Tag: bank loan

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

April 28, 2025

ಕಂದಾಯ ಇಲಾಖೆಯಿಂದ(Karnataka Revenue Department) ಗ್ರಾಮೀಣ ಭಾಗದಲ್ಲಿ ವಾಸಿಸುವ ರೈತರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಬಹುದಿನಗಳಿಂದ ಹಕ್ಕುಪತ್ರವನ್ನು(Hakkupatra) ಪಡೆಯಲು ಸಾಧ್ಯವಾಗದ ಅರ್ಹರಿಗೆ ಅಧಿಕೃತವಾಗಿ ಹಕ್ಕಪತ್ರವನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು(Kandaya Ilake) ರಾಜ್ಯದ ಗ್ರಾಮೀಣ ಭಾಗದ ನಿವಾಸಿಗಳಿಗೆ ಭೂಮಿಯ ಮಾಲೀಕತ್ವವನ್ನು ಖಾತರಿಪಡಿಸುವ ಐತಿಹಾಸಿಕ ಕಾರ್ಯಕ್ರಮವೊಂದನ್ನು ಜಾರಿಗೆ ತಂದಿದೆ....

Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

April 16, 2025

ರೈತರು ತಮ್ಮ ಜಮೀನಿನ ಮೇಲೆ ಕೃಷಿ ಸಾಲವನ್ನು(Agriculture Loan) ಪಡೆಯಲು ಅಗತ್ಯವಾಗಿ ಹೊಂದಿರಬೇಕಾದ ದಾಖಲೆಯಲ್ಲಿ(FID Number) ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ರೈತರಿಗೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕವಾಗಿ ನೆರವು...

Mudra Loan-52 ಕೋಟಿ ಫಲಾನುಭವಿಗಳಿಗೆ ಮುದ್ರಾ ಲೋನ್ ಮಂಜೂರು! ಇಲ್ಲಿದೆ ಸಂಪೂರ್ಣ ವಿವರ!

Mudra Loan-52 ಕೋಟಿ ಫಲಾನುಭವಿಗಳಿಗೆ ಮುದ್ರಾ ಲೋನ್ ಮಂಜೂರು! ಇಲ್ಲಿದೆ ಸಂಪೂರ್ಣ ವಿವರ!

April 9, 2025

ಪ್ರಧಾನಮಂತ್ರಿ ಮುದ್ರಾ ಯೋಜನೆ (PMMY)ಯು ಕೇಂದ್ರ ಸರ್ಕಾರದಿಂದ ಜಾರಿಗೆ ಬಂದು ಇಲ್ಲಿಗೆ ಒಟ್ಟು 10 ವರ್ಷ ಭರ್ತಿಯಾಗಿದ್ದು ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಮಂಗಳವಾರು ದೆಲ್ಲಿ ನಿವಾಸದಲ್ಲಿ ಈ ಯೋಜನೆಯ ಫಲಾನುಭವಿಗಳ ಜೊತೆ ಸಂವಾದವನ್ನು ನಡೆಸಿದರು. ಪ್ರಧಾನಮಂತ್ರಿ ಮುದ್ರಾ ಯೋಜನೆ (Mudra Yojana) ಮೂಲಕ ಕೇಂದ್ರ ಸರ್ಕಾರವು ಬ್ಯಾಂಕ್ ಗಳ...

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Mudra loan-2025: ಮುದ್ರಾ ಯೋಜನೆಯಡಿ 10 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?

Mudra loan-2025: ಮುದ್ರಾ ಯೋಜನೆಯಡಿ 10 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?

March 17, 2025

ಕೇಂದ್ರ ಸರಕಾರವು ಜಾರಿಗೆ ತಂದಿರುವ ಮುದ್ರಾ ಯೋಜನೆಯಡಿ(Mudra loan) ಸ್ವಂತ ಉದ್ದಿಮೆಯನ್ನು ಆರಂಭಿಸಲು ಅಥವಾ ಈಗಾಗಲೇ ಉದ್ದಿಮೆಯನ್ನು ಹೊಂದಿರುವವರು ತಮ್ಮ ಕಾರ್ಯ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳಲು ಬ್ಯಾಂಕ್ ಮೂಲಕ 10 ಲಕ್ಷದವರೆಗೆ ಸಾಲವನ್ನು ಪಡೆಯಲು ಅವಕಾಶವಿದ್ದು, ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಜನರು ಸರಕಾರದ ಯೋಜನೆಗಳು ಕೇವಲ ಪುಸ್ತಕದಲ್ಲಿ ಓದುವುದಕ್ಕೆ ಮಾತ್ರ ಚಂದಾ...

