Tag: agriculture

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

May 17, 2025

ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು ರೈತರು ಬಿತ್ತನೆಗಾಗಿ ರಸಗೊಬ್ಬರವನ್ನು(DAP Fertilizer) ಶೇಖರಣೆ ಮಾಡಿಕೊಳ್ಳಲು ಶುರು ಮಾಡಲಿರುವ ಸಮಯದಲ್ಲಿ ಕೃಷಿ ಇಲಾಖೆಯಿಂದ ಡಿಎಪಿ ರಸಗೊಬ್ಬರ ಬಳಕೆ ಕುರಿತು ಮಹತ್ವದ ಪ್ರಕಟಣೆಯನ್ನು ಹೊರಡಿಸಲಾಗಿದೆ. ಡಿಎಪಿ ರಸಗೊಬ್ಬರ(Fertilizer) ಬಳಕೆ ಕುರಿತು ರೈತರಲ್ಲಿ ಜಾಗ್ರತೆಯನ್ನು ಮೂಡಿಸಲು ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಸಾಮಾನ್ಯವಾಗಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ರೈತರು...

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

May 9, 2025

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ಗರಿಷ್ಟ ಶೇ 90% ರಿಂದ ಶೇ 80% ರವರೆಗೆ ಸಬ್ಸಿಡಿಯಲ್ಲಿ ಕೃಷಿ ಹೊಂಡವನ್ನು(Krishi Honda subsidy) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು, ಈ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ(Krishi Bhagya) ಕೃಷಿ ಹೊಂಡವನ್ನು ನಿರ್ಮಾಣ ಸೇರಿದಂತೆ...

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

May 6, 2025

ಅರ್ಹ ಅಭ್ಯರ್ಥಿಗಳಿಗೆ ತೋಟಗಾರಿಕೆ ಇಲಾಖೆಯಿಂದ(Horticulture Department) 10 ತಿಂಗಳ ತರಬೇತಿಯನ್ನು(10 Months Horticulture Training) ಪಡೆಯಲು ಅವಕಾಶವಿದ್ದು ಈ ತರಬೇತಿಯನ್ನು ಪಡೆಯಲು ಪ್ರತಿ ತಿಂಗಳು ರೂ 1,750/- ಶಿಷ್ಯವೇತನವನ್ನು ಸಹ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ...

Milk incentive Amount- ರೈತರಿಗೆ ₹400 ಕೋಟಿ ಹಾಲಿ ಪ್ರೋತ್ಸಾಹಧನ ಪಾವತಿ: ಸಚಿವ ಕೆ.ವೆಂಕಟೇಶ್!

Milk incentive Amount- ರೈತರಿಗೆ ₹400 ಕೋಟಿ ಹಾಲಿ ಪ್ರೋತ್ಸಾಹಧನ ಪಾವತಿ: ಸಚಿವ ಕೆ.ವೆಂಕಟೇಶ್!

April 7, 2025

ರಾಜ್ಯ ಸರ್ಕಾರದಿಂದ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಉತೇಜನ ನೀಡಲು KMF ನೀಡುವ ದರಕ್ಕೆ ಹೆಚ್ಚುವರಿಯಾಗಿ ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಸರ್ಕಾರದಿಂದ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹಧನ ಪಾವತಿ(Milk incentive Amount) ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್ ಅವರು ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಹೈನುಗಾರಿಕೆಯು ನಮ್ಮ ರಾಜ್ಯದ ಬಹುತೇಕ...

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

March 7, 2025

ರಾಜ್ಯದ್ಯಂತ ಕೃಷಿ ಬೆಳೆಗಳಿಗೆ ನೀರನ್ನು ಪೂರೈಕೆ ಮಾಡಲು ಬಳಕೆ ಮಾಡುವ 3 ಪೇಸ್ ವಿದ್ಯುತ್(Krishi Pumpset) ಅನ್ನು ರೈತರಿಗೆ ನಿರಂತರವಾಗಿ ಸಮರ್ಪಕವಾಗಿ ಪೂರೈಕೆ ಮಾಡುವುದರ ಕುರಿತು ಇಂದನ ಇಲಾಖೆಯ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ವಿವರಿಸಲಾಗಿದೆ. ರೈತರ ಬಹುದಿನಗಳ ಬೇಡಿಕೆಯಲ್ಲಿ ಒಂದಾದ ನಿಯಮಿತವಾಗಿ 3...

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

February 1, 2025

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಎಂಟನೇ ಬಜೆಟ್ ಅನ್ನು ಮಂಡಣೆ ಮಾಡಿದ್ದು ಈ ಬಜೆಟ್ ನಲ್ಲಿ ಕೃಷಿ ವಲಯ(Agriculture) ಮತ್ತು ತೆರಿಗೆ ವಿನಾಯಿತಿ ಕುರಿತು ಜಾರಿಗೊಳಿಸಿರುವ ನೂತನ ಕ್ರಮಗಳನ್ನು ಇಲ್ಲಿ ತಿಳಿಸಲಾಗಿದೆ. ಕೃಷಿ ಮತ್ತು ಕೃಷಿ ಪೂರಕ ಕಸುಬುಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ(Kisan Credit Card) ಯೋಜನೆಯಡಿ ಕಡಿಮೆ ಬಡ್ದಿದರದಲ್ಲಿ...

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

January 12, 2025

ರಾಜ್ಯ ಸರಕಾರದಿಂದ ಕೊಳವೆ ಬಾವಿ(borewell) ಕೊರೆಸುವುದರ ಮಾರ್ಗಸೂಚಿ ಕುರಿತು ಮಹತ್ವದ ಬದಲಾವಣೆ ಜಾರಿಗೆ ಅನುಮೋದನೆಯನ್ನು ನೀಡಿದ್ದು, ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ಅಧಿನಿಯಮಕ್ಕೆ ಅಧಿಕೃತವಾಗಿ ಅನುಮೋದನೆಯನ್ನು ನೀಡಿದೆ. ಈ ತಿದ್ದುಪಡಿ ಅಧಿನಿಯಮದ ಪ್ರಕಾರ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಬೋರ್ ವೆಲ್ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ...