Tag: central government

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

July 29, 2025

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಯೂರಿಯ ಕೊರತೆ(Urea shortage) ಮತ್ತು ಇನ್ನಿತರೆ ರಸಗೊಬ್ಬರಗಳ ಲಭ್ಯತೆ ಕುರಿತು ಕೃಷಿ ಇಲಾಖೆಯಿಂದ(Agriculture Department Karnataka) ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ(Urea) ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ...

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

March 13, 2025

ನಿನ್ನೆ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ತಂದೆ-ತಾಯಿಯನ್ನು(Property Rights Act) ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ ಎನ್ನವ ಕಾಯ್ದೆಯ ಕುರಿತು ವಿವರಣೆ ಸಹಿತ ಉತ್ತರವನ್ನು ಕೃಷ್ಣ ಬೈರೇಗೌಡ(Krishna Byre Gowda) ಕಂದಾಯ ಸಚಿವರು ನೀಡಿರುವ ಮಾಹಿತಿ ಮತ್ತು ಈ ಕುರಿತು ಸುಪ್ರೀಂ ಕೋರ್ಟನ ಪ್ರಕರಣ ಒಂದರ ತೀರ್ಪಿನ...

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

March 2, 2025

ವಕ್ಫ್ ತಿದ್ದುಪಡಿಗೆ(Waqf Act) ಕೇಂದ್ರ ಪ್ರತಿ ಪಕ್ಷಗಳ ವಿರೋಧದ ನಡುವೆಯು ಸಹ ಜಂಟಿ ಸದನ ಸಮಿತಿಯ(JPC) 14 ತಿದ್ದುಪಡಿ ಶಿಫಾರಸ್ಸುಗಳಿಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆಯನ್ನು ನೀಡಿದೆ. ರಾಜ್ಯದಲ್ಲಿಯು ಸಹ ಈ ವಕ್ಫ್ ಕಾಯ್ದೆಯ(Waqf Act) ಕುರಿತು ಕಳೆದ 2 ತಿಂಗಳ ಹಿಂದೆ ತೀರ್ವ ವಿವಾದಗಳು ಹಲವು ಜಿಲ್ಲೆಗಳಲ್ಲಿ ಉದ್ಬವಿಸಿದ್ದವು ರೈತರ ಜಮೀನಿನ ಪಹಣಿಯಲ್ಲಿ ಇದು...