Free Mobile Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Mobile Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

March 15, 2025

ನಿರುದ್ಯೋಗಿ ಯುವಕರು ಹಾಗೂ ಸ್ವಂತ ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿಯನ್ನು ಹೊಂದಿರುವ ಗ್ರಾಮೀಣ ಮತ್ತು ನಗರ ಭಾಗದ ಅಭ್ಯರ್ಥಿಗಳು ಮೊಬೈಲ್ ರಿಪೇರಿಯನ್ನು(mobile repair business) ಮಾಡುವ ಕೆಲಸವನ್ನು ಕಲಿಯಲು ಉಚಿತವಾಗಿ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್(Canara bank) ಸಹಯೋಗದಲ್ಲಿ ರುಡ್ ಸೆಟ್(CBRSETI) ಸಂಸ್ಥೆವತಿಯಿಂದ...

Microfinance Helpline-ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ದೂರು ಸಲ್ಲಿಸಲು ಸಹಾಯವಾಣಿ!

Microfinance Helpline-ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ದೂರು ಸಲ್ಲಿಸಲು ಸಹಾಯವಾಣಿ!

March 2, 2025

ಮೈಕ್ರೋಫೈನಾನ್ಸ್ ನಲ್ಲಿ ಸಾಲವನ್ನು ಪಡೆದು ಮರು ಪಾವತಿ ವೇಳೆಯಲ್ಲಿ ಸಮಸ್ಯೆಯನ್ನು ಎದುರಿಸುತ್ತಿರುವ ಗ್ರಾಹಕರಿಗೆ ನೆರವು ಮತ್ತು ಸಹಾಯವನ್ನು ಮಾಡಲು ಅಸೋಸಿಯೇಷನ್ ಆಫ್ ಮೈಕ್ರೋಫೈನಾನ್ಸ್(Microfinance) ಸಂಸ್ಥೆಯಿಂದ ಜಿಲ್ಲಾವಾರು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದ್ದುಇವುಗಳ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಹಲವು ಭಾಗಗಳಲ್ಲಿ ಮೈಕ್ರೋಫೈನಾನ್ಸ್(Microfinance Loan) ಗಳಿಂದ ಸಾಲವನ್ನು ಪಡೆದು ಮರಳಿ ಪಾವತಿ ಮಾಡಲಾಗದೇ ಕಿರುಕುಳಕ್ಕೆ ಒಳಗಾದವರ...

Bank loans-ಬ್ಯಾಂಕ್ ನಲ್ಲಿ ಮಾಡಿರುವ ಸಾಲದ ಹೊರೆಯಿಂದ ಪಾರಾಗಲು ಈ ಕ್ರಮ ಅನುಸರಿಸಿ!

Bank loans-ಬ್ಯಾಂಕ್ ನಲ್ಲಿ ಮಾಡಿರುವ ಸಾಲದ ಹೊರೆಯಿಂದ ಪಾರಾಗಲು ಈ ಕ್ರಮ ಅನುಸರಿಸಿ!

February 24, 2025

What happens to Bank loans if borrower dies?- ಬ್ಯಾಂಕಿನಲ್ಲಿ ವಿವಿಧ ರೀತಿಯ ಸಾಲ ಅಥವಾ ಲೋನ್ ಪಡೆದ ವ್ಯಕ್ತಿಯು ಅಕಾಲಿಕ ಮರಣ ಅಥವಾ ವಯೋಸಹಜ ಕಾರಣಗಳಿಂದಾಗಿ ಮರಣ ಹೊಂದಿದರೆ, ಆ ಸಾಲದ ಹೊಣೆಗಾರರು ಯಾರಾಗುತ್ತಾರೆ ಮತ್ತು ತಮ್ಮ ಕುಟುಂಬದ ಸದಸ್ಯರಿಗೆ ಇದರ ಹೊಣೆ ತಪ್ಪಿಸಲು ಏನು ಮಾಡಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ....

Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

February 13, 2025

ಯಾವುದೇ ಬ್ಯಾಂಕ್ ಮೂಲಕ ನಾಗರಿಕರು ಸಾಲವನ್ನು(Loan) ಪಡೆಯಲು ಅತೀ ಮುಖ್ಯವಾಗಿ ಬೇಕಿರುವ ಸಿಬಿಲ್ ಸ್ಕೋರ್(Cibil score), ಏನಿದು ಸಿಬಿಲ್ ಸ್ಕೋರ್? ಸಿಬಿಲ್ ಸ್ಕೋರ್ ಎಷ್ಟು ಇದ್ದರೆ ಬ್ಯಾಂಕ್ ಮೂಲಕ ಸಾಲವನ್ನು ಪಡೆಯಬಹುದು? ಸಿಬಿಲ್ ಸ್ಕೋರ್ ಅನ್ನು ಹೆಚ್ಚಿಸಿಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಇತ್ಯಾದಿ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. Simple tips to Increase Cibil...

Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

August 1, 2024

ರಾಜ್ಯ ಸರಕಾರದಿಂದ 2017 ಹಾಗೂ 2018 ನೇ ಸಾಲಿನಲ್ಲಿ ರೈತರ ಸಾಲ ಮನ್ನಾ ಯೋಜನೆಯಡಿ ಬೆಳೆ ಸಾಲವನ್ನು(Bele sala manna farmer list) ಮನ್ನಾ ಮಾಡುವ ಘೋಷಣೆಯನ್ನು ಮಾಡಲಾಗಿತ್ತು ಇದರನ್ವಯ ಒಟ್ಟು 17.37 ಲಕ್ಷ ರೈತರ ಬೆಳೆ ಸಾಲ ಮನ್ನಾದ ಪ್ರಯೋಜನ ಪಡೆದುಕೊಂಡಿದ್ದರು, ಅದರೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಈ ಯೋಜನೆಯ ಪ್ರಯೋಜನವು 31 ಸಾವಿರ...

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

July 28, 2024

ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Education loan-2024)ಆಹ್ವಾನಿಸಲಾಗಿದೆ.  ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ...

Bank loan scheme-2024: ಈ ಯೋಜನೆಯಡಿ ಬ್ಯಾಂಕ್ ಗೆ ಯಾವುದೇ ಗ್ಯಾರಂಟಿ ನೀಡದೆ ಶೇ 5 ಬಡ್ಡಿದರದಲ್ಲಿ 2 ಲಕ್ಷ ಸಾಲ ಪಡೆಯಬವುದು.

Bank loan scheme-2024: ಈ ಯೋಜನೆಯಡಿ ಬ್ಯಾಂಕ್ ಗೆ ಯಾವುದೇ ಗ್ಯಾರಂಟಿ ನೀಡದೆ ಶೇ 5 ಬಡ್ಡಿದರದಲ್ಲಿ 2 ಲಕ್ಷ ಸಾಲ ಪಡೆಯಬವುದು.

January 13, 2024

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸವಿರುವ ಬಹುತೇಕ ಕುಟುಂಬಗಳಲ್ಲಿ ಟೈಲರಿಂಗ್ ಮಶಿನ್ ಹೊಂದಿರುವ ಮತ್ತು ಈ ಕೆಲಸವನ್ನು ಕಲಿತುಕೊಂಡಿರುವ ಮಹಿಳೆಯರು ಮನೆಯಲ್ಲಿ ಇದೇ ಇರುತ್ತಾರೆ. ಇಂತಹ ವೃತ್ತಿಯಲ್ಲಿ ಮತ್ತು ಇತರೆ 18 ಕ್ಕೂ ಹೆಚ್ಚಿನ ವೃತ್ತಿಯಲ್ಲಿ ತೊಡಗಿಕೊಂಡಿರುವ ನಾಗರಿಕರಿಗೆ ಅರ್ಥಿಕವಾಗಿ ನೆರವಾಗಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ(Vishwakarma yojana-2024) ಶೇ 5 ಬಡ್ಡಿದರದಲ್ಲಿ 2 ಲಕ್ಷದವರೆಗೆ...