Tag: crop loss amount

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

January 11, 2026

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೆ(Bele Parihara) ಒಳಗಾಗಿತ್ತು ಅದರಲ್ಲಿಯು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಬೆಳೆಯು ಹಾನಿಯಾಗಿದ್ದು ಅತೀಯಾದ ಮಳೆಯಿಂದಾಗಿ ಹಾನಿಗೆ ಒಳಗಾದ ಅರ್ಹ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ಬಿಡುಗಡ ಮಾಡಲಾಗಿದ್ದು ಈ ಕುರಿತು ಸಚಿವ ಪ್ರಿಯಾಂಕ್...

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

December 12, 2025

ರಾಜ್ಯ ಸರಕಾರದಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ(Bele Parihara) ರಾಜ್ಯದ ಒಟ್ಟು 14.21 ಲಕ್ಷ ರೈತರ ಖಾತೆಗೆ ಒಟ್ಟು 2249 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಂಚಿಕೊಂಡಿರುವ ಮಾಹಿತಿಯನ್ನು...

Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

November 29, 2025

ರಾಜ್ಯ ಸರಕಾರದಿಂದ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾಗಿ(Bele Hani Parihara)ನಷ್ಟ ಅನುಭವಿಸಿದ ಅರ್ಹ 14.24 ಲಕ್ಷ ರೈತರ ಖಾತೆಗೆ ಹೆಚ್ಚುವರಿಯಾಗಿ ₹1,033 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara)ವರ್ಗಾವಣೆ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗುರುವಾರ...

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

October 20, 2025

ಕಳೆದ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ ಅರ್ಹ ರೈತರಿಗೆ ಪರಿಹಾರವನ್ನು ಒದಗಿಸಲಾಗುದ್ದು ಬೆಳೆ ಹಾನಿ ಪರಿಹಾರವನ್ನು ಪಡೆದ ಹಳ್ಳಿವಾರು ರೈತರ ಪಟ್ಟಿಯಲ್ಲಿ ಕಂದಾಯ ಇಲಾಖೆಯ ಅಧಿಕೃತ Paihara.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss Amount) ರೈತರಿಗೆ ಆರ್ಥಿಕವಾಗಿ ನೆರವನ್ನು ಒದಗಿಸಲು NDRP ಮಾರ್ಗಸೂಚಿ...

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

October 5, 2025

ಕಳೆದ 2 ವಾರದಲ್ಲಿ ಉತ್ತರಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ದೊಡ್ಡ ಮಟ್ಟದ ಬೆಳೆ ಹಾನಿ(Bele Hani) ಉಂಟಾಗಿದ್ದು ಬೆಳೆ ಸಮೀಕ್ಷೆಯ ಬಳಿಕ ಬೆಳೆ ಹಾನಿ ಪರಿಹಾರವನ್ನು ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇನೆನ್ನು ಕೆಲವು ದಿನಗಳಲ್ಲೇ ಫಸಲಿಗೆ ಬರುತ್ತಿದ ಬೆಳೆಯು ಅಕಾಲಿಕ ಮಳೆಯಿಂದ ದೊಡ್ಡ ಮಟ್ಟ ಬೆಳೆ...

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

August 29, 2025

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತ್ಯಧಿಕ ಮಳೆಯಿಂದ(Bele hani Parihara) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಬೆಳೆ ಹಾನಿ ಮತ್ತು ಮನೆ ಹಾನಿ ಅಗಿರುವ ಅರ್ಹ ರೈತರಿಗೆ ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಸಭೆಯಲ್ಲಿ ಅಧಿಕಾರಿಗಳಿಗೆ ಪರಿಹಾರ ಬಿಡುಗಡೆ ಕುರಿತು ಸೂಚನೆಯನ್ನು ನೀಡಿದ್ದು ಇದರ ವಿವರವನ್ನು...

Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

June 19, 2025

ಸರ್ಕಾರದಿಂದ ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅರ್ಜಿ ಸಲ್ಲಿಸಿದ ರೈತರಿಗೆ ಕಳೆದ ಹಿಂದಿನ ವರ್ಷದಲ್ಲಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದ್ದು ಇದರನ್ವಯ ಹಳ್ಳಿವಾರು ಬೆಳೆ ಪರಿಹಾರ ಪಡೆದ ರೈತರ ಪಟ್ಟಿಯನ್ನು ಕಂದಾಯ ಇಲಾಖೆಯ ಅಧಿಕೃತ Parihara ತಂತ್ರಾಂಶದಲ್ಲಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪ್ರತಿ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss...

RTC Joint Owner-ನಿಮ್ಮ ಪಹಣಿಯಲ್ಲಿ ಜಂಟಿಯಿರುವ ಖಾತೆಯನ್ನು ಸರಿಪಡಿಸಿಕೊಳ್ಳುವುದು ಹೇಗೆ?

RTC Joint Owner-ನಿಮ್ಮ ಪಹಣಿಯಲ್ಲಿ ಜಂಟಿಯಿರುವ ಖಾತೆಯನ್ನು ಸರಿಪಡಿಸಿಕೊಳ್ಳುವುದು ಹೇಗೆ?

March 19, 2025

ಆತ್ಮೀಯ ರೈತ ಮಿತ್ರರೇ ಇಂದು ಈ ಅಂಕಣದಲ್ಲಿ ಜಮೀನಿನ ಪಹಣಿಯಲ್ಲಿ(Land RTC) ಒಂದಕ್ಕಿಂತ ಹೆಚ್ಚಿನ ಮಾಲೀಕರನ್ನು ಹೊಂದಿರುವ ಪಹಣಿಯಿಂದ ಮಾಲೀಕರ ಹೆಸರುಗಳನ್ನು ಪ್ರತ್ಯೇಕ ಮಾಡಿ ಏಕ ಮಾಲೀಕತ್ವ(Land Joint Owner) ಪಹಣಿಯನ್ನು ಮಾಡಲು ರೈತರು ಅರ್ಜಿ ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಪಹಣಿಯಲ್ಲಿ ಒಂದಕ್ಕಿಂತ ಹೆಚ್ಚಿನ ಮಾಲೀಕರು ಇದ್ದಲ್ಲಿ ಅಂತಹ...

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

December 16, 2024

ಕಂದಾಯ ಇಲಾಖೆಯಿಂದ ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾಗಿರುವ ಬೆಳೆ ಮತ್ತು ಆಸ್ತಿ ಹಾನಿಗೆ(Parihara amount) ಒಟ್ಟು ₹297 ಇಲ್ಲಿಯವರೆಗೆ ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ಹಂಚಿಕೊಂಡಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ...