Tag: arecanut

Arecanut News-ಅಡಿಕೆ ಕಳಂಕ ಮುಕ್ತಕ್ಕೆ ಸರ್ಕಾರದ ಹೆಜ್ಜೆ: ಸಂಶೋಧನಾ ವರದಿ ಬಳಿಕ ಅಂತಿಮ ತೀರ್ಮಾನ!

Arecanut News-ಅಡಿಕೆ ಕಳಂಕ ಮುಕ್ತಕ್ಕೆ ಸರ್ಕಾರದ ಹೆಜ್ಜೆ: ಸಂಶೋಧನಾ ವರದಿ ಬಳಿಕ ಅಂತಿಮ ತೀರ್ಮಾನ!

March 19, 2026

ಅಡಿಕೆ ಬೆಳೆಗಾರರ ದಶಕಗಳ ಆತಂಕಕ್ಕೆ ಶೀಘ್ರದಲ್ಲೇ ವೈಜ್ಞಾನಿಕ ಪರಿಹಾರ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ. ಅಡಿಕೆ(Arecanut Health Impact) ಆರೋಗ್ಯಕ್ಕೆ ಹಾನಿಕಾರಕ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸಲು ರಾಜ್ಯ ಸರ್ಕಾರವು ಗಂಭೀರ ಸಂಶೋಧನೆಗೆ ಮುಂದಾಗಿದ್ದು, ಈ ವರದಿಯ ಆಧಾರದ ಮೇಲೆ ಅಡಿಕೆಯ ಪರವಾಗಿ ದೊಡ್ಡ ಮಟ್ಟದ ಪ್ರಚಾರಾಂದೋಲನ ಕೈಗೊಳ್ಳಲು ಸಜ್ಜಾಗಿದೆ. ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಮಾತನಾಡಿದ ಕೃಷಿ...

Adike Bele Vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

Adike Bele Vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

June 25, 2025

ತೋಟಗಾರಿಕೆ ಇಲಾಖೆ ಮತ್ತು ವಿಮಾ ಕಂಪನಿ ಸಹಯೋಗದಲ್ಲಿ(Crop Insurance) ಅಡಿಕೆ,ಮಾವು ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆಯನ್ನು(Adike Bele vime) ಮಾಡಿಸಲು ಆಸಕ್ತ ರೈತರಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2024-25 ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ(Horticulture Crop Insurance) ಬೆಳೆ ವಿಮೆ...

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

March 6, 2025

ಮೊನ್ನೆ ಬೆಂಗಳೂರಿನಲ್ಲಿ ಜರುಗಿದ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರು ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ಅಡಿಕೆ ಬೆಳೆಯಲ್ಲಿ ನಷ್ಟ ಅನುಭವಿಸಿದ(Adike Bele Parihara) ರೈತರಿಗೆ ಪರಿಹಾರ ನೀಡುವುದರ ಕುರಿತು ತಿಳಿಸಿರುವ ಮಾಹಿತಿಯನ್ನು...

ತೋಟಗಾರಿಕೆ ಇಲಾಖೆ ಪ್ರಕಟಣೆ: ಅಡಿಕೆ ಎಲೆ ಚುಕ್ಕೆ ರೋಗದ ಹತೋಟಿಗೆ ಮುಂಜಾಗ್ರತೆ ಕ್ರಮಗಳು.

ತೋಟಗಾರಿಕೆ ಇಲಾಖೆ ಪ್ರಕಟಣೆ: ಅಡಿಕೆ ಎಲೆ ಚುಕ್ಕೆ ರೋಗದ ಹತೋಟಿಗೆ ಮುಂಜಾಗ್ರತೆ ಕ್ರಮಗಳು.

June 7, 2023

ಹೊಸನಗರ: ತಾಲೂಕಿನಾದ್ಯಂತ, ಅದರಲೂ, ನಗರ, ಹುಂಚಾ ಮತ್ತು ಕಸಬಾ ಹೋಬಳಿಯ ಬಹುತೇಕ ಗ್ರಾಮಗಳ ಸುತ್ತ ಮುತ್ತ ಇರುವ ಘಟ್ಟ ಕಣಿವೆ ಪ್ರದೇಶಗಳು ಮತ್ತು ಶರಾವತಿ ಹಿನ್ನೀರಿನ ಅಡಿಕೆ ತೋಟಗಳಲ್ಲಿ, ಕಳೆದ ವರ್ಷ ಎಲೆಚುಕ್ಕೆ ರೋಗ ಗರಿಗಳು, ಹಿಂಗಾರ ಮತ್ತು ಅಡಿಕೆ ಕಾಯಿ ಬೆಳವಣಿಗೆಗೆ ತೊಂದರೆ ಉಂಟಾಗಿ ಇಳುವರಿ ಕುಂಠಿತಕ್ಕೆ ಕಾರಣವಾಗಿರುತ್ತದೆ.  ಈ ಎಲೆಚುಕ್ಕೆ ರೋಗಕ್ಕೆ ಕಾರಣವಾದ...