Govt Schemes

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

July 31, 2025

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Sheep And Goat Farming) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತವಾಗಿ ತರಬೇತಿಯನ್ನು ಪಡೆಯಲು ಅವಕಾಶವಿದ್ದು ಇಂದಿನ ಈ ಲೇಖನದಲ್ಲಿ ಈ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Uchita Kuri Sakanike Tarabeti)ಮಾಡಿಕೊಂಡು ಸುಸ್ಥಿರ ಜೀವನವನ್ನು...

Cow mat Subsidy-50% ಸಬ್ಸಿಡಿಯಲ್ಲಿ ಕೌ ಮ್ಯಾಟ್ ಪಡೆಯಲು ಅರ್ಜಿ ಆಹ್ವಾನ!

Cow mat Subsidy-50% ಸಬ್ಸಿಡಿಯಲ್ಲಿ ಕೌ ಮ್ಯಾಟ್ ಪಡೆಯಲು ಅರ್ಜಿ ಆಹ್ವಾನ!

June 14, 2025

ಹೈನುಗಾರಿಕೆಯಲ್ಲಿ(Dairy Farming) ತೊಡಗಿಕೊಂಡಿರುವ ರೈತರಿಗೆ ಕೊಟ್ಟಿಗೆಯಲ್ಲಿ ಹಸುವಿನ ಕೆಳಗೆ ಹಾಕಲು ಅತೀ ಕಡಿಮೆ ಬೆಲೆಯಲ್ಲಿ ಸಬ್ಸಿಡಿಯಲ್ಲಿ ಕೌ ಮ್ಯಾಟ್(Cow Mat Subsidy) ಅನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ರಾಜ್ಯದಲ್ಲಿ ಹೈನುಗಾರಿಕೆಯು ಬಹುತೇಕ ಎಲ್ಲಾ ಭಾಗಗಳಲ್ಲಿ ಒಂದು ಉಪ ಆದಾಯದ ಭಾಗವಾಗಿದ್ದು ದೊಡ್ಡ ಸಂಖ್ಯೆಯ ರೈತರು ಹಸುಗಳನ್ನು ಸಾಕಾಣಿಕೆ(Dairy Farming Scheme) ಮಾಡಿಕೊಂಡು...

PM Kusum Yojana-ಹಗಲು ವೇಳೆಯಲ್ಲಿಯೇ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ನೂತನ ಯೋಜನೆ!

PM Kusum Yojana-ಹಗಲು ವೇಳೆಯಲ್ಲಿಯೇ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ನೂತನ ಯೋಜನೆ!

June 14, 2025

ಇನ್ನೆಲ್ಲಾ ರೈತರು ರಾತ್ರಿಯಿಡೀ ನಿದ್ದೆಗೆಟ್ಟು ಕೃಷಿ ಪಂಪ್‌ಸೆಟ್‌ಗಳಿಗೆ(Krishi Pumpset)ನೀರು ಹರಿಸುವ ತಾಪತ್ರಯ ಅನುಭವಿಸುವ ಅವಶ್ಯಕತೆ ಇರುವುದಿಲ್ಲ ನೂತನ ಯೋಜನೆಯೊಂದರ ಮೂಲಕ ರಾಜ್ಯ ಸರ್ಕಾರ ರೈತರ ಬದುಕಿಗೆ ಹೊಸ ಬೆಳಕನ್ನು ತಂದಿದೆ. ಅದು ಕುಸುಮ್-ಸಿ ಯೋಜನೆ. ಈ ಯೋಜನೆಯು ರೈತರ ಕೃಷಿ ಪಂಪ್‌ಸೆಟ್‌ಗಳಿಗೆ(Solar energy in karnataka)ಹಗಲು ಹೊತ್ತಿನಲ್ಲಿ ಸ್ಥಿರ ವಿದ್ಯುತ್ ಪೂರೈಕೆ ಮಾಡುವ ಮಹತ್ವದ ಹೆಜ್ಜೆಯಾಗಿದೆ....

Gold Loan-ಚಿನ್ನದ ಮೇಲೆ ಸಾಲ ಪಡೆಯಲು RBI ನಿಂದ ಹೊಸ ನಿಯಮ ಜಾರಿ!

Gold Loan-ಚಿನ್ನದ ಮೇಲೆ ಸಾಲ ಪಡೆಯಲು RBI ನಿಂದ ಹೊಸ ನಿಯಮ ಜಾರಿ!

June 13, 2025

ಗ್ರಾಹಕರಿಗೆ ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿ ಜನಸ್ನೇಹಿ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್(Reserve Bank of India) ಚಿನ್ನದ ಮೇಲೆ(Gold loan) ಸಾರ್ವಜನಿಕರಿಗೆ ಸಾಲವನ್ನು ಒದಗಿಸಲು ನೂತನ ನಿಯಮವನ್ನು ಜಾರಿಗೆ ತಂದಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ದೈನಂದಿನ ಜೀವನದಲ್ಲಿ ಖರ್ಚು-ವೆಚ್ಚಗಳನ್ನು ನಿಭಾಹಿಸುವ ಸಮಯದಲ್ಲಿ ಆರ್ಥಿಕ ಸಂಕಷ್ಟದ...

PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

June 13, 2025

ನಿನ್ನೆ ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಭಾತರ ಸರ್ಕಾರದ ಆಹಾರ ಸಂಸ್ಕರಣಾ ಉದ್ಯಮ ಮಂತ್ರಾಲಯ, ಖೇತಿವಾಲಾಸ್ ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ವತಿಯಿಂದ ಹಮ್ಮಿಕೊಂಡಿದ್ದ “ಕೃಷಿ ಜಾಗೃತಿ” ಕಾರ್ಯಗಾರದ ಉದ್ಘಾಟನೆ ಹಾಗೂ ಖೇತಿ ಪ್ರಶಸ್ತಿ ಪುರಸ್ಕøತರಾದ ಅಧಿಕಾರಿಗಳು ಹಾಗೂ ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರು PMFME...

Airtel Scholarship- ಏರ್‌ಟೆಲ್ ಫೌಂಡೇಶನನಿಂದ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Airtel Scholarship- ಏರ್‌ಟೆಲ್ ಫೌಂಡೇಶನನಿಂದ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

June 12, 2025

ಏರ್‌ಟೆಲ್ ಫೌಂಡೇಶನ್‌ನಿಂದ ಭಾರ್ತಿ ಏರ್‌ಟೆಲ್ ವಿದ್ಯಾರ್ಥಿವೇತನ(Bharti Airtel Scholarship Program 2025)ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಉನ್ನತ ಗುಣಮಟ್ಟದ ಶಿಕ್ಷಣವನ್ನು(Bharti Airtel Scholarship) ಪಡೆಯುವುದರಿಂದ ಹಿಂದೆ ಸರಿಯುವುದನ್ನು ತಪ್ಪಿಸಲು ಭಾರ್ತಿ ಏರ್‌ಟೆಲ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಇತ್ತೀಚಿನ NIRF...

Crop Insurance-2025: ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ!

Crop Insurance-2025: ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ!

June 12, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ(Fasal Bhima Yojane) ರೈತರು ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸಹಯೋಗದಲ್ಲಿ ರೈತರಿಗೆ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Crop Insurance-2025) ಒದಗಿಸಲು ಫಸಲ್ ಬೀಮಾ ಯೋಜನೆಯನ್ನು...

Cashewnut farming subsidy-ಗೇರು ಕೃಷಿ ಮಾಡಲು ₹1.20 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Cashewnut farming subsidy-ಗೇರು ಕೃಷಿ ಮಾಡಲು ₹1.20 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

June 11, 2025

ಗೇರು ಸಂಶೋಧನಾ ನಿರ್ದೇಶನಾಲಯ, ಪುತ್ತೂರು ಕೇಂದ್ರದಿಂದ ಗೇರು ಕೃಷಿ ಮಾಡಲು(Cashewnut farming subsidy)ಆಸಕ್ತಿಯನ್ನು ಹೊಂದಿರುವ ಅರ್ಹ ರೈತರಿಗೆ ಹನಿ ನೀರಾವರಿ ಮತ್ತು ಗೇರು ಸಸಿಗಳನ್ನು ಖರೀದಿಸಲು ಆರ್ಥಿಕ ನೆರವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಗೇರು ಸಂಶೋಧನಾ ನಿರ್ದೇಶನಾಲಯ, ಪುತ್ತೂರು ಇದರ ‘ಹೊಸ ಗೇರು ತಳಿಗಳ ಮುಂಚೂಣಿ ತಂತ್ರಜ್ಞಾನ ಪ್ರಾತ್ಯಕ್ಷಿಕೆ(Cashewnut farming) (ಸಾಮಾನ್ಯ ಪದ್ದತಿ) ಮತ್ತು ಹೊಸ...

Nigama Yojanegalu-ರಾಜ್ಯ ಸರ್ಕಾರದ ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

Nigama Yojanegalu-ರಾಜ್ಯ ಸರ್ಕಾರದ ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

June 11, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಮೂರು ನಿಗಮಗಳಿಂದ(Karnataka nigama schemes) ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಕರ್ನಾಟಕ ಒಕ್ಕಲಿಗ ಸಮುದಾಯ(Okkaliga Nigama) ಅಭಿವೃದ್ದಿ ನಿಗಮ ನಿಯಮಿತ, ಕರ್ನಾಟಕ ವೀರಶೈವ ಲಿಂಗಾಯತ(Lingayat Nigama) ಅಭಿವೃದ್ದಿ ನಿಗಮ ನಿಯಮಿತ ಮತ್ತು ಡಿ.ದೇವರಾಜ...

Bank Account-ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ!ಈ ಬ್ಯಾಂಕ್ ನಲ್ಲಿ ಕನಿಷ್ಠ ಬ್ಯಾಲೆನ್ಸ್ ನಿಯಮವಿಲ್ಲ!

Bank Account-ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ!ಈ ಬ್ಯಾಂಕ್ ನಲ್ಲಿ ಕನಿಷ್ಠ ಬ್ಯಾಲೆನ್ಸ್ ನಿಯಮವಿಲ್ಲ!

June 10, 2025

ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು(Canara Bank) ಹೊಂದಿರುವ ಮಧ್ಯಮ ಮತ್ತು ಸಣ್ಣ ವರ್ಗದ ಗ್ರಾಹಕರಿಗೆ ಕೆನರಾ ಬ್ಯಾಂಕಿನಿಂದ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಇನ್ನು ಮುಂದೆ ಈ ಬ್ಯಾಂಕ್ ನಲ್ಲಿ ಕನಿಷ್ಠ ಬ್ಯಾಲೆನ್ಸ್ ನಿಯಮಕ್ಕೆ ಸಡಿಲಿಕೆಯನ್ನು ನೀಡಲಾಗಿದೆ. ಪ್ರಸ್ತುತ ಬಹುತೇಕ ಬ್ಯಾಂಕ್ ನಲ್ಲಿ ಉಳಿತಾಯ ಖಾತೆಯನ್ನು ಹೊಂದಿರುವ ಗ್ರಾಹಕರು ತಮ್ಮ ಬ್ಯಾಂಕ್ ಅಕೌಂಟ್ ನಲ್ಲಿ(Canara Bank SB...

Gruhalakshmi Amount-ಗೃಹಲಕ್ಷ್ಮಿ ಯೋಜನೆಯಡಿ 20ನೇ ಕಂತಿನ ಹಣ ಬಿಡುಗಡೆ!

Gruhalakshmi Amount-ಗೃಹಲಕ್ಷ್ಮಿ ಯೋಜನೆಯಡಿ 20ನೇ ಕಂತಿನ ಹಣ ಬಿಡುಗಡೆ!

June 10, 2025

ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರ ಕುಟುಂಬದ ಯಜಮಾನಿಯರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಜೂನ್-2025 ತಿಂಗಳ ಆರಂಭದಲ್ಲೇ ಗೃಹಲಕ್ಷ್ಮಿ(Gruhalakshmi) ಯೋಜನೆಯ 20ನೇ ಕಂತಿನ ರೂ 2,000/- ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಮಾಡಲಾಗಿದೆ. ಪಡಿತರ ಚೀಟಿ(Ration Card) ಹೊಂದಿರುವ ಕುಟುಂಬದ ಯಜಮಾನಿಯರ ಅರ್ಹ ಫಲಾನುಭವಿಗಳ ಖಾತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ...

Education Loan-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ 2 ಬಡ್ಡಿದರದಲ್ಲಿ ₹5 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ 2 ಬಡ್ಡಿದರದಲ್ಲಿ ₹5 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

June 9, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್,ವೈದ್ಯಕೀಯ ಪದವಿ(Education Loan Subsidy) ಸೇರಿದಂತೆ 28 ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡಲು ಅತೀ ಕಡಿಮೆ ಬಡ್ಡಿದರದಲ್ಲಿ ಶಿಕ್ಷಣ ಸಾಲವನ್ನು ಪಡೆಯಲು ರಾಜ್ಯ ಸರ್ಕಾರದಡಿ ಬರುವ ವಿವಿಧ ನಿಗಮಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮತ್ತು ದೇವರಾಜು ಅರಸು ನಿಗಮದಿಂದ ಅರ್ಜಿಯನ್ನು...

Vibhuti Ghataka Subsidy- ₹4.00 ಲಕ್ಷದಲ್ಲಿ ವಿಭೂತಿ ಘಟಕ ಸ್ಥಾಪನೆ ಮಾಡಲು ಸಬ್ಸಿಡಿ ಪಡೆಯಲು ಅರ್ಜಿ!

Vibhuti Ghataka Subsidy- ₹4.00 ಲಕ್ಷದಲ್ಲಿ ವಿಭೂತಿ ಘಟಕ ಸ್ಥಾಪನೆ ಮಾಡಲು ಸಬ್ಸಿಡಿ ಪಡೆಯಲು ಅರ್ಜಿ!

June 9, 2025

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿಭೂತಿ ಘಟಕ ಸ್ಥಾಪನೆ(Vibhuti Ghataka Subsidy) ಯೋಜನೆಯಡಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಈ ಲೇಖನದಲ್ಲಿ ವಿಭೂತಿ ಘಟಕ ಸ್ಥಾಪನೆ ಯೋಜನೆಯಡಿ(Vibhuti Ghataka Subsidy Yojane)ಸ್ವಂತ ಉದ್ದಿಮೆಯನ್ನು ಪ್ರಾರಂಭಿಸಲು ವಿಭೂತಿಯನ್ನು ತಯಾರು ಮಾಡುವ ಘಟಕವನ್ನು ಪ್ರಾರಂಭಿಸಲು ಸಬ್ಸಿಡಿಯನ್ನು...

Page 6 of 48