Tag: ಬೆಳೆ ಹಾನಿ ಪರಿಹಾರ

Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

June 19, 2025

ಸರ್ಕಾರದಿಂದ ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅರ್ಜಿ ಸಲ್ಲಿಸಿದ ರೈತರಿಗೆ ಕಳೆದ ಹಿಂದಿನ ವರ್ಷದಲ್ಲಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದ್ದು ಇದರನ್ವಯ ಹಳ್ಳಿವಾರು ಬೆಳೆ ಪರಿಹಾರ ಪಡೆದ ರೈತರ ಪಟ್ಟಿಯನ್ನು ಕಂದಾಯ ಇಲಾಖೆಯ ಅಧಿಕೃತ Parihara ತಂತ್ರಾಂಶದಲ್ಲಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪ್ರತಿ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss...

Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

May 25, 2025

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದು ಮೇ-2025 ತಿಂಗಳಿಗೆ ಎರಡು ವರ್ಷ ಪೂರ್ಣಗೊಳಿಸಿದ್ದು ಈ ಸಮಯದಲ್ಲಿ ಬೆಳೆ ಹಾನಿ(Bele Parihara) ಪರಿಹಾರದ ಹಣ ಬಿಡುಗಡೆ ಕುರಿತು ಸರ್ಕಾರದಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು್,ಇದರ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2024-25 ನೇ ಸಾಲಿನಲ್ಲಿ ಒಟ್ಟು ಮೂರು ಹಂಗಾಮು ಅಂದರೆ ಪೂರ್ವ ಮುಂಗಾರು(Mugaru), ಮುಂಗಾರು, ಹಿಂಗಾರು(Hingaru) ಸೇರಿ...

Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

January 11, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ NDRF ಮಾರ್ಗಸೂಚಿ ಪ್ರಕಾರ ಕೆಲವು ಆಯ್ದ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara Amount) ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಬೆಳೆ ಹಾನಿ ಪರಿಹಾರದ ಜಮಾ ವಿವರವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ತಿಳಿಸಲಾಗಿದೆ. ಕೃಷಿ...

Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

December 2, 2024

ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಗೆ ಹಾನಿಯಾದ 1.58 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಗೆ(Bele hani) ಸುಮಾರು ₹120 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ರೈತರ ಖಾತೆಗೆ ಒಂದು ವಾದ ಒಳಗಾಗಿ ಜಮಾ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ತಿಳಿಸಿದ್ದಾರೆ. ಯಾರಿಗೆಲ್ಲ ಹಿಂಗಾರು ಹಂಗಾಮಿನ ಬೆಳೆ...

Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

October 27, 2024

ರಾಜ್ಯಾದ್ಯಂತ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದ ಕಾರಣ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ(Bele parihara news) ಕಟಾವಿಗೆ ಬಂದ ಬೆಳೆಯು ಹಾನಿಯಾಗಿದ್ದು ಬೆಳೆ ಹಾನಿಯಿಂದ ನಷ್ಟವನ್ನು ಅನುಭವಿಸಿದ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರವನ್ನು ನೀಡುವ ಕುರಿತು ಕಂದಾಯ ಸಚಿವ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ರಾಜ್ಯದಲ್ಲಿ ಎಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ? ಬೆಳೆ ಹಾನಿಯಾಗಿದ್ದರೆ...