Tag: ಬೆಳೆ ಪರಿಹಾರ

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

March 6, 2025

ಮೊನ್ನೆ ಬೆಂಗಳೂರಿನಲ್ಲಿ ಜರುಗಿದ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರು ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ಅಡಿಕೆ ಬೆಳೆಯಲ್ಲಿ ನಷ್ಟ ಅನುಭವಿಸಿದ(Adike Bele Parihara) ರೈತರಿಗೆ ಪರಿಹಾರ ನೀಡುವುದರ ಕುರಿತು ತಿಳಿಸಿರುವ ಮಾಹಿತಿಯನ್ನು...

Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

January 11, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ NDRF ಮಾರ್ಗಸೂಚಿ ಪ್ರಕಾರ ಕೆಲವು ಆಯ್ದ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara Amount) ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಬೆಳೆ ಹಾನಿ ಪರಿಹಾರದ ಜಮಾ ವಿವರವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ತಿಳಿಸಲಾಗಿದೆ. ಕೃಷಿ...

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

December 28, 2024

ಕಂದಾಯ ಇಲಾಖೆಯಿಂದ ಈ ವರ್ಷ ಮುಂಗಾರು, ಪೂರ್ವ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಹಾನಿಯಾದ(Bele Parihara Farmer list) ಬೆಳೆ ಹಾನಿಗೆ ಈಗಾಗಲೇ ಅರ್ಹ ಫಲಾನುಭವಿ ರೈತರ ಖಾತೆಗೆ ಬೆಳೆ ಪರಿಹಾರವನ್ನು ಜಮಾ ಮಾಡಲಾಗಿದ್ದು ತಾಂತ್ರಿಕ ಸಮಸ್ಯೆಯಿಂದ ಪರಿಹಾರದ ಹಣ ಜಮಾ ಅಗದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಯಾಗಿ ಕಂದಾಯ ಇಲಾಖೆಯಿಂದ...

Kharif Bele Parihara-ಮುಂಗಾರು ಹಂಗಾಮಿನಿ ಬೆಳೆ ಪರಿಹಾರ ಹಣ ಜಮಾ ಅದ ರೈತರ ಪಟ್ಟಿ ಬಿಡುಗಡೆ!

Kharif Bele Parihara-ಮುಂಗಾರು ಹಂಗಾಮಿನಿ ಬೆಳೆ ಪರಿಹಾರ ಹಣ ಜಮಾ ಅದ ರೈತರ ಪಟ್ಟಿ ಬಿಡುಗಡೆ!

December 24, 2024

ಅತೀಯಾದ ಮಳೆಯಿಂದ ಹಾನಿಯಾದ ಬೆಳೆಗೆ ನಷ್ಟ ಪರಿಹಾರವನ್ನು ಒದಗಿಸಲು ಈ ವರ್ಷ ಅಂದರೆ 2024 ರ ಮುಂಗಾರು ಹಂಗಾಮಿನಲ್ಲಿ ರೈತರ ಖಾತೆಗೆ ಹಣ ಜಮಾ(Bele Parihara Status Check) ಮಾಡಿದ ಅರ್ಹರರ ಪಟ್ಟಿಯನ್ನು ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ. ಕಂದಾಯ ಇಲಾಖೆಯಿಂದ ಬೆಳೆ ಹಾನಿಯಾದ(Bele Parihara amount) ಅರ್ಹ ರೈತರಿಂದ ಅರ್ಜಿಯನ್ನು ಸಂಗ್ರಹಿಸಿ ಈ ಅರ್ಜಿಗಳನ್ನು...

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

December 16, 2024

ಕಂದಾಯ ಇಲಾಖೆಯಿಂದ ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾಗಿರುವ ಬೆಳೆ ಮತ್ತು ಆಸ್ತಿ ಹಾನಿಗೆ(Parihara amount) ಒಟ್ಟು ₹297 ಇಲ್ಲಿಯವರೆಗೆ ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ಹಂಚಿಕೊಂಡಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ...

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

November 6, 2024

ರಾಜ್ಯದಲ್ಲಿ ಕಳೆದ ತಿಂಗಳು ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಗಿಂತಲು ಅಧಿಕ ಮಳೆ ಬಂದಿರುವ ಕಾರಣ ಕಟಾವಿಗೆ ಬಂದ ಬೆಳೆಯು ಹಾನಿಯಿದಿದ್ದು(Bele hani) ಬೆಳೆ ಹಾನಿ ಸಂಬಂಧ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ಬೆಳೆ ನಷ್ಟ ಪರಿಹಾರ(Bele hani parihara) ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾವಣಗೆರೆ, ಕಲಬುರ್ಗಿ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ...

Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

October 27, 2024

ರಾಜ್ಯಾದ್ಯಂತ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದ ಕಾರಣ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ(Bele parihara news) ಕಟಾವಿಗೆ ಬಂದ ಬೆಳೆಯು ಹಾನಿಯಾಗಿದ್ದು ಬೆಳೆ ಹಾನಿಯಿಂದ ನಷ್ಟವನ್ನು ಅನುಭವಿಸಿದ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರವನ್ನು ನೀಡುವ ಕುರಿತು ಕಂದಾಯ ಸಚಿವ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ರಾಜ್ಯದಲ್ಲಿ ಎಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ? ಬೆಳೆ ಹಾನಿಯಾಗಿದ್ದರೆ...

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

August 14, 2024

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ...