Tag: davanagere

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

November 13, 2025

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ದ ವತಿಯಿಂದ ಸಾರ್ವಜನಿಕರಿಗೆ ಉತ್ತೇಜನವನ್ನು ನೀಡಲು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(Bengaluru Kempegowda International Airport) ದಾವಣಗೆರೆಗೆ ಪ್ರಯಾಣಿಕರಿಗೆ ಸಹಾಯವಾಗಲು ಫ್ಲೈ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಈ ವ್ಯವಸ್ಥೆಯಲ್ಲಿ ಸುಮಾರು 300 ಕಿಲೋಮೀಟರ್ ದೂರವನ್ನು ಸುಮಾರು 5 ಗಂಟೆಗಳಲ್ಲಿ ಕ್ರಮಿಸುವ ಗುರಿಯನ್ನು ಹೊಂದಿದ್ದು, ಈ ಬಸ್ ಸೇವೆಯು(KSRTC)...

Free Coaching Center-ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

Free Coaching Center-ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

July 21, 2025

ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಐಎಎಸ್ ಬಾಬಾ ಬೆಂಗಳೂರು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ(Free Coaching) ಸಂಸ್ಥೆ ಇವರುಗಳ ಸಹಭಾಗಿತ್ವದಲ್ಲಿ ಮೊದಲ ಹಂತದಲ್ಲಿ 300 ಅಭ್ಯರ್ಥಿಗಳಿಗೆ ಉಚಿತವಾಗಿ IAS,KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆಯನ್ನು ನಡೆಸಲು ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ....

Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

June 29, 2025

ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ನಿಂದ(SS Janakalyan Trust) ರಾಜ್ಯದ ಎಲ್ಲಾ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಜನಕಲ್ಯಾಣ ಟ್ರಸ್ಟ್ ನಿಂದ ವಿದ್ಯಾರ್ಥಿವೇತನವನ್ನು(SS Janakalyan Trust Scholarship)ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ...

Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

June 3, 2025

ತೋಟಗಾರಿಕೆ ಇಲಾಖೆಯಿಂದ ಪ್ರಸ್ತುತ ವರ್ಷದಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ್ ಅಭಿಯಾನ ತಾಳೆ ಬೆಳೆ(Oil Palm Subsidy Yojana) ಯೋಜನೆಯಡಿ ಸಬ್ಸಿಡಿಯಲ್ಲಿ ತಾಳೆ ಕೃಷಿಯನ್ನು ಮಾಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ತಾಳೆ ಬೆಳೆಯನ್ನು(Thale subsidy yojane) ಬೆಳೆಯಲು ತೋಟಗಾರಿಕೆ ಇಲಾಖೆಯಿಂದ(Karnataka Horticulture Department)ಆರ್ಥಿಕ ನೆರವನ್ನು ಪಡೆಯಲು ಕೂಡಲೇ ಅರ್ಜಿಯನ್ನು ಸಲ್ಲಿಸಲು...

Free Mobile Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Mobile Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

March 15, 2025

ನಿರುದ್ಯೋಗಿ ಯುವಕರು ಹಾಗೂ ಸ್ವಂತ ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿಯನ್ನು ಹೊಂದಿರುವ ಗ್ರಾಮೀಣ ಮತ್ತು ನಗರ ಭಾಗದ ಅಭ್ಯರ್ಥಿಗಳು ಮೊಬೈಲ್ ರಿಪೇರಿಯನ್ನು(mobile repair business) ಮಾಡುವ ಕೆಲಸವನ್ನು ಕಲಿಯಲು ಉಚಿತವಾಗಿ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್(Canara bank) ಸಹಯೋಗದಲ್ಲಿ ರುಡ್ ಸೆಟ್(CBRSETI) ಸಂಸ್ಥೆವತಿಯಿಂದ...

Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

December 5, 2024

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi kharidi kendra) ಮಾಡಲು ರಾಜ್ಯ ಸರಕಾರದಿಂದ ವಿವಿಧ ಜಿಲ್ಲೆಗಳಲ್ಲಿ ತಯಾರಿ ನಡೆಸಿದ್ದು, ಈ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಈ ವರ್ಷ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi msp price)ಮಾಡಲು ಸಂಬಂಧಪಟ್ಟ...