Tag: agriculture land

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

February 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ದಿನೇ ದಿನೇ ಏರುಗತಿಯಲ್ಲಿ ಜಮೀನಿಗೆ(Agriculture land) ಸಂಬಂಧಿಸಿದ ದೂರುಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದ್ದು ಈ ಸಂಬಂಧ ಪೊಲೀಸ್ ಇಲಾಖೆಯ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರೈತರು ಬೆಳೆದ ಉತ್ಪನ್ನಗಳಿಗೆ ಬೆಲೆ ಸಿಗುತೋ ಬಿಡುತ್ತೋ ಗೊತ್ತಿಲ್ಲ ಅದರೆ ಪ್ರಸ್ತುತ ದಿನಗಳಲ್ಲಿ ಕೃಷಿ...

Land Purchase Records- ಆಸ್ತಿ ಮಾರಾಟ ಮತ್ತು ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೇ ಪರೀಶಿಲಿಸಿ!

Land Purchase Records- ಆಸ್ತಿ ಮಾರಾಟ ಮತ್ತು ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೇ ಪರೀಶಿಲಿಸಿ!

January 6, 2025

ಎಲ್ಲಾ ಕೃಷಿಕಮಿತ್ರ ಪುಟದ ಓದುಗ ಮಿತ್ರರಿಗೆ ನಮಸ್ಕಾರಗಳು ಇಂದು ಈ ಅಂಕಣದಲ್ಲಿ ಕೃಷಿ ಮತ್ತು ಕೃಷಿಯೇತರ ಜಮೀನಿನ ಮಾರಾಟ ಮತ್ತು ಖರೀದಿ(Required Documents for Land Purchase) ಮಾಡುವ ಸಮಯದಲ್ಲಿ ಸಾರ್ವಜನಿಕರು ಯಾವೆಲ್ಲ ದಾಖಲೆಗಳನ್ನು ತಪ್ಪದೇ ಚೆಕ್/ಪರೀಶಿಲನೆ ಮಾಡಬೇಕು ಎನ್ನುವ ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಇತ್ತಿಚೀನ ದಿನಗಳಲ್ಲಿ ದಿನೇ ದಿನೇ ಕೃಷಿ ಮತ್ತು ಕೃಷಿಯೇತರ ಜಮೀನಿನ...

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

October 29, 2024

ಕೃಷಿಕರಿಗೆ ತಮ್ಮ ತಮ್ಮ ಜಮೀನಿಗೆ ಹೋಗಲು ಮತ್ತು ಕೃಷಿ ಸಲಕರಣೆಗಳನ್ನು ತಮ್ಮ ಜಮೀನಿಗೆ ತೆಗೆದುಕೊಂಡು ಹೋಗಲು ಜಮೀನಿಗೆ ದಾರಿ(Agriculture land road) ಅತೀ ಮುಖ್ಯ ಇತ್ತಿಚೇಗೆ ಕೆಲವು ವೈಯಕ್ತಿಕ ದ್ವೇಷದಿಂದ ಅನಾದಿ ಕಾಲದಿಂದಲು ಇದ್ದ ದಾರಿಯನ್ನು ಮುಚ್ಚುವ ಪ್ರಕರಣಗಳು ರೈತಾಪಿ ವರ್ಗದಲ್ಲಿ ಹೆಚ್ಚುತ್ತಿದ್ದು ಇದಕ್ಕಾಗಿ ಸರಕಾರದಿಂದ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿದೆ. ರೈತರು ತಮ್ಮ...

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

January 4, 2024

ಕರಾವಳಿ ಮತ್ತು ಮಲೆನಾಡು ಇತರೆ ಭಾಗದ ರೈತರ ಹಕ್ಕು ಪತ್ರ ಅರ್ಜಿ ವಿಲೇವಾರಿಯು ಕಳೆದ ಹಲವು ವರ್ಷಗಳಿ ಹಾಗೆಯೇ ಉಳಿದ್ದು ಈ ಅರ್ಜಿಯ ವಿಲೇವಾರಿ ಕುರಿತು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಹುಕ್ಕಪತ್ರ ಪಡೆಯಲು ಅರ್ಜಿ ಸಲ್ಲಿಸಿರುವ ರೈತರಿಗೆ ಈ ಯೋಜನೆಯ ಪ್ರಯೋಜನ ದೊರೆಯಲಿದ್ದು ಇಲಾಖೆಯ ಮಾಹಿತಿಯ ಪ್ರಕಾರ...

Agriculture Land information: ನಿಮ್ಮ ಜಮೀನಿಗೆ ಹೋಗಲು ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ತಿಳಿಯುವುದು ಹೇಗೆ?

Agriculture Land information: ನಿಮ್ಮ ಜಮೀನಿಗೆ ಹೋಗಲು ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ತಿಳಿಯುವುದು ಹೇಗೆ?

September 20, 2023

ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ರಾಜ್ಯದ ಪ್ರತಿಯೊಬ್ಬ ರೈತರಿಗೆ ಈ ಗೊಂದಲ ಇದೇ ಇರುತ್ತದೆ. ಏನೆಂದರೆ ಜಮೀನಿಗೆ ಹೋಗಲು ದಾರಿ ಅಂದರೆ ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ಅನೇಕ ಜನರಿಗೆ ನಿಖರವಾಗಿ ಗೊತ್ತಿರುವುದಿಲ್ಲ  ಕಾಲು ದಾರಿ ಮತ್ತು ಬಂಡಿ ದಾರಿ ಬಗ್ಗೆ ಅದರ ಅಳತೆ ಎಷ್ಟು ಇರುತ್ತೆ ಮತ್ತು...