Tag: bengalore

Bisi uta yojana-ಬಿಸಿಯೂಟದ ಅಡುಗೆಯವರಿಗೆ ವೇತನ ಹೆಚ್ಚಳ ಮಾಡಿದ ಸರ್ಕಾರ!

Bisi uta yojana-ಬಿಸಿಯೂಟದ ಅಡುಗೆಯವರಿಗೆ ವೇತನ ಹೆಚ್ಚಳ ಮಾಡಿದ ಸರ್ಕಾರ!

June 20, 2025

ರಾಜ್ಯ ಸರ್ಕಾರದಿಂದ ಶಾಲೆಗಳಲ್ಲಿ ಬಿಸಿಯೂಟವನ್ನು(Bisi uta yojane) ತಯಾರು ಮಾಡುವ ಅಡುಗೆಯವರಿಗೆ ಪ್ರತಿ ತಿಂಗಳು ನೀಡುವ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. 2025-26ನೇ ಸಾಲಿನ ಅಯವ್ಯಯ ಭಾಷದ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ(Bisi uta Scheme) ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು...

Karnataka New Rules-ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಖರೀದಿಸಿದರೆ ₹1000 ದಂಡ!

Karnataka New Rules-ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಖರೀದಿಸಿದರೆ ₹1000 ದಂಡ!

June 2, 2025

ರಾಜ್ಯ ಸರ್ಕಾರದಿಂದ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಬಳಕೆಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಹುಕ್ಕಾ ಬಾರ್ ಗಳನ್ನು ಸಂಪೂರ್ಣವಾಗಿ ನಿಷೇಧಿಸಿರುವ ರಾಜ್ಯ ಸರ್ಕಾರ, ತಂಬಾಕು ಉತ್ಪನ್ನಗಳನ್ನು ಖರೀದಿಸಲು ಕಾನೂನುಬದ್ದ ಈಗಿರುವ ವಯಸ್ಸನ್ನು 18 ವರ್ಷಗಳಿಂದ 21 ವರ್ಷಗಳಿಗೆ ಏರಿಕೆ ಮಾಡಿದೆ....

Tractor Cultivator Subsidy- ಸಬ್ಸಿಡಿಯಲ್ಲಿ ₹ 9,900/- ಪಾವತಿಸಿ ಟ್ರ್ಯಾಕ್ಟರ್ ಕಲ್ಟಿವೇಟರ್ ಪಡೆಯಲು ಅರ್ಜಿ!

Tractor Cultivator Subsidy- ಸಬ್ಸಿಡಿಯಲ್ಲಿ ₹ 9,900/- ಪಾವತಿಸಿ ಟ್ರ್ಯಾಕ್ಟರ್ ಕಲ್ಟಿವೇಟರ್ ಪಡೆಯಲು ಅರ್ಜಿ!

May 31, 2025

ಕೃಷಿ ಇಲಾಖೆಯಿಂದ ಶೇ 90 ರಷ್ಟು ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್ ಕಲ್ಟಿವೇಟರ್(Cultivator Subsidy) ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆಯಡಿ(Cultivator Subsidy Scheme) ವಿವಿಧ ಯಂತ್ರಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ ಇದೆ ಮಾದರಿಯಲ್ಲಿ ರೈತರು ಟ್ರ್ಯಾಕ್ಟರ್ ಕಲ್ಟಿವೇಟರ್ ಖರೀದಿಗೆ ಸಬ್ಸಿಡಿಯನ್ನು ಸಹ ಪಡೆಯಬಹುದಾಗಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸಲು ಯಾವೆಲ್ಲ...

Sub Registrar Office-ಸಾರ್ವಜನಿಕ ಪ್ರಕಟಣೆ ಇನ್ಮುಂದೆ ಈ ದಿನವು ಸಹ ಸಬ್ ರಿಜಿಸ್ಟ್ರಾರ್ ತೆರೆದಿರುತ್ತದೆ!

Sub Registrar Office-ಸಾರ್ವಜನಿಕ ಪ್ರಕಟಣೆ ಇನ್ಮುಂದೆ ಈ ದಿನವು ಸಹ ಸಬ್ ರಿಜಿಸ್ಟ್ರಾರ್ ತೆರೆದಿರುತ್ತದೆ!

May 28, 2025

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಸಾರ್ವಜನಿಕ ಹಿತಾಸಕ್ತಿಯಿಂದ ಸಬ್ ರಿಜಿಸ್ಟ್ರಾರ್(Registrar Office) ಕಚೇರಿ ಕೆಲಸದ ದಿನದ ಕುರಿತಂತೆ ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಬ್ ರಿಜಿಸ್ಟ್ರಾರ್(Sub Registrar Office Karnataka) ಕಚೇರಿ ಕಾರ್ಯನಿರ್ವಹಣೆಯ ಕುರಿತು ನೂತನ ಆದೇಶದಲ್ಲಿ ಯಾವೆಲ್ಲ ಬದಲಾವಣೆ...

Skill Training Application-10 ತಿಂಗಳ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ! ಪ್ರತಿ ತಿಂಗಳು ಶಿಷ್ಯವೇತನ!

Skill Training Application-10 ತಿಂಗಳ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ! ಪ್ರತಿ ತಿಂಗಳು ಶಿಷ್ಯವೇತನ!

May 11, 2025

ಕರ್ನಾಟಕ ರಾಜ್ಯ ಶಿಶುಕಲ್ಯಾಣ ಸಂಸ್ಥೆಯು ಗ್ರಾಮೀಣ ಹಾಗೂ ನಗರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಯುವತಿಯರಿಗೆ ಮತ್ತು ಮಹಿಳೆಯರಿಗೆ ವೃತ್ತಿಪರ ತರಬೇತಿ(Skill Training Application) ನೀಡುತ್ತಿರುವ 2025 ನೇ ಸಾಲಿನ ವೃತ್ತಿಪರ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ./ ಪಿಯುಸಿ ಪಾಸ್ ಅಥವಾ ಫೇಲ್ ಆದ 17 ರಿಂದ 35 ವರ್ಷದೊಳಗಿನ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು...

Diploma Agriculture-ಒಂದು ವರ್ಷದ ಕೃಷಿ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ!

Diploma Agriculture-ಒಂದು ವರ್ಷದ ಕೃಷಿ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ!

April 22, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುದಡಿ ಕಾರ್ಯನಿರ್ವಹಿಸುವ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕದಿಂದ ಒಂದು ವರ್ಷದ ಕೃಷಿ ಡಿಪ್ಲೊಮಾ(one year diploma agriculture course) ಮತ್ತು ಇತರೆ ಕೋರ್ಸ್ ಗಳಿಗೆ(gkvk certificate course) ಅರ್ಜಿಯನ್ನು ಆಹ್ವಾನಿಸಿದ್ದು ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿಯಲ್ಲಿ ಆಸಕ್ತಿಯಿದ್ದು...

Labour Card-ಹೊಸದಾಗಿ ಲೇಬರ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಕಡ್ಡಾಯ!

Labour Card-ಹೊಸದಾಗಿ ಲೇಬರ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಕಡ್ಡಾಯ!

March 20, 2025

ಕರ್ನಾಟಕ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು(Required documents for Registration of Labour Card) ರಾಜ್ಯದಲ್ಲಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಎಲ್ಲ ಯೋಜನೆಗಳ ಲಾಭವನ್ನು ಪಡೆಯಬೇಕಾದರೆ ನಿಮ್ಮ ಹತ್ತಿರ ಕಾರ್ಮಿಕರ ಗುರುತಿನ ಚೀಟಿಯಾದ ಲೇಬರ್ ಕಾರ್ಡ್ ಇರುವುದು ಕಡ್ಡಾಯವಾಗಿದೆ. ಈ ಲೇಬರ್ ಕಾರ್ಡನ್ನು ನೀವು...

Gruha Jyothi Scheme: ಮನೆ ಬದಲಾವಣೆ ಮಾಡಿದರೆ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

Gruha Jyothi Scheme: ಮನೆ ಬದಲಾವಣೆ ಮಾಡಿದರೆ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

February 26, 2025

ರಾಜ್ಯ ಸರಕಾರದ ಜನಪ್ರಿಯ ಗ್ಯಾರೆಂಟಿ ಯೋಜನೆಯಡಿ ಒಂದಾದ ಗೃಹಜ್ಯೋತಿ(Gruha Jyothi) ಯೋಜನೆಯಡಿ ಅರ್ಹ ಫಲಾನುಭವಿಗಳು ತಮ್ಮ ಮನೆಯನ್ನು ಬದಲಾವಣೆಯನ್ನು ಮಾಡಿದ ಬಳಿಕ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ(Gruha Jyothi Scheme) ಅರ್ಜಿ ಸಲ್ಲಿಸಿದ ಅರ್ಹ ನಾಗರಿಕರು ತಮ್ಮ ಗೃಹ ಬಳಕೆಗೆ...

Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

January 29, 2025

ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರಕಾರದಿಂದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್(Free Bus Pass) ಸೌಲಭ್ಯವನ್ನು ಒದಗಿಸಲು ರಾಜ್ಯ ಸರಕಾರದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹಿಂದೆ ರಾಜ್ಯ ಸರಕಾರದ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಗ್ರಾಮೀಣ ಪತ್ರಕರ್ತರಿಗೆ(Free bus pass for press reporter) ರಾಜ್ಯ ಸರಕಾರವು...

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

January 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನೆಲೆಸಿರುವ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇಲ್ಲಿಯವರೆಗೆ ಇ-ಸ್ವತ್ತು(e-swathu andolana) ಮಾಡಿಕೊಳ್ಳದಿದ್ದಲ್ಲಿ ಇಂತಹ ಆಸ್ತಿ ಮಾಲೀಕರಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ದೊರೆತ್ತಿದ್ದು, ಇ-ಸ್ವತ್ತು ವಿತರಣಾ ಆಂದೋಲನವನ್ನು ಆರಂಭಿಸಿದೆ. ಸರಕಾರದ ಮಾರ್ಗಸೂಚಿ ಪ್ರಕಾರ ಆಸ್ತಿಯನ್ನು ಹೊಂದಿರುವ ನಗರ ಮತ್ತು ಗ್ರಾಮೀಣ ಭಾಗದ ಜನರು ತಮ್ಮ ತಮ್ಮ ಆಸ್ತಿಯ ಮಾಲೀಕತ್ವವನ್ನು ಕಾನೂನಾತ್ಮಕ ಸಾಬೀತುಪಡಿಸಲು...

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

January 12, 2025

ರಾಜ್ಯ ಸರಕಾರದಿಂದ ಕೊಳವೆ ಬಾವಿ(borewell) ಕೊರೆಸುವುದರ ಮಾರ್ಗಸೂಚಿ ಕುರಿತು ಮಹತ್ವದ ಬದಲಾವಣೆ ಜಾರಿಗೆ ಅನುಮೋದನೆಯನ್ನು ನೀಡಿದ್ದು, ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ಅಧಿನಿಯಮಕ್ಕೆ ಅಧಿಕೃತವಾಗಿ ಅನುಮೋದನೆಯನ್ನು ನೀಡಿದೆ. ಈ ತಿದ್ದುಪಡಿ ಅಧಿನಿಯಮದ ಪ್ರಕಾರ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಬೋರ್ ವೆಲ್ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ...

Bus Ticket Price- ಬಸ್ ಟಿಕೆಟ್ ದರದಲ್ಲಿ ಶೇ 15% ಏರಿಕೆ! ಇಲ್ಲಿದೆ ಟಿಕೆಟ್ ದರ ವಿವರ!

Bus Ticket Price- ಬಸ್ ಟಿಕೆಟ್ ದರದಲ್ಲಿ ಶೇ 15% ಏರಿಕೆ! ಇಲ್ಲಿದೆ ಟಿಕೆಟ್ ದರ ವಿವರ!

January 3, 2025

ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ರಾಜ್ಯ ಸರಕಾರದಿಂದ ಮತ್ತೊಂದು ಕಹಿ ಸುದ್ದಿ ಹೊರ ಬಿದ್ದಿದ್ದು, ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC) ಸೇರಿ ಎಲ್ಲಾ ಸಾರಿಗೆ ನಿಗಮಗಳ ಬಸ್‌ಗಳ ದರ ಹೆಚ್ಚಳ ಮಾಡಲು ನಿಗಮಗಳ ಮೂಲಕ ಸರಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಗೆ ರಾಜ್ಯ ಸರಕಾರವು ಅಧಿಕೃತವಾಗಿ ಅನುಮೋದನೆ ನೀಡಿದೆ. ರಾಜ್ಯ ಸರಕಾರದ ಹೊಸ ಆದೇಶದ ಪ್ರಕಾರ ರಾಜ್ಯದಲ್ಲಿ...

Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

December 5, 2024

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi kharidi kendra) ಮಾಡಲು ರಾಜ್ಯ ಸರಕಾರದಿಂದ ವಿವಿಧ ಜಿಲ್ಲೆಗಳಲ್ಲಿ ತಯಾರಿ ನಡೆಸಿದ್ದು, ಈ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಈ ವರ್ಷ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi msp price)ಮಾಡಲು ಸಂಬಂಧಪಟ್ಟ...