Tag: Bele Hani Parihara Amount

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

October 5, 2025

ಕಳೆದ 2 ವಾರದಲ್ಲಿ ಉತ್ತರಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ದೊಡ್ಡ ಮಟ್ಟದ ಬೆಳೆ ಹಾನಿ(Bele Hani) ಉಂಟಾಗಿದ್ದು ಬೆಳೆ ಸಮೀಕ್ಷೆಯ ಬಳಿಕ ಬೆಳೆ ಹಾನಿ ಪರಿಹಾರವನ್ನು ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇನೆನ್ನು ಕೆಲವು ದಿನಗಳಲ್ಲೇ ಫಸಲಿಗೆ ಬರುತ್ತಿದ ಬೆಳೆಯು ಅಕಾಲಿಕ ಮಳೆಯಿಂದ ದೊಡ್ಡ ಮಟ್ಟ ಬೆಳೆ...