Govt Schemes

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

November 13, 2025

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ದ ವತಿಯಿಂದ ಸಾರ್ವಜನಿಕರಿಗೆ ಉತ್ತೇಜನವನ್ನು ನೀಡಲು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(Bengaluru Kempegowda International Airport) ದಾವಣಗೆರೆಗೆ ಪ್ರಯಾಣಿಕರಿಗೆ ಸಹಾಯವಾಗಲು ಫ್ಲೈ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಈ ವ್ಯವಸ್ಥೆಯಲ್ಲಿ ಸುಮಾರು 300 ಕಿಲೋಮೀಟರ್ ದೂರವನ್ನು ಸುಮಾರು 5 ಗಂಟೆಗಳಲ್ಲಿ ಕ್ರಮಿಸುವ ಗುರಿಯನ್ನು ಹೊಂದಿದ್ದು, ಈ ಬಸ್ ಸೇವೆಯು(KSRTC)...

PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

October 1, 2025

ಕೇಂದ್ರ ಸರಕಾರದಿಂದ ಸ್ವಂತ ಉದ್ದಿಮೆಯ ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆ ಅಡಿಯಲ್ಲಿ ಶೇ 25 ರಿಂದ 35% ಸಹಾಯಧನದಲ್ಲಿ ಕೋಳಿ,ಕುರಿ ಸಾಕಾಣಿಕೆ,ಹೈನುಗಾರಿಕೆ ಎರೆಹುಳು ಗೊಬ್ಬರ ತಯಾರಿಕೆ ಸೇರಿದಂತೆ ವಿವಿಧ ಬಗ್ಗೆಯ ಉದ್ದಿಮೆಯನ್ನು ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪುನಃ ಅವಕಾಶ ನೀಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಪ್ರಧಾನ...

Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

September 30, 2025

ಬೆಂಗಳೂರು: ರಾಜ್ಯ ಸರಕಾರದ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವರ್ಷಗಳ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷ ಸಡಿಲಿಕೆ ಮಾಡಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕಳೆದ ವಾರ ದಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ ಪ್ರತಿಭಟನೆ ಬೆನ್ನಲ್ಲೇ ರಾಜ್ಯ ಸರಕಾರವು ಅನೇಕ ವಿದ್ಯಾರ್ಥಿಗಳ ಬೇಡಿಕೆಯ ಪ್ರಕಾರ ರಾಜ್ಯ ಸರ್ಕಾರದ...

Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

September 30, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ(Canara Bank) ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಮತ್ತು ನಗರ ಭಾಗದ ನಿರುದ್ಯೊಗಿ ಯುವತಿ/ಮಹಿಳೆಯರಿಗೆ ತಮ್ಮ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಕೆನರಾ ಬ್ಯಾಂಕ್...

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 29, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಅಭಿವೃದ್ದಿ ಯೋಜನೆ ಅಡಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಿಗಮದಿಂದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಯಲ್ಲಿ ತೊಡಗಿರುವ...

Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

September 29, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಹಿರಿಯ ನಾಗರಿಕರಿಗೆ ದೈನಂದಿನ ಅಗತ್ಯ ವಸ್ತುಗಳನ್ನು ಖರೀದಿಸಲು ಆರ್ಥಿಕವಾಗಿ ನೆರವು ನೀಡಲು ವಿವಿಧ ಪಿಂಚಣಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಸುಮಾರು 4.5 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಾಮಾಜಿಕ ಭದ್ರತೆ ಮತ್ತು...

Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

September 28, 2025

ಭಾರತೀಯ ಅಂಚೆ ಇಲಾಖೆಯಿಂದ(Indian Post)ದೇಶನ ನಾಗರಿಕರಿಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಗತ್ಯ ದಾಖಲೆ ಮತ್ತು ವಸ್ತುಗಳನ್ನು ತಲುಪಿಸಲು ಸ್ಪೀಡ್ ಪೋಸ್ಟ್ ಸೇವೆಯನ್ನು ಪ್ರಸ್ತುತ ಒದಗಿಸುತ್ತಿದ್ದು ಈ ಸೇವೆಯನ್ನು ಇನ್ನು ಪರಿಣಾಮಕಾರಿ ಹಾಗೂ ಪಾರದರ್ಶಕವಾಗಿ ಜಾರಿಗೆ ತಲುವ ನಿಟ್ಟಿನಲ್ಲಿ ಅಂಚೆ ಇಲಾಖೆಯಿಂದ ನೂತನ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಸ್ಪೀಡ್ ಪೋಸ್ಟ್ ಸೇವೆಗೆ ಡಿಜಿಟಲ್...

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

September 28, 2025

ನರೇಗಾ ಯೋಜನೆಯ(Narega) ಪ್ರಕ್ರಿಯೆಗಳಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ಉದ್ದೇಶದಿಂದ ಜಾಬ್‌ಕಾರ್ಡ್‌ಗೆ ಇ-ಕೆವೈಸಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಆಧಾರ್ ಕಾರ್ಡ್ ಮೂಲಕ ಇ-ಕೆವೈಸಿ ಪರಿಷ್ಕರಿಸಲಾಗುತ್ತಿದ್ದು, ಜಾಬ್ ಕಾರ್ಡ್ ಹೊಂದಿರುವವರು ಈ ಕುರಿತು ಮಾಹಿತಿಯನ್ನು ತಿಳಿಯಲು ಇಂದಿನ ಅಂಕಣದಲ್ಲಿ ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ನರೇಗಾ ಯೋಜನೆಯಡಿ ವಿವಿಧ ಬಗ್ಗೆಯ ಕಾಮಗಾರಿಗಳ ಪ್ರಯೋಜನವನ್ನು ಪಡೆಯಲು ಅರ್ಹ...

Caste Survey-ಮೊಬೈಲ್ ನಲ್ಲೇ ಜಾತಿಗಣತಿ ಸಮೀಕ್ಷೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Caste Survey-ಮೊಬೈಲ್ ನಲ್ಲೇ ಜಾತಿಗಣತಿ ಸಮೀಕ್ಷೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

September 27, 2025

ಈಗಾಗಲೇ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಸರಕಾರಿ ಶಾಲೆಯ ಶಿಕ್ಷಕರ ಮೂಲಕ ಮಾಡಲಾಗುತ್ತಿದ್ದು ಪ್ರಸ್ತುತ ಸಾರ್ವಜನಿಕರೇ ಸ್ವಂತ ಮೊಬೈಲ್ ನಲ್ಲಿ ಈ ಸಮೀಕ್ಷೆಯನ್ನು ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ರಾಜ್ಯ ಸರಕಾರದಿಂದ ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದ್ದು ಇದರ...

Karnataka Jati Ganati-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Jati Ganati-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

September 27, 2025

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳಿಂದ ವಿಡಿಯೋ ಕಾನ್ಪರೆನ್ಸ್ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು...

Ration Card Cancellation-ರೇಶನ್ ಕಾರ್ಡ ರದ್ದಾಗಳು ಪ್ರಮುಖ ಕಾರಣಗಳ ಪಟ್ಟಿ ಬಿಡುಗಡೆ!

Ration Card Cancellation-ರೇಶನ್ ಕಾರ್ಡ ರದ್ದಾಗಳು ಪ್ರಮುಖ ಕಾರಣಗಳ ಪಟ್ಟಿ ಬಿಡುಗಡೆ!

September 25, 2025

ರಾಜ್ಯಾದ್ಯಂತ ಈಗಾಗಲೇ ಅನರ್ಹ ಪಡಿತರ ಚೀಟಿದಾರನ್ನು ಪಟ್ಟಿ ಮಾಡಿ ಇಂತಹ ಕಾರ್ಡದಾರರಿಗೆ ನೋಟಿಸ್ ಅನ್ನು ನೀಡಲಾಗುತ್ತಿದ್ದು ಇದಕ್ಕಾಗಿ ಆಹಾರ ಇಲಾಖೆಯಿಂದ ಯಾವೆಲ್ಲ ನಿಯಮ/ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ ಎನ್ನುವ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಬಿಪಿಎಲ್ ಪಡಿತರ ಚೀಟಿಯನ್ನು ಪಡೆಯಲು ಅನರ್ಹರಿರುವ ಗ್ರಾಹಕರನ್ನು ಯಾವೆಲ್ಲ ನಿಯಮಗಳ ಮೇಲೆ ನಿರ್ಧಾರ ಮಾಡಲಾಗುತ್ತದೆ. ಆಹಾರ ಮತ್ತು ನಾಗರಿಕರ ವ್ಯವಹಾರಗಳ ಇಲಾಖೆಯಿಂದ ಪ್ರಸ್ತುತ...

Horticulture Mela 2025-ತೋಟಗಾರಿಕೆ ಮೇಳ ಬಾಗಲಕೋಟ 2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಸಂಪೂರ್ಣ ಮಾಹಿತಿ!

Horticulture Mela 2025-ತೋಟಗಾರಿಕೆ ಮೇಳ ಬಾಗಲಕೋಟ 2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಸಂಪೂರ್ಣ ಮಾಹಿತಿ!

September 24, 2025

2025-26 ನೇ ಸಾಲಿನಲ್ಲಿ ತೋಟಗಾರಿಕೆ ವಿಜ್ಞಾನಗಳ(Horticulture Mela)ವಿಶ್ವವಿದ್ಯಾಲಯ, ಬಾಗಲಕೋಟ ವತಿಯಿಂದ ಒಟ್ಟು ಮೂರು ದಿನ ತೋಟಗಾರಿಕೆ ಮೇಳವನ್ನು ಆಯೋಜನೆ ಮಾಡಲಾಗಿದ್ದು ಈ ಮೇಳದ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕಾ ಮೇಳ 2025 ಅನ್ನು “ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಎನ್ನುವ ವಿಷಯ ಮೇಲೆ ಆಯೋಜನೆ ಮಾಡಲಾಗಿದ್ದು ಈ...

Business Loan-ಶ್ರಮಶಕ್ತಿ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ರೂ 50,000/- ಸಹಾಯಧನ!

Business Loan-ಶ್ರಮಶಕ್ತಿ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ರೂ 50,000/- ಸಹಾಯಧನ!

September 24, 2025

2025-26 ನೇ ಸಾಲಿನ ಶ್ರಮಶಕ್ತಿ ಸಾಲ ಯೋಜನೆ(Shramashakti Sala Yojane) ಅಡಿಯಲ್ಲಿ ಸಣ್ಣ ವ್ಯಾಪಾರವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama) ಪ್ರಸ್ತುತ ಶ್ರಮಶಕ್ತಿ ಸಾಲ ಯೋಜನೆಯಡಿ ಆನ್ಲೈನ್...

Page 5 of 58