Tag: agriculture

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

September 3, 2025

ಕೃಷಿಕರಿಗೆ ತಮ್ಮ ಉತ್ಪನ್ನಗಳನ್ನು ಒಂದು ಕಡೆ ಸುರಕ್ಷಿತವಾಗಿ ಶೇಖರಣೆ ಮಾಡಿ ಉತ್ತಮ ದರ ಬಂದ ಬಳಿಕ ಮಾರಾಟ ಮಾಡಲು ಗೋಡೌನ್ ಗಳು(Godown Subsidy) ಮುಖ್ಯವಾಗಿ ಅತೀ ಅವಶ್ಯಕವಾಗಿವೆ ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ರೈತರಿಗೆ ನಬಾರ್ಡ್ ಸಹಯೋಗದಲ್ಲಿ ಸಹಾಯಧನದಲ್ಲಿ ಗೋಡೌನ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಇಂದಿನ ಲೇಖನದಲ್ಲಿ ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ....

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

July 23, 2025

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕೀಟನಾಶಕ(Insecticides) ಸಿಂಪರಣೆ ಮಾಡಿದ ತರಕಾರಿಯಿಂದ ಸಿದ್ದಪಡಿಸಿದ ಆಹಾರವನ್ನು ಸೇವೆನೆ ಮಾಡಿ ಒಂದೇ ಕುಟುಂಬದ 3 ಜನ ಸಾವಿಗೀಡಾಗಿದ್ದು ರೈತರಲ್ಲಿ ಕೀಟನಾಶಕ ಸಿಂಪರಣೆ ಮಾಡುವಾಗ ತಪ್ಪದೇ ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಕರು ಯಾವುದೇ ರಾಸಾಯನಿಕ ಔಷದಿಯನ್ನು(Agriculture) ಸಿಂಪರಣೆ ಮಾಡುವಾಗ ತಪ್ಪದೇ ಮುನ್ನೆಚ್ಚರಿಕೆ...

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

July 15, 2025

ಕೃಷಿ ಇಲಾಖೆಯಿಂದ ಕೃಷಿ ವಲಯದ ಉತ್ಪಾದಕತೆ ಯೋಜನೆಯಡಿ ಕೃಷಿ ಪ್ರಶಸ್ತಿಗಳನ್ನು(Best Farmer Award)ಅರ್ಹ ರೈತರಿಗೆ ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಕರಿಗೆ ಉತೇಜನ ನೀಡಲು ಕೃಷಿ ಇಲಾಖೆಯಿಂದ(Karnataka Agriculture Department)ಪ್ರತಿ ವರ್ಷ ಮುಂಗಾರು ಹಂಗಾಮಿನಲ್ಲಿ ಉತ್ತಮ ಕೃಷಿ ತಾಂತ್ರಿಕತೆಗಳನ್ನು ಅವಳಡಿಸಿಕೊಂಡು ಹೆಚ್ಚು ಇಳುವರಿಯನ್ನು ತೆಗೆಯುವ...

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

May 30, 2025

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷದಂತೆ ಮುಂಗಾರು ಹಂಗಾಮಿಗಿಂತ ಮುಂಚಿತವಾಗಿ ಬೆಂಬಲ ಬೆಲೆ ಯೋಜನೆಯಡಿ(MSP Price Hike) ಕೃಷಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಳ ಮಾಡುವ ರೀತಿಯಲ್ಲಿ ಈ ಬಾರಿಯು ಮುಂಗಾರು ಪೂರ್ವದಲ್ಲಿ 14 ಬೆಳೆಯ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ...

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

May 17, 2025

ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು ರೈತರು ಬಿತ್ತನೆಗಾಗಿ ರಸಗೊಬ್ಬರವನ್ನು(DAP Fertilizer) ಶೇಖರಣೆ ಮಾಡಿಕೊಳ್ಳಲು ಶುರು ಮಾಡಲಿರುವ ಸಮಯದಲ್ಲಿ ಕೃಷಿ ಇಲಾಖೆಯಿಂದ ಡಿಎಪಿ ರಸಗೊಬ್ಬರ ಬಳಕೆ ಕುರಿತು ಮಹತ್ವದ ಪ್ರಕಟಣೆಯನ್ನು ಹೊರಡಿಸಲಾಗಿದೆ. ಡಿಎಪಿ ರಸಗೊಬ್ಬರ(Fertilizer) ಬಳಕೆ ಕುರಿತು ರೈತರಲ್ಲಿ ಜಾಗ್ರತೆಯನ್ನು ಮೂಡಿಸಲು ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಸಾಮಾನ್ಯವಾಗಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ರೈತರು...

