Tag: ಬೆಳೆ ಪರಿಹಾರ ಹಣ

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

October 20, 2025

ಕಳೆದ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ ಅರ್ಹ ರೈತರಿಗೆ ಪರಿಹಾರವನ್ನು ಒದಗಿಸಲಾಗುದ್ದು ಬೆಳೆ ಹಾನಿ ಪರಿಹಾರವನ್ನು ಪಡೆದ ಹಳ್ಳಿವಾರು ರೈತರ ಪಟ್ಟಿಯಲ್ಲಿ ಕಂದಾಯ ಇಲಾಖೆಯ ಅಧಿಕೃತ Paihara.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss Amount) ರೈತರಿಗೆ ಆರ್ಥಿಕವಾಗಿ ನೆರವನ್ನು ಒದಗಿಸಲು NDRP ಮಾರ್ಗಸೂಚಿ...

Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

June 18, 2025

ರಾಜ್ಯ ಸರ್ಕಾರದಿಂದ ಈ ವರ್ಷದ ಮುಂಗಾರು ಹಂಗಾಮಿನಲ್ಲಿ(Parihara-2025) ಕಳೆದ 1 ತಿಂಗಳಿನಿಂದ ಉಂಟಾದ ಮನೆ ಮತ್ತು ಬೆಳೆ ಹಾನಿಗಳಿಗೆ ಅರ್ಹ ಅರ್ಜಿದಾರರಿಗೆ ಪರಿಹಾರದ ಹಣವನ್ನು ಒದಗಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಹಯೋಗದಲ್ಲಿ ಅತಿವೃಷ್ಟಿ / ಪ್ರವಾಹದಿಂದ...

Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

May 14, 2025

2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾದ(Bele hani) ರೈತರ ಖಾತೆಗೆ ಈಗಾಗಲೇ ಹಣವನ್ನು ಜಮಾ ಮಾಡಲಾಗಿದ್ದು ಇದರ ಕುರಿತು ಅಧಿಕೃತ ಹಳ್ಳಿವಾರು ಪಟ್ಟಿಯನ್ನು ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆ ಪರಿಹಾರವನ್ನು(Bele Parihara) ಪಡೆದಿರುವ ಹಳ್ಳಿವಾರು ಪಟ್ಟಿಯನ್ನು ರೈತರು ಮನೆಯಲ್ಲೇ ಕುಳಿತು...

Kharif Bele Parihara-ಮುಂಗಾರು ಹಂಗಾಮಿನಿ ಬೆಳೆ ಪರಿಹಾರ ಹಣ ಜಮಾ ಅದ ರೈತರ ಪಟ್ಟಿ ಬಿಡುಗಡೆ!

Kharif Bele Parihara-ಮುಂಗಾರು ಹಂಗಾಮಿನಿ ಬೆಳೆ ಪರಿಹಾರ ಹಣ ಜಮಾ ಅದ ರೈತರ ಪಟ್ಟಿ ಬಿಡುಗಡೆ!

December 24, 2024

ಅತೀಯಾದ ಮಳೆಯಿಂದ ಹಾನಿಯಾದ ಬೆಳೆಗೆ ನಷ್ಟ ಪರಿಹಾರವನ್ನು ಒದಗಿಸಲು ಈ ವರ್ಷ ಅಂದರೆ 2024 ರ ಮುಂಗಾರು ಹಂಗಾಮಿನಲ್ಲಿ ರೈತರ ಖಾತೆಗೆ ಹಣ ಜಮಾ(Bele Parihara Status Check) ಮಾಡಿದ ಅರ್ಹರರ ಪಟ್ಟಿಯನ್ನು ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ. ಕಂದಾಯ ಇಲಾಖೆಯಿಂದ ಬೆಳೆ ಹಾನಿಯಾದ(Bele Parihara amount) ಅರ್ಹ ರೈತರಿಂದ ಅರ್ಜಿಯನ್ನು ಸಂಗ್ರಹಿಸಿ ಈ ಅರ್ಜಿಗಳನ್ನು...

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

August 14, 2024

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ...