Tag: karnataka

Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 20, 2025

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಮತ್ತು ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದಿಂದ(Valmiki Nigama Susbidy Schemes) 6 ಕ್ಕೂ ಹೆಚ್ಚಿನ ಸಹಾಯಧನ ಆಧಾರಿತ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಗೆ ಸಬ್ಸಿಡಿಯನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾಸಲಾಗಿದೆ. 2025-26 ನೇ ಸಾಲಿನಲ್ಲಿ ಫಲಾನುಭವಿ ಆಧಾರಿತ ಸಹಾಯಧನ ಯೋಜನೆಯಡಿ ಆರ್ಥಿಕವಾಗಿ...

UPSC Free Coaching-ಉಚಿತ UPSC ಮತ್ತು KAS ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ!

UPSC Free Coaching-ಉಚಿತ UPSC ಮತ್ತು KAS ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ!

August 17, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಉಚಿತ UPSC ಮತ್ತು KAS ಸೇರಿದಂತೆ ಇತರೆ(Free UPSC Coaching) ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿಯನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ(Free KAS Coaching) ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಗುರಿಯನ್ನು...

BPL Card-ಶೀಘ್ರದಲ್ಲಿ ರಾಜ್ಯ ಸರಕಾರದಿಂದ 12.68 ಲಕ್ಷ ಅಕ್ರಮ BPL ಕಾರ್ಡ ರದ್ದು: ಸಚಿವ ಕೆ ಹೆಚ್ ಮುನಿಯಪ್ಪ!

BPL Card-ಶೀಘ್ರದಲ್ಲಿ ರಾಜ್ಯ ಸರಕಾರದಿಂದ 12.68 ಲಕ್ಷ ಅಕ್ರಮ BPL ಕಾರ್ಡ ರದ್ದು: ಸಚಿವ ಕೆ ಹೆಚ್ ಮುನಿಯಪ್ಪ!

August 13, 2025

ರಾಜ್ಯದಲ್ಲಿ 15.59 ಲಕ್ಷ ಫಲಾನುಭವಿಗಳನ್ನು ಒಳಗೊಂಡ 12.68 ಲಕ್ಷ ಅಕ್ರಮ ಪಡಿತರ ಚೀಟಿಗಳನ್ನು(Ration Card)ಪಟ್ಟಿ ಮಾಡಿದ್ದು, ಅವುಗಳನ್ನು ಶೀಘ್ರ ರದ್ದು ಮಾಡಲಾಗುವುದು. ಇಲ್ಲವೇ, ಎಪಿಎಲ್(APL) ಪಡಿತರಕ್ಕೆ ಪರಿವರ್ತಿಸಲಾಗುವುದು ಎಂದು ಆಹಾರ ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ...

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

July 29, 2025

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಯೂರಿಯ ಕೊರತೆ(Urea shortage) ಮತ್ತು ಇನ್ನಿತರೆ ರಸಗೊಬ್ಬರಗಳ ಲಭ್ಯತೆ ಕುರಿತು ಕೃಷಿ ಇಲಾಖೆಯಿಂದ(Agriculture Department Karnataka) ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ(Urea) ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ...

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

July 26, 2025

2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ಬೆಳೆ ವಿಮೆಯನ್ನು(Bele Vime Amount) ಮಾಡಿಕೊಂಡು ಪರಿಹಾರವನ್ನು ಪಡೆಯಲು ಅರ್ಹರಿರುವ ರೈತರಿಗೆ ವಿಮೆಯನ್ನು ಪಾವತಿಸಲು 1449 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇಂದಿನ ಈ ಲೇಖನದಲ್ಲಿ ಯಾವ ಯಾವ ಜಿಲ್ಲೆಗೆ ಎಷ್ಟು ಪರಿಹಾರವನ್ನು(Crop Insurance) ಬಿಡುಗಡೆ ಮಾಡಲಾಗಿದೆ? ಬೆಳೆ...

Ration Card-ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Ration Card-ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 26, 2025

ರಾಜ್ಯ ಸರಕಾರವು ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಈಗಾಗಲೇ ರೇಷನ್ ಕಾರ್ಡ್(Ration Card Tiddupadi arji) ಅನ್ನು ಹೊಂದಿರುವ ನಾಗರಿಕರು ತಮ್ಮ ಕಾರ್ಡ್ ನಲ್ಲಿರುವ ವಿವಿಧ ಬಗ್ಗೆಯ ತಿದ್ದುಪಡಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಪಡಿತರ ಚೀಟಿಯಲ್ಲಿನ ವಿವರಗಳು...

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

July 23, 2025

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕೀಟನಾಶಕ(Insecticides) ಸಿಂಪರಣೆ ಮಾಡಿದ ತರಕಾರಿಯಿಂದ ಸಿದ್ದಪಡಿಸಿದ ಆಹಾರವನ್ನು ಸೇವೆನೆ ಮಾಡಿ ಒಂದೇ ಕುಟುಂಬದ 3 ಜನ ಸಾವಿಗೀಡಾಗಿದ್ದು ರೈತರಲ್ಲಿ ಕೀಟನಾಶಕ ಸಿಂಪರಣೆ ಮಾಡುವಾಗ ತಪ್ಪದೇ ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಕರು ಯಾವುದೇ ರಾಸಾಯನಿಕ ಔಷದಿಯನ್ನು(Agriculture) ಸಿಂಪರಣೆ ಮಾಡುವಾಗ ತಪ್ಪದೇ ಮುನ್ನೆಚ್ಚರಿಕೆ...

Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

July 19, 2025

ಇನ್ನು ಮುಂದೆ ರೈತರು ತಮ್ಮ ಜಮೀನಿನ ಪಹಣಿಯ(RTC) ಸರ್ವೆ ನಂಬರ್ ಅನ್ನು ತಿಳಿಯುವುದು ಭಾರೀ ಸುಲಭ ಏಕೆಂದರೆ ಕಂದಾಯ ಇಲಾಖೆಯಿಂದ ಕೃಷಿಕರಿಗೆ ಅನುಕೂಲವಾಗುವ ದೇಸೆಯಲ್ಲಿ ಉಚಿತವಾಗಿ ತಮ್ಮ ಮೊಬೈಲ್ ನಲ್ಲೇ ಜಮೀನಿನ ಸರ್ವೆ ನಂಬರ್(Survey Number) ಅನ್ನು ತಿಳಿಯಲು ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

July 15, 2025

ಕೃಷಿ ಇಲಾಖೆಯಿಂದ ಕೃಷಿ ವಲಯದ ಉತ್ಪಾದಕತೆ ಯೋಜನೆಯಡಿ ಕೃಷಿ ಪ್ರಶಸ್ತಿಗಳನ್ನು(Best Farmer Award)ಅರ್ಹ ರೈತರಿಗೆ ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಕರಿಗೆ ಉತೇಜನ ನೀಡಲು ಕೃಷಿ ಇಲಾಖೆಯಿಂದ(Karnataka Agriculture Department)ಪ್ರತಿ ವರ್ಷ ಮುಂಗಾರು ಹಂಗಾಮಿನಲ್ಲಿ ಉತ್ತಮ ಕೃಷಿ ತಾಂತ್ರಿಕತೆಗಳನ್ನು ಅವಳಡಿಸಿಕೊಂಡು ಹೆಚ್ಚು ಇಳುವರಿಯನ್ನು ತೆಗೆಯುವ...

Media Internship-ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅರ್ಜಿ! ತಿಂಗಳಿಗೆ ರೂ 20,000/- ಸ್ಟೈಪಂಡ್!

Media Internship-ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅರ್ಜಿ! ತಿಂಗಳಿಗೆ ರೂ 20,000/- ಸ್ಟೈಪಂಡ್!

July 8, 2025

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ(Internships In Media Organizations) ಪ್ರಯೋಗಿಕವಾಗಿ ಕಲಿಕೆಯನ್ನು ಪಡೆಯಲು ಇಂಟರ್ನ್‍ಶಿಪ್‍ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಏನಿದು ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍(Internship Program Application) ಕಾರ್ಯಕ್ರಮ? ಯಾರೆಲ್ಲ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು...

Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

July 8, 2025

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನೋಂದಣಿಯಾಗಿ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಕಲಾವಿದರಿಗೆ(Artists Pension Scheme) ನೀಡುವ ಪ್ರತಿ ತಿಂಗಳ ಮಾಸಾಶನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರವು ಕಳೆದ ಬಜೆಟ್ ನಲ್ಲಿ ಕಲಾವಿದರ(Karnataka Pension Scheme) ಮಾಸಾಶವನ್ನು ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಲಾಗಿತ್ತು ಇದರನ್ವಯ ಪ್ರಸುತ್ತ ಈ ಯೋಜನೆಗೆ...

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

July 7, 2025

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ(Gruhalakshmi) ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಲಾಗಿದ್ದು ಈ ಯೋಜನೆಯಡಿ ಪ್ರತಿ ತಿಂಗಳು ಬಿಡುಗಡೆ ಮಾಡುವ ರೂ 2,000/- ಆರ್ಥಿಕ ನೆರವಿನ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೂತನ ಮಾಹಿತಿಯನ್ನು ಮಾಧ್ಯಮ ಸುದ್ದಿ ಗೋಷ್ಠಿಯಲ್ಲಿ ಹಂಚಿಕೊಂಡಿದ್ದಾರೆ ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

June 21, 2025

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi scheme latest News) ಆರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಹಿಸುದ್ದಿಯನ್ನು ನೀಡಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi) ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣಕ್ಕಾಗಿ ರೂಪಿಸಲಾದ...

Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

June 18, 2025

ರಾಜ್ಯ ಸರ್ಕಾರದಿಂದ ಯುವನಿಧಿ(Yuvanidhi) ಯೋಜನೆಯಡಿ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ರೂ 3,000/- ದವರೆಗೆ ನಿರುದ್ಯೋಗ ಭತ್ಯೆಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದಿಂದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸಲು ಆರ್ಥಿಕವಾಗಿ ನೆರವನ್ನು ನೀಡುವ...

Krishi Honda Subsidy-ಕೃಷಿ ಹೊಂಡ ನಿರ್ಮಾಣಕ್ಕೆ 2.28ಲಕ್ಷ ಸಬ್ಸಿಡಿ!

Krishi Honda Subsidy-ಕೃಷಿ ಹೊಂಡ ನಿರ್ಮಾಣಕ್ಕೆ 2.28ಲಕ್ಷ ಸಬ್ಸಿಡಿ!

June 3, 2025

ಕೃಷಿ ಇಲಾಖೆಯಿಂದ(Agriculture Department) ಕೃಷಿ ಭಾಗ್ಯ(Krishi Bhagya) ಯೋಜನೆಯಡಿ ಸಹಾಯಧನದಲ್ಲಿ ರೈತರು ತಮ್ಮ ಬೆಳೆಗಳಿಗೆ ನೀರನ್ನು ಒದಗಿಸಲು ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅಂಕಣದಲ್ಲಿ ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ರೈತರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಕೃಷಿ ಭಾಗ್ಯ ಯೋಜನೆಯು ಕರ್ನಾಟಕ ಸರ್ಕಾರದ(Karnataka) ಒಂದು ಜನಪ್ರಿಯ...

Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

May 29, 2025

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(NWKSRTC)ವತಿಯಿಂದ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನೆಯನ್ನು(Free Vehicle Training) ಕಲಿಯಲು ಆಸಕ್ತಿಯನ್ನು ಹೊಂದಿರುವ ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರಿಗೆ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅಂಕಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜನೆ ಮಾಡಿರುವ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ...

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

May 27, 2025

ಶಿಕ್ಷಣ ಇಲಾಖೆಯಿಂದ 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳಲ್ಲಿ ಖಾಲಿ ಇರುವ ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ(Guest Teacher Notification) ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಪ್ರೌಡಶಾಲೆಗಳಲ್ಲಿ ಬೋಧಕ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು(Guest Teacher Job) ರಾಜ್ಯ...

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

May 23, 2025

ಕೃಷಿ ಇಲಾಖೆಯಿಂದ(Karnataka Agriculture Department) ರೈತರಿಗೆ ಮಹತ್ವದ ಮಾಹಿತಿಯನ್ನು ಪ್ರಕಟಗೊಳಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯವಾದ ವಿವರಗಳನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರೆ ರೈತರಿಗೂ ಈ ಮಾಹಿತಿಯನ್ನು ತಿಳಿಸಲು ಸಹಕರಿಸಿ ರಾಜ್ಯಾದ್ಯಂತ ಕೃಷಿಕರು ಮುಂಗಾರು(Mugaru) ಹಂಗಾಮಿಗೆ ಭೂಮಿಯ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ...