Tag: Crop Loss Amount Increased In Karnataka

Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

October 17, 2025

ರಾಜ್ಯದಲ್ಲಿ ವಿವಿಧ ಜಿಲ್ಲೆಯಲ್ಲಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೀಡಾಗಿರುವ 12.82 ಲಕ್ಷ ಹೆಕ್ಟೇರ್‌ಗಳಷ್ಟು ಕೃಷಿ ಮತ್ತು ತೋಟಗಾರಿಕಾ ಬೆಳೆಗೆ ಹೆಚ್ಚಿನ ಪರಿಹಾರ(Bele Parihara) ವಿತರಣೆಗೆ ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಳೆದ 2-3...