Govt Schemes

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

August 1, 2025

ಕೇಂದ್ರ ಸರಕಾರದ ಕೃಷಿ ಸಚಿವಾಲಯದಿಂದ ದೇಶಾದ್ಯಂತ ಪಿಎಂ ಕಿಸಾನ್(Kisan Samman Yojana)ಯೋಜನೆಯಡಿ 20 ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ತನ್ನ ಅಧಿಕೃತ www.pmkisan.gov.in ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು ಈ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲೇ ಹೇಗೆ ನೋಡಬಹುದು? ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಪ್ರಧಾನ...

Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

May 26, 2025

ಎಸ್ ಎಸ್ ಎಲ್ ಸಿ ಶಿಕ್ಷಣವನ್ನು(SSLC Scholorship Application) ಪೂರ್ಣಗೊಳಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ದಾಖಲಾದ ಹಾಗೂ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ” ವಿದ್ಯಾಧನ್ ವಿದ್ಯಾರ್ಥಿವೇತನ-2025″ ಕಾರ್ಯಕ್ರಮದಡಿ(Vidyadhan Scholorship) ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು...

Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

May 25, 2025

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದು ಮೇ-2025 ತಿಂಗಳಿಗೆ ಎರಡು ವರ್ಷ ಪೂರ್ಣಗೊಳಿಸಿದ್ದು ಈ ಸಮಯದಲ್ಲಿ ಬೆಳೆ ಹಾನಿ(Bele Parihara) ಪರಿಹಾರದ ಹಣ ಬಿಡುಗಡೆ ಕುರಿತು ಸರ್ಕಾರದಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು್,ಇದರ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2024-25 ನೇ ಸಾಲಿನಲ್ಲಿ ಒಟ್ಟು ಮೂರು ಹಂಗಾಮು ಅಂದರೆ ಪೂರ್ವ ಮುಂಗಾರು(Mugaru), ಮುಂಗಾರು, ಹಿಂಗಾರು(Hingaru) ಸೇರಿ...

CET Result 2025-ಸಿಇಟಿ ಫಲಿತಾಂಶ ಪ್ರಕಟ!ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್!

CET Result 2025-ಸಿಇಟಿ ಫಲಿತಾಂಶ ಪ್ರಕಟ!ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್!

May 25, 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ವರ್ಷದ ಸಿಇಟಿ ಫಲಿತಾಂಶವನ್ನು(CET Result) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಹಿದೆ. ಎಂಜಿನಿಯರಿಂಗ್‌(Engineering admission) ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ...

Mini Tractor Subsidy-ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Mini Tractor Subsidy-ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

May 24, 2025

2025-26ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM), ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ/Drip Irrigation Subsidy) ಅಡಿಯಲ್ಲಿ ಮಿನಿ ಟ್ರ್ಯಾಕ್ಟರ್(Mini Tractor) ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ. ತೋಟಗಾರಿಕೆ(Horticulture crops) ಬೆಳೆಗಳನ್ನು ಬೆಳೆಯುತ್ತಿರುವವರು ಹಾಗೂ ಹೊಸದಾಗಿ ತೋಟಗಾರಿಕೆ ಬೆಳೆಯನ್ನು ಬೆಳೆಯಲು ಆಸಕ್ತಿಯನ್ನು...

BPL Card Benefits-ಬಿಪಿಎಲ್‌ ಕಾರ್ಡ್‌ದಾರರಿಗೆ ಇನ್ನುಂದೆ ಈ ಚಿಕಿತ್ಸೆ ಉಚಿತ!

BPL Card Benefits-ಬಿಪಿಎಲ್‌ ಕಾರ್ಡ್‌ದಾರರಿಗೆ ಇನ್ನುಂದೆ ಈ ಚಿಕಿತ್ಸೆ ಉಚಿತ!

May 24, 2025

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ(Heath Department) ಬಿಪಿಎಲ್ ಕಾರ್ಡದಾರರಿಗೆ(BPL Card)ಸಿಹಿ ಸುದ್ದಿಯನ್ನು ನೀಡಿದ್ದು ಇನ್ನುಂದೆ ಈ ಕೆಳಗೆ ತಿಳಿಸಿರುವ ಜಿಲ್ಲೆಯಲ್ಲಿನ ರೋಗಿಗಳು ಉಚಿತವಾಗಿ ಜಿಲ್ಲಾಸ್ಪತ್ರೆಯಲ್ಲಿ ಈ ಚಿಕಿತ್ಸೆಯನ್ನು ಉಚಿವಾಗಿ ಪಡೆಯಬಹುದು ಎಂದು ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ವೈದ್ಯಕೀಯ ವೆಚ್ಚಕ್ಕೆ(free health checkup) ಅತೀ ಹೆಚ್ಚು ಹಣವನ್ನು ಪಾವತಿ ಮಾಡುವ ಸನ್ನಿವೇಶ ನಿರ್ಮಾಣವಾಗಿದ್ದು...

Gruhalakshmi-ಗೃಹಲಕ್ಷ್ಮಿ ಯೋಜನೆಯಡಿ ಒಂದು ತಿಂಗಳ ಹಣ ಬಿಡುಗಡೆ!

Gruhalakshmi-ಗೃಹಲಕ್ಷ್ಮಿ ಯೋಜನೆಯಡಿ ಒಂದು ತಿಂಗಳ ಹಣ ಬಿಡುಗಡೆ!

May 23, 2025

ಕರ್ನಾಟಕ ರಾಜ್ಯ ಸರ್ಕಾರವು ತನ್ನ ಎರಡನೇ ವರ್ಷದ(Karnataka Gruhalakshmi Yojana) ಆಡಳಿತದ ಸಾಧನಾ ಸಮಾವೇಶವನ್ನು ಮೇ 20, 2025ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜನೆ ಮಾಡಲಾಗಿದ್ದು. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದು ತಿಂಗಳ ಹಣವನ್ನು ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ದಿನಾಂಕ ಮೇ 19, 2025ರಂದು ಫಲಾನುಭವಿಗಳ ಖಾತೆಗೆ ಒಂದು ತಿಂಗಳು...

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

May 23, 2025

ಕೃಷಿ ಇಲಾಖೆಯಿಂದ(Karnataka Agriculture Department) ರೈತರಿಗೆ ಮಹತ್ವದ ಮಾಹಿತಿಯನ್ನು ಪ್ರಕಟಗೊಳಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯವಾದ ವಿವರಗಳನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರೆ ರೈತರಿಗೂ ಈ ಮಾಹಿತಿಯನ್ನು ತಿಳಿಸಲು ಸಹಕರಿಸಿ ರಾಜ್ಯಾದ್ಯಂತ ಕೃಷಿಕರು ಮುಂಗಾರು(Mugaru) ಹಂಗಾಮಿಗೆ ಭೂಮಿಯ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ...

Subsidy Seeds Rate list-ಕೃಷಿ ಇಲಾಖೆಯಿಂದ ಬಿತ್ತನೆ ಬೀಜದ ದರ ಪಟ್ಟಿ ಬಿಡುಗಡೆ!

Subsidy Seeds Rate list-ಕೃಷಿ ಇಲಾಖೆಯಿಂದ ಬಿತ್ತನೆ ಬೀಜದ ದರ ಪಟ್ಟಿ ಬಿಡುಗಡೆ!

May 22, 2025

ಕೃಷಿ ಇಲಾಖೆಯಿಂದ(Karnatka Agriculture Department) 2025-25 ನೇ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಸಬ್ಸಿಡಿಯಲ್ಲಿ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲು ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು ಇಲಾಖೆಯಿಂದ ಅಧಿಕೃತವಾಗಿ ಬಿತ್ತನೆ ಬೀಜದ ದರಪಟ್ಟಿಯನ್ನು ಪ್ರಕಟಿಸಲಾಗಿದೆ. ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜನವನ್ನು ಖರೀದಿ(Subsidy Seeds Rate List) ಮಾಡಲು ಆಸಕ್ತಿಯನ್ನು ಹೊಂದಿರುವ ರೈತರಿಗೆ ನೆರವಾಗಲು ಅಧಿಕೃತ ಬಿತ್ತನೆ...

Bele Vime- 81.36 ಕೋಟಿ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ಬಿಡುಗಡೆ!

Bele Vime- 81.36 ಕೋಟಿ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ಬಿಡುಗಡೆ!

May 22, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಪರಿಹಾರವನ್ನು(Horticulture Crop Insurance) ಒದಗಿಸಲು ಪ್ರಧಾನ ಮಂತ್ರಿ ಪಸಲ್ ಭೀಮಾ ಯೋಜನೆಯನ್ನು(Fasal bhima yojana) ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ಬಾಕಿ ಉಳಿಸಿಕೊಂಡಿರುವ ಬೆಳೆ ವಿಮಾ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ತೋಟಗಾರಿಕೆ ಬೆಳೆಯಾದ...

MSP Scheme Amount-ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಹಣ ಬಿಡುಗಡೆ!

MSP Scheme Amount-ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಹಣ ಬಿಡುಗಡೆ!

May 21, 2025

ಕೃಷಿ ಉತ್ಪನ್ನ ಮಾರಾಟ ಇಲಾಖೆ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ(Bembala Bele)ಯೋಜನೆಯಡಿ ರೈತರಿಂದ ನೇರವಾಗಿ ಖರೀದಿ ಮಾಡಿದ ರಾಗಿ,ಭತ್ತ,ತೊಗರಿ ಸೇರಿದಂತೆ ವಿವಿಧ ಉತ್ಪನ್ನಗಳ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ(Bembala Bele Yojana) ಅರ್ಹ ರೈತರ ನೋಂದಣಿಯನ್ನು ಮಾಡಿಕೊಂಡು...

Tarpaulin Subsidy-ಕೃಷಿ ಇಲಾಖೆಯಿಂದ ಶೇ 50% ಸಬ್ಸಿಡಿಯಲ್ಲಿ ಟಾರ್ಪಾಲಿನ್ ಪಡೆಯಲು ಅವಕಾಶ!

Tarpaulin Subsidy-ಕೃಷಿ ಇಲಾಖೆಯಿಂದ ಶೇ 50% ಸಬ್ಸಿಡಿಯಲ್ಲಿ ಟಾರ್ಪಾಲಿನ್ ಪಡೆಯಲು ಅವಕಾಶ!

May 21, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಟರ್ಪಾಲಿನ್(Tarpaulin) ಅನ್ನು ವಿತರಣೆ ಮಾಡಲು ಅರ್ಹ ರೈತರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕೃಷಿ ಇಲಾಖೆಯಿಂದ(Krishi Ilake Subsidy Scheme) ರೈತರಿಗೆ ಸಬ್ಸಿಡಿಯಲ್ಲಿ ಟರ್ಪಾಲಿನ್ ಅನ್ನು ವಿತರಣೆ ಮಾಡಲು ಅರ್ಹ...

Pumpset Repair Training-ಉಚಿತ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Pumpset Repair Training-ಉಚಿತ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

May 20, 2025

ಉಚಿತ ಪಂಪ್ ಸೆಟ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Free Pumpset Repair Training) ಕೇಂದ್ರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಅಂಕಣದಲ್ಲಿ ಈ ತರಬೇತಿಯನ್ನು ಪಡೆಯಲು ಅಭ್ಯರ್ಥಿಗಳು ಯಾವೆಲ್ಲ ಕ್ರಮಗಳನ್ನು ಪಾಲಿಸಬೇಕು? ತರಬೇತಿಯ ಪ್ರಯೋಜನಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ(Self employment...

Page 9 of 48