Tag: Kandaya ilake

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

April 28, 2025

ಕಂದಾಯ ಇಲಾಖೆಯಿಂದ(Karnataka Revenue Department) ಗ್ರಾಮೀಣ ಭಾಗದಲ್ಲಿ ವಾಸಿಸುವ ರೈತರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಬಹುದಿನಗಳಿಂದ ಹಕ್ಕುಪತ್ರವನ್ನು(Hakkupatra) ಪಡೆಯಲು ಸಾಧ್ಯವಾಗದ ಅರ್ಹರಿಗೆ ಅಧಿಕೃತವಾಗಿ ಹಕ್ಕಪತ್ರವನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು(Kandaya Ilake) ರಾಜ್ಯದ ಗ್ರಾಮೀಣ ಭಾಗದ ನಿವಾಸಿಗಳಿಗೆ ಭೂಮಿಯ ಮಾಲೀಕತ್ವವನ್ನು ಖಾತರಿಪಡಿಸುವ ಐತಿಹಾಸಿಕ ಕಾರ್ಯಕ್ರಮವೊಂದನ್ನು ಜಾರಿಗೆ ತಂದಿದೆ....

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

March 21, 2025

ಗ್ರಾಮೀಣ ಭಾಗದಲ್ಲಿ ಗ್ರಾಮಠಾಣ(NA Land) ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಾರ್ವಜನಿಕರು ಭೂ ಪರಿವರ್ತನೆಯನ್ನು ಮಾಡಿಕೊಳ್ಳಲು ಅವಶ್ಯಕತೆಯಿರುವುದಿಲ್ಲ ಎಂದು ಕಂದಾಯ ಸಚಿವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮಠಾಣ ಒಳಗಡೆ ನೀಲಿ ನಕ್ಷೆಯ ಪ್ರಕಾರ ಮನೆ ಕಟ್ಟಲು ಅವಕಾಶ ಇರುತ್ತದೆ. ಆದರೆ ಭೂ ಪರಿವರ್ತನೆಗೆ(Land Conversion)...

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 13, 2025

ಇತ್ತೀಚಿಗೆ ವಿಧಾನಸಭೆಯಲ್ಲಿ ಬಗರ್ ಹುಕುಂ(Bagar Hukum) ಸಕ್ರಮದ ಕುರಿತು ಬಹಳ ಗಂಭಿರವಾಗಿ ಚರ್ಚೆ ನಡೆದಿದ್ದು, ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಲಾಗಿದೆ. ಈಗಾಗಲೇ ಬೆಳೆಗಳನ್ನು ಬೆಳೆದು ಕಟಾವಿಗೆ ಕಾಯುತ್ತಿರುವ ರೈತರಿಗೆ ಸಿಹಿ ಸುದ್ದಿ ಹಾಗೂ ಹೊಸದಾಗಿ ಅರ್ಜಿಗಳ ಪರಿಶೀಲನೆ ಕುರಿತು ಕಹಿ ಸುದ್ದಿಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹಾಗಾದರೆ ವಿಧಾನಸಭಾ ಚರ್ಚೆಯಲ್ಲಿ ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ...

Land Records-ರಾಜ್ಯ ಸರಕಾರದಿಂದ ರೈತರ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿಡಲು “ಭೂ ಸುರಕ್ಷಾ” ಯೋಜನೆ!

Land Records-ರಾಜ್ಯ ಸರಕಾರದಿಂದ ರೈತರ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿಡಲು “ಭೂ ಸುರಕ್ಷಾ” ಯೋಜನೆ!

March 4, 2025

ರಾಜ್ಯ ಸರಕಾರದಿಂದ ಬಜೆಟ್ ಮಂಡನೆಗೂ ಮುನ್ನ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಮ್ಮ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರಕಾರದಿಂದ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ಭಾಷಣದ ವೇಳೆಯಲ್ಲಿ ಉಲ್ಲೇಖಿಸಿದ್ದು ಇದರಲ್ಲಿ ಕಂದಾಯ ಇಲಾಖೆಯ ನೂತನ ಯೋಜನೆ “ಭೂ ಸುರಕ್ಷಾ”(Bhu Suraksha) ಕುರಿತು ಹಂಚಿಕೊಂಡಿರುವ ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ...

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

February 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ದಿನೇ ದಿನೇ ಏರುಗತಿಯಲ್ಲಿ ಜಮೀನಿಗೆ(Agriculture land) ಸಂಬಂಧಿಸಿದ ದೂರುಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದ್ದು ಈ ಸಂಬಂಧ ಪೊಲೀಸ್ ಇಲಾಖೆಯ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರೈತರು ಬೆಳೆದ ಉತ್ಪನ್ನಗಳಿಗೆ ಬೆಲೆ ಸಿಗುತೋ ಬಿಡುತ್ತೋ ಗೊತ್ತಿಲ್ಲ ಅದರೆ ಪ್ರಸ್ತುತ ದಿನಗಳಲ್ಲಿ ಕೃಷಿ...

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

February 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಮೂಲಕ ಪೌತಿ ಖಾತೆ(Pouthi Khata) ಅಭಿಯಾನವನ್ನು ಆರಂಭಿಸಲಾಗಿದ್ದು, ಪ್ರಸ್ತುತ ವಾರಸುದಾರರ ಹೆಸರಿಗೆ ಕೃಷಿ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಮುಂದಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಜಮೀನುಗಳು(RTC) ಮಾಲೀಕತ್ವವು ಇನ್ನು ಸಹ ದೊಡ್ಡ ಸಂಖ್ಯೆಯಲ್ಲಿ ಮರಣ ಹೊಂದಿದವರ ಹೆಸರಿನಲ್ಲೇ ಮುಂದುವರೆಯುತ್ತಿದ್ದು ಈ ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು...

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

January 30, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಕಂದಾಯ ಇಲಾಖೆಯ ಅಧಿಕಾರಿಗಳ(Karnataka Revenue Department) ಒಳಗೊಂಡಂತೆ ನಿನ್ನೆ ಬೆಂಗಳೂರಿನಲ್ಲಿ ನಡೆದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಥಾನ ಕುರಿತಂತೆ ಮತ್ತು ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತವನ್ನು ನೀಡುವ ದೇಸೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ(Revenue Department Meeting)ಪ್ರಗತಿ ಮುಖ್ಯಮಂತ್ರಿ...

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

January 14, 2025

ಬಗರ್ ಹುಕುಂ ಯೋಜನೆಯಡಿ(Bagar Hukum Yojane) ಕಂದಾಯ ಇಲಾಖೆಯಿಂದ ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ನೂತನ ಸೂಚನೆಯ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ವಾರ ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಎಲ್ಲಾ...