Tag: karnataka cm

Asha workers-ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ! ಮಾಸಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ!

Asha workers-ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ! ಮಾಸಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ!

January 11, 2025

ರಾಜ್ಯ ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಪ್ರತಿ ತಿಂಗಳು ನೀಡುತ್ತಿದ್ದ ಮಾಸಿಕ ವೇತನ(Asha Workers Salary) ಹೆಚ್ಚಳ ಮಾಡುವ ಬೇಡಿಕೆಗೆ ಸರಕಾರದಿಂದ ಅಧಿಕೃತವಾಗಿ ಒಪ್ಪಿಗೆ ನೀಡಲಾಗಿದ್ದು, ಇದರನ್ವಯ ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗೆ ಸರಕಾರ ಒಪ್ಪಿಗೆ ಸೂಚಿಸಿದೆ. ಆಶಾ ಕಾರ್ಯಕರ್ತೆಯರು(Asha Workers) ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ನಗರದ...

Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

November 23, 2024

ಕನಕದಾಸಾರ ಜಯಂತೋತ್ಸವ ಸಮಿತಿಯಿಂದ ಮೈಸೂರಿನಲ್ಲಿ ಏರ್ಪಡಿಸಿದ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯಾಸಿರಿ ಯೋಜನೆಯಡಿ(Vidyasiri scholarship) ನೀಡುತ್ತಿರುವ ವಿದ್ಯಾರ್ಥಿವೇತನವನ್ನು ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸೂಕ್ತ ಮೂಲ ಸೌಕರ್ಯ/ಕಲಿಕ ಸಾಮಗ್ರಿಗಳನ್ನು ಪಡೆದುಕೊಳ್ಳುಲು ಧನ...

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

November 20, 2024

ರಾಜ್ಯದಲ್ಲಿ ರೇಷನ್ ಕಾರ್ಡ ರದ್ದು ಮಾಡುತ್ತಿರುವ ಪ್ರಕರಣ ರಾಜಕೀಯ ತೀರುವ ಪಡೆದುಕೊಳ್ಳುತಿದ್ದು ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಷನ್ ಕಾರ್ಡ(BPL Card news) ರದ್ದತಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಆಹಾರ ಇಲಾಖೆಯ ಮಾರ್ಗಸೂಚಿ ಪ್ರಕಾರ ಅನರ್ಹರಿರುವ 11 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ...