Tag: education loan

Nigama Yojanegalu-ರಾಜ್ಯ ಸರ್ಕಾರದ ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

Nigama Yojanegalu-ರಾಜ್ಯ ಸರ್ಕಾರದ ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

June 11, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಮೂರು ನಿಗಮಗಳಿಂದ(Karnataka nigama schemes) ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಕರ್ನಾಟಕ ಒಕ್ಕಲಿಗ ಸಮುದಾಯ(Okkaliga Nigama) ಅಭಿವೃದ್ದಿ ನಿಗಮ ನಿಯಮಿತ, ಕರ್ನಾಟಕ ವೀರಶೈವ ಲಿಂಗಾಯತ(Lingayat Nigama) ಅಭಿವೃದ್ದಿ ನಿಗಮ ನಿಯಮಿತ ಮತ್ತು ಡಿ.ದೇವರಾಜ...

Bank Account-ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ!ಈ ಬ್ಯಾಂಕ್ ನಲ್ಲಿ ಕನಿಷ್ಠ ಬ್ಯಾಲೆನ್ಸ್ ನಿಯಮವಿಲ್ಲ!

Bank Account-ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ!ಈ ಬ್ಯಾಂಕ್ ನಲ್ಲಿ ಕನಿಷ್ಠ ಬ್ಯಾಲೆನ್ಸ್ ನಿಯಮವಿಲ್ಲ!

June 10, 2025

ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು(Canara Bank) ಹೊಂದಿರುವ ಮಧ್ಯಮ ಮತ್ತು ಸಣ್ಣ ವರ್ಗದ ಗ್ರಾಹಕರಿಗೆ ಕೆನರಾ ಬ್ಯಾಂಕಿನಿಂದ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಇನ್ನು ಮುಂದೆ ಈ ಬ್ಯಾಂಕ್ ನಲ್ಲಿ ಕನಿಷ್ಠ ಬ್ಯಾಲೆನ್ಸ್ ನಿಯಮಕ್ಕೆ ಸಡಿಲಿಕೆಯನ್ನು ನೀಡಲಾಗಿದೆ. ಪ್ರಸ್ತುತ ಬಹುತೇಕ ಬ್ಯಾಂಕ್ ನಲ್ಲಿ ಉಳಿತಾಯ ಖಾತೆಯನ್ನು ಹೊಂದಿರುವ ಗ್ರಾಹಕರು ತಮ್ಮ ಬ್ಯಾಂಕ್ ಅಕೌಂಟ್ ನಲ್ಲಿ(Canara Bank SB...

Education Loan-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ 2 ಬಡ್ಡಿದರದಲ್ಲಿ ₹5 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ 2 ಬಡ್ಡಿದರದಲ್ಲಿ ₹5 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

June 9, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್,ವೈದ್ಯಕೀಯ ಪದವಿ(Education Loan Subsidy) ಸೇರಿದಂತೆ 28 ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡಲು ಅತೀ ಕಡಿಮೆ ಬಡ್ಡಿದರದಲ್ಲಿ ಶಿಕ್ಷಣ ಸಾಲವನ್ನು ಪಡೆಯಲು ರಾಜ್ಯ ಸರ್ಕಾರದಡಿ ಬರುವ ವಿವಿಧ ನಿಗಮಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮತ್ತು ದೇವರಾಜು ಅರಸು ನಿಗಮದಿಂದ ಅರ್ಜಿಯನ್ನು...

Education Loan-ಅರಿವು ಯೋಜನೆಯಡಿ ಕೇವಲ ಶೇ 2% ಬಡ್ಡಿದರದಲ್ಲಿ ₹5.0 ಲಕ್ಷ ಶಿಕ್ಷಣ ಸಾಲ ಪಡೆಯಲು ಅರ್ಜಿ!

Education Loan-ಅರಿವು ಯೋಜನೆಯಡಿ ಕೇವಲ ಶೇ 2% ಬಡ್ಡಿದರದಲ್ಲಿ ₹5.0 ಲಕ್ಷ ಶಿಕ್ಷಣ ಸಾಲ ಪಡೆಯಲು ಅರ್ಜಿ!

June 6, 2025

ದೇವರಾಜ ಅರಸು ನಿಗಮ(Devaraj arasu nigama)ದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ(Arivu Education Loan) ಅರ್ಹ ವಿದ್ಯಾರ್ಥಿಗಳಿಗೆ ಸಾಲವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ CET ಮತ್ತು NEET ಇನ್ನಿತರೆ ಪರೀಕ್ಷೆಗಳ ಮೂಲಕ ಆಯ್ಕಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಾದ ಇಂಜಿನಿಯರಿಂಗ್, ವೈದ್ಯಕೀಯ,...

Education Loan-ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ₹5 ಲಕ್ಷದವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ₹5 ಲಕ್ಷದವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ!

April 28, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಬ್ಯಾಂಕ್ ಮೂಲಕ ಅತೀ ಕಡಿಮೆ ಬಡ್ಡಿದರದಲ್ಲಿ(Education Loan) ಸಾಲವನ್ನು ಪಡೆಯಲು ಅರಿವು ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್...

Loan Application- ಬ್ಯಾಂಕ್ ನಿಂದ ಸಾಲ ಪಡೆಯುವುದು ಈಗ ಭಾರೀ ಸುಲಭ!

Loan Application- ಬ್ಯಾಂಕ್ ನಿಂದ ಸಾಲ ಪಡೆಯುವುದು ಈಗ ಭಾರೀ ಸುಲಭ!

March 10, 2025

ಸಾರ್ವಜನಿಕರು ಕೃಷಿ ಪೂರಕ ಸ್ವಂತ ಉದ್ಯೋಗವನ್ನು ಆರಂಭಿಸಲು ಮತ್ತು ವ್ಯಾಪಾರ, ಶಿಕ್ಷಣಕ್ಕೆ ಕೇಂದ್ರ ಸರಕಾರದ 15 ಯೋಜನೆಯಡಿ ಸಹಾಯಧನದಲ್ಲಿ ಬ್ಯಾಂಕ್ ಮೂಲಕ ಸಾಲವನ್ನು(Bank Loan Application) ಪಡೆಯಲು ಅರ್ಹ ಅರ್ಜಿದಾರರು ತಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ಜನ್‌ ಸಮರ್ಥ ಪೋರ್ಟಲ್ ಅನ್ನು ಬಿಡುಗಡೆಗೊಳಿಸಲಾಗಿದೆ. ಜನ್‌ ಸಮರ್ಥ ಪೋರ್ಟಲ್(Jan Samarth Portal) ಮೂಲಕ ಸಾರ್ವಜನಿಕರು 7...

Education Assistance-ವಿದ್ಯಾರ್ಥಿಗಳಿಗೆ ₹20 ಸಾವಿರದ ವರೆಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ!

Education Assistance-ವಿದ್ಯಾರ್ಥಿಗಳಿಗೆ ₹20 ಸಾವಿರದ ವರೆಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ!

January 30, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ(Karnataka Labour Board) ಕಾರ್ಮಿಕರ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಪಡೆಯಲು ಅರ್ಥಿಕವಾಗಿ(Education Assistance) ನೆರವು ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರತಿ ವರ್ಷವು ಸಹ ಈ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನವನ್ನು(Education Assistance Amount) ನೀಡಲಾಗುತ್ತದೆ...

Labour department scholarship- ಕಾರ್ಮಿಕ ಇಲಾಖೆಯಿಂದ ಶೈಕ್ಷಣಿಕ ಧನ ಸಹಾಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Labour department scholarship- ಕಾರ್ಮಿಕ ಇಲಾಖೆಯಿಂದ ಶೈಕ್ಷಣಿಕ ಧನ ಸಹಾಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

December 14, 2024

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿವೇತನ(Labour department scholarship) ಪಡೆಯಲು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ಕಾರ್ಮಿಕ ಇಲಾಖೆಯಡಿ ಬರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ(Karmika mandali) 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ...

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

November 7, 2024

ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ಅರ್ಥಿಕವಾಗಿ ನೆರವು ನೀಡಲು ಕೇಂದ್ರ ಸರಕಾರದಿಂದ ಹೊಸ ಯೋಜನೆಯೊಂದಕ್ಕೆ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದ್ದು ಈ ಯೋಜನೆಗೆ “ಪಿಎಂ ವಿದ್ಯಾಲಕ್ಷ್ಮೀ ಯೋಜನೆ”(PM Vidyalaxmi Yojana) ಎಂದು ಹೆಸರಿಡಲಾಗಿದೆ. ಇಂದಿನ ದಿನ ಮಾನಗಳಲ್ಲಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಗಮನ ನೀಡಲಾಗುತ್ತಿದ್ದು ಉನ್ನತ ಮಟ್ಟದ ಶಿಕ್ಷಣವನ್ನು ತಮ್ಮ ಮಕ್ಕಳಿಗೆ ಕೊಡಿಸಬೇಕು...

Bank Loan-ಬ್ಯಾಂಕ್ ನಿಂದ ಸಾಲ ಪಡೆಯುವಾಗ ಈ ತಪ್ಪು ಮಾಡದಿರಿ!

Bank Loan-ಬ್ಯಾಂಕ್ ನಿಂದ ಸಾಲ ಪಡೆಯುವಾಗ ಈ ತಪ್ಪು ಮಾಡದಿರಿ!

October 28, 2024

ಪ್ರತಿಯೊಬ್ಬ ನಾಗರಿಕನು ವಿವಿಧ ಹಂತಗಳಲ್ಲಿ ಹಣದ ಅವಶ್ಯಕತೆ ಇದ್ದೇ ಇರುತ್ತದೆ. ನಿಮ್ಮ ಅಗತ್ಯಕ್ಕೆ ತಕ್ಕಷ್ಟು ಹಣ ನಿಮ್ಮ ಬಳಿ ಇಲ್ಲದಿದ್ದಾಗ ಬ್ಯಾಂಕ್ ಮೂಲಕ ಸಾಲ(bank loan) ಪಡೆಯುವಾಗ ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ತಪ್ಪದೆ ಅನುಸರಿಸಿ. ಸಾರ್ವಜನಿಕರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ(Education loan), ಮನೆ ಕಟ್ಟಲು(home loan), ವಾಹನ ಖರೀದಿಸಲು(car loan), ಸ್ವಂತ ಬಿಸಿನೆಸ್(business loan) ಮಾಡಲು...

Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!

Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!

October 15, 2024

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಬಹು ಸಂಖ್ಯೆಯಲ್ಲಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನೂತನ(Labour card) ಯೋಜನೆಯನ್ನು ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು, “ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಕ ಭದ್ರತಾ ಮತ್ತು ಕಲ್ಯಾಣ ಯೋಜನೆ”ಯನ್ನು(Labour...

Mission Vatsalya Yojana- ಈ ರೀತಿಯ ಮಕ್ಕಳಿಗೆ ಈ ಯೋಜನೆಯಡಿ ಸಿಗುತ್ತೆ ವರ್ಷಕ್ಕೆ ರೂ 48,000 ಸಾವಿರ!

Mission Vatsalya Yojana- ಈ ರೀತಿಯ ಮಕ್ಕಳಿಗೆ ಈ ಯೋಜನೆಯಡಿ ಸಿಗುತ್ತೆ ವರ್ಷಕ್ಕೆ ರೂ 48,000 ಸಾವಿರ!

September 16, 2024

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ತಂದೆ ಅಥವಾ ತಾಯಿಯಲ್ಲಿ  ಓರ್ವ ಪೋಷಕರನ್ನು ಹೊಂದಿರುವ ಮಕ್ಕಳಿಗೆ  ಶಿಕ್ಷಣ ಹಾಗೂ ವೈದ್ಯಕೀಯ ನೆರವು ನೀಡಲು  ಮಿಷನ್ ವಾತ್ಸಲ್ಯ ಯೋಜನೆಯನ್ನು  ಜಾರಿಗೆ ತರಲಾಗಿದ್ದು, ಈ ಯೋಜನೆಯ(Mission Vatsalya Yojana) ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಮಿಷನ್ ವಾತ್ಸಲ್ಯ ಯೋಜನೆಯನ್ನು ಸರಕಾರದಿಂದ ಜಾರಿಗೆ ತಂದಿದ್ದು, ತಂದೆ ಅಥವಾ ತಾಯಿಯಲ್ಲಿ...

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

July 28, 2024

ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Education loan-2024)ಆಹ್ವಾನಿಸಲಾಗಿದೆ.  ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ...