Govt Schemes

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

July 19, 2026

ದಾವಣಗೆರೆ: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕೃಷಿ ಇಲಾಖೆಯು ಒಂದು ಅತ್ಯಂತ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರೈತರ ಫ್ರೂಟ್ಸ್ (FRUITS) ರೈತರ ಐಡಿಯನ್ನು ಕೇಂದ್ರ ಸರ್ಕಾರದ ಅಧಿಕೃತ ಐಡಿಯೊಂದಿಗೆ ಅಪ್ಡೇಟ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಯಾವುದೇ ಅಡಚಣೆಯಿಲ್ಲದೆ ನೇರವಾಗಿ ಪಡೆದುಕೊಳ್ಳಲು ಈ ಪ್ರಕ್ರಿಯೆಯು ಅತ್ಯಂತ ಅಗತ್ಯವಾಗಿದ್ದು, ಅರ್ಹ ರೈತರು...

AgniVeer Recruitment- ಜಸ್ಟ್ 8th ಪಾಸಾದವರಿಗೂ ಕೂಡ ಅಗ್ನಿವೀರ ನೇಮಕಾತಿಯಲ್ಲಿ ಅವಕಾಶ!

AgniVeer Recruitment- ಜಸ್ಟ್ 8th ಪಾಸಾದವರಿಗೂ ಕೂಡ ಅಗ್ನಿವೀರ ನೇಮಕಾತಿಯಲ್ಲಿ ಅವಕಾಶ!

March 15, 2025

Indian Army AgniVeer Recruitment 2025-ಭಾರತೀಯ ಸೇನೆಯಲ್ಲಿ 2025 ನೇ ಸಾಲಿಗೆ ಅಗ್ನಿಪಥ/ ಅಗ್ನಿವೀರ ಯೋಜನೆಯ ಅಡಿಯಲ್ಲಿ ಭೂ ಸೇನೆಯಲ್ಲಿ ಅಗ್ನಿವೀರರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಸಲು ಈಗಾಗಲೇ ಮಾರ್ಚ್ 12ನೇ ತಾರೀಕಿನಿಂದಲೇ ಆರಂಭವಾಗಿದ್ದು, ಭಾರತೀಯ ಮಿಲಿಟರಿ ಸೇವೆಗಳಲ್ಲಿ(Indian Army Jobs) ಸೇವೆ ಸಲ್ಲಿಸ ಬಯಸುವ ಪ್ರತಿಯೊಬ್ಬ...

Free Mobile Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Mobile Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

March 15, 2025

ನಿರುದ್ಯೋಗಿ ಯುವಕರು ಹಾಗೂ ಸ್ವಂತ ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿಯನ್ನು ಹೊಂದಿರುವ ಗ್ರಾಮೀಣ ಮತ್ತು ನಗರ ಭಾಗದ ಅಭ್ಯರ್ಥಿಗಳು ಮೊಬೈಲ್ ರಿಪೇರಿಯನ್ನು(mobile repair business) ಮಾಡುವ ಕೆಲಸವನ್ನು ಕಲಿಯಲು ಉಚಿತವಾಗಿ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್(Canara bank) ಸಹಯೋಗದಲ್ಲಿ ರುಡ್ ಸೆಟ್(CBRSETI) ಸಂಸ್ಥೆವತಿಯಿಂದ...

UAE ನಲ್ಲಿ 10ನೇ ತರಗತಿ ಪಾಸಾದವರಿಗೆ ತಿಂಗಳಿಗೆ ರೂ 53,584/- ವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

UAE ನಲ್ಲಿ 10ನೇ ತರಗತಿ ಪಾಸಾದವರಿಗೆ ತಿಂಗಳಿಗೆ ರೂ 53,584/- ವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

March 14, 2025

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಪುರುಷ ಭದ್ರತಾ ಸಿಬ್ಬಂದಿಯಾಗಿ(Security Guards) UAE ನಲ್ಲಿ ಕೆಲಸ ಮಾಡಲು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಂದಿಷ್ಟು ವರ್ಷ ವಿದೇಶದಲ್ಲಿ ಕೆಲಸ ಮಾಡಿ(UAE Security Guard Job) ಉತ್ತಮ ವೇತನವನ್ನು ಸಂಪಾದನೆಯನ್ನು...

Aadhar Card- ಸೈಬರ್ ವಂಚನೆಯಿಂದ ತಪ್ಪಿಸಿಕೊಳ್ಳಲು ನಿಮ್ಮ ಆಧಾರ್ ಗೆ ತಪ್ಪದೇ ಈ ಆಯ್ಕೆಯನ್ನು ಸಕ್ರಿಯಗೊಳಿಸಿ!

Aadhar Card- ಸೈಬರ್ ವಂಚನೆಯಿಂದ ತಪ್ಪಿಸಿಕೊಳ್ಳಲು ನಿಮ್ಮ ಆಧಾರ್ ಗೆ ತಪ್ಪದೇ ಈ ಆಯ್ಕೆಯನ್ನು ಸಕ್ರಿಯಗೊಳಿಸಿ!

March 14, 2025

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರನ್ನು ಗೌಪ್ಯ ಮಾಹಿತಿಯನ್ನು ಕಲೆಹಾಕಲು ಸೈಬರ್ ದಾಳಿ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರವು ಆಧಾರ್ ಕಾರ್ಡಗೆ(Aadhar Card) ಮಾಸ್ಕ್ ಭದ್ರತೆಯನ್ನು ಒದಗಿಸಲು ಮುಂದಾಗಿದ್ದು ಇದನ್ನು ಪಡೆಯುವುದು ಹೇಗೆ ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. Masked Adhar Card-ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು ದೇಶದ ಪ್ರತಿಯೊಬ್ಬ ನಾಗರಿಕರ...

Pension Scheme-ವಿವಿಧ ಪಿಂಚಣಿ ಯೋಜನೆಯ ಹಣ ವರ್ಗಾವಣೆಯಲ್ಲಿ ಬದಲಾವಣೆ!

Pension Scheme-ವಿವಿಧ ಪಿಂಚಣಿ ಯೋಜನೆಯ ಹಣ ವರ್ಗಾವಣೆಯಲ್ಲಿ ಬದಲಾವಣೆ!

March 14, 2025

ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ವಿವಿಧ ಪಿಂಚಣಿ ಯೋಜನೆಗಳ ಹಣವನ್ನು ಅರ್ಹ ಫಲಾನುಭವಿಗಳಿಗೆ ವರ್ಗಾವಣೆ(Pension Amount) ಮಾಡುವುದರ ಕುರಿತು ನಿನ್ನೆ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಂಬಂಧಪಟ್ಟ ಇಲಾಖೆಯ ಸಚಿವರು ನೀಡಿರುವ ಉತ್ತರದ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದ್ದು ಇದರ ಜೊತೆಗೆ ಹಳ್ಳಿವಾರು ಅರ್ಹ...

Vasati Yojane-ವಿವಿಧ ವಸತಿ ಯೋಜನೆಯಡಿ ಈ ವರ್ಷ 2.30 ಲಕ್ಷ ಮನೆ ಮಂಜೂರು!

Vasati Yojane-ವಿವಿಧ ವಸತಿ ಯೋಜನೆಯಡಿ ಈ ವರ್ಷ 2.30 ಲಕ್ಷ ಮನೆ ಮಂಜೂರು!

March 14, 2025

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಯಡಿ(Vasati Yojane) ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಹಾಗೂ ಸ್ವಂತ ಮನೆಯನ್ನು ಹೊಂದಿಲ್ಲದ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ಮನೆಯನ್ನು ಒದಗಿಸಲು ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಸದನದಲ್ಲಿ ಪ್ರಶ್ನೋತರಕ್ಕೆ ಉತ್ತರಿಸಿದ ವಸತಿ ಸಚಿವ ಜಮೀರ ಅಹ್ಮದ್ ಅವರ ಹಂಚಿಕೊಂಡಿರುವ ಲಿಖಿತ ಉತ್ತರದ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಯಾವೆಲ್ಲ ವಸತಿ...

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

March 13, 2025

ನಿನ್ನೆ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ತಂದೆ-ತಾಯಿಯನ್ನು(Property Rights Act) ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ ಎನ್ನವ ಕಾಯ್ದೆಯ ಕುರಿತು ವಿವರಣೆ ಸಹಿತ ಉತ್ತರವನ್ನು ಕೃಷ್ಣ ಬೈರೇಗೌಡ(Krishna Byre Gowda) ಕಂದಾಯ ಸಚಿವರು ನೀಡಿರುವ ಮಾಹಿತಿ ಮತ್ತು ಈ ಕುರಿತು ಸುಪ್ರೀಂ ಕೋರ್ಟನ ಪ್ರಕರಣ ಒಂದರ ತೀರ್ಪಿನ...

Karmika Card-ಲೇಬರ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ!

Karmika Card-ಲೇಬರ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ!

March 13, 2025

Hi-tech Mobile Health Unit for Labours of Karnataka -ರಾಜ್ಯ ಸರಕಾರದಿಂದ ಲೇಬರ್ ಕಾರ್ಡ್ ಹೊಂದಿದ ಕಾರ್ಮಿಕರಿಗೆ ಮತ್ತೊಂದು ನೂತನ ಯೋಜನೆಯನ್ನು ಜಾರಿಗೆ ತರಲಾಗಿದು ಈ ಕಾರ್ಡ ಅನ್ನು ಹೊಂದಿರುವ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ? ಈ ವಿನೂತನ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ತಿಳಿಸಲಾಗಿದೆ. ಕರ್ನಾಟಕ ರಾಜ್ಯದ ನೊಂದಾಯಿತ...

Free Pump Repair Training-ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೇಟ್ ರಿಪೇರಿ ತರಬೇತಿಗೆ ಅರ್ಜಿ!

Free Pump Repair Training-ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೇಟ್ ರಿಪೇರಿ ತರಬೇತಿಗೆ ಅರ್ಜಿ!

March 12, 2025

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಿಂದ ಮೋಟರ್ ರಿವೈಂಡಿಂಗ್(Motor rewinding training) ಮತ್ತು ಪಂಪ್ ಸೇಟ್ ರಿಪೇರಿ(Pumpset Repair), ಕಂಪ್ಯೂಟರ್ ಡಿ.ಟಿ.ಪಿ(Computer DTP course) ತರಬೇತಿಯನ್ನು ಉಚಿತವಾಗಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ನಿರುದ್ಯೋಗ ಸಮಸ್ಯೆಯು ಗ್ರಾಮೀಣ ಮತ್ತು ನಗರ ಭಾಗದಲ್ಲಿ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು ಇದಕ್ಕೆ ಸೂಕ್ತ...

Annabhagya-ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯಲ್ಲಿ ಬದಲಾವಣೆ!

Annabhagya-ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯಲ್ಲಿ ಬದಲಾವಣೆ!

March 12, 2025

ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ(Annabhagya Yojana) 5 ಕೆಜಿ ಹೆಚ್ಚುವರಿಯಾಗಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ ಎಂದು ಈ ಹಿಂದೆ ತಿಳಿಸಲಾಗಿತ್ತು ಅದರೆ ಪಡಿತರ ಚೀಟಿದಾರರಿಗೆ ಅಗತ್ಯವಿರುವಷ್ಟು ಅಕ್ಕಿ ಲಭ್ಯವಿಲ್ಲದ ಕಾರಣ ಇಷ್ಟು ದಿನ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜನವರಿ-2025 ರ ವರೆಗೆ ವಿತರಣೆ ಮಾಡಲಾಗಿದ್ದು ಫೆಬ್ರವರಿ-2025 ರಿಂದ...

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

March 12, 2025

ಈಗಾಗಲೇ ನೋಂದಣಿಯನ್ನು ಮಾಡಿಕೊಂಡಿರುವ ಅರ್ಹ ರೈತರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Raagi Kharidi Kendra) ಮಾಡಲು ರಾಜ್ಯ ಕೆಲವು ಜಿಲ್ಲೆಗಳಲ್ಲಿ 3 ತಿಂಗಳ ವರೆಗೆ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯಲಾಗಿದೆ. ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತರಿಗೆ ಈ ಬೆಳೆಗಳನ್ನು ಬೆಳೆಯಲು ಉತೇಜನವನ್ನು ನೀಡಲು ಪ್ರತಿ ವರ್ಷ ಬೆಂಬಲ...

BPL Ration Card- ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ನೂತನ ಕ್ರಮ!

BPL Ration Card- ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ನೂತನ ಕ್ರಮ!

March 11, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಆಹಾರ ಇಲಾಖೆಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಅನರ್ಹ ಬಿಪಿಎಲ್ ಕಾರ್ಡದಾರರನ್ನು(BPL Card) ಗುರುತಿಸಿ ಇಂತಹ ಕಾರ್ಡಗಳನ್ನು ರದ್ದುಪಡಿಸಲು ನೂತನ ಕ್ರಮವನ್ನು ಜಾರಿಗೆ ತರಲು ಸರಕಾರ ಮುಂದಾಗಿದೆ. ನಿನ್ನೆ ಈ ಕುರಿತು ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದ ಆಹಾರ ಇಲಾಖೆ ಸಚಿವರು ಅನರ್ಹ ಬಿಪಿಎಲ್ ಕಾರ್ಡಗಳನ್ನು(Ineligible BPL...

Page 56 of 84