Govt Schemes

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

July 19, 2026

ದಾವಣಗೆರೆ: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕೃಷಿ ಇಲಾಖೆಯು ಒಂದು ಅತ್ಯಂತ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರೈತರ ಫ್ರೂಟ್ಸ್ (FRUITS) ರೈತರ ಐಡಿಯನ್ನು ಕೇಂದ್ರ ಸರ್ಕಾರದ ಅಧಿಕೃತ ಐಡಿಯೊಂದಿಗೆ ಅಪ್ಡೇಟ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಯಾವುದೇ ಅಡಚಣೆಯಿಲ್ಲದೆ ನೇರವಾಗಿ ಪಡೆದುಕೊಳ್ಳಲು ಈ ಪ್ರಕ್ರಿಯೆಯು ಅತ್ಯಂತ ಅಗತ್ಯವಾಗಿದ್ದು, ಅರ್ಹ ರೈತರು...

Business loan-ಸ್ವಂತ ಉದ್ದಿಮೆಯನ್ನು ಮಾಡಲು 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Business loan-ಸ್ವಂತ ಉದ್ದಿಮೆಯನ್ನು ಮಾಡಲು 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

March 11, 2025

ಆತ್ಮ ನಿರ್ಭರ ಭಾರತ ಅಭಿಯಾನದಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಸ್ವಂತ ಆಹಾರ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಮಾರುಕಟ್ಟೆ ಮಾಡುವ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಆರ್ಥಿಕವಾಗಿ(Business loan Subsidy Scheme)ನೆರವು ನೀಡಲು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PMFME) ಯೋಜನೆಯನ್ನು ಅನುಷ್ಥಾನಗೊಳಿಸಲಾಗುತಿದ್ದು. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ...

Loan Application- ಬ್ಯಾಂಕ್ ನಿಂದ ಸಾಲ ಪಡೆಯುವುದು ಈಗ ಭಾರೀ ಸುಲಭ!

Loan Application- ಬ್ಯಾಂಕ್ ನಿಂದ ಸಾಲ ಪಡೆಯುವುದು ಈಗ ಭಾರೀ ಸುಲಭ!

March 10, 2025

ಸಾರ್ವಜನಿಕರು ಕೃಷಿ ಪೂರಕ ಸ್ವಂತ ಉದ್ಯೋಗವನ್ನು ಆರಂಭಿಸಲು ಮತ್ತು ವ್ಯಾಪಾರ, ಶಿಕ್ಷಣಕ್ಕೆ ಕೇಂದ್ರ ಸರಕಾರದ 15 ಯೋಜನೆಯಡಿ ಸಹಾಯಧನದಲ್ಲಿ ಬ್ಯಾಂಕ್ ಮೂಲಕ ಸಾಲವನ್ನು(Bank Loan Application) ಪಡೆಯಲು ಅರ್ಹ ಅರ್ಜಿದಾರರು ತಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ಜನ್‌ ಸಮರ್ಥ ಪೋರ್ಟಲ್ ಅನ್ನು ಬಿಡುಗಡೆಗೊಳಿಸಲಾಗಿದೆ. ಜನ್‌ ಸಮರ್ಥ ಪೋರ್ಟಲ್(Jan Samarth Portal) ಮೂಲಕ ಸಾರ್ವಜನಿಕರು 7...

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

March 10, 2025

ರಾಜ್ಯ ಸರಕಾರದಡಿ ಗ್ರಾಮೀಣ ಮಟ್ಟದಲ್ಲಿ ಸಣ್ಣ ಮಕ್ಕಳಿಗೆ ಶಿಕ್ಷಣವನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿ ಕೇಂದ್ರಗಳನ್ನು(Anganwadi Center Jobs) ನಡೆಸಲಾಗಿದ್ದು ಇಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ 491 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ(Anganawadi Workers) ಕಾಲ ಕಾಲಕ್ಕೆ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿ...

Anugrah Yojane- ಜಾನುವಾರುಗಳ ಆಕಸ್ಮಿಕ ಸಾವಿಗೆ ₹15,000 ಸಾವಿರ ಪರಿಹಾರ!

Anugrah Yojane- ಜಾನುವಾರುಗಳ ಆಕಸ್ಮಿಕ ಸಾವಿಗೆ ₹15,000 ಸಾವಿರ ಪರಿಹಾರ!

March 9, 2025

ರಾಜ್ಯ ಸರಕಾರದ ಈ ಬಾರಿಯ ಬಜೆಟ್ ನಲ್ಲಿ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತಾಪಿ ವರ್ಗದ ಜನರಿಗೆ ಜಾನುವಾರುಗಳು ಆಕಸ್ಮಿಕವಾಗಿ ಮರಣ ಹೊಂದಿದ ಸಮಯದಲ್ಲಿ ಆರ್ಥಿಕವಾಗಿ ನೆರವು ನೀಡಲು ಅನುಗ್ರಹ ಯೋಜನೆಯ(Anugrah Yojane)ಮೂಲಕ ನೀಡುತ್ತಿದ್ದ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ. ಏನಿದು ಅನುಗ್ರಹ ಯೋಜನೆ? ಅನುಗ್ರಹ ಯೋಜನೆ ಯೋಜನೆಯಡಿ ಯಾವೆಲ್ಲ ಜಾನುವಾರುಗಳ ಆಕಸ್ಮಿಕ ಮರಣಕ್ಕೆ ಪರಿಹಾರವನ್ನು(Anugrah Scheme) ನೀಡಲಾಗುತ್ತದೆ?...

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

March 9, 2025

ರಾಜ್ಯ ಸರಕಾರದಿಂದ ಕೆ.ಎಂ.ಎಫ್(KMF) ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರ ಖಾತೆಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಪ್ರೋತ್ಸಾಹ ಧನವನ್ನು(Milk Incentive Status) ಬಿಡುಗಡೆ ಮಾಡಲಾಗಿದ್ದು ಫೆಬ್ರವರಿ-2025 ತಿಂಗಳ ಒಟ್ಟು ₹288 ಕೋಟಿ ಹಣವನ್ನು ಜಮಾ ಮಾಡಲಾಗಿದೆ. KMF ಡೈರಿಗಳಿಗೆ ಪ್ರತಿ ನಿತ್ಯ ಹಾಲನ್ನು ಹಾಕುವ ರೈತರಿಗೆ ಉತ್ತಮ ದರವನ್ನು ನೀಡಲು ಪ್ರತಿ ಲೀಟರ್...

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

March 8, 2025

ಕರ್ನಾಟಕ ರಾಜ್ಯ ಸರಕಾರದಿಂದ ಈ ಬಾರಿಯ ಬಜೆಟ್ ನಲ್ಲಿ ಸಹಕಾರಿ ಬ್ಯಾಂಕ್ ನಲ್ಲಿರುವ ರೈತರ ಸಾಲದ(Agriculture Loan)ಲಿರುವ ಬಡ್ಡಿ ಮನ್ನಾ ಮಾಡಲು ಅನುದಾನವನ್ನು ಮೀಸಲಿಡಲಾಗಿದೆ. ಯಾವೆಲ್ಲ ಬ್ಯಾಂಕ್ ನಲ್ಲಿ ರೈತರು ತೆಗೆದುಕೊಂಡ ಸಾಲದ ಬಡ್ಡಿ ಮನ್ನಾ ಅಗಲಿದೆ? ಮತ್ತು ರೈತಾಪಿ ವರ್ಗಕ್ಕೆ ಈ ಬಾರಿಯ ಬಜೆಟ್ ನಲ್ಲಿ(Karnataka Budget) ಯೋಜನೆವಾರು ಎಷ್ಟು ಅನುದಾನ ನೀಡಲಾಗಿದೆ ವಿವರ...

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

March 8, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿಯ ಬಜೆಟ್(Karnataka Budget 2025) ಅನ್ನು ನಿನ್ನೆ ಮಂಡನೆ ಮಾಡಿದ್ದು ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ ಮಾಡಲಾಗಿದೆ? ಮತ್ತು ಇಲಾಖಾವಾರು ಎಷ್ಟು ಅನುದಾನ ಮೀಸಲಿಡಲಾಗಿದೆ? ನೂತನವಾಗಿ ಜಾರಿಗೆ ತರಲಾದ ಯೋಜನೆಗಳು ಯಾವುವು? ಇನ್ನಿತರೆ ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. 2025-26 ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ...

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

March 7, 2025

ರಾಜ್ಯದ್ಯಂತ ಕೃಷಿ ಬೆಳೆಗಳಿಗೆ ನೀರನ್ನು ಪೂರೈಕೆ ಮಾಡಲು ಬಳಕೆ ಮಾಡುವ 3 ಪೇಸ್ ವಿದ್ಯುತ್(Krishi Pumpset) ಅನ್ನು ರೈತರಿಗೆ ನಿರಂತರವಾಗಿ ಸಮರ್ಪಕವಾಗಿ ಪೂರೈಕೆ ಮಾಡುವುದರ ಕುರಿತು ಇಂದನ ಇಲಾಖೆಯ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ವಿವರಿಸಲಾಗಿದೆ. ರೈತರ ಬಹುದಿನಗಳ ಬೇಡಿಕೆಯಲ್ಲಿ ಒಂದಾದ ನಿಯಮಿತವಾಗಿ 3...

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

March 6, 2025

ಮೊನ್ನೆ ಬೆಂಗಳೂರಿನಲ್ಲಿ ಜರುಗಿದ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರು ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ಅಡಿಕೆ ಬೆಳೆಯಲ್ಲಿ ನಷ್ಟ ಅನುಭವಿಸಿದ(Adike Bele Parihara) ರೈತರಿಗೆ ಪರಿಹಾರ ನೀಡುವುದರ ಕುರಿತು ತಿಳಿಸಿರುವ ಮಾಹಿತಿಯನ್ನು...

Bhagyalaxmi Bond-ಭಾಗ್ಯಲಕ್ಷ್ಮಿ ಬಾಂಡ್ 18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1 ಲಕ್ಷ ಹಣ ಜಮಾ! ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

Bhagyalaxmi Bond-ಭಾಗ್ಯಲಕ್ಷ್ಮಿ ಬಾಂಡ್ 18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1 ಲಕ್ಷ ಹಣ ಜಮಾ! ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

March 6, 2025

2006-07 ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ(Bhagyalaxmi Scheme) ಪ್ರಯೋಜನವನ್ನು ಪಡೆಯಲು ಬಾಂಡ್ ಅನ್ನು ಖರೀದಿ ಮಾಡಿದ ಅರ್ಹ ಫಲಾನುಭವಿ ಹೆಣ್ಣು ಮಕ್ಕಳಿಗೆ ತಮ್ಮ ಮೆಚ್ಯುರಿಟಿ ಹಣವನ್ನು ನೇರ ನಗದು ವರ್ಗಾವಣೆ(investment plans) ಮೂಲಕ ಜಮಾ ಮಾಡುವ ಕಾರ್ಯವನ್ನು ಈಗಾಗಲೇ ರಾಜ್ಯ ಸರಕಾರದಿಂದ ಆರಂಭಿಸಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ(Bhagyalaxmi Yojane)ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಸಂಗ್ರಹಣೆ ಮಾಡಿ ಈ ಯೋಜನೆಯ...

Property Registration-ಆಸ್ತಿ ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ!

Property Registration-ಆಸ್ತಿ ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ!

March 5, 2025

ಕರ್ನಾಟಕ ರಾಜ್ಯ ಸರಕಾರದಿಂದ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿ(Property Registration) ಮಾಡಿಕೊಳ್ಳುವ ಸಮಯದಲ್ಲಿ ಅನುಸರಿಸಬೇಕಾದ ನಿಯಮಗಳಲ್ಲಿ ಒಂದಿಷ್ಟು ಜನಸ್ನೇಹಿ ಬದಲಾವಣೆಗಳನ್ನು ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ತಿಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ(Registration Department) ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿನ ಆಸ್ತಿ ನೋಂದಣಿಯ ಅರ್ಜಿ ವಿಲೇವಾರಿಯನ್ನು ಆನ್ಲೈನ್ ಮೂಲಕ ಮಾಡಲಾಗುತ್ತಿದ್ದು, ಈ ಇಲಾಖೆಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಆಸ್ತಿ...

LPG Cylinder Price-ಈ ತಿಂಗಳಿನಿಂದ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಏರಿಕೆ!

LPG Cylinder Price-ಈ ತಿಂಗಳಿನಿಂದ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಏರಿಕೆ!

March 5, 2025

ಭಾರತೀಯ ತೈಲ ಮಾರಾಟ ಕಂಪನಿಗಳು ನಮ್ಮ ದೇಶದಲ್ಲಿ ವಾಣಿಜ್ಯ ಚಟುವಟಿಕೆ ಬಳಕೆ ಮಾಡುವ ಗ್ಯಾಸ್ ಸಿಲಿಂಡರ್ ಬೆಲೆಯನ್ನು(LPG Cylinder Price) ಕೊಂಚ ಏರಿಕೆ ಮಾಡಿ ಇದೆ ತಿಂಗಳಿನಿಂದ ಜಾರಿಗೆ ಬರುವಂತೆ ಮಾರುಕಟ್ಟೆಯಲ್ಲಿ ದರವನ್ನು ಹೆಚ್ಚಳ ಮಾಡಿರುತ್ತವೆ. ಮಾರುಕಟ್ಟೆಯಲ್ಲಿ ಪ್ರಸ್ತುತ ಮನೆ ಬಳಕೆಯ ಸಿಲಿಂಡರ್ ಬೆಲೆ ಎಷ್ಟಿದೆ? ವಾಣಿಜ್ಯ ಸಿಲಿಂಡರ್ ಬೆಲೆಯನ್ನು(Today LPG Cylinder Price) ಎಷ್ಟು...

Page 57 of 84