ್ಯರ್ಥಿಗಳಿಂದ ಹಿಡಿದು ಪದವಿ ಮುಗಿಸಿರುವ ಅಭ್ಯರ್ಥಿಗಳ ತನಕ ವಿವಿಧ ಡಿಪ್ಲೋಮಾ...

Subsidy Scheme-ಈ ಕಾರ್ಡ ಇದ್ದವರಿಗೆ ಹೆರಿಗೆ ವೆಚ್ಚ ಭರಿಸಲು ₹50 ಸಾವಿರ ಸಹಾಯಧನ!

Subsidy Scheme-ಈ ಕಾರ್ಡ ಇದ್ದವರಿಗೆ ಹೆರಿಗೆ ವೆಚ್ಚ ಭರಿಸಲು ₹50 ಸಾವಿರ ಸಹಾಯಧನ!

March 20, 2025

ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು, ರಾಜ್ಯದ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿ ಉದ್ದೇಶದಿಂದಾಗಿ ಲೇಬರ್ ಕಾರ್ಡ್(Delivery Assistance for Labour Card Holder’s 2025) ಹೊಂದಿದ ಮಹಿಳೆಯ ಮೊದಲ ಎರಡು ಹೆರಿಗೆಗೆ 50 ಸಾವಿರ ರೂಪಾಯಿಯವರೆಗೆ ಆರ್ಥಿಕ ಸಹಾಯ ಧನವನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಕಾರ್ಮಿಕ ಇಲಾಖೆಯ ಹೆರಿಗೆ ಸೌಲಭ್ಯ ಯೋಜನೆಯ ಲಾಭವನ್ನು ಪಡೆಯುವುದು ಹೇಗೆ? ಅರ್ಜಿ...

Labour Card-ಹೊಸದಾಗಿ ಲೇಬರ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಕಡ್ಡಾಯ!

Labour Card-ಹೊಸದಾಗಿ ಲೇಬರ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಕಡ್ಡಾಯ!

March 20, 2025

ಕರ್ನಾಟಕ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು(Required documents for Registration of Labour Card) ರಾಜ್ಯದಲ್ಲಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಎಲ್ಲ ಯೋಜನೆಗಳ ಲಾಭವನ್ನು ಪಡೆಯಬೇಕಾದರೆ ನಿಮ್ಮ ಹತ್ತಿರ ಕಾರ್ಮಿಕರ ಗುರುತಿನ ಚೀಟಿಯಾದ ಲೇಬರ್ ಕಾರ್ಡ್ ಇರುವುದು ಕಡ್ಡಾಯವಾಗಿದೆ. ಈ ಲೇಬರ್ ಕಾರ್ಡನ್ನು ನೀವು...

Free Training-ಕುರಿ ಕಾಯುವವರಿಗೆ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ!

Free Training-ಕುರಿ ಕಾಯುವವರಿಗೆ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ!

March 19, 2025

ಕುರಿ ಕಾಯುವಾಗ ಇತ್ತೀಚೇಗೆ ಕೆಲವು ಜಿಲ್ಲೆಗಳಲ್ಲಿ ಕುರಿಗಳನ್ನು(kuri sakanike) ರಾತ್ರಿ ವೇಳೆಯಲ್ಲಿ ಕಳ್ಳತನ ಮಾಡಲು ಬರುವವರು ಕುರಿ ಕಾಯುವವರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ ಬಾಗಲಕೋಟೆ(Bagalkot) ಜಿಲ್ಲಾ ಪೋಲಿಸ್ ಘಟಕದಿಂದ ಕುರಿ ಕಾಯುವವರಿಗೆ ಬಂದೂಕು ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಿದೆ. Free Gun Training for Shepherds 2025-ಕರ್ನಾಟಕ ರಾಜ್ಯದ...

Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

March 19, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಕೃಷಿಕರಿಗೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲವನ್ನು(Agriculture Loan) ಒದಗಿಸಲಾಗುತ್ತಿದ್ದು ಈ ಕುರಿತು ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ವಿಧಾನ ಪರಿಷತ್ತಿನಲ್ಲಿ ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಅರ್ಹತೆ ಅನುಗುಣವಾಗಿ ಪ್ರಸ್ತುತ ಅರ್ಹ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ...

PM Awas Yojana-ವಸತಿ ರಹಿತರು ಮನೆ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

PM Awas Yojana-ವಸತಿ ರಹಿತರು ಮನೆ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

March 18, 2025

ಗ್ರಾಮೀಣ ಭಾಗದಲ್ಲಿ ವಾಸಿಸುವ ಸ್ವಂತ ಮನೆಯಿಂದ ನಾಗರಿಕರು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ(PM Awas Yojana) ಮನೆಯನ್ನು ಪಡೆದುಕೊಳ್ಳಲು ಸಮೀಕ್ಷೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ನಾಗರಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು ಇದರ ಕುರಿತು ಒಂದಿಷ್ಟು ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಇರುವ ವಸತಿ ರಹಿತರ...

Page 48 of 77