Tag: farmers

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

May 30, 2025

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷದಂತೆ ಮುಂಗಾರು ಹಂಗಾಮಿಗಿಂತ ಮುಂಚಿತವಾಗಿ ಬೆಂಬಲ ಬೆಲೆ ಯೋಜನೆಯಡಿ(MSP Price Hike) ಕೃಷಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಳ ಮಾಡುವ ರೀತಿಯಲ್ಲಿ ಈ ಬಾರಿಯು ಮುಂಗಾರು ಪೂರ್ವದಲ್ಲಿ 14 ಬೆಳೆಯ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ...

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

May 23, 2025

ಕೃಷಿ ಇಲಾಖೆಯಿಂದ(Karnataka Agriculture Department) ರೈತರಿಗೆ ಮಹತ್ವದ ಮಾಹಿತಿಯನ್ನು ಪ್ರಕಟಗೊಳಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯವಾದ ವಿವರಗಳನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರೆ ರೈತರಿಗೂ ಈ ಮಾಹಿತಿಯನ್ನು ತಿಳಿಸಲು ಸಹಕರಿಸಿ ರಾಜ್ಯಾದ್ಯಂತ ಕೃಷಿಕರು ಮುಂಗಾರು(Mugaru) ಹಂಗಾಮಿಗೆ ಭೂಮಿಯ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ...

Tarpaulin Subsidy-ಕೃಷಿ ಇಲಾಖೆಯಿಂದ ಶೇ 50% ಸಬ್ಸಿಡಿಯಲ್ಲಿ ಟಾರ್ಪಾಲಿನ್ ಪಡೆಯಲು ಅವಕಾಶ!

Tarpaulin Subsidy-ಕೃಷಿ ಇಲಾಖೆಯಿಂದ ಶೇ 50% ಸಬ್ಸಿಡಿಯಲ್ಲಿ ಟಾರ್ಪಾಲಿನ್ ಪಡೆಯಲು ಅವಕಾಶ!

May 21, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಟರ್ಪಾಲಿನ್(Tarpaulin) ಅನ್ನು ವಿತರಣೆ ಮಾಡಲು ಅರ್ಹ ರೈತರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕೃಷಿ ಇಲಾಖೆಯಿಂದ(Krishi Ilake Subsidy Scheme) ರೈತರಿಗೆ ಸಬ್ಸಿಡಿಯಲ್ಲಿ ಟರ್ಪಾಲಿನ್ ಅನ್ನು ವಿತರಣೆ ಮಾಡಲು ಅರ್ಹ...

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

May 17, 2025

ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು ರೈತರು ಬಿತ್ತನೆಗಾಗಿ ರಸಗೊಬ್ಬರವನ್ನು(DAP Fertilizer) ಶೇಖರಣೆ ಮಾಡಿಕೊಳ್ಳಲು ಶುರು ಮಾಡಲಿರುವ ಸಮಯದಲ್ಲಿ ಕೃಷಿ ಇಲಾಖೆಯಿಂದ ಡಿಎಪಿ ರಸಗೊಬ್ಬರ ಬಳಕೆ ಕುರಿತು ಮಹತ್ವದ ಪ್ರಕಟಣೆಯನ್ನು ಹೊರಡಿಸಲಾಗಿದೆ. ಡಿಎಪಿ ರಸಗೊಬ್ಬರ(Fertilizer) ಬಳಕೆ ಕುರಿತು ರೈತರಲ್ಲಿ ಜಾಗ್ರತೆಯನ್ನು ಮೂಡಿಸಲು ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಸಾಮಾನ್ಯವಾಗಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ರೈತರು...

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

May 9, 2025

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ಗರಿಷ್ಟ ಶೇ 90% ರಿಂದ ಶೇ 80% ರವರೆಗೆ ಸಬ್ಸಿಡಿಯಲ್ಲಿ ಕೃಷಿ ಹೊಂಡವನ್ನು(Krishi Honda subsidy) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು, ಈ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ(Krishi Bhagya) ಕೃಷಿ ಹೊಂಡವನ್ನು ನಿರ್ಮಾಣ ಸೇರಿದಂತೆ...

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

April 27, 2025

ಕಂದಾಯ ಇಲಾಖೆ(Revenue Department) ಮತ್ತು ಪಂಚಾಯತ್ ರಾಜ್ ಇಲಾಖೆ(Grama Panchayat) ಸಹಯೋಗದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮೃತರ ಹೆಸರಿನಲ್ಲಿರುವ ಕೃಷಿ ಜಮೀನಿನ(Pothi Khate)ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದಿಂದ ನೂತನ ಯೋಜನೆ ಜಾರಿಗೆ ಮುಂದಾಗಿದೆ. ರಾಜ್ಯ ಎಲ್ಲ ಜಿಲ್ಲೆಗಳಲ್ಲಿ ಇನ್ನು ಸಹ ಬಹು ದೊಡ್ಡ ಸಂಖ್ಯೆಯಲ್ಲಿ ಕೃಷಿ ಜಮೀನಿನ(Agriculture Land Records)ಮಾಲೀಕತ್ವವು...

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

March 2, 2025

ವಕ್ಫ್ ತಿದ್ದುಪಡಿಗೆ(Waqf Act) ಕೇಂದ್ರ ಪ್ರತಿ ಪಕ್ಷಗಳ ವಿರೋಧದ ನಡುವೆಯು ಸಹ ಜಂಟಿ ಸದನ ಸಮಿತಿಯ(JPC) 14 ತಿದ್ದುಪಡಿ ಶಿಫಾರಸ್ಸುಗಳಿಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆಯನ್ನು ನೀಡಿದೆ. ರಾಜ್ಯದಲ್ಲಿಯು ಸಹ ಈ ವಕ್ಫ್ ಕಾಯ್ದೆಯ(Waqf Act) ಕುರಿತು ಕಳೆದ 2 ತಿಂಗಳ ಹಿಂದೆ ತೀರ್ವ ವಿವಾದಗಳು ಹಲವು ಜಿಲ್ಲೆಗಳಲ್ಲಿ ಉದ್ಬವಿಸಿದ್ದವು ರೈತರ ಜಮೀನಿನ ಪಹಣಿಯಲ್ಲಿ ಇದು...

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

January 12, 2025

ರಾಜ್ಯ ಸರಕಾರದಿಂದ ಕೊಳವೆ ಬಾವಿ(borewell) ಕೊರೆಸುವುದರ ಮಾರ್ಗಸೂಚಿ ಕುರಿತು ಮಹತ್ವದ ಬದಲಾವಣೆ ಜಾರಿಗೆ ಅನುಮೋದನೆಯನ್ನು ನೀಡಿದ್ದು, ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ಅಧಿನಿಯಮಕ್ಕೆ ಅಧಿಕೃತವಾಗಿ ಅನುಮೋದನೆಯನ್ನು ನೀಡಿದೆ. ಈ ತಿದ್ದುಪಡಿ ಅಧಿನಿಯಮದ ಪ್ರಕಾರ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಬೋರ್ ವೆಲ್ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ...

RTC Crop Details-ಬೆಳೆ ವಿಮೆ ಮತ್ತು ಬೆಳೆ ಪರಿಹಾರ ಪಡೆಯಲು ಈ ವರ್ಷದ ಬೆಳೆ ಮಾಹಿತಿ ಬಿಡುಗಡೆ!

RTC Crop Details-ಬೆಳೆ ವಿಮೆ ಮತ್ತು ಬೆಳೆ ಪರಿಹಾರ ಪಡೆಯಲು ಈ ವರ್ಷದ ಬೆಳೆ ಮಾಹಿತಿ ಬಿಡುಗಡೆ!

December 30, 2024

ಕೃಷಿ ಇಲಾಖೆಯಿಂದ ರಾಜ್ಯದ ಎಲ್ಲಾ ರೈತರ ಜಮೀನಿನ ಬೆಳೆ ಮಾಹಿತಿಯನ್ನು ಪಹಣಿಯಲ್ಲಿ(RTC Bele vivara ದಾಖಲಿಸಿ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಸರ್ವೆ ನಂಬರ್ ವಾರು ಬೆಳೆ ಮಾಹಿತಿ ಪಟ್ಟಿಯನ್ನು ಹೇಗೆ ನೋಡುವುದು ಎಂದು ಇಲ್ಲಿ ತಿಳಿಸಲಾಗಿದೆ. ಬೆಳೆ ವಿಮೆ(Crop Insurance) ಮತ್ತು ಬೆಳೆ ಪರಿಹಾರವನ್ನು(Crop Loss Amount)ಅರ್ಹ ರೈತರಿಗೆ...

Bele vime parihara-ಬೆಳೆ ವಿಮೆ ಈ ಜಿಲ್ಲೆಯ ರೈತರಿಗೆ 45 ಕೋಟಿ ಬಿಡುಗಡೆ!

Bele vime parihara-ಬೆಳೆ ವಿಮೆ ಈ ಜಿಲ್ಲೆಯ ರೈತರಿಗೆ 45 ಕೋಟಿ ಬಿಡುಗಡೆ!

October 17, 2024

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Bele vime parihara) ಮಾಡಿಸಿದ ರೈತರಿಗೆ ಬೆಳೆ ನಷ್ಟವಾಗಿರುವ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಬೆಳೆ ವಿಮೆ ಪರಿಹಾರವನ್ನು ಜಮಾ ಮಾಡಲಾಗಿದೆ. ಬೆಳೆ ವಿಮೆ ಪರಿಹಾರವನ್ನು ಯಾವ ಆಧಾರದ ಮೇಲೆ ರೈತರ ಖಾತೆಗೆ ಹಣ ಜಮಾ(Bele vime...