Govt Schemes

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...

GKVK Diploma Agriculture-ಬೆಂಗಳೂರು ಕೃಷಿ ವಿವಿಯಿಂದ ಡಿಪ್ಲೊಮಾ ಕೃಷಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

GKVK Diploma Agriculture-ಬೆಂಗಳೂರು ಕೃಷಿ ವಿವಿಯಿಂದ ಡಿಪ್ಲೊಮಾ ಕೃಷಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 7, 2025

ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-25ನೇ ಸಾಲಿಗೆ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ಈ ಲೇಖನದಲ್ಲಿ ಈ ಕುರಿತು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಬೆಂಗಳೂರು ಕೃಷಿ ವಿಜ್ನಾನಗಳ ವಿಶ್ವವಿದ್ಯಾಲಯದಿಂದ ಅರ್ಹ ಅಭ್ಯರ್ಥಿಗಳು ಕೃಷಿ ಡಿಪ್ಲೊಮಾ ಕೋರ್ಸ್‌ ಪ್ರವೇಶವನ್ನು(Agriculture Diploma Admission 2025) ಪಡೆಯಲು ನಿಗದಿಪಡಿಸಿದ ಅರ್ಹತಾ ಮಾನದಂಡಗಳು,...

PMMVY Yojana-ಮಾತೃವಂದನಾ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ₹11,000 ರೂ ಸಹಾಯಧನ!

PMMVY Yojana-ಮಾತೃವಂದನಾ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ₹11,000 ರೂ ಸಹಾಯಧನ!

July 6, 2025

ಕೇಂದ್ರ ಸರ್ಕಾರದಿಂದ ಗ್ರಾಮೀಣ ಮತ್ತು ನಗರ ಭಾಗದ ಗರ್ಭಿಣಿ ಮಹಿಳೆಯರಿಗೆ(PMMVY Yojana) ಉತ್ತಮ ಪೌಷ್ಟಿಕ ಆಹಾರವನ್ನು ಸೇವನೆ ಮಾಡಲು ಆರ್ಥಿಕವಾಗಿ ನೇರವನ್ನು ನೀಡಲು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಮೂಲಕ ₹11,000 ರೂ ಆರ್ಥಿಕ ನೆರವನ್ನು ಗರ್ಭಿಣಿ ಮಹಿಳೆಯರಿಗೆ ಒದಗಿಸಲಾಗುತ್ತದೆ. ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ...

PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

July 6, 2025

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ(PMFME Scheme) ನಿಯಮಬದ್ದಗೊಳಿಸುವಿಕೆ ಯೋಜನೆಯಡಿ ರಾಜ್ಯದಲ್ಲಿ 11,910 ಕಿರು ಆಹಾರ ಸಂಸ್ಕರಣಾ ಉದ್ಯಮಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, 5 ವರ್ಷಗಳವರೆಗೆ ಇದಕ್ಕೆ ಒಟ್ಟು 493 ಕೋಟಿರೂ. ಬಿಡುಗಡೆಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ(PMFME)...

Scholarship-ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship-ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 6, 2025

2025-26 ನೇ ಸಾಲಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ(Scholarship Application-2025) ಬರುವ ವರ್ಗಕ್ಕೆ ಸೇರಿದ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುವ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶಿಕ್ಷಣ ವೆಚ್ಚವನ್ನು(School Fee) ಭರಿಸಲು ಇಲಾಖೆಯಿಂದ ನೆರವು ನೀಡಲು ಅರ್ಹ ವಿದ್ಯಾರ್ಥಿಗಳನ್ನು ಅಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆಟ್ರಿಕ್ ನಂತರದ ಶುಲ್ಕ...

Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

July 5, 2025

ರಾಜ್ಯ ಸರ್ಕಾರದಿಂದ ಕಳೆದ 2 ವರ್ಷದಲ್ಲಿ 2,854 ಕೋಟಿ ಹಾಲಿನ ಪ್ರೋತ್ಸಾಹಧನವನ್ನು(Karnataka Milk Incentive) ಹಾಲು ಉತ್ಪಾದಕ ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಪ್ರಸ್ತುತ ಈ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕಳೆದ ಹಲವು ವರ್ಷಗಳಿಂದ KMF ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರಿಗೆ ಪ್ರತಿ...

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

July 5, 2025

ಮೀನುಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ(Home Subsidy Yojana) ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಸಬ್ಸಿಡಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿರುತ್ತದೆ. ಮತ್ಸ್ಯಾಶ್ರಯ ಯೋಜನೆಯಡಿ(Karnataka Fisheries department) ಮನೆ ನಿರ್ಮಾಣ ಮಾಡಿಕೊಳ್ಳು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಜಿಲ್ಲಾವಾರು ಹಂಚಿಕೆ ಮಾಡಲಾದ ಮನೆಗಳ ಅಂಕಿ-ಅಂಶ ಹಾಗೂ ಅರ್ಜಿ...

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

July 4, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪಿಂಚಣಿ ನಿರ್ದೇಶನಾಲಯದಿಂದ ವಿವಿಧ ಪಿಂಚಣೆ ಯೋಜನೆಯಡಿ(July Pension Amount) ಅರ್ಹ ಫಲಾನುಭವಿಗಳಿಗೆ ನೀಡುವ ಜುಲೈ-2025 ತಿಂಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ ಕಂದಾಯ ಇಲಾಖೆಯಡಿ(Karnataka Revenue Department) ಕಾರ್ಯನಿರ್ವಹಿಸುವ ಪಿಂಚಣಿ...

Bele Vime Amount-2025: ಈ ಜಿಲ್ಲೆಯ ರೈತರ ಖಾತೆಗೆ 30 ಕೋಟಿ ಬೆಳೆ ವಿಮೆ ಬಿಡುಗಡೆ!

Bele Vime Amount-2025: ಈ ಜಿಲ್ಲೆಯ ರೈತರ ಖಾತೆಗೆ 30 ಕೋಟಿ ಬೆಳೆ ವಿಮೆ ಬಿಡುಗಡೆ!

July 3, 2025

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ(Bele Vime Amount) ಕಳೆದ ವರ್ಷ ಅಂದರೆ 2024 ರ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆಯನ್ನು ಮಾಡಿಸಿದ ಅರ್ಹ ರೈತರಿಗೆ ಬೆಳೆ ಕಟಾವು ಸಮೀಕ್ಷೆಯಲ್ಲಿ ತಾಂತ್ರಿಕ ಕಾರಣದಿಂದ ವಿಮೆ ಪರಿಹಾರ ಜಮಾ ಅಗಿಲ್ಲದ ರೈತರಿಗೆ 30 ಕೋಟಿ ಬೆಳೆ ವಿಮೆ ಈ ಜಿಲ್ಲೆಯ ರೈತರ ಖಾತೆಗೆ ಜಮಾ ಮಾಡಲಾಗಿದೆ. ಕೇಂದ್ರ...

Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 1, 2025

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ(UASD) 2025-25ನೇ ಸಾಲಿಗೆ 2 ವರ್ಷದ ಅಗ್ರಿ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಳಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಕೃಷಿ ಡಿಪ್ಲೊಮಾ(Agri Diploma) ಪ್ರವೇಶಕ್ಕೆ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಅರ್ಹತಾ ಮಾನದಂಡಗಳೇನು?...

Best Saving Schemes-ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ಎಷ್ಟು ಬಡ್ಡಿ ಸಿಗುತ್ತದೆ?

Best Saving Schemes-ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ಎಷ್ಟು ಬಡ್ಡಿ ಸಿಗುತ್ತದೆ?

June 30, 2025

ಕೇಂದ್ರ ಸರ್ಕಾರದಡಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯ ಪೋಸ್ಟ್ ಆಫೀಸ್ ಕಚೇರಿಗಳಲ್ಲಿ(Best Savings Plan In Post Office) ಹೂಡಿಕೆ ಮಾಡಿದರೆ ಎಷ್ಟು ಬಡ್ಡಿ ಪಡೆಯಬಹುದು ಮತ್ತು ಯೋಜನೆವಾರು ಗ್ರಾಹಕರಿಗೆ ಸಿಗುವ ಪ್ರಯೋಜನಗಳೇನು? ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪೋಸ್ಟ್ ಆಫೀಸ್ ಕಚೇರಿಗಳು(Money saving schemes)ನಮ್ಮ ದೇಶದ ಎಲ್ಲಾ ಭಾಗಗಳಲ್ಲಿ ಅದರಲ್ಲೂ ಗ್ರಾಮೀಣ ಮಟ್ಟದಲ್ಲಿ...

PM Kisan-7 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಸ್ಥಗಿತ! ಇಲ್ಲಿದೆ ಅರ್ಹ ರೈತರ ಪಟ್ಟಿ!

PM Kisan-7 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಸ್ಥಗಿತ! ಇಲ್ಲಿದೆ ಅರ್ಹ ರೈತರ ಪಟ್ಟಿ!

June 30, 2025

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಪಿಎಂ ಕಿಸಾನ್(PM Kisan) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಕಳೆದ ಮೂರು ವರ್ಷದಲ್ಲಿ ಈ ಯೋಜನೆಯ ಮಾರ್ಗಸೂಚಿಯನ್ವಯ ವಾರ್ಷಿಕ ರೂ 6,000/- ಆರ್ಥಿಕ ನೆರವನ್ನು ಪಡೆಯಲು ಅನರ್ಹರಿರುವ 7 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ವರ್ಗಾವಣೆಯನ್ನು ಸ್ಥಿಗಿತಗೊಳಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ...

KSOU Admission-2025: ಮನೆಯಲ್ಲಿಯೇ ಇದ್ದು ಓದಿ ವಿವಿಧ ಪದವಿ ಪಡೆಯಲು ಅವಕಾಶ!

KSOU Admission-2025: ಮನೆಯಲ್ಲಿಯೇ ಇದ್ದು ಓದಿ ವಿವಿಧ ಪದವಿ ಪಡೆಯಲು ಅವಕಾಶ!

June 29, 2025

ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ, 2025-2026 ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಿಂದ(KSOU Admission-2025) ಅರ್ಹ ಪದವಿದರ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉನ್ನತ ಶಿಕ್ಷಣ ಎಲ್ಲರಿಗೂ, ಎಲ್ಲೆಡೆ ಎಂಬ ದ್ಯೇಯ ವ್ಯಾಕ್ಯದಿಂದ ಕರ್ನಾಟಕ(Mysuru Open University) ರಾಜ್ಯದಲ್ಲಿ ಅಧಿಕಾರ ಹೊಂದಿರುವ ಏಕೈಕ ಸಾರ್ವಜನಿಕ ವಿಶ್ವ ವಿದ್ಯಾನಿಲಯವಾಗಿದ್ದು, ಉನ್ನತ ಶಿಕ್ಷಣ ಕಾರ್ಯಕ್ರಮಗಳನ್ನು...

Page 8 of 51