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

May 9, 2025

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ಗರಿಷ್ಟ ಶೇ 90% ರಿಂದ ಶೇ 80% ರವರೆಗೆ ಸಬ್ಸಿಡಿಯಲ್ಲಿ ಕೃಷಿ ಹೊಂಡವನ್ನು(Krishi Honda subsidy) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು, ಈ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ(Krishi Bhagya) ಕೃಷಿ ಹೊಂಡವನ್ನು ನಿರ್ಮಾಣ ಸೇರಿದಂತೆ...

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

May 6, 2025

ಅರ್ಹ ಅಭ್ಯರ್ಥಿಗಳಿಗೆ ತೋಟಗಾರಿಕೆ ಇಲಾಖೆಯಿಂದ(Horticulture Department) 10 ತಿಂಗಳ ತರಬೇತಿಯನ್ನು(10 Months Horticulture Training) ಪಡೆಯಲು ಅವಕಾಶವಿದ್ದು ಈ ತರಬೇತಿಯನ್ನು ಪಡೆಯಲು ಪ್ರತಿ ತಿಂಗಳು ರೂ 1,750/- ಶಿಷ್ಯವೇತನವನ್ನು ಸಹ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ...

Milk incentive Amount- ರೈತರಿಗೆ ₹400 ಕೋಟಿ ಹಾಲಿ ಪ್ರೋತ್ಸಾಹಧನ ಪಾವತಿ: ಸಚಿವ ಕೆ.ವೆಂಕಟೇಶ್!

Milk incentive Amount- ರೈತರಿಗೆ ₹400 ಕೋಟಿ ಹಾಲಿ ಪ್ರೋತ್ಸಾಹಧನ ಪಾವತಿ: ಸಚಿವ ಕೆ.ವೆಂಕಟೇಶ್!

April 7, 2025

ರಾಜ್ಯ ಸರ್ಕಾರದಿಂದ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಉತೇಜನ ನೀಡಲು KMF ನೀಡುವ ದರಕ್ಕೆ ಹೆಚ್ಚುವರಿಯಾಗಿ ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಸರ್ಕಾರದಿಂದ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹಧನ ಪಾವತಿ(Milk incentive Amount) ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್ ಅವರು ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಹೈನುಗಾರಿಕೆಯು ನಮ್ಮ ರಾಜ್ಯದ ಬಹುತೇಕ...

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

March 7, 2025

ರಾಜ್ಯದ್ಯಂತ ಕೃಷಿ ಬೆಳೆಗಳಿಗೆ ನೀರನ್ನು ಪೂರೈಕೆ ಮಾಡಲು ಬಳಕೆ ಮಾಡುವ 3 ಪೇಸ್ ವಿದ್ಯುತ್(Krishi Pumpset) ಅನ್ನು ರೈತರಿಗೆ ನಿರಂತರವಾಗಿ ಸಮರ್ಪಕವಾಗಿ ಪೂರೈಕೆ ಮಾಡುವುದರ ಕುರಿತು ಇಂದನ ಇಲಾಖೆಯ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ವಿವರಿಸಲಾಗಿದೆ. ರೈತರ ಬಹುದಿನಗಳ ಬೇಡಿಕೆಯಲ್ಲಿ ಒಂದಾದ ನಿಯಮಿತವಾಗಿ 3...

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

February 1, 2025

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಎಂಟನೇ ಬಜೆಟ್ ಅನ್ನು ಮಂಡಣೆ ಮಾಡಿದ್ದು ಈ ಬಜೆಟ್ ನಲ್ಲಿ ಕೃಷಿ ವಲಯ(Agriculture) ಮತ್ತು ತೆರಿಗೆ ವಿನಾಯಿತಿ ಕುರಿತು ಜಾರಿಗೊಳಿಸಿರುವ ನೂತನ ಕ್ರಮಗಳನ್ನು ಇಲ್ಲಿ ತಿಳಿಸಲಾಗಿದೆ. ಕೃಷಿ ಮತ್ತು ಕೃಷಿ ಪೂರಕ ಕಸುಬುಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ(Kisan Credit Card) ಯೋಜನೆಯಡಿ ಕಡಿಮೆ ಬಡ್ದಿದರದಲ್ಲಿ...

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

January 12, 2025

ರಾಜ್ಯ ಸರಕಾರದಿಂದ ಕೊಳವೆ ಬಾವಿ(borewell) ಕೊರೆಸುವುದರ ಮಾರ್ಗಸೂಚಿ ಕುರಿತು ಮಹತ್ವದ ಬದಲಾವಣೆ ಜಾರಿಗೆ ಅನುಮೋದನೆಯನ್ನು ನೀಡಿದ್ದು, ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ಅಧಿನಿಯಮಕ್ಕೆ ಅಧಿಕೃತವಾಗಿ ಅನುಮೋದನೆಯನ್ನು ನೀಡಿದೆ. ಈ ತಿದ್ದುಪಡಿ ಅಧಿನಿಯಮದ ಪ್ರಕಾರ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಬೋರ್ ವೆಲ್ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ...