Tag: Chinnaswamy Stampede Report

Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

Karnataka Cabinet Decisions-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ: ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ!

July 25, 2025

ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ(Karnataka Cabinet Meeting) ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರ ಅಧ್ಯಕ್ಷತೆಯಲ್ಲಿ ಜುಲೈ 24, 2025 ರಂದು ನಡೆದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ...